Home ಕರಾವಳಿ Archive by category ಪುತ್ತೂರು (Page 11)

🛑ಸುಸಜ್ಜಿತ ನಾಲ್ಕು ಮನೆಯನ್ನು ಬಂಪರ್ ಬಹುಮಾನವಾಗಿ ನೀಡುವ, ಬಡವರ ಕನಸಿನ ಯೋಜನೆಗೆ ಪುತ್ತೂರಿನಲ್ಲಿ ಚಾಲನೆ

ಪುತ್ತೂರು: ಪುತ್ತೂರು ಸುಳ್ಯ ಮಡಿಕೇರಿ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ನ ಈ

ಸವಿರುಚಿ – ಗೆಣಸಲೆ – ಕಾಯಿ ಗೆಣಸಲೆ ವೈವಿಧ್ಯ

ಸಾಲು ಸಾಲು ಚೌತಿ ನವರಾತ್ರಿ ದೀಪಾವಳಿ ಹಬ್ಬ ಹರಿದಿನ ಬಂದಾಗಲೇ ಸಿಹಿತಿಂಡಿಗಳ ಘಮ ಘಮ ಹಳ್ಳಿ ರೆಸಿಪಿಗಳು ಹಲಸಿನ ಹಣ್ಣಾಗುವಾಗ ಗೆಣಸಲೆ ಸವಿರುಚಿ ಬಿಟ್ಟಿರಲಾಗದೆ ಇಲ್ಲದಾಗ ಮಾಡುವ ಕಾಯಿ (ತೆಂಗಿನ) ಗೆಣಸಲೆಗೆ ರುಚಿ ತಿಂದವನಿಗೆ ಗೊತ್ತು ಇದು ಸಿಕ್ಕಾಪಟ್ಟೆ ತುಂಬಾ ಟೇಸ್ಟಿ ಎಂದವರು ಹೇಳುತ್ತಾರೆ ಬಾಳೆ ಎಲೆಯಲ್ಲಿ ಮಾಡುವ ಈ ತಿಂಡಿಗೆ ನಮ್ಮ ಈಗಿನ ಪಿಜ್ಜಾ – ಬರ್ಗರ್ ಏನು ಅಲ್ಲ. ಬಾಳೆಲೆಯ ಊಟದಲ್ಲಿರುವ ಮಜಾನೇ ಬೇರೆ ಮಾಡುವ ಹಾಗೆ ಬಾಳೆಎಲೆಯಲ್ಲಿ ಮಾಡುವ ಕಡುಬು,

ಪುತ್ತೂರು: ಅ.15ರಿಂದ 26ರ ವರೆಗೆ ದಸರಾ ಮಹೋತ್ಸವ

ಪುತ್ತೂರು: ಪುತ್ತೂರು ದಸರಾ ನವದುರ್ಗಾರಾಧನಾ ಸಮಿತಿ ವತಿಯಿಂದ 21ನೇ ವರ್ಷದ `ಪುತ್ತೂರು ದಸರಾ ಮಹೋತ್ಸವ’ ಅ. 15ರಿಂದ 26ರ ತನಕ ಸಂಪ್ಯ ಉದಯಗಿರಿ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ವಿವಿಧ ವೈದಿಕ, ಧಾರ್ಮಿಕ ಸಭಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಸಮಿತಿ ಸಂಚಾಲಕ ಕುಕ್ಕಾಡಿ ತಂತ್ರಿ ಪ್ರೀತಂ ಪುತ್ತೂರಾಯ ತಿಳಿಸಿದ್ದಾರೆ. ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅ. 15ರಂದು ಬೆಳಿಗ್ಗೆ 10ಕ್ಕೆ ಗಣಪತಿ ಹಾಗೂ

ಪುತ್ತೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

ಪುತ್ತೂರು :ಪುತ್ತೂರಿನ ಖಾಸಗಿ ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಕುರಿಯ ಪಡ್ಪು ನಿವಾಸಿ, ಪುತ್ತೂರಿನ ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ವೀಕ್ಷಿತ್ (17) ಎಂದು ಗುರುತಿಸಲಾಗಿದೆ. ವೀಕ್ಷಿತ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ, ತಾಯಿ, ಸಹೋದರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಪುತ್ತೂರು ಗ್ರಾಮಾಂತರ

ಪುತ್ತೂರು: ಕರುವನ್ನು ಕೊಂದು ರಬ್ಬರ್ ಮರದ ಕೊಂಬೆಯಲ್ಲಿ ನೇತು ಹಾಕಿದ ಚಿರತೆ…!

ಒಂದೆರಡು ವರ್ಷಗಳಿಂದ ಪುತ್ತೂರು ಮತ್ತು ಆಸುಪಾಸಿನ ನಾನಾ ಕಡೆ ಚಿರತೆ ಓಡಾಟದ ಹೆಜ್ಜೆಗುರುತುಗಳು ಗೋಚರವಾದ ನಡುವೆಯೇ, ಇದೇ ಮೊದಲ ಬಾರಿಗೆ ಚಿರತೆಯು ತನ್ನ ಬೇಟೆಯನ್ನು ಮರದ ಮೇಲಿಟ್ಟು ನಾಪತ್ತೆಯಾದ ಘಟನೆ ನಡೆದಿದೆ. ಪುತ್ತೂರು ತಾಲೂಕಿನ ಕೆಯ್ಯೂರು ಮತ್ತು ಕೊಳ್ತಿಗೆ ಗ್ರಾಮ ವ್ಯಾಪ್ತಿಯ ಕಣಿಯಾರುಮಲೆ ರಕ್ಷಿತಾರಣ್ಯದ ಅರ್ತಿಯಡ್ಕ ಎಂಬಲ್ಲಿ ರಬ್ಬರ್ ಮರವೊಂದರ ಕೊಂಬೆಯಲ್ಲಿ ಸತ್ತ ದನದ ಕರುವಿನ ಕಳೇಬರ ಪತ್ತೆಯಾಗಿದ್ದು, ಇದು ಚಿರತೆಯದ್ದೇ ಕೆಲಸ ಎಂದು ಅರಣ್ಯ ಇಲಾಖೆ

ಕಡಬ: ದೈವಾರಾಧನೆಯ ನರ್ತನ ಪ್ರದರ್ಶನ ಮೆರವಣಿಗೆಗಳಲ್ಲಿ ಪ್ರದರ್ಶಿಸುವುದು ತರವಲ್ಲ: ಕಿಟ್ಟು ಕಲ್ಲುಗುಡ್ಡೆ

ನಮ್ಮ ಧಾರ್ಮಿಕ ಆಚರಣೆಯ ಮೆರವಣಿಗೆಗಗಳಲ್ಲಿ ದೈವಾರಾಧನೆಯ ನರ್ತನ ಪ್ರದರ್ಶನ ಮಾಡುವುದು ಸರಿಯಲ್ಲ. ಈ ಬಗ್ಗೆ ಜನರಿಗೆ ತಿಳವಳಿಕೆ ಮೂಡಿಸುವ ಕಾರ್ಯ ಆಗಬೇಕಿದೆ ಎಂದು ನಲಿಕೆ ಸಮಾಜ ಸೇವಾ ಸಂಘದ ದೈವಾರಾಧನ ಸಮಿತಿಯ ಕಡಬ ತಾಲೂಕು ಅಧ್ಯಕ್ಷ ಕಿಟ್ಟು ಕಲ್ಲುಗುಡ್ಡೆ ಹೇಳಿದರು. ಅವರು ಕಡಬದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ದೈವಗಳ ನರ್ತನ ದೈವದ ಕೊಡಿಯಡಿಯಲ್ಲೇ ನಡೆಯಬೇಕು ಹೊರತು ಹಾದಿಬೀದಿಯಲ್ಲಿ ನಡೆಯಬಾರದು ಯಾಕೆಂದರೆ ಅದಕ್ಕೊಂದು ಕಟ್ಟುಕಟ್ಟಲೆ ನೀತಿ ನಿಯಮವಿದೆ.

ಪುತ್ತೂರು: ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಕೂಟ- ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳ ತಂಡ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸರಕಾರಿ ಪ್ರೌಢಶಾಲೆ ಏನೆಕಲ್ಲು ಇದರ ಸಂಯುಕ್ತ ಆಶಯದಲ್ಲಿ ನಡೆದ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಕೂಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆ ಪುತ್ತೂರು ಇಲ್ಲಿಯ ಪ್ರೌಢ ಶಾಲಾ ಮತ್ತು ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು ಪಡೆದು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ.ಈ ಪಂದ್ಯಕೂಟದಲ್ಲಿ ಬೆಥನಿ ಶಾಲೆಯ ಆಯುಶಾ ಹಿಬಾ ಬೆಸ್ಟ್ ಆಲ್ ರೌಂಡರ್ ಆಗಿ ಹಾಗೂ

ಪುತ್ತೂರು: ಶಿವಮೊಗ್ಗ ಘಟನೆ ಬಗ್ಗೆ ರಾಷ್ಟ್ರೀಯ ತನಿಖಾ ತಂಡದಿಂದ ತನಿಖೆಯಾಗಲಿ, ವಿಹಿಂಪ, ಬಜರಂಗದಳ ಆಗ್ರಹ

ಪುತ್ತೂರು: ಶಿವಮೊಗ್ಗದಲ್ಲಿ ಮಿಲಾದ್ ಆಚರಣೆ ಸಂದರ್ಭ ನಡೆದ ದಾಳಿಯನ್ನು ವಿಶ್ವ ಹಿಂದೂ ಪರಿಷತ್, ಬಜರಂಗಳ ತೀವ್ರವಾಗಿ ಖಂಡಿಸುತ್ತದೆ. ಈ ಘಟನೆಯಲ್ಲಿ ಭಾಗಿಯಾದವರನ್ನು ತಕ್ಷಣ ಬಂಧಿಸಿ ಸೂಕ್ತ ಶಿಕ್ಷೆ ವಿಧಿಸಬೇಕು ಎಂದು ವಿಹಿಂಪ, ಬಜರಂಗದಳ ಆಗ್ರಹಿಸಿದೆ. ಬಜರಂಗಳ ದಕ್ಷಿಣಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತಡ್ಕ ಸುದ್ದಿಗೋಷ್ಠಿಯಲ್ಲಿ ಖಂಡನೆ ವ್ಯಕ್ತಪಡಿಸಿ, ಮಿಲಾದ್ ಮೆರವಣಿಗೆ ವೇಳೆ ಅಳವಡಿಸಿದ ಬೃಹತ್ ಕಟೌಟ್‍ಗಳನ್ನು ಪೆÇಲೀಸರು ತೆಗೆಸಿದ್ದಾರೆ. ಇದನ್ನು

ಪುತ್ತೂರು: ಅ.7ರಂದು ಶೌರ್ಯ ಜಾಗರಣ ರಥಯಾತ್ರೆ, ಬೃಹತ್ ಹಿಂದೂ ಶೌರ್ಯ ಸಂಗಮ

ಪುತ್ತೂರು: ವಿಶ್ವ ಹಿಂದೂ ಪರಿಷತ್ ಸ್ಥಾಪನೆಯಾಗಿ 60ನೇ ವರ್ಷಕ್ಕೆ ಕಾಲಿಡುತ್ತಿರುವ ನಿಟ್ಟಿನಲ್ಲಿ ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲೆ ವತಿಯಿಂದ ಶೌರ್ಯ ಜಾಗರಣಾ ರಥಯಾತ್ರೆ, ಬೃಹತ್ ಹಿಂದೂ ಶೌರ್ಯ ಸಂಗಮ ಅ.7 ರಂದು ಸಂಜೆ ಪುತ್ತೂರಿನ ಕಿಲ್ಲೇ ಮೈದಾನದಲ್ಲಿ ನಡೆಯಲಿದೆ ಎಂದು ಬಜರಂಗದಳ ದಕ್ಷಿಣ ಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತಡ್ಕ ತಿಳಿಸಿದ್ದಾರೆ. ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿಶ್ವ ಹಿಂದೂ ಪರಿಷತ್ ದೇಶಾದ್ಯಂತ ಅನೇಕ

ಪುತ್ತೂರು: ಮದ್ಯದಂಗಡಿ ತೆರೆಯುವುದು ಬಿಟ್ಟು ಜ್ವಲಂತ ಸಮಸ್ಯೆಗಳಿಗೆ ಪರಿಹಾರ ನೀಡಿ, ನಶ್ರೀಯಾ ಬೆಳ್ಳಾರೆ

ಪುತ್ತೂರು: ರಾಜ್ಯ ಸರಕಾರ 1 ಸಾವಿರ ಮದ್ಯಂಗಡಿ ತೆರೆಯುವ ಮೂಲಕ ಗಾಂಧಿ ತತ್ವಕ್ಕೆ ವಿರೋಧವಾಗಿ ನಡೆಯುತ್ತಿದೆ ಮತ್ತು ಮದ್ಯದಂಗಡಿ ಹೆಚ್ಚಿಸಿ ಗಾಂಧಿ ಜಯಂತಿ ಆಚರಿಸುತ್ತಿದೆ ಎಂದು ಆರೋಪಿಸಿ ಎಸ್‍ಡಿಪಿಐ ಪುತ್ತೂರು ಕ್ಷೇತ್ರ ಸಮಿತಿಯಿಂದ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಪ್ರತಿಭಟನೆ ನಡೆಯಿತು. ವುಮೆನ್ಸ್ ಇಂಡಿಯಾ ಮೂವುಮೆಂಟ್ ರಾಜ್ಯ ಪ್ರಧಾನ ಕಾರ್ಯದರ್ಶಿ ನಶ್ರೀಯಾ ಬೆಳ್ಳಾರೆ ಅವರು ಮಾತನಾಡಿ, ರಾಜ್ಯ ಸರಕಾರ ಗ್ಯಾರೆಂಟಿ ಸರಿದೂಗಿಸಲು ಮದ್ಯಪಾನ