ಪುತ್ತೂರು : ಪೆರ್ನಾಜೆ ಬಳಿ ಕೃಷಿತೋಟಕ್ಕೆ ಒಂಟಿಸಲಗ ದಾಳಿ ಮಾಡಿದ್ದು, ಅಪಾರ ನಷ್ಟ ಸಂಭಸಿದೆ ತೋಟದಲ್ಲಿದ್ದ ಅಡಿಕೆ,ಬಾಳೆ,ತೆಂಗು ಗಿಡಗಳು ನಾಶಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಪುತ್ತೂರು ಕಾಡಂಚಿನ ಪ್ರದೇಶಗಳಲ್ಲಿ ಕಾಡಾನೆಗಳ ಉಪಟಳ ತೀವ್ರಗೊಂಡಿದ್ದು ಜನತೆ ಅದರಲ್ಲೂ ಕೃಷಿಕರು ಆನೆ ದಾಳಿಯಿಂದ ಕಂಗಲಾಗಿದ್ದಾರೆ. ಪುತ್ತೂರಿನ ಪೆರ್ನಾಜೆ ಎಂಬಲ್ಲಿ ಬುಧವಾರ
ಪುತ್ತೂರು: ಡಾಂಬರ್ ನಲ್ಲಿ ಸಿಲುಕಿದ ನಾಗರಹಾವೊಂದನ್ನು ಪುತ್ತೂರಿನ ಉರಗಪ್ರೇಮಿ ತೇಜಸ್ ಬನ್ನೂರು ರಕ್ಷಿಸಿ ಹಾವಿಗೆ ಜೀವದಾನ ಮಾಡಿದ್ದಾರೆ.ಡಾಂಬರ್ ನಲ್ಲಿ ಸಿಲುಕಿ ಒದ್ದಾಡುತ್ತಿದ್ದ ಹಾವನ್ನು ಎರಡು ದಿನಗಳ ಕಠಿಣ ಪರಿಶ್ರಮದೊಂದಿಗೆ ತೇಜಸ್ ರಕ್ಷಿಸಿದ್ದು, ತೇಜಸ್ ಕಾರ್ಯಕ್ಕೆ ಸಾಮಾಜಿಕ ತಾಲತಾಣಗಳಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ತೇಜಸ್ ತಾನು ಹಾವನ್ನು ರಕ್ಷಿಸುವ ಕಾರ್ಯಾಚರಣೆಯ ವಿಡಿಯೋವನ್ನು ತಮ್ಮ ಗೆಳೆಯರೊಂದಿಗೂ ಹಂಚಿಕೊಂಡಿದ್ದಾರೆ. ಉರಿ ಬಿಸಿಲಿನಲ್ಲಿ
ಮಹಾತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮಾರ್ಗಶಿರ ಶುದ್ಧ ಸಪ್ತಮಿಯ ದಿನವಾದ ಮಂಗಳವಾರ ಬೆಳಗ್ಗೆ ಕುಮಾರಾಧಾರಾ ನದಿಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ನೌಕಾವಿಹಾರ ಮತ್ತು ಅವಭೃತೋತ್ಸವ ಸಂಪನ್ನವಾಯಿತು. ಶ್ರೀ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯರು ಅವಭೃತೋತ್ಸವದ ಧಾರ್ಮಿಕ ವಿದಿವಿಧಾನ ನೆರವೇರಿಸಿದರು. ಶ್ರೀ ದೇವಳದ ಅರ್ಚಕರಾದ ವೇದಮೂರ್ತಿ ರಾಜೇಶ್ ನಡ್ಯಂತಿಲ್ಲಾಯರು ಮತ್ತು
ಕಡಬ: ಕೊಣಾಜೆ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ (ಕೆ.ಎಫ್.ಡಿ.ಸಿ) ದ ರಬ್ಬರ್ ತೋಟದಲ್ಲಿ ರಬ್ಬರ್ ಟಾಪಿಂಗ್ ಮಾಡುತ್ತಿದ್ದ ಕಾರ್ಮಿಕರನ್ನು ಕಾಡಾನೆಗಳು ಬೆನ್ನಟ್ಟಿ ಮೂವರು ಗಾಯಗೊಂಡ ಘಟನೆ ಡಿ.16ರ ಶನಿವಾರ ಮುಂಜಾನೆ ಸಂಭವಿಸಿದೆ. ನಿಗಮದ ಟಾಪಿಂಗ್ ಕಾರ್ಮಿಕ ರಾಜಗೋಪಾಲ್ (49), ಮೇಸ್ತ್ರಿಗಳಾದ ನಾಗಪ್ಪ (53) ಹಾಗೂ ಶಿವರಾಜ್ (43) ಗಾಯಗೊಂಡವರು.ಗಾಯಾಳುಗಳನ್ನು ಕಡಬ ಸಮುದಾಯ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಗಿದೆ. ಕಾರ್ಮಿಕರು ಕೆಲಸದಲ್ಲಿ ನಿರತರಾಗಿದ್ದಾಗ
ಕಡಬ:ಕಳಾರ ಸಮೀಪ ಡಿ.15 ತಡ ರಾತ್ರಿ ಕಾರು ಮತ್ತು ಸ್ಕೂಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಶಾಲಾ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆಕಾಣಿಯೂರು ಮೂಲದ ಪ್ರಸ್ತುತ ಕಳಾರದಲ್ಲಿ ವಾಸವಿರುವ ಚಂದ್ರಶೇಖರ ಅವರ ಪುತ್ರ ,ಸರಸ್ವತಿ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿ ಬಿಪಿನ್ ಮೃತಪಟ್ಟ ಬಾಲಕ.ತಮ್ಮ ನಿವಾಸಕ್ಕೆ ತಲುಪುವ ಸುಮಾರು ನೂರು ಮೀಟರ್ ಅಂತರದಲ್ಲಿ ಈ ಅಪಘಾತ ನಡೆದಿದೆ.ಈ ಅಪಘಾತದಲ್ಲಿ ಮೃತ ಬಾಲಕನ ತಂದೆ ಚಂದ್ರಶೇಖರ ಮತ್ತು ಪುಟಾಣಿ ತಂಗಿ ಗಾಯದೊಂದಿಗೆ
ಕರ್ನಾಟಕ ಲೋಕಾಯುಕ್ತದ ಮಂಗಳೂರು ವಿಭಾಗದ ಅಧಿಕಾರಿಗಳಿಂದ ಕಡಬ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಲೋಕಾಯುಕ್ತ ಮಂಗಳೂರು ವಿಭಾಗದ ಎಸ್ಪಿ ಸೈಮನ್ ಮಾತನಾಡಿ ಕಡಬ ತಾಲೂಕಿನಲ್ಲಿ ಸಾರ್ವಜನಿಕರ ಕುಂದು ಕೊರತೆಗಳ ಬಗ್ಗೆ ಹಾಗೂ ಸಾರ್ವಜನಿಕರಿಗೆ ಯಾವುದೇ ಅಧಿಕಾರಿಗಳು ಸರಿಯಾಗಿ ಸ್ಪಂದನೆ ನೀಡದೆ ಅಧಿಕಾರ ನಡೆಸದಿದ್ದರೆ. ಸರಕಾರಿ ಸವಲತ್ತುಗಳನ್ನು ದೊರಕಿಸಿಕೊಡುವಲ್ಲಿ ವಿನಕಾರಣ ತೊಂದರೆ ನೀಡಿದಲ್ಲಿ
ಪುತ್ತೂರು: ಶ್ರೀ ರಾಮಜನ್ಮಭೂಮಿ ಆಯೋಧ್ಯೆಯಿಂದ ಆಗಮಿಸಿದ ಪವಿತ್ರ ಮಂತ್ರಾಕ್ಷತೆಯನ್ನು ಪುತ್ತೂರು ನಗರದಿಂದ ಉಪವಸತಿ ಕೇಂದ್ರಕ್ಕೆ ವಿತರಿಸುವ ಕಾರ್ಯಕ್ರಮ ಪುತ್ತೂರಿನ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಆವರಣದಲ್ಲಿ ನಡೆಯಿತು. ಪುತ್ತೂರಿನ 45 ಉಪವಸತಿ ಕೇಂದ್ರದ ಪ್ರಮುಖರಿಗೆ ಪವಿತ್ರ ಅಕ್ಷತೆಯನ್ನು ಗುರುಪುರ ವಜ್ರದೇಹಿ ಮಠದ ರಾಜಶೇಖರನಂದ ಸ್ವಾಮಿಜೀಯವರು ವಿತರಿಸಿದರು.ಪುತ್ತೂರು ನಗರದಿಂದ 45 ಉಪವಸತಿ ಕೇಂದ್ರಗಳ ಪ್ರಮುಖರಿಗೆ ರಾಜಶೇಖರಾನಂದ ಸ್ವಾಮಿಜಿಯವರು ಅಕ್ಷತೆ
ಪುತ್ತೂರಿನಲ್ಲಿ ನಡೆದ ಯುವಕ ಹನುಮಂತ ಅಪಹರಣ ಪ್ರಕರಣದ ಬಗ್ಗೆ ಬಿಗ್ ಟ್ವಿಸ್ಟ್ ಒಂದು ಸಿಕ್ಕಿದೆ.ಪುತ್ತೂರಿನ ಕುಂಬ್ರ ಎಂಬಲ್ಲಿ ಜೆಸಿಬಿ ಅಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಬಾಗಲಕೋಟೆ ನಿವಾಸಿ ಹನುಮಂತ (25) ಅವರನ್ನು ಮೂವರು ಅಪಹರಿಸಿ ಕೊಲೆ ಮಾಡಿ ಮೃತ ದೇಹವನ್ನು ಆಗುಂಬೆ ಘಾಟ್ ನಲ್ಲಿ ಎಸೆದಿದ್ದಾರೆ ಎಂಬ ಮಾಹಿತಿ ಬಂದಿದ್ದು, ಈ ಬಗ್ಗೆ ಮೂರು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ. ಅಲ್ಲದೆ ಮೃತ ದೇಹ ಎಸೆದಿರುವುದಾಗಿ ಹೇಳಲಾದ ಆಗುಂಬೆ
ಜೋಸ್ ಆಲುಕಾಸ್… ಚಿನ್ನಾಭರಣ ಸಂಸ್ಥೆಗಳ ಪೈಕಿ ಹೆಸರುವಾಸಿಯಾಗಿರುವ ಪ್ರತಿಷ್ಟಿತ ಅಂತರಾಷ್ಟ್ರೀಯ ಚಿನ್ನಾಭರಣ ಮಳಿಗೆ.. ಪುತ್ತೂರಿನ ಕೆಎಸ್ ಆರ್ ಟಿಸಿ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸ್ತಾ ಇರೋ ಈ ಸಂಸ್ಥೆ ಈಗಾಗಲೇ ಗ್ರಾಹಕರಿಗೆ ಅತ್ಯುತ್ತಮ ಸೇವೆ ನೀಡಿದ್ದು ಇದೀಗ ಸಂಸ್ಥೆಗೆ 5ವರ್ಷಗಳ ಸಂಭ್ರಮಾಚರಣೆ. ಹಾಗಾಗಿ ಮಳಿಗೆಯಲ್ಲಿ ಡಿ.2ರಿಂದ ಸುವರ್ಣ ವರ್ಷ @5 ವಾರ್ಷಿಕ ಆಚರಣೆಗಳು ಪ್ರಾರಂಭವಾಗಲಿದೆ.. ಈ ಸಂಭ್ರಮಾಚರಣೆಯ ಪ್ರಯುಕ್ತ ರೂ. 50000
ಮಹಿಳಾ ಸಮನ್ವಯ ಪುತ್ತೂರು ಜಿಲ್ಲೆ ಮತ್ತು ಕೇಶವ ಸ್ಮೃತಿ ಸಂವರ್ಧನ ಸಮಿತಿಯ ಸಹಯೋಗದಲ್ಲಿ ‘ನಾರೀ ಶಕ್ತಿ ಸಂಗಮ’ ಇದೇ ಡಿಸೆಂಬರ್ 3ರಂದು ಪುತ್ತೂರಿನ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಲಿದೆ ಎಂದು ಮಹಿಳಾ ಸಮನ್ವಯದ ಸಂಚಾಲಕಿ ರೂಪಲೇಖ ಹೇಳಿದ್ರು. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವ್ರು, ‘ನಾರಿ ಶಕ್ತಿ ಸಂಗಮ’ ಸಮ್ಮೇಳನವನ್ನ ಮುಖ್ಯವಾಗಿ ಮಹಿಳೆಯರಲ್ಲಿ ಜಾಗೃತಿ ಮೂಡಿಸಲು ಆಯೋಜಿಸಲಾಗಿದೆ. ಸುಮಾರು 1000