ಬಿ.ಸಿ.ರೋಡು: ರೋಟರಿ ಇಂಟರ್ ಡಿಸ್ಟ್ರಿಕ್ಟ್ ಮೀಟ್- ಅಂತರ್ ಜಿಲ್ಲಾ ರೋಟರಿ ಕ್ಲಬ್ ಗಳಾದ ಕಾರ್ಕಳ ಮತ್ತು ಬಿ.ಸಿ.ರೋಡು ಸಿಟಿ ಕ್ಲಬ್ ಗಳ ಕುಟುಂಬ ಸ್ನೇಹ ಸಮ್ಮಿಲನ ಬಿ.ಸಿ.ರೋಡು ರೋಟರಿ ಸಮುದಾಯ ಭವನದಲ್ಲಿ ನಡೆಯಿತು.ಬಿ.ಸಿ.ರೋಡು ಸಿಟಿ ರೋಟರಿ ಕ್ಲಬ್ ಅಧ್ಯಕ್ಷ ಗಣೇಶ ಶೆಟ್ಟಿ ಗೋಳ್ತಮಜಲು ಅಧ್ಯಕ್ಷತೆ ವಹಿಸಿದ್ದರು.ಪಿಡಿಜಿ ಪ್ರಕಾಶ್ ಕಾರಂತ್ ಮಾತನಾಡಿ ಗೋಪಾಲ ಅಂಚನ್
ಬಂಟ್ವಾಳ: ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಪಿಲಿಚಾಂಡಿಗೋಳಿಯಲ್ಲಿ ಪುನರ್ ನಿರ್ಮಾಣಗೊಂಡಿರುವ ಗಡಿಪಾಡಿ ಸ್ಥಳದಲ್ಲಿ ದೊಂಪದ ಬಲಿ ನೇಮೋತ್ಸವವು ವಿಜೃಂಭಣೆಯಿಂದ ಸಂಪನ್ನಗೊಂಡಿತು. ಬೆಳಿಗ್ಗೆ ಪುಣ್ಯಾಹವಾಚನ, ಗಣಪತಿಹೋಮ, ಕಲಶಾರಾಧನೆ, ಪ್ರಧಾನ ಹೋಮ, ದೈವಗಳ ಪೀಠ ಸ್ಥಾಪನೆ, ಕಲಶಾಭಿಷೇಕ, ನಾಯರ್ಕುಮೇರು ಗುತ್ತಿನಿಂದ ಭಂಡಾರ ಬಂದು ಪಂಚ ಪರ್ವ, ಪ್ರಸಾದ ವಿತರಣೆ, ಲಘು ಉಪಾಹಾರ ನಡೆಯಿತು.ಸಂಜೆ ಪಿಲಿಚಾಮುಂಡಿ ನೇಮೋತ್ಸವ, ಮಾರಿಪೂಜೆ, ಗಂಧಪ್ರಸಾದ ವಿತರಣೆ, ಸಾರ್ವಜನಿಕ
ಬಂಟ್ವಾಳ: ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಕೊರಂಟಬೆಟ್ಟುಗುತ್ತು ಶ್ರೀ ವಿಷ್ಣುಮೂರ್ತಿ, ಕೊಡಮಣಿತ್ತಾಯ, ಬ್ರಹ್ಮಬೈದರ್ಕಳ ಕ್ಷೇತ್ರದಲ್ಲಿ ಬ್ರಹ್ಮ ಬೈದರ್ಕಳ ಜಾತ್ರೆ ವೈಭವಯುತವಾಗಿ ಸಂಪನ್ನಗೊಂಡಿತು. ಬ್ರಹ್ಮ ಬೈದರ್ಕಳ ಜಾತ್ರೆಯಂದು ಬೈದರ್ಕಳು ಒಲಿ ಮರೆಯಿಂದ ಹೊರಡುವುದು, ಬೈದರ್ಕಳು ಬಾಕಿಮಾರು ಗದ್ದೆಗೆ ಇಳಿಯುವುದು, ಬೈದರ್ಕಳ ಪಾತ್ರಿಗಳು ದರ್ಶನವಾಗಿ ಸುರ್ಯ ಹಾಕಿಕೊಳ್ಳುವುದು, ಬೈದರ್ಕಳು ಬಾಕಿಮಾರಿನಿಂದ ಗರಡಿಗೆ ಬಂದು ದರ್ಶನವಾಗಿ ಸುರ್ಯ ಹಾಕಿಕೊಳ್ಳುವುದು,
ಶ್ರೀ ಅನ್ನಪೂರ್ಣೇಶ್ವರಿ ನಾಗದೇವರ ದೇವಸ್ಥಾನ ಬಿ.ಸಿ.ರೋಡ್ ನ ಪೊಲೀಸ್ ಲೈನ್ ನಲ್ಲಿದ್ದು, ಇದರ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮತ್ತು ಜಾತ್ರಾ ಮಹೋತ್ಸವ ಫೆಬ್ರವರಿ 16ರಿಂದ ಆರಂಭಗೊಂಡು 24ರವರೆಗೆ ನಡೆಯಲಿದ್ದು, ಶುಕ್ರವಾರ ಸಂಜೆ 4.30ರಿಂದ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ. ಈ ವಿಚಾರವನ್ನು ವ್ಯವಸ್ಥಾಪನಾ ಸಮಿತಿ ಗೌರವಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ ಮತ್ತು ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ತಿಳಿಸಿದರು.ಅವರು ಬಂಟ್ವಾಳ ಪ್ರೆಸ್ಕ್ಲಬ್ ನಲ್ಲಿ
ಬಂಟ್ವಾಳ: 1924ರಲ್ಲಿ ಆರಂಭವಾದ ಕಲ್ಲಡ್ಕ ಶ್ರೀರಾಮ ಮಂದಿರದ ಶತಾಬ್ದಿ ಸಂಭ್ರಮ ಕಾರ್ಯಕ್ರಮ ಫೆ.21 ರಿಂದ ಫೆ.24 ರ ವರೆಗೆ ಮಂದಿರದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನೆರವೇರಲಿದೆ ಎಂದು ಶತಾಬ್ದಿ ಸಂಭ್ರಮ ಸಮಿತಿ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ತಿಳಿಸಿದರು.ಕಲ್ಲಡ್ಕ ಶ್ರೀರಾಮ ಮಂದಿರದಲ್ಲಿ ಬುಧವಾರ ಕರೆದ ಸುದ್ದಿಗೋಷ್ಟಿಯಲ್ಲಿ ಅವರು ಮಾಹಿತಿ ನೀಡಿ ಶತಾಬ್ದಿ ಕಾರ್ಯಕ್ರಮದಲ್ಲಿ ನೂತನವಾಗಿ ಶ್ರೀ ವಿದ್ಯಾಗಣಪತಿ ದೇವರ
ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್ (ರಿ) ಇದರ ವಾರ್ಷಿಕ ಕಾರ್ಯಕ್ರಮ ಹಾಗೂ ಪದಗ್ರಹಣ ಸಮಾರಂಭವು ಪೆರ್ಲಾಪು ಪ್ರಾಥಾಮಿಕ ಶಾಲಾ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣಕಾರರಾಗಿ ನಿವೃತ್ತ ಪ್ರಾಂಶುಪಾಲರಾದ ಎ ಕೃಷ್ಣಪ್ಪ ಪೂಜಾರಿ ಮಾತನಾಡಿ, ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಿ, ಅವರಲ್ಲಿ ನೈತಿಕ ಗುಣಮಟ್ಟವನ್ನು ಬೆಳೆಸಿ,ಬೇರೆ ಯಾವುದೇ ಆಸ್ತಿಮಾಡಿ ಕೊಡುವ ಅಗತ್ಯವಿಲ್ಲ. ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್ ರಿ ಇದರ ಗೌರವಾಧ್ಯಕ್ಷರಾದ ಮೋಹನ್
ಬಂಟ್ವಾಳ: ತಾಲೂಕು ಅಜ್ಜಿಬೆಟ್ಟು ಗ್ರಾಮದ ಪಾಂಗಲ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಪ್ರತಿಷ್ಠಾವರ್ಧಂತಿ ಹಾಗೂ ವರ್ಷಾವಧಿ ಜಾತ್ರೆ ಪ್ರಯುಕ್ತ ನಡೆದ ಧಾರ್ಮಿಕ ಸಭೆಯಲ್ಲಿ ಕ್ಷೇತ್ರದ ವತಿಯಿಂದ ಕೊಡ ಮಾಡುವ ವಿಷ್ಣು ಪ್ರಸಾದ ಪ್ರಶಸ್ತಿಯನ್ನು ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೆ.ಕೃಷ್ಣ ಕುಮಾರ್ ಪೂಂಜ ಅವರಿಗೆ ಪ್ರದಾನ ಮಾಡಲಾಯಿತು.ಮಾಜಿ ಸಚಿವ ಬಿ.ರಮಾನಾಥ ರೈ ಅವರು ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿ, ಸೇವೆಯಿಂದ ಸಾರ್ಥಕತೆ ಎಂಬ ಧ್ಯೇಯ
ಬಂಟ್ವಾಳ: ಫೆ. 10ರಿಂದ 13ರ ವರೆಗೆ ಕೊರಂಟಬೆಟ್ಟುಗುತ್ತು ಶ್ರೀ ವಿಷ್ಣುಮೂರ್ತಿ, ಕೊಡಮಣಿತ್ತಾಯ, ಬ್ರಹ್ಮಬೈದರ್ಕಳ ಕ್ಷೇತ್ರದಲ್ಲಿ ಬ್ರಹ್ಮ ಬೈದರ್ಕಳ ಜಾತ್ರೆ ವಿಜೃಂಭಣೆಯಿಂದ ನಡೆಯಲಿದೆ.ಫೆಬ್ರವರಿ 10ರಂದು ಸಂಜೆ ಮಹಮ್ಮಾಯಿ ದೇವರ ರಾಶಿ ಪೂಜೆ, ನರ್ತನ ಸೇವೆ, ವಿಷ್ಣುಮೂರ್ತಿ ದೈವದ ನೇಮ, ಫೆಬ್ರವರಿ 11ರಂದು ಬೆಳಿಗ್ಗೆ ನಾಗದೇವರಿಗೆ ತಂಬಿಲ ಸೇವೆ, ಆಶ್ಲೇಷ ಬಲಿ, ಕ್ಷೇತ್ರದ ಎಲ್ಲಾ ದೈವಗಳಿಗೆ ಕಲಶ ಪರ್ವ, ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ 8 ಕ್ಕೆ ಶ್ರೀ
ಬಂಟ್ವಾಳ: ಲಯನ್ಸ್ ಇಂಟರ್ನ್ಯಾಷನಲ್ ಜಿಲ್ಲೆ 317 ಡಿ ಲಯನ್ಸ್ ಪ್ರಾಂತ್ಯ 5ರ ಪ್ರಾಂತೀಯ ಸಮ್ಮಿಲನ ‘ಸಂಧ್ಯಾ’ ಪ್ರಾಂತೀಯ ಅಧ್ಯಕ್ಷ ರಮಾನಂದ ನೂಜಿಪ್ಪಾಡಿಯವರ ನೇತೃತ್ವದಲ್ಲಿ, ಸಮ್ಮಿಲನ ಸಮಿತಿ ಅಧ್ಯಕ್ಷ ದಾಮೋದರ ಬಿ. ಎಂ. ಇವರ ಸಾರಥ್ಯದಲ್ಲಿ ಲಯನ್ಸ್ ಕ್ಲಬ್ ಕೊಳ್ಳಾಡು ಸಾಲೆತ್ತೂರು ಇದರ ಆತಿಥ್ಯದಲ್ಲಿ ಫೆಬ್ರವರಿ 11ರಂದು ಇರಾ ಬಂಟರ ಭವನದ ಬಿ. ವಿ. ಕಾರಂತ ವೇದಿಕೆಯಲ್ಲಿ ನಡೆಯಲಿದೆ.ಪ್ರಾಂತ್ಯ 5ರ ಕ್ಲಬ್ಗಳಾದ ಕೊಳ್ಳಾಡು ಸಾಲೆತ್ತೂರು, ಬಂಟ್ವಾಳ,
ಬಂಟ್ವಾಳ: ಬ್ರಹ್ಮಶ್ರೀ ನಾರಾಯಣ ಸ್ವಾಮಿ ಗುರು ಸಮಾಜ ಸೇವಾ ಸಂಘ, ವಾಮದಪದವು-ಆಲದಪದವು ಆಶ್ರಯದಲ್ಲಿ ಬೈದಶ್ರೀ ಸೌಹಾರ್ದ ಕ್ರೀಡಾಕೂಟವು ಆಲದಪದವು ಮೈದಾನದಲ್ಲಿ ವೈಭವಯುತವಾಗಿ ಸಂಪನ್ನಗೊಂಡಿತು.ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆದಿದ್ದು ಉತ್ಸಾಹದಿಂದ ಪಾಲ್ಗೊಂಡರು.ಸಂಘದ ಗೌರವಾಧ್ಯಕ್ಷ ಮೋನಪ್ಪ ಪೂಜಾರಿ ಪಾಲೆದಡಿ ಸಭಾ ಕಾರ್ಯಕ್ರಮ ಉದ್ಘಾಟಿಸಿದರು.ದ.ಕ ಜಿಲ್ಲಾ ಮೂರ್ತೆದಾರರ ಸಂಘದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಬಿರ್ವ