Home ಕರಾವಳಿ Archive by category ಮಂಗಳೂರು (Page 18)

ಮಂಗಳೂರಿನಲ್ಲಿ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಿಗೆ ಸೇಬು ಹಣ್ಣಿನ ಹಾರದ ಅದ್ಧೂರಿ ಸ್ವಾಗತ

ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಮಂಗಳೂರಿಗೆ ಆಗಮಿಸಿದ ಬಿ. ವೈ ವಿಜಯೇಂದ್ರ ಅವರಿಗೆ ಅದ್ದೂರಿ ಸ್ವಾಗತ ಕೋರಲಾಯಿತು. ಮಂಗಳೂರು ವಿಮಾನ ನಿಲ್ದಾಣದಿಂದ ನೇರವಾಗಿ ನಗರಕ್ಕೆ ಆಗಮಿಸಿದ ಅವರು, ತೆರೆದ ವಾಹನದ ಮೂಲಕ ನಗರದ ಬಂಟ್ಸ್ ಹಾಸ್ಟೆಲ್‍ನಿಂದ ಸಿವಿ ನಾಯಕ್ ಹಾಲ್ ವರೆಗೆ ಮೆರವಣಿಗೆಯಲ್ಲಿ ಸಾಗಿ ಬಂದರು. ಈ ವೇಳೆ ಬಿಜೆಪಿಯ ಮಹಿಳಾ ಕಾರ್ಯಕರ್ತರು ಆರತಿ

ಸುರತ್ಕಲ್‍ ; ಅಪರೂಪದ ಖಾಯಿಲೆಯಿಂದ ಬಳಲುತ್ತಿರುವ ಯುವಕ – ಸಹಾಯದ ನಿರೀಕ್ಷೆಯಲ್ಲಿ ಬಡ ಕುಟುಂಬ

ಸುರತ್ಕಲ್‍ನ ನಿವಾಸಿಯಾದ ಕಿರಣ್ ದೇವಾಡಿಗ ಎಂಬವರು ಅಪರೂಪದ ಎಲುಬು ಕ್ಯಾನ್ಸರ್‍ಗೆ ತುತ್ತಾಗಿದ್ದು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗಾಗಲೇ ಚಿಕತ್ಸೆಗಾಗಿ ಸಾವಿರಾರು ರೂಪಾಯಿ ಖರ್ಚಾಗಿದ್ದು, ಕಿರಣ್ ಮನೆಯವರು ದಾನಿಗಳ ಸಹಾಯದ ನಿರೀಕ್ಷೆಯಲ್ಲಿದ್ದಾರೆ. ಸೋಮನಾಥ್ ದೇವಾಡಿಗ ಅವರು ಹುಟ್ಟು ಅಂಗವಿಕಲರಾಗಿದ್ದು, ವೃದ್ದಾಪ್ಯ ಹಾಗೂ ಸಂಕಷ್ಠದ ಸಮಯದಲ್ಲಿ ತನ್ನ ಒಬ್ಬನೇ ಮಗನಾದ 28 ವರ್ಷ ಪ್ರಾಯದ ಕಿರಣ್ ದೇವಾಡಿಗ ಅವರು

ಮಂಗಳೂರು: ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲ: ಬಿ.ವೈ.ವಿಜಯೇಂದ್ರ

ಬರ ನಿರ್ವಹಣೆಯ ಬಗ್ಗೆ ಚರ್ಚಿಸಬೇಕಾದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಸಚಿವರು ಮುಂದಿನ ಲೋಕಸಭಾ ಚುನಾವಣೆ, ನಿಗಮ ಮಂಡಳಿ ನೇಮಕಾತಿಯ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿ ಮಂಗಳೂರಿಗೆ ಆಗಮಿಸಿದ ಅವರು ನಗರದ ಬಿಜೆಪಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು. ಅಭಿವೃದ್ಧಿ ಯೋಜನೆಗಳಿಗೆ ಸರಕಾರದಿಂದ

ನೈತಿಕ ಮೌಲ್ಯವನ್ನು ಉಳಿಸುವುದು ಪತ್ರಕರ್ತನ ಮುಂದಿರುವ ದೊಡ್ಡ ಸವಾಲು- ಶಿವಾನಂದ ತಗಡೂರು

ಮಂಗಳೂರು: ಆಧುನಿಕ ಯುಗದಲ್ಲಿ ತನ್ನ ವೃತ್ತಿ ಬದ್ಧತೆ‌ ಮತ್ತು ನೈತಿಕ ಮೌಲ್ಯಗಳನ್ನು ಉಳಿಸಿಕೊಳ್ಳುವುದು ಪತ್ರಕರ್ತನ ಮುಂದಿರುವ ದೊಡ್ಡ ಸವಾಲು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಹೇಳಿದ್ದಾರೆ. ಮಂಗಳೂರಿನಕುದ್ಮುಲ್ ರಂಗರಾವ್ ಪುರಭವನದಲ್ಲಿ ನ.21 ರಂದು ನಡೆದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಇಂದು ವೃತ್ತಿ ಬದ್ಧತೆ ಇರುವ

ಮಂಗಳೂರು : ಪ್ರಜಾಪ್ರಭುತ್ವ ದಲ್ಲಿ ಮಾಧ್ಯಮದ ಪಾತ್ರ ಮಹತ್ವದ್ದು – ನಳಿನ್ ಕುಮಾರ್ ಕಟೀಲ್

ಮಂಗಳೂರು : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮಗಳಿಗೆ ಅತ್ಯಂತ ಮಹತ್ವದ ಪಾತ್ರವಿದೆ. ವಸ್ತು ನಿಷ್ಠ ಹಾಗೂ ವಿಶ್ವಾಸಾರ್ಹ ಸುದ್ದಿಗಳನ್ನು ಜನತೆಗೆ ತಿಳಿಸುವ ಹೊಣೆಗಾರಿಕೆ ಮಾಧ್ಯಮಗಳ ಮೇಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4 ನೇ ಜಿಲ್ಲಾ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು ದ.ಕ. ಜಿಲ್ಲೆಯ ಪತ್ರಕರ್ತರು ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ

ಮಂಗಳೂರು : ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ ಉದ್ಘಾಟನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಪತ್ರಿಕಾ ಕ್ಷೇತ್ರಕ್ಕೆ ಹೊಸ ಸ್ವರೂಪ ಮತ್ತು ಮಾದರಿಯನ್ನು ನೀಡಿದೆ ಎಂದು ಸಂಸದ ನಳಿನ್‍ಕುಮಾರ್ ಕಟೀಲ್ ಹೇಳಿದ್ದಾರೆ. ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಮ ವಾಸ್ತವ್ಯದ ಮೂಲಕ ಹಳ್ಳಿಯ ಜನರ ಸಮಸ್ಯೆಯ

ಮಂಗಳೂರು: ಸೌದಿ ಅರೇಬಿಯಾದಲ್ಲಿ ಜೈಲು ಪಾಲಾಗಿದ್ದ ಯುವಕ ಕೊನೆಗೂ ತಾಯ್ನಾಡಿಗೆ..!!

ಮಾಡದ ತಪ್ಪಿಗೆ ಸೌದಿ ಅರೇಬಿಯಾದಲ್ಲಿ 11 ತಿಂಗಳ ಸೆರೆಮನೆ ವಾಸದ ಬಳಿಕ ಈಗ ಬಂಧಮುಕ್ತವಾಗಿರುವ ಕಡಬದ ಚಂದ್ರಶೇಖರ್ ಸುರಕ್ಷಿತವಾಗಿ ಮನೆ ಸೇರಿದ್ದಾರೆ. ಸೋಮವಾರ ರಾತ್ರಿ ಅವರು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಇದೇ ವೇಳೆ ಅವರ ತಾಯಿ ಹೇಮಾವತಿ, ಅಣ್ಣ ಹರೀಶ್, ಬಿಡುಗಡೆಗೆ ಯತ್ನಿಸಿದ್ದ ಕೊಕ್ಕಡ ಶ್ರೀಧರ ಗೌಡ ಮತ್ತಿತರರು ಅವರನ್ನು ಸ್ವಾಗತಿಸಿದರು. ಇದೇ ವೇಳೆ ಮಾತನಾಡಿದ ಚಂದ್ರಶೇಖರ್ ಮಾಧ್ಯಮಗಳಲ್ಲಿ ನನ್ನ ವಿಚಾರದ ಬಗ್ಗೆ ವರದಿ ಬಂದಿರುವ ಕಾರಣ ನನ್ನ

ಬೆಳಗಾವಿ: ಅಯ್ಯಪ್ಪ ದೇವರ ಸನ್ನಿಧಾನದತ್ತ ಹೆಜ್ಜೆ ಹಾಕಿದ ಶ್ವಾನ..!!

ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳ ಪಾದಯಾತ್ರೆಯಲ್ಲಿ ಶ್ವಾನವೊಂದು ಅಯ್ಯಪ್ಪ ದೇವರ ಸನ್ನಿಧಾನದತ್ತ ಹೆಜ್ಜೆ ಹಾಕ್ತಿದೆ.ದಿನ ಪ್ರತಿ ಸುಮಾರು 40 ಕಿಮೀ ನಡೆಯುತ್ತಿರುವ ಶ್ವಾನವನ್ನು ಕಂಡು ಎಲ್ಲಾರು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ. ಹೌದು ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಬೇಕ್ಕೇರಿ ಗ್ರಾಮದಿಂದ ಅಯ್ಯಪ್ಪ ಮಾಲಾಧಾರಿಗಳ ತಂಡ ಶಬರಿಮಲೆಗೆ ಪಾದಯಾತ್ರೆ ಕೈಗೊಂಡಿದ್ದಾರೆ. ನವೆಂಬರ್ 4ರಂದು ಪಾದಯಾತ್ರೆ ಶುರುಮಾಡಿದ್ರು. ಗೋಕಾಕ್ ತಾಲೂಕಿನ ಗ್ರಾಮದಿಂದ ಶ್ವಾನವೊಂದು

ಮಂಗಳೂರು: ರಾಜ್ಯಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿ, ದ.ಕ ಜಿಲ್ಲೆಯ 10ವಿದ್ಯಾರ್ಥಿಗಳು ಆಯ್ಕೆ

ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಬೀದರ್‌ನ ಜಿಲ್ಲಾ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿರುವ ೨೦೨೩-೨೪ನೇ ಸಾಲಿನ ೧೯ ವರ್ಷದೊಳಗಿನ ಬಾಲಕ – ಬಾಲಕಿಯರ ರಾಜ್ಯಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಗೆ ದ.ಕ ಜಿಲ್ಲೆಯ10ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಈ ಪಂದ್ಯಾವಳಿಯು ನ.21 ಮತ್ತು ನ.22 ರಂದು ನಡೆಯಲಿದ್ದು, ಮಂಗಳೂರಿನ ಸಂತ ಆಗ್ನೆಸ್ ಪಿಯು ಕಾಲೇಜಿನ ನಹ್ಲಾ ಫಾತಿಮಾ, ಸಂತ ಅಲೋಶಿಯಸ್ ಪಿಯು ಕಾಲೇಜಿನ ಆರ್ಣ ಸದೋರ್ತ, ಬಂಟ್ವಾಳದ ಕಾರ್ಮೆಲ್ ಕಂಪೊಸೈಟ್

ಮಂಗಳೂರು :’ಕ್ಲಾಸ್ ಆನ್ ವ್ಹೀಲ್ಸ್’ ಡಿಜಿಟಲ್ ಕಂಪ್ಯೂಟರ್ ಸಾಕ್ಷರತಾ ಬಸ್ಗೆ ಚಾಲನೆ

ಮಂಗಳೂರು: ಡಿಜಿಟಲ್ ಬಸ್ ಮೂಲಕ ಗ್ರಾಮೀಣ ಭಾಗದಲ್ಲಿ ಸರಕಾರಿ ಶಾಲಾ ಮಕ್ಕಳಿಗೆ ಕಂಪ್ಯೂಟರ್ ಶಿಕ್ಷಣ ಒದಗಿಸುವ ‘ಕ್ಲಾಸ್ ಆನ್ ವ್ಹೀಲ್ಸ್’ ಡಿಜಿಟಲ್ ಕಂಪ್ಯೂಟರ್ ಸಾಕ್ಷರತಾ ಬಸ್ ಯೋಜನೆ ಸರಕಾರಕ್ಕೂ ಪ್ರೇರಣಾದಾಯಕ ಎಂದು ವಿಧಾನ ಸಭೆ ಸ್ಪೀಕರ್ ಯು.ಟಿ.ಖಾದರ್ ಮೆಚ್ಚುಗೆ ವ್ಯಕ್ತಪಡಿಸಿದರು. ನಗರದ ಜೆಪ್ಪು ಸೈಂಟ್ ಜೋಸೆಫ್ಸ್ ಸೆಮಿನರಿ ಬಳಿಯ ಮರಿಯ ಜಯಂತಿ ಹಾಲ್ನಲ್ಲಿ ಶನಿವಾರ ಎಂಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ನ ದಶಮಾನೋತ್ಸವದ ನಿಮಿತ್ತ ‘ಕ್ಲಾಸ್ ಆನ್