Home ಕರಾವಳಿ Archive by category ಮಂಗಳೂರು (Page 26)

“ವಿಶ್ವ ಪೊಲಿಯೋ ದಿನ -ಅಕ್ಟೋಬರ್-24” || V4NEWS

ಪೊಲಿಯೋ ಎನ್ನುವ ರೋಗ ವೈರಾಣುವಿನಿಂದ ಹರಡುವ ಸಾಂಕ್ರಾಮಿಕ ಮತ್ತು ಶಾಶ್ವತ ಅಂಗ ವೈಕಲ್ಯಕ್ಕೆ ಕಾರಣವಾಗುವ ರೋಗವಾಗಿದ್ದು, ಲಸಿಕೆಯಿಂದ ತಡೆಗಟ್ಟಲು ಸಾಧ್ಯವಿದೆ. ಪ್ರತಿ ವರ್ಷ ಅಕ್ಟೋಬರ್ -24 ರಂದು “ವಿಶ್ವ ಪೊಲಿಯೋ ದಿನ” ಎಂದು ಆಚರಿಸಿ ರೋಗದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಪೊಲಿಯೋ ರೋಗಕ್ಕೆ ಮೊತ್ತ ಮೊದಲ ಬಾರಿ ಲಸಿಕೆ ಕಂಡು ಹಿಡಿದ ಸಂಶೋಧಕ ಶ್ರೀ ಜೋನಾಡ್

ಹಾರ್ನ್‍ಬಿಲ್ ಹಕ್ಕಿಗಳಿಗೆ ಆಶ್ರಯ ತಾಣವಾದ MRPL

ದಕ್ಷಿಣ ಭಾರತದ ಪಶ್ಚಿಮ ಘಟ್ಟಗಳಲ್ಲಿ ಹೆಚ್ಚಾಗಿ ಕಂಡುಬರುವ ಮಲಬಾರ್ ಹಾರ್ನ್‍ಬಿಲ್ ಪಕ್ಷಿಗಳು ಇತ್ತೀಚೆಗೆ ಕರಾವಳಿ ಭಾಗದಲ್ಲಿ ಕಂಡುಬಂದಿದೆ. ಮಂಗಳೂರಿನ ಎಂಆರ್‍ಪಿಎಲ್ ಪ್ರದೇಶವು ಇದೀಗ ಹಾರ್ನ್‍ಬಿಲ್ ಪಕ್ಷಿಗಳಿಗೆ ಆಶ್ರಯತಾಣವಾಗಿದೆ.ಮಲಬಾರ್ ಫೈಡ್ ಹಾರ್ನ್‍ಬಿಲ್ ಭಾರತ ಮತ್ತು ಶ್ರೀಲಂಕಾದಲ್ಲಿ ಹೆಚ್ಚಾಗಿ ಕಾಣಸಿಗುತ್ತದೆ. ದೊಡ್ಡ ಕೊಕ್ಕಿನ ಉದ್ದವಾದ ಗರಿಯ ಹಾರ್ನ್‍ಬಿಲ್ ಹಕ್ಕಿಯನ್ನು ನೋಡುವುದೇ ಚೆಂದ. ಈ ಪಕ್ಷಿಗಳು

ಮಂಗಳೂರು: ಶ್ರೀ ಭ್ರಾಮರಿ ಹುಲಿ ತಂಡದ ಊದು ಇಡುವ ಕಾರ್ಯಕ್ರಮ

ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರದ ದಸರಾ ಮಹೋತ್ಸವ ಶಾರದಾ ಮಾತೆಯ ಶೋಭಾ ಯಾತ್ರೆಯ ಸಲುವಾಗಿ ಕೂಳೂರಿನ ಟೀಮ್ ಡ್ಯಾಜ್ಲರ್ ಟೈಗರ್ಸ್ 1ನೇ ವರ್ಷದ ಸಂಭ್ರಮದಲ್ಲಿ ಶ್ರೀ ಭ್ರಾಮರಿ ಹುಲಿ ಇದರ ಊದು ಇಡುವ ಕಾರ್ಯಕ್ರಮವು ಅಕ್ಟೋಬರ್ 23ರಂದು ಸಂಜೆ 4.30ಕ್ಕೆ ಮಂಗಳೂರಿನ ಗೋಲ್ಡ್ ಪಿಂಚ್ ಸಿಟಿಯಲ್ಲಿ ನಡೆಯಲಿದೆ. ಕರಾವಳಿಯೇ ಸಂಭ್ರಮಪಡುವ ಜಗತ್ತಿನ ಕಣ್ಮನ ಸೆಳೆಯುವ ಅತ್ಯಾಕರ್ಷಕ ಹಾಗೂ ಲಕ್ಷಾಂತರ ಜನ ಸಮ್ಮಿಲನದ ಮಂಗಳೂರು ದಸರಾವು ವಿಜೃಂಭಣೆಯಿಂದ ನಡೆಯುತ್ತಿದೆ.

ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ “ಕುಡ್ಲದ ಪಿಲಿ ಪರ್ಬ-2023” ಉದ್ಘಾಟನೆ

ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ, ನಡೆಯುತ್ತಿರುವ ದ್ವಿತೀಯ ವರ್ಷದ “ಕುಡ್ಲದ ಪಿಲಿ ಪರ್ಬ-2023” ಸ್ಪರ್ಧಾಕೂಟವನ್ನು ಇಂದು ಬೆಳಿಗ್ಗೆ ಧಾರ್ಮಿಕ ವಿಧಿವಿಧಾನಗಳನ್ವಯ ಗಣಹೋಮದ ನಂತರ ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಕುಡ್ಲ ಪಿಲಿಪರ್ಬದ ರೂವಾರಿ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಅವರ ತಂಡದ ಕಾರ್ಯವನ್ನು ಶ್ಲಾಘಿಸಿ ಅಭಿನಂದಿಸಿದರು. ಶಾಸಕ ಶ್ರೀ ಡಿ.ವೇದವ್ಯಾಸ್ ಕಾಮತ್ ಅವರು ಮಾತನಾಡಿ,

ಮಂಗಳೂರು: ಅ.22ರಂದು ಪಣಂಬೂರು ಎನ್‍ಎಂಪಿಎ ಆಫೀಸರ್ಸ್ ಕ್ಲಬ್‍ನಲ್ಲಿ ರಕ್ತದಾನ ಶಿಬಿರ

ಪಣಂಬೂರಿನ ಗೋಲ್ಡನ್ ಈಗಲ್ ಫ್ರೆಂಡ್ಸ್ ಸರ್ಕಲ್ ಮತ್ತು ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಸಹಯೋಗದಲ್ಲಿ ಅ.22 ರಂದು ಪಣಂಬೂರು ಎನ್‍ಎಂಪಿಎ ಆಫೀಸರ್ಸ್ ಕ್ಲಬ್‍ನಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಬೆಳಿಗ್ಗೆ 9 ಗಂಟೆಯಿಂದ ಈ ಶಿಬಿರ ಪ್ರಾರಂಭಗೊಳ್ಳಲಿದ್ದು, ರಕ್ತದಾನ ಮಾಡುವ ದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನದಲ್ಲಿ ಪಾಲ್ಗೊಳ್ಳುವಂತೆ ಆಯೋಜಕರು ವಿನಂತಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9901722647,

ಮಂಗಳೂರು: ನೀಲಿ ಬಣ್ಣದ ಸಾಂಪ್ರದಾಯಿಕ ಉಡುಗೆಯಲ್ಲಿ ಕೆಪಿಟಿಸಿಎಲ್‌ನ ಉದ್ಯೋಗಿಗಳು

ಮಂಗಳೂರಿನಲ್ಲಿ ದಸರಾ ಸಂಭ್ರಮದ ಕಳೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮಹಿಳಾ ಮಣಿಗಳು ಬಣ್ಣ ಬಣ್ಣದ ಬಟ್ಟೆಗಳೊಂದಿಗೆ ಮಿಂಚುತ್ತಿದ್ದಾರೆ. ಅಂತೆಯೇ ನವರಾತ್ರಿಯ ಈ ಶುಭ ಸಂದರ್ಭದಲ್ಲಿ ಮಂಗಳೂರಿನ ಕಾವೂರಿನಲ್ಲಿರುವ ಕೆಪಿಟಿಸಿಎಲ್‌ನ ಟಿಎಲ್ ಮತ್ತು ಎಸ್‌ಎಸ್ ವಿಭಾಗದ ಮಹಿಳಾ ಉದ್ಯೋಗಿಗಳಾದ ಸ್ಮಿತಾ, ಮೇಘಾ, ಜೀನಾ, ಸೌಮ್ಯ ಮತ್ತು ನಿಶ್ತಾ ಅವರು ಅ.೧೮ರಂದು ನೀಲಿ ಬಣ್ಣದ ವಸ್ತ್ರಗಳನ್ನು ತೊಟ್ಟು ಸಂಭ್ರಮಿಸಿದರು.

ಮಂಗಳೂರು: ಯೆಯ್ಯಾಡಿಯಲ್ಲಿ ಟೋನಿ & ಗೈ ಎಸ್ಸೆನ್ಸುಯಲ್ಸ್ ಕೇಶ ವಿನ್ಯಾಸದ ಸುಸ್ಸಜ್ಜಿತ ಮಳಿಗೆ ಶುಭಾರಂಭ

ಮಂಗಳೂರು: ಟೋನಿ ಅಂಡ್ ಗೈ ಎಸ್ಸೆನ್ಸುಯಲ್ಸ್ ಕೇಶ ವಿನ್ಯಾಸದ ಎರಡನೆಯ ನೂತನ ಸುಸಜ್ಜಿತ ಮಳಿಗೆ ಮಂಗಳೂರಿನ ಯೆಯ್ಯಾಡಿಯಲ್ಲಿ ಶುಭಾರಂಭಗೊಂಡಿದೆ. ದೇಶದ ಹೆಸರಾಂತ ಕೇಶ ವಿನ್ಯಾಸ ಕಂಪನಿಯಲ್ಲಿ ಒಂದಾದ ಟೋನಿ ಅಂಡ್ ಗೈ ನೂತನ ಎರಡನೇ ಶಾಖೆ ನಗರದ ಯೆಯ್ಯಾಡಿಯಲ್ಲಿರುವ ಸುಸಜ್ಜಿತ ಮಳಿಗೆಯನ್ನು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ಅವರೊಂದಿಗೆ ಹೆಸರಾಂತ ಹೇರ್ ಡ್ರೆಸ್ಸಿಂಗ್ ಔಟ್‍ಲೆಟ್ ಟೋನಿ ಮತ್ತು ಗೈ

ಮಂಗಳೂರು: ವಿ.ಟಿ.ರೋಡ್ ಬಾಲಕ ವೃಂದ, ಶ್ರೀ ಶಾರದಾ ಪೂಜಾ ಸಮಿತಿಯಿಂದ ಶ್ರೀ ಶಾರದಾ ಪೂಜಾ ಮಹೋತ್ಸವ

ಮಂಗಳೂರಿನ ವಿ.ಟಿ.ರೋಡ್ ಬಾಲಕ ವೃಂದ, ಶ್ರೀ ಶಾರದಾ ಪೂಜಾ ಸಮಿತಿಯ ವತಿಯಿಂದ ನಗರದ ಶ್ರೀ ವಿಠೋಭ ದೇವಸ್ಥಾನದ ರಸ್ತೆಯಲ್ಲಿರುವ ಶ್ರೀ ಕೃಷ್ಣ ಮಂದಿರದ ಸಭಾಗೃಹದಲ್ಲಿ ಶ್ರೀ ಶಾರದಾ ಪೂಜಾ ಮಹೋತ್ಸವವು ಅ.23 ರ ವರೆಗೆ ನಡೆಯಲಿದೆ.ಅ.18ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದಿದ್ದು, ಅ.19ರಂದು ದೇವಿಯ ಪ್ರತಿಷ್ಠೆ, ಅ.20ರಂದು ಚಂಡಿಕಾ ಹವನ, ಸಾರ್ವಜನಿಕ ಮಹಾ ಅನ್ನಸಂತರ್ಪಣೆ, ರಾತ್ರಿಪೂಜೆ ನಡೆಯಿತು. ಅ.21 ರಂದು ಮಧ್ಯಾಹ್ನ ಪೂಜೆ ನಂತರ ನಂತರ ಸಂಜೆ 6.30ಕ್ಕೆ ವಿಶೇಷ

ಮಂಗಳೂರು: ಚಿತ್ರಾಪುರ ಬೀಚ್‌ನಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

ರಜಾ ಹಿನ್ನೆಲೆ ಬೀಚ್‌ಗೆ ತೆರಳಿದ್ದ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿದ್ದು, ವಿಟ್ಲ ಮೂಲದ ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಸುರತ್ಕಲ್ ಸಮೀಪದ ಚಿತ್ರಾಪುರ ಬೀಚ್‌ನಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿ ನಿಶಾ(15) ಎಂದು ಗುರುತಿಸಲಾಗಿದ್ದು, ಈಕೆ ಮೂಲತಃ ನೇಪಾಲ ಮೂಲದವರಾಗಿದ್ದು, ಪ್ರಸ್ತುತ ವಿಟ್ಲದಲ್ಲಿ ವಾಸವಾಗಿದ್ದಳು. ವಿಟ್ಲ ಮೂಲದ ದಿಗಂತ (15) ದಿವ್ಯರಾಜ್ (15) ತೇಜಸ್ (14) ಕೀರ್ತನ್ (16) ಅಶ್ಮಿತಾ (15) ನಿಶಾ (15) ಇವರೆಲ್ಲರೂ ಕುಳಾಯಿ

ಅಕ್ಟೋಬರ್ 20 : ವಿಶ್ವ ಅಸ್ಥಿರಂದ್ರತೆ ಜಾಗೃತಿ ದಿನ

ವಿಶ್ವದಾದ್ಯಂತ ಪ್ರತಿ ವರ್ಷ ಅಕ್ಟೋಬರ್ 20ರಂದು ವಿಶ್ವ ಅಸ್ಥಿರಂದ್ರತೆ ಜಾಗೃತಿ ದಿನ ಎಂದು ಆಚರಿಸಿ ಜನರಲ್ಲಿ ಅಸ್ಥಿರಂದ್ರತೆಯ ಬಗ್ಗೆ ಜಾಗೃತಿ ಮತ್ತು ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಯಾಕಾಗಿ ಅಸ್ಥಿರಂದ್ರತೆ ಬರುತ್ತದೆ, ಹೇಗೆ ತಡೆಯಬಹುದು, ಯಾವ ರೀತಿಯ ಆಹಾರ ಸೇವನೆ ಅವಶ್ಯಕ, ಅಸ್ಥಿರಂದ್ರತೆಯ ಅಪಾಯಗಳು ಏನು ಮತ್ತು ಹೇಗೆ ಜೀವನ ಶೈಲಿ ಬದಲಾಯಿಸಬೇಕು ಮುಂತಾದವುಗಳ ಬಗ್ಗೆ ಜನ ಸಾಮಾನ್ಯರಿಗೆ ತಿಳುವಳಿಕೆ ನೀಡಲಾಗುತ್ತದೆ. ಇದರ ಜೊತೆಗೆ ರೋಗದ ಚಿಕಿತ್ಸೆಯ