Home Archive by category ಕರಾವಳಿ (Page 44)

ಕಾರ್ಕಳ ಪರಪ್ಪು ಸೇತುವೆ ಕೆಳಭಾಗದಲ್ಲಿ ತ್ಯಾಜ್ಯಗಳ ರಾಶಿ

ಕಾರ್ಕಳದ ಕುಕ್ಕುಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತ್ಯಾಜ್ಯ ಸಂಗ್ರಹದ ವ್ಯವಸ್ಥೆಗಳು ಸಾಕಷ್ಟಿದ್ದರೂ, ಪರಪ್ಪು ಸೇತುವೆ ತಳಭಾಗದಲ್ಲಿ ತ್ಯಾಜ್ಯಗಳನ್ನು ತಂದು ಸುರಿಯುತ್ತಿರುವುದು ದುರಂತವೇ ಸರಿ. ಇಲ್ಲಿ ತ್ಯಾಜ್ಯ ತಂದು ಸುರಿಯುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಕಾರ್ಕಳ ನಗರದಿಂದ ಕುಕ್ಕುಂದೂರು ಗ್ರಾಮದ ಮೂಲಕ

     ನಾರಾಯಣಗುರು ವಿದ್ಯಾನಿಧಿ ಟ್ರಸ್ಟ್‌ನ ವಿದ್ಯಾರ್ಥಿ ವೇತನ ವಿತರಣೆ

ಉಡುಪಿ:ನಾರಾಯಣ ಗುರು ವಿದ್ಯಾನಿಧಿ ಟ್ರಸ್ಟ್‌ನ-2024ನೇ ವಿದ್ಯಾರ್ಥಿ ವೇತನ ಕಾರ್ಯಕ್ರಮವು ಬನ್ನಂಜೆ ಬಿಲ್ಲವ ಸಂಘದ ಶಿವಗಿರಿ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸುಮಾರು 114 ಮಕ್ಕಳಿಗೆ ವಿದ್ಯಾರ್ಥಿಗಳಿಗೆ ವೇತನವನ್ನು ವಿತರಿಸಲಾಯಿತು. ಈ ಸಂಧರ್ಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಶಿಕ್ಷಕ ದೀಪಕ್ ಕೆ ಬೀರಾ, ಇಂದಿನ ವಿದ್ಯಾರ್ಥಿಗಳಲ್ಲಿ ಪುಸ್ತಕದ ಜ್ಞಾನ ಇದೆ ಅದ್ರೆ..  ಸಾಮಾಜಿಕ ಜ್ಞಾನದ ಕೊರತೆ ಇದೆ. ಹೆತ್ತವರು ಮಕ್ಕಳಲ್ಲಿ ಸಮಾನ್ಯ

ಬಿ.ಸಿ. ರೋಡ್:  ಅಕ್ರಮ ಗೋಮಾಂಸ ವಶ: ಇಬ್ಬರು ಪೊಲೀಸರ ವಶಕ್ಕೆ

ಬಿ.ಸಿ.ರೋಡು: ಅಕ್ರಮ ಗೋಮಾಂಸವನ್ನು ಪತ್ತೆಹಚ್ಚಿ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಕಲ್ಲಡ್ಕದಲ್ಲಿ ಇಂದು ಮುಂಜಾನೆ ನಡೆದಿದೆ. ಬಜರಂಗದಳ ಕಲ್ಲಡ್ಕ ಪ್ರಖಂಡದ ಮಾಹಿತಿ ಮೇರೆಗೆ ಇಂದು ಮುಂಜಾನೆ ಕಲ್ಲಡ್ಕ ಮದಕ ಬಳಿ ಬಿಸಿ ರೋಡ್ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಅಂದಾಜು 2 ಕಿಂಟ್ಟಾಲ್ ಗೋ ಮಾಂಸ, ಒಂದು ಆಟೋ, ಆಲ್ಟೋ ಕಾರು ಹಾಗೂ ಬೈಕ್ ವಶಪಡಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ.

ಮಂಗಳೂರು: ಬಿಎನ್‌ ಐ ಯುನಿಟಿ ಕಪ್ ಸೀಸನ್-4ಗೆ ಚಾಲನೆ

ಮುಕುಂದ್ ಎಂಜಿಎಮ್ ರಿಯಾಲಿಟಿ ವತಿಯಿಂದ ಬಿಎನ್‌ಐ ಮಂಗಳೂರು ಮತ್ತು ಉಡುಪಿ ಸಹಯೋಗದೊಂದಿಗೆ ಯುನಿಟಿ ಕಪ್ ಸೀಸನ್ -4 ನಗರದ ಪದವು ಹೈಸ್ಕೂಲ್ ಮೈದಾನದಲ್ಲಿ ನಡೆಯಿತು. ಉದ್ಯಮ ಕ್ಷೇತ್ರದಲ್ಲಿ ತನ್ನದೇ ಆದ ಚಾಪನ್ನು ಮೂಡಿಸಿರುವ ಬಿಎನ್‌ಐ ಸಂಸ್ಥೆ, ಉದ್ಯಮದ ಜೊತೆಗೆ ಕ್ರೀಡಾ ಕ್ಷೇತ್ರದಲ್ಲೂ ತನ್ನನ್ನು ತಾನು ತೊಡಗಿಸಿಕೊಂಡು ಬಿಡುವಿನ ಸಂದರ್ಭದಲ್ಲಿ ಕ್ರೀಡಾಕೂಟವನ್ನು ಆಯೋಜಿಸಿ, ಕ್ರೀಡೆಗೆ ಕೂಡ ಪ್ರೋತ್ಸಾಹ ನೀಡಿಕೊಂಡು ಬರುತ್ತಿದ್ದಾರೆ. ಅಂತೆಯೇ ಇಂದು ನಗರದ ಪದವು

ಸುಳ್ಯ:- ಸುಲಿಗೆ ಪ್ರಕರಣವನ್ನು ಭೇಧಿಸಿದ ಬೆಳ್ಳಾರೆ ಪೊಲೀಸರು

ದ. ಕ ಜಿಲ್ಲೆಯ ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪಾಂಬಾರ್ ಎಂಬಲ್ಲಿ ಜನವರಿ 11ರಂದು ಮಧ್ಯಾಹ್ನ ಸುಮಾರು ೧-೦೦ ಗಂಟೆಯ ಸಮಯಕ್ಕೆ ಮಹಿಳೆಯೊಬ್ಬರಿಂದ ಚಿನ್ನದ ಸರವನ್ನು ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಬಗ್ಗೆ ಬೆಳ್ಳಾರೆ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳ ಪತ್ತೆಯ ಬಗ್ಗೆ ರಚಿಸಲಾದ ವಿಶೇಷ ತನಿಖಾ ತಂಡವು ಸುಲಿಗೆ ಮಾಡಿದ ನೌಶಾದ್ ಬಿ ಎ ನರಿಮೊಗರು, ಸುಲಿಗೆಗೆ ಸಹಕರಿಸಿದ ಚಂದ್ರಮೋಹನ್ ಉದ್ಯಾವರ, ಎಂಬವರನ್ನು

ಪಡುಬಿದ್ರಿ: ಯುಪಿಸಿಎಲ್‌ನಿಂದ ಕೇರಳಕ್ಕೆ ವಿದ್ಯುತ್ ಸರಬರಾಜು, ಗ್ರಾಮಸ್ಥರ ವಿರೋಧ

ಪಡುಬಿದ್ರಿ ಸಮೀಪದ ಯುಪಿಸಿಎಲ್ ಕಂಪನಿಯಿಂದ ಕೇರಳಕ್ಕೆ ವಿದ್ಯುತ್ ಸರಬರಾಜು ನಡೆಸಲು ಟವರ್ ನಿರ್ಮಾಣಕ್ಕೆ ಜಿಲ್ಲಾಡಳಿತದ ನಿರ್ದೇಶನದಂತೆ ಗ್ರಾಮಸ್ಥರಿಗೆ ಮಾಹಿತಿ ನೀಡದೆ ಆಗಮಿಸಿದ ಅಧಿಕಾರಿಗಳ ತಂಡವನ್ನು ಗ್ರಾಮಸ್ಥರು ವಾಪಾಸು ಕಳುಹಿಸಿದ ಘಟನೆ ಇನ್ನಾ ಗ್ರಾಮದಲ್ಲಿ ನಡೆದಿದೆ. ಈ ಬಗ್ಗೆ ಮಾತನಾಡಿದ ಇನ್ನಾ ಗ್ರಾ.ಪಂ.ಸದಸ್ಯ ದೀಪಕ್ ಕೋಟ್ಯಾನ್, ಜನರ ವಿರೋಧದ ನಡುವೆಯೂ ಜನರಿಗೆ ಯಾವುದೇ ಮಾಹಿತಿ ನೀಡದೆ ಇನ್ನಾ ಪ್ರೌಢಶಾಲಾ ಬಳಿ ಯುಪಿಸಿಎಲ್ ನಿಂದ ಕೇರಳಕ್ಕೆ ವಿದ್ಯುತ್

ಬಂಟ್ವಾಳ: ಕಟ್ಟೆಮಾರು ಶ್ರೀ ಮಂತ್ರದೇವತಾ ಸಾನಿಧ್ಯದಲ್ಲಿ ಫೆ.10 ಮತ್ತು 11 ರಂದು ವಾರ್ಷಿಕ ಕೋಲೋತ್ಸವ

ಬಂಟ್ವಾಳದ ಅಮ್ಟೂರು ಗ್ರಾಮದ ಕರಿಂಗಾಣದಲ್ಲಿರುವ ಶ್ರೀ ಮಂತ್ರದೇವತಾ ಕ್ಷೇತ್ರ ಸಾನಿಧ್ಯದಲ್ಲಿ ಶ್ರೀ ಮಂತ್ರದೇವತೆ, ಸ್ವಾಮಿ ಕೊರಗಜ್ಜ ಮತ್ತು ಶ್ರೀ ಗುಳಿಗ ದೈವಗಳ ವಾರ್ಷಿಕ ಕೋಲೋತ್ಸವವು ಫೆ.10 ಮತ್ತು 11 ರಂದು ನಡೆಯಲಿದೆ. ಕಟ್ಟೆಮಾರು ಶ್ರೀ ಮಂತ್ರದೇವತಾ ಸಾನಿಧ್ಯ.. ಬೇಡಿ ಬಂದ ಭಕ್ತರ ಇಷ್ಟರ್ಥಗಳನ್ನು ಈಡೇರಿಸೋ ಪುಣ್ಯ ಕ್ಷೇತ್ರ.. ಕ್ಷೇತ್ರದಲ್ಲಿ ಇದೇ ಬರುವ ಫೆ.೧೦ರಂದು ದೊಂದಿ ಬೆಳಕಿನಲ್ಲಿ ಶ್ರೀ ಮಂತ್ರದೇವತೆ ದೈವದ ವೈಭವದ ವಾರ್ಷಿಕ ಕೋಲೋತ್ಸವಹಾಗೂ ೧೧ರಂದು

ಬೈಂದೂರು: ಲಕ್ಷಾಂತರ ರೂಪಾಯಿ ಸೀಸಾ ಕಳ್ಳತನ, ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆ, ಓರ್ವನ ಬಂಧನ

ಬೈಂದೂರು ತಾಲೂಕಿನ ಗಂಗೊಳ್ಳಿ, ಮ್ಯಾಂಗನೀಸ್ ರೋಡ್ ಬಳಿ ಲಕ್ಷಾಂತರ ರೂಪಾಯಿ ಸೀಸ ಕಳ್ಳತನ ಮಾಡಿದ ಘಟನೆ ನಡೆದಿದೆ. ಅಕ್ಷಯ ಖಾರ್ವಿ ಎಂಬವರಿಗೆ ಸೇರಿದ ಅಂಗಡಿಯಾಗಿದ್ದು, ಕಳ್ಳಲು ನುಗ್ಗಿ ಲಕ್ಷಾಂತ ರೂಪಾಯಿ ಮೌಲ್ಯದ ಸೀಸ ಎಗರಿಸಿ ಪರಾರಿಯಾಗಿದ್ದರು. ಕಳ್ಳರ ಕೈಚಳಕದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಿಸಿ ಕ್ಯಾಮೆರಾ ದೃಶ್ಯ ಆಧರಿಸಿ ಪೊಲೀಸ್ ಕಾರ್ಯಾಚರಣೆಯಲ್ಲಿ ಓರ್ವನನ್ನು ಬಂಧಿಸಲಾಗಿದೆ. ಕಳ್ಳತನದಲ್ಲಿ ಭಾಗಿಯಾಗಿದ್ದ ಅಶ್ಫಕ್ ನನ್ನು ಗಂಗೊಳ್ಳಿ ಪೋಲಿಸರು

ಬಿಜೆಪಿಯನ್ನು ರಾಷ್ಟ್ರಮಟ್ಟಕ್ಕೇರಿಸಿದ ನಾಯಕ ಎಲ್. ಕೆ. ಅಡ್ವಾಣಿಯವರಿಗೆ ಭಾರತ ರತ್ನ

ರಥ ಯಾತ್ರೆಯ ಮೂಲಕ ಬಿಜೆಪಿಯನ್ನು ರಾಷ್ಟ್ರ ಮಟ್ಟಕ್ಕೆ ಏರಿಸಿದ ನಾಯಕರಾದ ಲಾಲ್ ಕೃಷ್ಣ ಅಡ್ವಾಣಿಯವರಿಗೆ ಭಾರತ ರತ್ನ ಗೌರವ ಸಲ್ಲುತ್ತಿರುವುದಾಗಿ ಇಂದು ಪ್ರಧಾನಿ ಮೋದಿಯವರು ಅಡ್ವಾಣಿಯವರನ್ನು ಅವರ ಮನೆಯಲ್ಲಿ ಭೇಟಿ ಮಾಡಿ ತಿಳಿಸಿದರು.ರಾಮ ಮಂದಿರ ಹೋರಾಟದ ಮುಖ್ಯ ರೂವಾರಿಯಾಗಿದ್ದರು ಅಡ್ವಾಣಿ. 1977ರ ಜನತಾ ಸರಕಾರದಲ್ಲಿ ಮತ್ತು ವಾಜಪೇಯಿಯವರ ಸಂಪುಟದಲ್ಲಿ ಅಡ್ವಾಣಿಯವರು ಸಚಿವರಾಗಿದ್ದರು; ಉಪ ಪ್ರಧಾನಿ ಆಗಿದ್ದರು. ಆಗ ಮುಂದಿನ ಪ್ರಧಾನಿ ಅಡ್ವಾಣಿಯವರು ಎಂದು

ಸಿನಿ ರಾಜಕೀಯ ಈಜಿದವರು, ಮುಳುಗಿದವರು

ತಮಿಳು ನಟ ವಿಜಯ್ ತಮಿಳಗ ವೆಟ್ರಿ ಕಳಗಂ ಎಂಬ ರಾಜಕೀಯ ಪಕ್ಷವನ್ನು ಸ್ಥಾಪಿಸಿದ್ದಾರೆ. ಆ ಹೆಸರಿನ ಅರ್ಥ ತಮಿಳುನಾಡು ವಿಜಯ ಸಂಘಟನೆ. ವಿಜಯ್ ಎಂದರೆ ಗೆಲುವು, ವೆಟ್ರಿ ಎಂದೇ ಅರ್ಥ. ನಟಿಸುತ್ತಿರುವ ಎರಡು ಸಿನಿಮಾ ಮುಗಿಸಿ ಚಿತ್ರ ರಂಗಕ್ಕೆ ವಿದಾಯ ಹೇಳುವುದಾಗಿ ಸಹ ವಿಜಯ್ ಹೇಳಿದ್ದಾರೆ. ಕ್ರಿಶ್ಚಿಯನ್ ತಂದೆ ಎಸ್. ಎ. ಚಂದ್ರಶೇಖರ್, ಹಿಂದೂ ತಾಯಿ ಶೋಭಾ ಪುತ್ರ ವಿಜಯ್‍ರ ಮಡದಿ ಶ್ರೀಲಂಕಾ ತಮಿಳದಿ. ಹುಟ್ಟು ಹೆಸರು ಜೋಸೆಫ್ ವಿಜಯ್ ಚಂದ್ರಶೇಖರ್. ವಿಜಯ್ ರಾಜಕೀಯ ಪಕ್ಷ