Home Archive by category ಕರಾವಳಿ (Page 54)

ವಿಟ್ಲ: ಶಾಲಾ ಬಸ್ ಮತ್ತು ಬೈಕ್

ವಿಟ್ಲ: ಶಾಲಾ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ವಿಟ್ಲದ ಚಂದಳಿಕೆ ಎಂಬಲ್ಲಿ ನಡೆದಿದೆ. ವಿಟ್ಲ ಕಡೆಯಿಂದ ಚಂದಳಿಕೆ ಕಡೆಗೆ ಶಾಲಾ ವಿದ್ಯಾರ್ಥಿಗಳನ್ನು ಕೊಂಡೊಯ್ಯುತ್ತಿದ್ದ ಬಸ್ ಚಂದಳಿಕೆ ಮಾಡತ್ತಡ್ಕ ತಿರುವಿಗೆ ತಿರುಗುತ್ತಿದ್ದಂತೆ ಹಿಂದಿನಿಂದ ಬಂದ ಬೈಕ್ ಬಸ್ ಗೆ ಡಿಕ್ಕಿ ಹೊಡೆದಿದೆ.

ಬಾಲ ಬಸುರಿಯರ ಲೋಕ

ಕರ್ನಾಟಕದಲ್ಲಿ 49,000 ಅಪ್ರಾಪ್ತ ಗರ್ಭಿಣಿಯರು ಇದ್ದಾರೆ. ಇದು ಬಿಗಡಾಯಿಸಿರುವ ಸಮಸ್ಯೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ನಾಗಣ್ಣ ಗೌಡ ಹೇಳಿದ್ದಾರೆ. ಕಲ್ಯಾಣ ಕರ್ನಾಟಕವೆಂಬೊ ಮಾಜೀ ಹೈದರಾಬಾದ್ ಕರ್ನಾಟಕ ಮತ್ತು ಗೌಡರ ಮಂಡ್ಯ ಜಿಲ್ಲೆಯಲ್ಲಿ ಬಾಲ ಬಸುರಿಯರ ಸಂಖ್ಯೆ ಅಗಣಿತ ಎಂದೂ ಅವರು ಹೇಳಿದ್ದಾರೆ. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಸಹಾಯದಿಂದ ಮರು ಸಮೀಕ್ಷೆ ನಡೆಸುವ ಕಜ್ಜದಲ್ಲಿ ಅವರು ಈಡುಗೊಂಡಿದ್ದಾರೆ. ಬಾಲ ಬಸುರಿಯರು

ನೆಲ್ಯಾಡಿ: ಶ್ರೀರಾಮ ವಿದ್ಯಾಲಯದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ

ನೆಲ್ಯಾಡಿ: ಶ್ರೀರಾಮ ವಿದ್ಯಾಲಯ ಸೂರ್ಯ ನಗರ ನೆಲ್ಯಾಡಿಯಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ ಕಾರ್ಯಕ್ರಮವು ನಡೆಯಿತು.ಮುಖ್ಯ ಅತಿಥಿಗಳಾಗಿ ಉಪ್ಪಿನಂಗಡಿ ಆರಕ್ಷಕ ಠಾಣೆಯ ಉಪನಿರೀಕ್ಷಕರಾದ ರಾಜೇಶ್ ಕೆ.ವಿ., ಅವರು ಆಗಮಿಸಿ ‘ನಾಗರಿಕ ಶಿಷ್ಟಾಚಾರ’ದ ಕುರಿತು ಮಾಹಿತಿಯನ್ನು ನೀಡಿದರು. ಇನ್ನೋರ್ವ ಮುಖ್ಯ ಅತಿಥಿಗಳಾಗಿ ಕಡಬ ತಾಲೂಕಿನ ವಕೀಲರಾದ ಶ್ರೀಮತಿ ರಶ್ಮಿ ಅಶೋಕ್ ಆಗಮಿಸಿ ‘ಕಾನೂನು ಅರಿವು’ ವಿಷಯಕ್ಕೆ ಸಂಬಂಧಪಟ್ಟಂತೆ

ಕೊಕ್ಕಡ: ರದ್ದಾದ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ!

ಕೊಕ್ಕಡ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ಪಂಚಾಯತ್ ಸಭಾಭವನದಲ್ಲಿ ಅಧ್ಯಕ್ಷೆ ಬೇಬಿ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿತ್ತು.ಉಪಾಧ್ಯಕ್ಷ ಪ್ರಭಾಕರ ಗೌಡ ಹಾಗೂ ಎಲ್ಲ ಸದಸ್ಯರ ಉಪಸ್ಥಿತಿಯಲ್ಲಿ ಸಭೆಯು ಆರಂಭಗೊಂಡಿತ್ತು. ಪಂಚಾಯತ್ ವ್ಯಾಪ್ತಿಯ ಎಲ್ಲಾ ಕಚ್ಚಾ ರಸ್ತೆಗಳ ದುರಸ್ತಿಗಾಗಿ ನವಂಬರ್ ತಿಂಗಳಿನಿಂದ ಪ್ರತಿ ತಿಂಗಳು ನಿರ್ಣಯ ಕೈಗೊಂಡರೂ ಈವರೆಗೆ ಅನುಷ್ಠಾನ ಆಗಿಲ್ಲ ಎಂದು ನಿಕಟ ಪೂರ್ವ ಅಧ್ಯಕ್ಷರಾದ ಹಾಲಿ ಸದಸ್ಯ ಯೋಗೀಶ್ ಅಲಂಬಿಲರವರು ಅಧ್ಯಕ್ಷರಲ್ಲಿ ಪ್ರಶ್ನೆ

ಕುಂದಾಪುರ: ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ

ಕುಂದಾಪುರ:ಬೈಂದೂರು ಸ್ಪೋರ್ಟ್ಸ್ ಕ್ಲಬ್ ವತಿಯಿಂದ 4ನೇ ವರ್ಷದ ರಾಜ್ಯ ಮಟ್ಟದ 40 ಗಜಗಳ ಟೆನಿಸ್ ಬಾಲ್ ಕ್ರಿಕೆಟ್ ಹಗಲು ರಾತ್ರಿ ಪಂದ್ಯಾಟ ಬೈಂದೂರು ಟ್ರೋಫಿ-2024 ಗಾಂಧಿ ಮೈದಾನದಲ್ಲಿ ಅದ್ದೂರಿಯಾಗಿ ಶನಿವಾರ ನಡೆಯಿತು. ಬೈಂದೂರು ಸ್ಪೋರ್ಟ್ಸ್ ಕ್ಲಬ್ ಅವರು ಆಯೋಜಿಸಿದ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ ಪಾಂಚಜನ್ಯ ಕೋಟೇಶ್ವರ ಪ್ರಥಮ ಸ್ಥಾನವನ್ನು ಪಡೆಯಿತು,ಶೆಟ್ಟಿ ಎಂಪಿಯರ್ ದ್ವಿತೀಯ ಸ್ಥಾನವನ್ನು ಪಡೆದು ಕೊಂಡಿದೆ.ಪ್ರಥಮ ಬಹುಮಾನವಾಗಿ 1,00,006 ಹಾಗೂ

ಬೈಂದೂರು: ವಿಕಸಿತ ಭಾರತ ಸಂಕಲ್ಪ ಅಭಿಯಾನ

ವಿಕಸಿತ ಭಾರತ ಸಂಕಲ್ಪ ಅಭಿಯಾನ ಕಿರಿಮಂಜೇಶ್ವರ ಗ್ರಾಮ ಪಂಚಾಯತ್, ಕಿರಿಮಂಜೇಶ್ವರ ಕೆನರಾ ಬ್ಯಾಂಕ್ ನಾವುಂದ ಇವರ ಸಹಯೋಗದೊಂದಿಗೆ ವಿಕಸಿತ ಭಾರತ ಸಂಕಲ್ಪ ಅಭಿಯಾನ ಕಾರ್ಯಕ್ರಮ ನಾಗೂರಿನ ಒಡೆಯರ ಮಠ ಗೋಪಾಲಕೃಷ್ಣ ಕಲಾ ಮಂದಿರದಲ್ಲಿ ನಡೆಯಿತು. ಶಾಸಕರಾದ ಗುರುರಾಜ ಗಂಟಿಹೊಳೆ ಅವರು ಉದ್ಘಾಟಿಸಿ ಮಾತನಾಡಿ, ಕೇಂದ್ರ ಸರ್ಕಾರದ ಯೋಜನೆಗಳು ಹಾಗೂ ಮಾಹಿತಿ ಪ್ರತಿಯೊಬ್ಬರ ಮನೆ ಬಾಗಿಲಿಗೆ ತಲುಪಬೇಕು, ಪ್ರತಿಯೊಬ್ಬರ ಸರ್ಕಾರದ ವಿವಿಧ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು

ಸುಳ್ಯ: ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಬಲಿಬಿಂಬಕ್ಕೆ ಚಿನ್ನದ ಕವಚ ಸಮರ್ಪಣೆ

ಪೆರುವಾಜೆ : ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಪ್ರಯುಕ್ತ ಗುರುವಾರ ಬೆಳಗ್ಗೆ ಶ್ರೀ ದೇವಿಯ ಬಲಿಬಿಂಬಕ್ಕೆ ಚಿನ್ನದ ಕವಚ, ಉಳ್ಳಾಕುಲು ದೈವಕ್ಕೆ ಬೆಳ್ಳಿಯ ಆಭರಣ ಸಮರ್ಪಣೆ ನಡೆಯಿತು. ಶತಮಾನದ ಬಳಿಕ ದೇವಳಕ್ಕೆ ಬ್ರಹ್ಮರಥ ಸಮರ್ಪಣೆಯಾಗಿದ್ದು ಜ.19ರಂದು ಬ್ರಹ್ಮ ರಥೋತ್ಸವ ನಡೆಯಲಿದೆ. ಈ ಪ್ರಯುಕ್ತ ಸುಮಾರು ಎಂಟು ಲಕ್ಷ ರೂ ವೆಚ್ಚದಲ್ಲಿ ದೇವಳದ ವತಿಯಿಂದ ಉತ್ಸವ ಬಿಂಬಕ್ಕೆ

ಬಂಟ್ವಾಳ: ನೆಚ್ಚಿನ ಶಿಕ್ಷಕಿಗೆ ನಿವೃತ್ತಿ ಸಂದರ್ಭ ಬಂಗಾರದ ಮಾಲೆ ನೀಡಿದ ಹಳೆ ವಿದ್ಯಾರ್ಥಿಗಳು

ಬಂಟ್ವಾಳ: ಕಳೆದ 3 ದಶಕಗಳಿಂದ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಶಿಕ್ಷಕಿಗೆ ಅವರ ನಿವೃತ್ತಿ ವೇಳೆ ಹಳೆ ವಿದ್ಯಾರ್ಥಿಗಳೆಲ್ಲಾ ಸೇರಿ ಸುಮಾರು 2 ಲಕ್ಷ ಹತ್ತು ಸಾವಿರ ರೂ. ವೌಲ್ಯದ 33 ಗ್ರಾಂನ ಬಂಗಾರದ ಮಾಲೆ ಉಡುಗೊರೆಯಾಗಿ ನೀಡಿದ ಅಪರೂಪದ ಘಟನೆ ಪಾಣೆ ಮಂಗಳೂರಿನ ಅಕ್ಕರಂಗಡಿಯ ದಾರುಲ್ ಇಸ್ಲಾಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಜಯಲಕ್ಷ್ಮೀ ಆರ್. ಭಟ್ ದಾರುಲ್ ಇಸ್ಲಾಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ 28 ವರ್ಷಗಳಿಂದ

ಹೃದಯಾಫಾತ ಸೂಚಕ ಕಿಣ್ವಗಳು

ಹೃದಯ ಎನ್ನುವುದು ನಮ್ಮ ದೇಹದ ಅತೀ ಪ್ರಾಮುಖ್ಯವಾದ ಅಂಗವಾಗಿದ್ದು, ದಿನದ 24 ಗಂಟೆಯೂ ನಿರಂತರವಾಗಿ ಕೆಲಸ ಮಾಡುತ್ತಲೇ ಇರುತ್ತದೆ. ಇಂತಹಾ ಹೃದಯಕ್ಕೆ ಆಫಾತವಾಗಿ ಹೃದಯದ ಸ್ನಾಯುಗಳಿಗೆ ರಕ್ತದ ಪೂರೈಕೆ ನಿಂತು ಹಾನಿಯಾದಾಗ, ರಕ್ತದಲ್ಲಿ ಕೆಲವೊಂದು ಕಿಣ್ವಗಳು ಏರಿಕೆಯಾಗುತ್ತದೆ. ಹೃದಯದ ಘಾಸಿಗೊಂಡ ಸ್ನಾಯುಗಳಿಂದ ಬಿಡುಗಡೆಯಿಂದ ಈ ಕಿಣ್ವಗಳನ್ನು ಕಾರ್ಡಿಯಾಕ್ ಮಾರ್ಕರ್ ಅಥವಾ ಹೃದಯಾಘಾತ ಸೂಚಕ ಕಿಣ್ವಗಳು ಎಂದೂ ಕರೆಯುತ್ತಾರೆ. ಹೃದಯಾಫಾತ ಆದ ಕೂಡಲೇ ಈ ಕಿಣ್ವಗಳು

ಕದ್ರಿ ಭೌಧದಿಂದ ಮಾಧ್ವಕ್ಕೆ

ಸಂಕ್ರಾಂತಿಯೊಂದಿಗೆ ನಾನಾ ದೈವ ದೇವರುಗಳ ಉತ್ಸವ ಗರಿಗೆದರುತ್ತದೆ. ಮಂಗಳೂರಿನ ಕದ್ರಿ ಆಲಯದಲ್ಲೂ ಉತ್ಸವದ ರಂಗು ಎದ್ದಿದೆ. ಹಿಂದೆಲ್ಲ ದೈವ ದೇವರುಗಳ ಉತ್ಸವ ಎಂದರೆ ಕೆಂಪು ಬಿಳಿಯ ಬಟ್ಟೆಯ ಅಲಂಕಾರ ಇರುತ್ತಿತ್ತು. ಈಗೆಲ್ಲ ಕೇಸರಿ ವಿಜಯ; ಭಗವಾ ಬಾವುಟ. ಕದ್ರಿ ಮಂಜುನಾಥ ಎಂದಾಗ ಕದರಿಕಾ ವಿಹಾರ ಎನ್ನುವರು. ಈ ಕದ್ರ, ಕದ್ರಾ, ಕದರಿ ಎಂಬ ಸ್ಥಳನಾಮ ಉತ್ತರ ಕನ್ನಡ ಜಿಲ್ಲೆ, ಕರ್ನಾಟಕ, ಆಂಧ್ರದ ಹಲವು ಕಡೆ ಇವೆ. ಇವೆಲ್ಲ ಗುಡ್ಡದಿಂದ ಇಳಿದ ಕಡಿದು ಸ್ಥಳಗಳು. ಅದೇ ಕದ್ರಿ,