ಶ್ರೀಮತಿ ಭಾರತಿ ಮತ್ತು ಶ್ರೀನಿವಾಸ್ ದಂಪತಿಗಳ ಪುತ್ರಿಯಾದ ಮಾನ್ವಿ ಎಸ್. ಪೂಜಾರಿ ಇವರು ಸೈಂಟ್ ಆನ್ಸ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಕುಂಟಿಕಾನ ಮಂಗಳೂರು ನಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿದ್ದು, ತನ್ನ 6ನೇ ವಯಸ್ಸಿನಲ್ಲಿ ಯೋಗದಲ್ಲಿ ಆಸಕ್ತಿ ತೋರಿ ಒಂದು ವರ್ಷದಿಂದ ಆವಿಷ್ಕಾರ್ ಯೋಗ ಕೇಂದ್ರದಲ್ಲಿ ತರಬೇತಿ ಪಡೆಯುತ್ತಿದ್ದು ಸುಮಾರು 75 ಆಸನಗಳನ್ನು ಅವುಗಳ
ಇಂಗ್ಲೆಂಡ್ನ ಬರ್ಮಿಂಗ್ಹ್ಯಾಮ್ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಗೇಮ್ಸ್-2022 ಕ್ರೀಡಾಕೂಟದಲ್ಲಿ ಕುಂದಾಪುರದ ವೇಟ್ಲಿಫ್ಟರ್ ಗುರುರಾಜ್ ಪೂಜಾರಿ ಕಂಚಿನ ಪದಕ ಗೆದ್ದು ದಾಖಲೆ ನಿರ್ಮಿಸಿದ್ದು, ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಪುರುಷರ 61 ಕೆ.ಜಿ. ವಿಭಾಗದ ವೇಟ್ಲಿಫ್ಟಿಂಗ್ನಲ್ಲಿ 269 ಕೆಜಿ ಭಾರ ಎತ್ತುವ ಮೂಲಕ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದು ಎರಡನೇ ಬಾರಿ ಭಾರತಕ್ಕೆ ಪದಕ
ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತದ ವೇಟ್ಲಿಫ್ಟರ್ ಮೀರಾಬಾಯಿ ಸಾಯಿಕೋಮ್ ಚಾನು 49 ಕೆಜಿ ಸ್ನಾಚ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತಕ್ಕೆ ಮೊದಲ ಬಂಗಾರ ತಂದಿದ್ದಾರೆ
ಬರ್ಮಿಂಗಂ ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಪದಕ ಲಭ್ಯವಾಗಿದೆ 55 ವೈಟ್ ಲಿಫ್ಟಿಂಗ್ ವಿಭಾಗದಲ್ಲಿ ಭಾರತದ ಸಂಕೇತ್ ಮಹಾದೇವ್ ಸರ್ಕಾರ್ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ
ಕೊಚ್ಚಿನ್: ಐಪಿಎಲ್ ಮಾದರಿಯಂತೆ ವಾಲಿಬಾಲ್ನಲ್ಲೂ ಹೊಸ ಲೀಗ್ ಆರಂಭವಾಗಿದ್ದು, ಮೊದಲ ಸೀಸನ್ ನ ಹರಾಜು ಪ್ರಕ್ರಿಯೆ ಇಂದು ಕೊಚ್ಚಿನ್ ನಲ್ಲಿ ನಡೆದಿದೆ. ಮಂಗಳೂರಿನ ಆಟಗಾರ ಅಶ್ವಲ್ ರೈ ಅವರು ದಾಖಲೆಯ ಮೊತ್ತಕ್ಕೆ ಕೋಲ್ಕತ್ತಾ ಥಂಡಲ್ ಬೋಲ್ಟ್ಸ್ ತಂಡದ ಪಾಲಾಗಿದ್ದಾರೆ. ಅಶ್ವಲ್ ರೈ ಅವರನ್ನು 15 ಲಕ್ಷ ರೂ. ಬೆಲೆಗೆ ಕೋಲ್ಕತ್ತಾ ತಂಡ ಖರೀದಿಸಿತು. ಇವರಂತೆ ಕಾರ್ತಿಕ್ ಎ ಮತ್ತು ಜೆರೋಮ್ ವಿನಿತ್ ಅವರನ್ನು ಪ್ರೈಮ್ ವಾಲಿಬಾಲ್ ಹರಾಜಿನಲ್ಲಿ ಕ್ರಮವಾಗಿ ಕೊಚ್ಚಿ ಬ್ಲೂ
ದಕ್ಷಿಣ ಕನ್ನಡ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ವತಿಯಿಂದ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್ ಕ್ರೀಡಾಕೂಟವನ್ನು ನವೆಂಬರ್ 20 ರಂದು ಆಯೋಜಿಸಲಾಗಿದೆ ಎಂದು ಗೌರವ ಕಾರ್ಯದರ್ಶಿ ತಾರನಾಥ ಶೆಟ್ಟಿ ಹೇಳಿದರು. ಅವರು ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಕ್ರೀಡಾಕೂಟವು ಬೆಳಗ್ಗೆ 9 ಗಂಟೆಗೆ ಉದ್ಘಾಟನೆಗೊಂಡು, ಸಂಜೆ 4 ಗಂಟೆಗೆ ಕ್ರೀಡಾಕೂಟದ ಸಮಾರೋಪ ನಡೆಯಲಿದೆ. ಇದರದಲ್ಲಿ ಬಾಲಕ ಬಾಲಕಿಯರ 12 ರಿಂದ 16 ರ ವಯೋಮಿತಿಯ
ರಾಷ್ಟ್ರಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಭರತೇಶ್ ಗೌಡ ಮೈರೋಳ್ತಡ್ಕ ಅವರು ಆಯ್ಕೆಯಾಗಿದ್ದಾರೆ. ಅ. 29 ರಿಂದ 31ರ ವರೆಗೆ ಹರಿಯಾಣ ವಿಶ್ವವಿದ್ಯಾಲಯ ದಲ್ಲಿ ಪಂದ್ಯಾಕೂಟ ನಡೆಯಲಿದೆ. ಪ್ರಸ್ತುತ ಇವರು ವಿವೇಕಾನಂದ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಕಾಂ ಪದವಿ ವಿದ್ಯಾರ್ಥಿ, ಬೆಳ್ತಂಗಡಿ ವಾಣಿಜ್ಯ ಪಿಯು ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದಾರೆ ಪಿ.ಯು ವಿದ್ಯಾಭ್ಯಾಸದ ಸಂದರ್ಭದಲ್ಲೂ ರಾಷ್ಟಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿ ಉತ್ತಮ ಪ್ರದರ್ಶನದೊಂದಿಗೆ ಎಲ್ಲರ
ಮೂಡುಬಿದಿರೆ: ವುಶು ಕ್ರೀಡೆಯನ್ನು ಜಿಲ್ಲೆಯ ಕ್ರೀಡಾಪಟುಗಳಿಗೆ, ಆಸಕ್ತ ಸಂಘ ಸಂಸ್ಥೆಗಳಿಗೆ ಮತ್ತು ಕ್ರೀಡಾಪ್ರೇಮಿಗಳಿಗೆ ಪರಿಚಯಿಸುವ ಸಲುವಾಗಿ 20ನೇ ರಾಜ್ಯ ಮಟ್ಟದ ವುಶು ಕ್ರೀಡಾಕೂಟವನ್ನು ಮೂಡುಬಿದಿರೆ ನುಡಿಸಿರಿ ವಿರಾಸತ್ ಸಭಾಂಗಣದಲ್ಲಿ ಅ.1ರಿಂದ 4ರವರೆಗೆ ಆಯೋಜಿಸಲು ನಿರ್ಧರಿಸಲಾಗಿದೆ, ಈ ಕ್ರೀಡಾಕೂಟಕ್ಕೆ ರಾಜ್ಯದ ಎಲ್ಲ ಜಿಲ್ಲೆಗಳಿಂದ ವಿವಿಧ ವಿಭಾಗದಲ್ಲಿ ಆಯ್ಕೆಯಾದ ಸುಮಾರು 600 ವಿದ್ಯಾರ್ಥಿಗಳು ತಮ್ಮ ಜಿಲ್ಲೆಗಳನ್ನು ಸಾನ್ಯೋ ಮತ್ತು ತಾವ್ಲೋ ಸ್ಪರ್ಧೆಯ
ಬೆಂಗಳೂರಿನ ಬಸವನಗುಡಿಯ ಅಕ್ವಾಟಿಕ್ ಸೆಂಟರ್ ನಲ್ಲಿ ರಾಜ್ಯ ಸಬ್ ಜೂನಿಯರ್ ಮತ್ತು ಜೂನಿಯರ್ ಅಕ್ವಾಟಿಕ್ ಚಾಂಪಿಯನ್ ಶಿಪ್ ಸ್ಮಿಮ್ಮಿಂಗ್ ಸ್ಪರ್ಧೆ ನಡೆಯುತ್ತಿದ್ದು ಮಂಗಳೂರಿನ ವಿ ವನ್ ಅಕ್ವಾ ಸೆಂಟರ್ನ ಈಜು ಪಟುಗಳು ಅದ್ವಿತೀಯ ಸಾಧನೆ ಮಾಡಿದ್ದಾರೆ.ಇನ್ನು ಈ ಈಜುಪಟುಗಳು ಬೆಂಗಳೂರಿನ ಡಾಲ್ಪಿನ್ ಅಕ್ವಾಟಿಕ್ ಸೆಂಟರನ್ನು ಪ್ರತಿನಿಧಿಸುತ್ತಿದ್ದಾರೆ. ಮಂಗಳೂರಿನ ಸೈಂಟ್ ಅಲೋಶಿಯಸ್ ವಿ ವನ್ ಅಕ್ವಾ ಸೆಂಟರ್ನ ಈಜುಪಟುಗಳು ರಾಜ್ಯಮಟ್ಟದಲ್ಲಿ ಅದ್ವಿತೀಯ ಸಾಧನೆಯನ್ನು
ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೇಹವು ಕೂಡ ಸದೃಢವಾಗುತ್ತದೆ ಕೊವೀಡ್ ಸಂಕಷ್ಟದ ಸಮಯದಲ್ಲಿ ಕ್ರೀಡೆಗೆ ಹಿನ್ನಡೆ ಉಂಟಾದ ಪರಿಣಾಮ ಮತ್ತೊಮ್ಮೆ ಕ್ರೀಡಾ ವಿಭಾಗ ಸಹಜ ಸ್ಥಿತಿಗೆ ಮರಳಬೇಕು. ಈ ನಿಟ್ಟಿನಲ್ಲಿ ಮಾಜಿ ಡಿಸಿಎಮ್ ಹೆಸರಿನಲ್ಲಿ ಎಲ್.ಎಸ್. ಟ್ರೋಫಿ ಹಾಫ್ ಪಿಚ್ ಕ್ರಿಕೇಟ್ ಟೂರ್ನಮೆಂಟ್ ಸಹಕಾರಿಯಾಗಲಿ ಎಂದು ಬಿಜೆಪಿ ಧುರೀಣ ಚಿದಾನಂದ ಸವದಿ ಹೇಳಿದರು. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಕೆಎಲ್ಇ ಶಾಲಾ ಮೈದಾನದಲ್ಲಿ ಆಯೋಜಿಸಿದ್ದ ಎಲ್.ಎಸ್. ಟ್ರೋಫಿ ಹಾಪ್