Home Archive by category ಮನರಂಜನೆ (Page 4)

ಮ್ಯಾಶುಪ್ ವಿಡಿಯೋ ಸಾಂಗ್ ಮ್ಯಾಜಿಕಲ್ ಸ್ಟಾರ್ ಯುಟ್ಯೂಬ್ ಚಾನೆಲ್‍ನಲ್ಲಿ ಬಿಡುಗಡೆ

ಇತ್ತೀಚಿನ ದಿನಗಳಲ್ಲಿ ಸಾಕಷ್ಟು ವಿಡಿಯೊ ಸಾಂಗ್‍ಗಳು ಯುಟ್ಯೂಬ್ ಚಾನೆಲ್‍ಗಳಲ್ಲಿ ಬಿಡುಗಡೆಯಾಗುತ್ತಿದ್ದು ಭಾರಿ ಸೆನ್ಸೇಷನ್ ಕ್ರಿಯೇಟ್ ಮಾಡ್ತಾ ಇದೆ… ಇದೀಗ ಇಂತಹದ್ದೆ ಸಾಲಿಗೆ ಮತ್ತೊಂದು ವಿಡಿಯೋ ಸಾಂಗ್ ಸದ್ದು ಮಾಡೋದಕ್ಕೆ ರೆಡಿ ಆಗಿದೆ. ಹೌದು ಮ್ಯಾಜಿಕಲ್ ಸ್ಟಾರ್ ಮಂಗಳೂರು ಅರ್ಪಿಸುವ ರಿಮಿಕ್ಸ್ ವಿಡಿಯೋ ಸಾಂಗ್ ಮ್ಯಾಜಿಕಲ್ ಸ್ಟಾರ್ ಮಂಗಳೂರು

ಬಿಗ್ ಸಿನೆಮಾಸ್ ನಲ್ಲಿ “ನಿಮ್ಮೆಲ್ಲರ ಆಶೀರ್ವಾದ” ಪ್ರೀಮಿಯರ್ ಶೋ

ಮಂಗಳೂರು: ವಿಭಿನ್ನ ಕಥೆ, ಹೊಸ ಕಲಾವಿದರನ್ನೊಳಗೊಂಡ “ನಿಮ್ಮೆಲ್ಲರ ಆಶೀರ್ವಾದ” ಕನ್ನಡ ಚಿತ್ರದ ಪ್ರೀಮಿಯರ್ ಶೋ ಗುರುವಾರ ಸಂಜೆ ನಗರದ ಬಿಗ್ ಸಿನೆಮಾಸ್ ನಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ನೆರವೇರಿಸಿ ಮಾತಾಡಿದ ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಆರ್. ಜೈನ್ ಅವರು, “ನಿಮ್ಮೆಲ್ಲರ ಆಶೀರ್ವಾದ ಸಿನಿಮಾ ರೊಮ್ಯಾಂಟಿಕ್ ಕಾಮಿಡಿ ಆಗಿದ್ದು ನಾಯಕ ನಟ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಗಮನ ಸೆಳೆಯುತ್ತಾರೆ.

“ನಿಮ್ಮೆಲ್ಲರ ಆಶೀರ್ವಾದ” ಚಿತ್ರ ಇದೇ ಶುಕ್ರವಾರ ತೆರೆಗೆ!

ವರುಣ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಮೂಡಿಬಂದಿರುವ “ನಿಮ್ಮೆಲ್ಲರ ಆಶೀರ್ವಾದ” ಸಿನಿಮಾ ಇದೇ ಶುಕ್ರವಾರ ತೆರೆ ಕಾಣಲಿದೆ ಎಂದು ನಾಯಕ ನಟ ಪ್ರತೀಕ್ ಶೆಟ್ಟಿ ತಿಳಿಸಿದರು. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇದು ಹೊಸಬರ ವಿಭಿನ್ನ ಪ್ರಯತ್ನವಾಗಿದ್ದು ಒಳ್ಳೆಯ ಕತೆ ಸಿನಿಮಾದ ಜೀವಾಳವಾಗಿದೆ. ಚಿತ್ರತಂಡದಲ್ಲಿ ಬಹುತೇಕ ಹೊಸ ಕಲಾವಿದರು, ತಂತ್ರಜ್ಞರು ಕೆಲಸ ಮಾಡಿದ್ದಾರೆ. ನೀವೆಲ್ಲರೂ ಆಶೀರ್ವಾದ ಮಾಡಿದರೆ ನಾವು ಇನ್ನಷ್ಟು ಹೊಸ

ದಲಿತ ಕುಟುಂಬದ ಮನೆ ನಿರ್ಮಾಣದ ಸಹಾಯಧನ ವಿಳಂಬ ; ಕೂಡಲೇ ಬಿಡುಗಡೆಗೊಳಿಸಲು DHS ಒತ್ತಾಯ

ದೇರೆಬೈಲ್ ಪಶ್ಚಿಮ ವಾರ್ಡಿನ ಉರ್ವಸ್ಟೋರ್ ಸುಂಕದಕಟ್ಟೆಯ ದಲಿತ ಕುಟುಂಬದ ಮನೆ ನಿರ್ಮಾಣದ ಸಹಾಯಧನ ತೀರಾ ವಿಳಂಬವಾಗಿದ್ದು ,ಅದನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ದಲಿತ ಹಕ್ಕುಗಳ ಸಮಿತಿ( DHS ) ಯ ಮಂಗಳೂರು ನಗರ ಸಮಿತಿಯು ಮನಪಾದ ಆಯುಕ್ತರು ಹಾಗೂ ಮೇಯರ್ ರವರಿಗೆ ಮನವಿ ಅರ್ಪಿಸುವ ಮೂಲಕ ಒತ್ತಾಯಿಸಿದೆ. ಉರ್ವಸ್ಟೋರ್ ಸುಂಕದಕಟ್ಟೆ ಪ್ರದೇಶದ ನಿವಾಸಿ ಪದ್ಮ ಎಂಬ ದಲಿತ ಮಹಿಳೆಯ ಪಾಳುಬಿದ್ದ ಮನೆಯು ಕಳೆದ ವರ್ಷದ ಮಳೆಗಾಲದ ಸಮಯಕ್ಕೆ ಕುಸಿದು ಬಿದ್ದು,ಅದಾಗಲೇ ಮಾದ್ಯಮದ

ಶಾಸಕ ವೇದವ್ಯಾಸ್ ಕಾಮತ್ ಅವರ ವತಿಯಿಂದ ಸರ್ಕಸ್ ತುಳು ಸಿನಿಮಾ ಆಶ್ರಮದ ಮಕ್ಕಳಿಗೆ ಉಚಿತ ಪ್ರದರ್ಶನ

ಯಶಸ್ವೀ ಪ್ರದರ್ಶನಗಳನ್ನು ಕಾಣುತ್ತಿರುವ ಸರ್ಕಸ್ ಸಿನಿಮಾ ಇದೀಗ ಮತ್ತೊಂದು ಮೈಲಿಗಲ್ಲನ್ನು ಸಾಧಿಸಿದೆ. ಶಾಸಕ ವೇದವ್ಯಾಸ್ ಕಾಮತ್ ಅವರ ವತಿಯಿಂದ ವಿವಿಧ ಆಶ್ರಮದ ಮಕ್ಕಳಿಗೆ ಉಚಿತ ಪ್ರದರ್ಶನ ವ್ಯವಸ್ಥೆಯನ್ನು ಕಲ್ಪಿಸಿದ್ದು, ಎಲ್ಲಾ ಮಕ್ಕಳು ಉತ್ಸಾಹದಿಂದಲೇ ಸರ್ಕಸ್ ಸಿನಿಮಾ ವೀಕ್ಷಿಸಿದರು. ದೇಶ ವಿದೇಶ ಮತ್ತು ಕರಾವಳಿಯಲ್ಲಿ ಸರ್ಕ್‍ಸ್ ಸಿನಿಮಾ ಹೌಸ್‍ಫುಲ್ ಪ್ರದರ್ಶನಗಳನ್ನು ಕಾಣುತ್ತಿದೆ. ಸಿನಿಮಾ ಪ್ರೇಕ್ಷಕರು ಸಿನಿಮಾ ವೀಕ್ಷಿಸಿ

“ಸರ್ಕಸ್” ತುಳು ಚಿತ್ರ ಸಕ್ಸಸ್ ಮೀಟ್

ಮಂಗಳೂರು: “ಸಿನಿಮಾ ಗೆದ್ದಿರುವುದು ಒಬ್ಬನಿಂದಲ್ಲ. ನನ್ನ ಇಡೀ ತಂಡ ಇದಕ್ಕಾಗಿ ರಾತ್ರಿ ಹಗಲು ಶ್ರಮವಹಿಸಿ ದುಡಿದಿದೆ. ಹೆಚ್ಚಿನವರು ಭಾಷೆಯ ಮೇಲೆ ಪ್ರೀತಿಯಿಟ್ಟು ತುಳು ಸಿನಿಮಾ ಮಾಡುತ್ತಾರೆ, ಆದರೆ ಬಿಡುಗಡೆ ವೇಳೆ ಅವಸರ ಮಾಡುತ್ತಾರೆ. ಇದರಿಂದ ಒಳ್ಳೆಯ ಸಿನಿಮಾಗಳು ಕೂಡ ಸೋಲುತ್ತಿರುವುದು ವಿಷಾದದ ಸಂಗತಿ. ಆದ್ದರಿಂದ ಸಿನಿಮಾ ಬಿಡುಗಡೆ ವೇಳೆ ಪೈಪ್ರೋಟಿ ಬೇಡ”. “ನನ್ನ ಜೀವನದ ಪ್ರತಿಯೊಂದು ಘಟ್ಟದಲ್ಲೂ ಪತ್ರಕರ್ತ ಮಿತ್ರರು ನನ್ನ ಜೊತೆ ನಿಂತು

ರಾಜ್ ಬಿ ಶೆಟ್ಟಿ ನಟನೆಯ ಟೋಬಿ ಸಿನಿಮಾದ ಫಸ್ಟ್ ಲುಕ್ ಟೀಸರ್ ರಿಲೀಸ್

ರಾಜ್ ಬಿ ಶೆಟ್ಟಿ ನಟನೆಯ ಹೊಸ ಸಿನಿಮಾ ಟೋಬಿಯ ಫಸ್ಟ್ ಲುಕ್ ಟೀಸರ್ ಬಿಡುಗಡೆಗೊಂಡಿದೆ. ವಿಭಿನ್ನ ಗೆಟಪ್‍ನಲ್ಲಿ ರಾಜ್ ಬಿ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಟೀಸರ್ ತುಂಬೆಲ್ಲ ರಕ್ತದ ಕೆಂಪು ರಾರಾಜಿಸುತಿದೆ. ಶೆಟ್ಟರ್ ಮೂಗಿನ ಹೊಳೆವ ಮೂಗುತಿಯ ಗುಟ್ಟು ಚಿತ್ರ ನೋಡಿಯೇ ತಿಳಿಯಬೇಕಿದೆ. ರಾಜ್ ಬಿ ಶೆಟ್ಟಿ ಅವರು ಯಾವುದೇ ಸಿನಿಮಾ ಮಾಡಿದರೂ ತುಂಬಾ ಕುತೂಹಲ ಉಂಟಾಗುವಂತೆ ಇರುತ್ತದೆ. ಅದಕ್ಕೆ ಸಾಕ್ಷಿಯೇ ಎಂಬುದಕ್ಕೆ `ಟೋಬಿ’ ಸಿನಿಮಾದ

“90 ಬಿಡಿ ಮನೀಗ್ ನಡಿ” ಸಿನಿಮಾ ಜೂನ್ 29ರಿಂದ ರಾಜ್ಯಾದ್ಯಂತ ಬಿಡುಗಡೆ

ಕುಂದಾಪುರದ ನಾಗರಾಜ್ ಅರೆಹೊಳೆ ನಿರ್ದೇಶನದ ಅಮ್ಮ ಟಾಕೀಸ್ ಬಾಗಲಕೋಟ ಸಂಸ್ಥೆಯಡಿ ರತ್ನಮಾಲಾ ಬಾದರದಿನ್ನಿ ನಿರ್ಮಿಸುತ್ತಿರುವ “90 ಬಿಡಿ ಮನೀಗ್ ನಡಿ” ಚಿತ್ರ ಜೂನ್ 29ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಇದಾಗಿದ್ದು, ಚಿತ್ರದಲ್ಲಿ ವಿಭಿನ್ನ ಗೆಟಪ್‍ಗಳ ಮೂಲಕ ಈಗಾಗಲೇ ಸುದ್ದಿಯಲ್ಲಿದ್ದಾರೆ. ಕ್ರೈಂ ವರದಿಗಾರರಾಗಿ ಪತ್ರಿಕೆ ಮತ್ತು ವಾಹಿನಿಗಳಲ್ಲಿ ಕೆಲಸ ಮಾಡಿರುವ ಕುಂದಾಪುರ ಮೂಲದ

ಸರ್ಕಸ್ ತುಳು ಚಿತ್ರ ಇಂದು ವಿಶ್ವದಾದ್ಯಂತ ಬಿಡುಗಡೆ – circus tulu film

ರೂಪೇಶ್ ಶೆಟ್ಟಿ ನಿರ್ದೇಶನದ ಬಹು ನಿರೀಕ್ಷಿತ “ಸರ್ಕಸ್” ತುಳು ಸಿನಿಮಾ ಭಾರತ್ ಮಾಲ್ ನ ಬಿಗ್ ಸಿನಿಮಾಸ್‍ನಲ್ಲಿ ಬಿಡುಗಡೆಗೊಂಡಿತು. ಸಿನಿಮಾ ಬಿಡುಗಡೆಗೂ ಮುನ್ನ ಅದ್ಧೂರಿ ಮೆರವಣಿಗೆ ನಡೆಯಿತು. ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಚಿತ್ರ ನಿರ್ದೇಶಕ, ನಟ ರೂಪೇಶ್ ಶೆಟ್ಟಿ ಅವರು, “ತುಳು ಸಿನಿಮಾಕ್ಕೆ ಸಣ್ಣ ಮಾರುಕಟ್ಟೆ ಇದ್ದರೂ ಇಷ್ಟು ದೊಡ್ಡ ರೀತಿಯಲ್ಲಿ ತುಳುವರು ಪೆÇ್ರೀತ್ಸಾಹ

ಖ್ಯಾತ ಸ್ಯಾಕ್ಸೋಫೋನ್ ವಾದಕ ಉಡುಪಿಯ ಸುಂದರ ಸೇರಿಗಾರ್ ಇನ್ನಿಲ್ಲ

ಉಡುಪಿ : ಖ್ಯಾತ ಸ್ಯಾಕ್ಸೋಫೋನ್ ವಾದಕ ಮತ್ತು ಸ್ಯಾಕ್ಸೋಫೋನ್ ಗುರು ಉಡುಪಿ ಜಿಲ್ಲೆಯ ಅಲೆವೂರು ಮೂಲದ ಸುಂದರ ಸೇರಿಗಾರ್ ಬುಧವಾರ ಜೂನ್ 14 ರಂದು ಬೆಳಿಗ್ಗೆ ನಿಧನರಾಗಿದ್ದಾರೆ. ಸುಂದರ ಸೇರಿಗಾರ್ ಅವರು ಉಡುಪಿಯಲ್ಲಿ ವಿದ್ಯಾರ್ಥಿಗಳಿಗೆ ಪ್ರಥಮತವಾಗಿ ಸ್ಯಾಕ್ಸೋಫೋನ್ ವಾದನದ ಕಲಿಕೆಯನ್ನು ಆರಂಭಿಸಿದ್ದರು. ಉಡುಪಿ ಮಂಗಳೂರು ಭಾಗದಲ್ಲಿ ಸ್ಯಾಕ್ಸೋಫೋನ್ ಗುರುಗಳಾಗಿ ಸಾವಿರಾರು ವಿದ್ಯಾರ್ಥಿಗಳಿಗೆ ಸ್ಯಾಕ್ಸೋಫೋನ್ ಕಲಿಸಿಕೊಟ್ಟಿರುವ ಕೀರ್ತಿ ಅವರದ್ದು. ಸುಂದರ ಸೇರಿಗಾರ್