Home Archive by category ಮನರಂಜನೆ (Page 9)

ಡಿ.16ರಂದು ವಿಐಪಿಸ್ ಲಾಸ್ಟ್ ಬೆಂಚ್ ಸಿನಿಮಾ ರಿಲೀಸ್ : ಡಿ.10 ಪಣಂಬೂರು ಕಡಲ ಕಿನಾರೆಯಲ್ಲಿ ಪ್ರಮೋಷನ್

ಎ.ಎಸ್. ಪ್ರೋಡಕ್ಷನ್ ಅಡಿಯಲ್ಲಿ ತಯಾರಾದ ಅದ್ಧೂರಿ ತುಳು ಚಲನಚಿತ್ರ ವಿಐಪಿಸ್ ಲಾಸ್ಟ್ ಬೆಂಚ್ ಇದರ ಪ್ರೊಮೋಷನ್ ಕಾರ್ಯಕ್ರಮ ನಡೆಯಲಿದ್ದು, ಇದರ ಜೊತೆಗೆ ಡಾ. ಶಿವರಾಜ್‍ಕುಮಾರ್ ನಟನೆಯ ವೇದ ಸಿನಿಮಾದ ಪ್ರೀ ರಿಲೀಸ್ ಈವೆಂಟ್‍ನ ಅದ್ಧೂರಿ ಮನೋರಂಜನಾ ಕಾರ್ಯಕ್ರಮ ಡಿಸೆಂಬರ್ 10ರಂದು ಮಂಗಳೂರಿನ ಕಡಲ ಕಿನಾರೆಯಲ್ಲಿ ನಡೆಯಲಿದೆ ಎಂದು ಎ. ಎಸ್

ಸಿಂಗಿಂಗ್ ಟಿವಿ ರಿಯಾಲಿಟಿ ಶೋ “ಹಾಡು ನೀ ಹಾಡು” ಸೀಸನ್ 1 ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಸಮಾರಂಭ

ಕರಾವಳಿ ಕರ್ನಾಟಕದ ಪುಟಾಣಿ ಹಾಡುಗಾರರಿಗಾಗಿ ಸಜ್ಜಾಗಿರುವ ಹೊಚ್ಚ ಹೊಸ ಸಿಂಗಿಂಗ್ ಟಿವಿ ರಿಯಾಲಿಟಿ ಶೋ “ಹಾಡು ನೀ ಹಾಡು” ಸೀಸನ್ 1 ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಸಮಾರಂಭ ಉಡುಪಿ ಇಂದ್ರಾಳಿಯ ರಿದ್ಧಿ ಕ್ರಿಯೇಷನ್ಸ್ ಸಿನಿ ಸ್ಟುಡಿಯೋದಲ್ಲಿ ಜರುಗಿತು. ಈ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ, ಸಂಪಾದಕಿ, ಪತ್ರಕರ್ತೆ, ಖ್ಯಾತ ಚಿಂತಕಿ ಡಾ. ಸಂಧ್ಯಾ ಪೈ ಅವರು ಪೋಸ್ಟರ್ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕಿರಿಯ ವಯಸ್ಸಿನಲ್ಲಿ ಮಕ್ಕಳ

ಶ್ರೇಷ್ಠ ಗಾಯಕರ ಸ್ವರ ಅನುಕರಣೆಯೊಂದಿಗೆ ಪ್ರಸಿದ್ಧಿ ಪಡೆದ ಶಾಲಿ

ಮಂಜೇಶ್ವರ: ಸಂಗೀತದಿಂದ ಶಾಂತಿ ಸಾಮರಸ್ಯ ಸಾಧ್ಯ ಎಂಬುದನ್ನು ಸಮಾಜಕ್ಕೆ ತೋರಿಸಿ ಕೊಟ್ಟಿರುವ ಕೇರಳ ಕರ್ನಾಟಕ ಗಡಿ ಪ್ರದೇಶಗಳಲ್ಲಿ ತನ್ನ ಇಂಪಾದ ಮಧುರವಾದ ಕಂಠದಿಂದ ಇಲ್ಲೊಬ್ಬ ಕಲಾವಿದರೊಬ್ಬರು ಸಾಮಾಜಿಕ ಜಾಲ ತಾಣಗಳಲ್ಲಿ ವೈರಲಾಗುತಿದ್ದಾರೆ. ತನ್ನ ಇಂಪಾದ ಹಾಡುಗಳಿಂದ ಹಲವು ವೇದಿಕೆಗಳಲ್ಲಿ ಗುರುತಿಸಿಕೊಂಡಿರುವ ಈ ಕಲಾವಿದ ನೊಂದವರ ಪಾಲಿಗೂ ಆಶಾ ಕಿರಣವಾಗಿ ಚ್ಯಾರಿಟೇಬಲ್ ವತಿಯಿಂದ ನಡೆಸುವ ವೇದಿಕೆಗಳಲ್ಲೂ ಜನ ಮನ ಗೆದ್ದಿದ್ದಾರೆ. ಮಂಗಳೂರು ನಿವಾಸಿಯಾಗಿರುವ ಶಾಲಿ

ನ.27 ವಿಐಪೀಸ್ ಲಾಸ್ಟ್ ಬೆಂಚ್ ಸಿನಿಮಾದ ಆಂಥಮ್ ಸಾಂಗ್ ಡಿ ಬೀಟ್ಸ್ ಯೂಟ್ಯೂಬ್ ಚಾನಲ್‍ನಲ್ಲಿ ಬಿಡುಗಡೆ

ಎ.ಎಸ್. ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ಆಶೀಕಾ ಸುವರ್ಣ ನಿರ್ಮಾಣದಲ್ಲಿ ಪ್ರಧಾನ್ ಎಂಪಿ ನಿರ್ದೇಶನದಲ್ಲಿ ತಯಾರಾದ ವಿಐಪೀಸ್ ಲಾಸ್ಟ್ ಬೆಂಚ್ ತುಳು-ಕನ್ನಡ ಸಿನಿಮಾ ಇನ್ನೇನು ಕೆಲವೇ ದಿನಗಳಲ್ಲಿ ತೆರೆಕಾಣಲಿದ್ದು, ಸಿನಿಮಾದ ಆಂಥಮ್ ಸಾಂಗ್ ನವೆಂಬರ್ 27ರ ಭಾನುವಾರದಂದು ಬೆಳಿಗ್ಗೆ 11.11 ನಿಮಿಷಕ್ಕೆ ಬಿಡುಗಡೆಗೊಳ್ಳಲಿದೆ. ಡಿ ಬೀಟ್ಸ್ ಯೂಟ್ಯೂಬ್ ಚಾನೆಲ್‍ನಲ್ಲಿ ಸಿನಿಮಾದ ಆಂಥಮ್ ಸಾಂಗ್ ಬಿಡುಗಡೆಗೊಳ್ಳಲಿದೆ. ನಟ ಬೋಜರಾಜ ವಾಮಂಜೂರು ಈ

ಬಂಟ್ವಾಳ : ಉದಯೋನ್ಮುಖ ಚಿತ್ರಕಲಾವಿದ ಶಶಾಂಕ್

ಬಂಟ್ವಾಳ: ಕಲಾವಿದರಿಗೆ ಸೂಕ್ತ ಅವಕಾಶ ಹಾಗೂ ಪ್ರೊತ್ಸಾಹಗಳು ಸಿಕ್ಕಾಗ ಅವರ ಪ್ರತಿಭೆ ಅನಾವರಣಗೊಳ್ಳಲು ಸಾಧ್ಯವಿದೆ. ಬಂಟ್ವಾಳದ ಉದಯೋನ್ಮುಖ ಚಿತ್ರಕಲಾವಿದನೋರ್ವನಿಗೆ ಆತನ ಚಿತ್ರಕಲಾ ಶಿಕ್ಷಕರು ನೀಡಿದ ಪ್ರೋತ್ಸಾಹ ಹಾಗೂ ಹಿತೈಷಿಗಳು ನೀಡಿದ ಅವಕಾಶದಿಂದ ಇಂದು ಯಶಸ್ವಿ ಚಿತ್ರಕಲಾಕಾರನಾಗಿ ಮೂಡಿ ಬರುತಿದ್ದಾನೆ. ತಾಲೂಕಿನ ಪಾಣಮಂಗಳೂರಿನಲ್ಲಿರುವ ನವರಂಗ್ ಸ್ಮರಣಿಕ ಕೇಂದ್ರ ಹಾಗೂ ಅಲ್ಲೇ ಪಕ್ಕದಲ್ಲಿರುವ ಪೋನಸ್ ಹಲಸಿನ ಅಂಗಡಿಗೆ ಭೇಟಿ ನೀಡಿದಾಗ ಅದರ ಗೋಡೆಗಳಲ್ಲಿ

ಕಾಂತಾರ ಸಿನಿಮಾ ತಂಡಕ್ಕೆ ಕೋರ್ಟಿನಲ್ಲಿ ಗೆಲುವು ; ತೈಕ್ಕುಡಂ ತಕರಾರು ಅರ್ಜಿ ವಜಾ

ಕಾಂತಾರ ಸಿನಿಮಾದ ವರಾಹರೂಪಂ ಹಾಡಿನ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದ ಕೇರಳದ ತೈಕ್ಕುಡಂ ಬ್ರಿಡ್ಜ್ ಆಲ್ಬಂ ತಂಡಕ್ಕೆ ಭಾರೀ ಹಿನ್ನಡೆಯಾಗಿದೆ. ವರಾಹಂ ರೂಪಂ ಹಾಡು ಬಳಸದಂತೆ ತಾತ್ಕಾಲಿಕ ತಡೆಯಾಜ್ಞೆ ನೀಡಿದ್ದ ಕೋಜಿಕ್ಕೋಡ್ ನ್ಯಾಯಾಲಯ ವಿವಾದದ ಬಗ್ಗೆ ಅಂತಿಮ ಆದೇಶ ಹೊರಡಿಸಿದ್ದು, ತೈಕ್ಕುಡಂ ಬ್ರಿಡ್ಜ್ ಹಾಕಿದ್ದ ಅರ್ಜಿಯನ್ನೇ ವಜಾ ಮಾಡಿದೆ. ಕಾಂತಾರ ಸಿನಿಮಾ ದೇಶಾದ್ಯಂತ ಭಾರೀ ಸದ್ದು ಮಾಡಿದ ಬೆನ್ನಲ್ಲೇ ತೈಕ್ಕುಡಂ ಬ್ರಿಡ್ಜ್ ತಂಡದವರು ವರಾಹಂ ರೂಪಂ ಹಾಡಿನ ಬಗ್ಗೆ

ಪ್ರತಿ ದಿನ ಸೂರ್ಯ ನಮಸ್ಕಾರ ಏಕೆ ಮಾಡಬೇಕು?

ಪ್ರತಿ ದಿನ ಸೂರ್ಯ ನಮಸ್ಕಾರವನ್ನು ನಿಧಾನವಾಗಿ 5-10 ನಿಮಿಷಗಳ ಕಾಲ ಮಾಡುವುದ್ದರಿಂದ ಸುಮಾರು 20 ರಿಂದ 30 ಕ್ಯಾಲೊರಿಗಳನ್ನು ಕಡಿಮೆ ಮಾಡಲು ಸಾಧ್ಯವಿದೆ ಎಂದು ಸಲಹೆ ನೀಡುತ್ತಾರೆ. ಸೂರ್ಯ ನಮಸ್ಕಾರಗಳು ಅನೇಕ ಜನರ ಫಿಟ್‌ನೆಸ್ ದಿನಚರಿಗಳ ಅತ್ಯಗತ್ಯ ಪ್ರಮುಖವಾದುದಾಗಿದೆ. ಇದು ನಿಮ್ಮ ದೇಹದ ಹೆಚ್ಚುವರಿ ತೂಕವನ್ನು ಇಳಿಸಲು ಸಹಾಯಮಾಡುತ್ತದೆ. ಇದು ಒಂದು ಉತ್ತಮ ಅಭ್ಯಾಸದ ವ್ಯಾಯಾಮವಾಗಿದ್ದು, ನಿಮಗೆ ಉತ್ತಮ ಫಲಿತಾಂಶವನ್ನು ನೀಡಲು ಪೂರಕವಾಗಿದೆ.  ಏಕೆ

ಬಿಗ್ ಬಾಸ್ ಸ್ವರ್ಧಿ ರೂಪೇಶ್ ಶೆಟ್ಟಿಗೆ ಬೆದರಿಕೆ

ಮಂಗಳೂರು: ತುಳು ಸಿನಿಮಾ ನಟ, ಬಿಗ್ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿರುವ ಬಗ್ಗೆ ದೂರು ದಾಖಲಾಗಿದೆ. ಬೆದರಿಕೆ ಬಗ್ಗೆ ರೂಪೇಶ್ ಕುಟುಂಬದ ಸದಸ್ಯರು ಮಂಗಳೂರು ಪೆÇಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಬಿಗ್ಬಾಸ್ನಲ್ಲಿ ರೂಪೇಶ್ ಹೇಳಿರುವ ಹೇಳಿಕೆಗಳ ಹಿನ್ನೆಲೆ ಕೆಲವರು ಬೆದರಿಕೆ ಹಾಕಿದ್ದಾರೆ ಎಂದು ದೂರಲಾಗಿದೆ. ರೂಪೇಶ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ರೂಪೇಶ್ ಅವರ ಕುಟುಂಬ ಸದಸ್ಯರು ದೂರು ನೀಡಿದ್ದು,

ಮಂಗಳೂರು : ಕಾಂತಾರ ಸಿನಿಮಾ ವೀಕ್ಷಿಸಿದ ಧರ್ಮಸ್ಥಳದ ಖಾವಂದರು

ದೈವದ ಮಹತ್ವ ಸಾರಿದ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿರುವ ರಿಷಬ್ ಶೆಟ್ಟಿ ನಟನೆಯ `ಕಾಂತಾರ’ ಚಿತ್ರವನ್ನು ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭೆ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಕುಟುಂಬಸ್ಥರೊಂದಿಗೆ ಶನಿವಾರ ರಾತ್ರಿ ವೀಕ್ಷಿಸಿದರು.ಮಂಗಳೂರಿನ ಭಾರತ್ ಮಾಲ್ ಬಿಗ್ ಸಿನಿಮಾಸ್‌ನಲ್ಲಿ ರಾತ್ರಿ ಕಾಂತಾರ ಸಿನಿಮಾ ವೀಕ್ಷಿಸಿ ಮೆಚ್ಚುಗೆ ವ್ಯಕ್ತ ಪಡಿಸಿದರು. ಪತ್ನಿ ಮತ್ತು ಕುಟುಂಬ ಸದಸ್ಯರು ಅವರೊಂದಿಗೆ ಚಿತ್ರ ಮಂದಿರಕ್ಕೆ ಆಗಮಿಸಿದ್ದರು. ಚಿತ್ರ

ಪೇಪರ್ ಸ್ಟೂಡೆಂಟ್ ತುಳು ಸಿನಿಮಾ – ಡಿಸೆಂಬರ್ 23ರಂದು ಸಿನಿಮಾ ಬಿಡುಗಡೆ

ಪ್ರಥಮ ಫಿಲಮ್ ಪ್ರೊಡಕ್ಷನ್ ಬ್ಯಾನರಡಿಯಲ್ಲಿ ತಯಾರಾದ ವಾದಿರಾಜ ಕೆ ಉಪ್ಪೂರು ನಿರ್ದೇಶನ ಮತ್ತು ನಿರ್ಮಾಣದ ಸಿನಿಮಾ ಪೇಪರ್ ಸ್ಟೂಡೆಂಟ್ ತುಳು ಸಿನಿಮಾ ಡಿಸೆಂಬರ್ 23ರಂದು ಬೆಂಗಳೂರು, ಕರಾವಳಿ ಸೇರಿದಂತೆ ಮುಂಬೈ. ಗಲ್ಫ್ ರಾಷ್ಟಗಳಲ್ಲೂ ಬಿಡುಗಡೆಗೊಳ್ಳಲಿದೆ. ಈ ಬಗ್ಗೆ ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಚಿತ್ರದ ನಿರ್ದೇಶಕ ವಾದಿರಾಜ್ ಕೆ ಉಪ್ಪೂರು ಅವರು ಮಾತನಾಡಿ ಪೇಪರ್ ಸ್ಟೂಡೆಂಟ್ ಎಂಬ ಚಲನಚಿತ್ರವು ಸ್ನೇಹ, ಪರಸ್ಪರ ನಂಬಿಕೆಯನ್ನು ಈ