Home Archive by category ರಾಜಕೀಯ (Page 8)

ಪುತ್ತೂರು: ಬರಪರಿಹಾರ ಬಿಡುಗಡೆ ಮಾಡದಿದ್ದಲ್ಲಿ ವಿಧಾನಸಭೆಗೆ ಮುತ್ತಿಗೆ ಚಳುವಳಿ: ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಪುತ್ತೂರು: ರಾಜ್ಯದ 216 ತಾಲೂಕುಗಳಲ್ಲಿ ಭೀಕರ ಬರಗಾಲ ಆವರಿಸಿದೆ. 36 ಲಕ್ಷ ಹೆಕ್ಟೇರ್ ಕೃಷಿ ಮತ್ತು 3 ಲಕ್ಷ ಹೆಕ್ಟೇರ್ ತೋಟಗಾರಿಕೆ ಪ್ರದೇಶದಲ್ಲಿ ಬರಗಾಲದ ಛಾಯೆ ಆವರಿಸಿದೆ. ಒಟ್ಟಾರೆ ರಾಜ್ಯದಲ್ಲಿ ಸುಮಾರು 33 ಸಾವಿರ ಕೋಟಿ ರೂ. ನಷ್ಟ ಅಂದಾಜಿಸಲಾಗಿದೆ. ಇಷ್ಟೆಲ್ಲ ಆಗಿದ್ದರೂ ಸಿದ್ದರಾಮಯ್ಯ ಸರಕಾರ ಕೇವಲ 320 ಕೋಟಿ ರೂ. ಮಾತ್ರ ಬಿಡುಗಡೆ ಮಾಡಿದೆ. ಸರಕಾರ ಒಂದು

ಮಂಗಳೂರು: ನಿಗಮ ಮಂಡಳಿಗಳಿಗೆ ಶೀಘ್ರ ಅಧ್ಯಕ್ಷರ ನೇಮಕ: ಸಿಎಂ ಸಿದ್ದರಾಮಯ್ಯ

ಹಲವು ಸಮಯದಿಂದ ಬಾಕಿ ಇರುವ ನಿಗಮ ಮಂಡಳಿಗಳಿಗೆ ಶೀಘ್ರ ಅಧ್ಯಕ್ಷರ ನೇಮಕ ಮಾಡಲಾಗುವುದು. ಮೊದಲ ಹಂತದಲ್ಲಿ ಶಾಸಕರಿಗೆ ಆದ್ಯತೆ ನೀಡಿ, ಎರಡನೇ ಹಂತದಲ್ಲಿ ಕಾರ್ಯಕರ್ತರಿಗೆ ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಗೃಹ ಸಚಿವ ಜಿ. ಪರಮೇಶ್ವರ ಅವರು ಮನೆಗೆ ಊಟಕ್ಕೆ ಕರೆದಿದ್ದರು. ನಾನು ಮತ್ತು ಕೆಲವು ಸಚಿವರು ಹೋಗಿದ್ದೆವು. ಅಲ್ಲಿ

ಸುಳ್ಯ: ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಕಲೆಕ್ಷನ್ ಕೇಂದ್ರವಾಗಿದೆ. ಬರಕ್ಕೆ ತುತ್ತಾಗಿರುವ ರೈತರಿಗೆ ಪರಿಹಾರ ನೀಡಿಲ್ಲ. ತುಷ್ಟೀಕರಣದಲ್ಲಿ ಸರ್ಕಾರ ಮುಳುಗಿದೆ. ಇತ್ಯಾದಿ ಕಾಂಗ್ರೆಸ್ ಸರ್ಕಾರದ ವೈಫಲ್ಯವನ್ನು ಖಂಡಿಸಿ ಬಿಜೆಪಿ ವತಿಯಿಂದ ಸುಳ್ಯದಲ್ಲಿ ಪ್ರತಿಭಟನೆ ನಡೆಸಿದರು. ಸುಳ್ಯದ ತಾಲೂಕು ಕಚೇರಿ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ಮುಖಂಡರು, ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ.

ಸೌಜನ್ಯ ಪ್ರಕರಣ ಮರುತನಿಖೆಗೆ ಅವಕಾಶವಿಲ್ಲ-ಬಿಜೆಪಿ ಶಾಸಕರ ನಿಯೋಗಕ್ಕೆ ಉತ್ತರಿಸಿದ ಸಿ.ಎಂ.

ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸುವಂತೆ ಒತ್ತಾಯಿಸಿ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗ ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಈ ಸಂದರ್ಭ ನಿಯೋಗದೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಲು ರಾಜ್ಯ ಸರಕಾರಕ್ಕೆ ಕಾನೂನಿನಲ್ಲಿ ಅವಕಾಶವಿರುವುದಿಲ್ಲ. ಈ ವಿಷಯವನ್ನು ಸೌಜನ್ಯಳ ಪೋಷಕರಿಗೆ ನಾನು ತಿಳಿಸಿದ್ದೇನೆ. ಈಗಾಗಲೇ ಕಾನೂನು ಸಲಹೆಯನ್ನು ನಾನು ಪಡೆದಿರುವುದರಿಂದ

ಕಾಂಗ್ರೆಸ್ ಸೇರಲು ತಾಲೂಕು, ಜಿಲ್ಲೆಯ ಜನ ಉತ್ಸುಕರಾಗಿದ್ದಾರೆ :ಜಗದೀಶ್ ಶೆಟ್ಟರ್

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ. ಕಾಂಗ್ರೆಸ್ 12 ರಿಂದ 15 ಸ್ಥಾನ ಗೆಲ್ಲುವುದು ನಿಶ್ಚಿತ. ಸದ್ಯದ ಪರಿಸ್ಥಿತಿ ನೋಡಿದ್ರೆ 15ಕ್ಕಿಂತ ಹೆಚ್ಚು ಸ್ಥಾನ ಬಂದರೂ ಆಶ್ಚರ್ಯ ಪಡಬೇಕಾಗಿಲ್ಲ ಎಂದು ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್ ಹೇಳಿದರು. ಅವರು ಉಡುಪಿಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಕಾಂಗ್ರೆಸ್ ಸೇರಲು ರಾಜ್ಯದ ಎಲ್ಲಾ ತಾಲೂಕು ಜಿಲ್ಲೆಯ ಜನ ಉತ್ಸುಕರಾಗಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಇನ್ನೂ ದಯನೀಯ

ಉಳ್ಳಾಲ : ಎಸ್‍ಡಿಪಿಐ ಅಭ್ಯರ್ಥಿಗಳನ್ನು ಬೆಂಬಲಿಸಿದ ಬಿಜೆಪಿ ಸದಸ್ಯರಿಬ್ಬರ ಉಚ್ಛಾಟನೆ

ತಲಪಾಡಿ ಗ್ರಾಮ ಪಂಚಾಯಿತಿನಲ್ಲಿ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಎಸ್‍ಡಿಪಿಐ ಅಭ್ಯರ್ಥಿಗಳನ್ನು ಬೆಂಬಲಿಸಿದ ಇಬ್ಬರು ಬಿಜೆಪಿ ಬೆಂಬಲಿತ ಸದಸ್ಯರನ್ನು ಜಿಲ್ಲಾಧ್ಯಕ್ಷರ ಆದೇಶದಂತೆ ತಕ್ಷಣದಿಂದ ಪಕ್ಷದ ಚಟುವಟಿಕೆಗಳಿಂದ ಉಚ್ಛಾಟಿಸಲಾಗುವುದು ಹಾಗೂ ಮುಂದಿನ ಆರು ವರ್ಷಗಳ ಕಾಲ ಪಕ್ಷಕ್ಕೆ ಬರದಂತೆ ನಿರ್ಭಂಧಿಸಲಾಗುವುದು ಎಂದು ಮಂಗಳೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್ ಹೇಳಿದ್ದಾರೆ. ಅವರು ಪಂಡಿತ್ ಹೌಸ್‍ನ ಚುನಾವಣಾ

ಶಾಸಕ ಯಶ್‍ಪಾಲ್ ಸುವರ್ಣ ಹೇಳಿಕೆಗೆ ಕಾಂಗ್ರೆಸ್‍ನಿಂದ ಖಂಡನೆ

ಬಿಜೆಪಿ ಪ್ರತಿಭಟನೆ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಗೃಹ ಸಚಿವರ ಕೌಟುಂಬಿಕ ವಿಚಾರಗಳ ಬಗ್ಗೆ ನೀಡಿರುವ ಹೇಳಿಕೆ ವಿಚಾರವಾಗಿ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಪ್ರಸಾದ ರಾಜ್ ಕಾಂಚನ್ ಅವರು, ಕಾಲೇಜಿನಲ್ಲಿ ನಡೆದಿರುವ ವಿಡಿಯೊ ಪ್ರಕರಣದಲ್ಲಿ ಪೆÇಲೀಸರು ನಿಷ್ಪಕ್ಷಪಾತ ತನಿಖೆಯನ್ನ ನಡೆಸಿದ್ದಾರೆ. ಕಾಲೇಜಿನ ಅಡಳಿತ ಮಂಡಳಿ ಕೂಡ ಪೊಲೀಸ್ರ ತನಿಖೆಗಳಿಗೆ ಸಹಕರಿಸಿದ್ದಾರೆ. ಅದರೂ ಕೂಡ

ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು : ರಾಷ್ಟ್ರೀಯ ಬಿಲ್ಲವ ಈಡಿಗ ಮಹಾಮಂಡಳಿ ಜಿಲ್ಲಾ ಸಮಿತಿ ಆಗ್ರಹ

ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಬಿ.ಕೆ ಹರಿಪ್ರಸಾದ್ ಅವರಿಗೆ ಶೀಘ್ರದಲ್ಲೇ ಸೂಕ್ತ ಸಚಿವ ಸ್ಥಾನ ನೀಡಬೇಕೆಂದು ರಾಷ್ಟ್ರೀಯ ಬಿಲ್ಲವ ಈಡಿಗ ಮಹಾಮಂಡಳಿ ದ.ಕ. ಜಿಲ್ಲಾ ಸಮಿತಿ ಆಗ್ರಹಿಸಿದೆ.ಈ ಬಗ್ಗೆ ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ರಾಷ್ಟ್ರೀಯ ಬಿಲ್ಲವ ಈಡಿಗ ಮಹಾಮಂಡಳಿಯ ರಾಜ್ಯ ಉಪಾಧ್ಯಕ್ಷ ಜಿತೇಂದ್ರ ಜೆ. ಸುವರ್ಣ ಅವರು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವಲ್ಲಿ ಬಿ.ಕೆ ಹರಿಪ್ರಸಾದ್‍ರವರ ಪಾತ್ರವೂ

ಮಣಿಪುರದಲ್ಲಿ ಹಿಂಸಾಚಾರ ಪ್ರಾಯೋಜಿತ ಕಾರ್ಯಕ್ರಮ : ಶಾಸಕ ಉಮಾನಾಥ್ ಕೋಟ್ಯಾನ್

ಮೂಡುಬಿದಿರೆ: ಮಣಿಪುರ ರಾಜ್ಯದಲ್ಲಿ ಹಲವಾರು ದಿನಗಳಿಂದ ಹಿಂಸಾಚಾರ, ಅತ್ಯಾಚಾರ, ಅನಾಚಾರಗಳು ನಡೆಯುತ್ತಿದ್ದು, ಇದು ಸರಕಾರದ ಹೆಸರನ್ನು ಕೆಡಿಸಲು ವಿಪಕ್ಷಗಳು ಮಾಡಿರುವ ಪ್ರಾಯೋಜಿತ ಕಾರ್ಯಕ್ರಮವಾಗಿದೆ ಎಂದು ಶಾಸಕ ಉಮಾನಾಥ ಕೋಟ್ಯಾನ್ ಆರೋಪಿಸಿದರು. ಅವರು ಮಣಿಪುರ ಘಟನೆಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು. ಮಣಿಪುರ ರಾಜ್ಯದಲ್ಲಿ ಸಾವಿರಾರು ಎಕರೆ ಪ್ರದೇಶದಲ್ಲಿ ಅಕ್ರಮವಾಗಿ ಗಾಂಜಾ, ಮಾದಕ ವಸ್ತುಗಳನ್ನು ಬೆಳೆಸುತ್ತಿದ್ದಾರೆ ಇದನ್ನು ಸರಕಾರ

ಮಣಿಪುರ ಹೊತ್ತಿ ಉರಿಯುವಾಗ ದೇಶದ ಪ್ರಧಾನಿ ಕರ್ನಾಟಕದಲ್ಲಿ ಚುನಾವಣಾ ಪ್ರಚಾರ, ಆನಂತರ ವಿದೇಶಿ ಪ್ರವಾಸ ; ನರೇಂದ್ರ ನಾಯಕ್ ವ್ಯಂಗ್ಯ

ಕಳೆದ ಮೇ ತಿಂಗಳ ಮೂರರಂದು ಮಣಿಪುರದಲ್ಲಿ ಹಿಂಸೆ ಪ್ರಾರಂಭವಾದಾಗ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿ ಅಬ್ಬರದ ಚುನಾವಣಾ ಪ್ರಚಾರದಲ್ಲಿ ತಲ್ಲಿನರಾಗಿದ್ದರು ಆನಂತರ ವಿದೇಶ ಪ್ರವಾಸದಲ್ಲಿಯೇ ಖುಷಿ ಪಡೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಇತಿಹಾಸ ಕ್ಷಮಿಸದು ಎಂದು ಅಖಿಲ ಭಾರತ ವಿಚಾರವಾದಿ ಸಂಘದ ರಾಷ್ಟ್ರ ಅಧ್ಯಕ್ಷರಾದ ಪ್ರೊಫೆಸರ್ ನರೇಂದ್ರ ನಾಯಕ್ ರವರು ಮಣಿಪುರದಲ್ಲಿ ನಡೆಯುತ್ತಿರುವ ಆದಿವಾಸಿಗಳ ಮೇಲಿನ ಹಿಂಸಾಚಾರದ ಘಟನೆಗಳನ್ನು ಖಂಡಿಸಿ ಆದಿವಾಸಿ