Home Archive by category ವಾಣಿಜ್ಯ (Page 2)

ಎಂಸಿಸಿ ಬ್ಯಾಂಕಿನ ವಾರ್ಷಿಕ ಸಾಮಾನ್ಯ ಸಭೆ, ರೂ.10.38 ಕೋಟಿ ನಿವ್ವಳ ಲಾಭ, ಶೇಕಡಾ 10 ಡಿವಿಡೆಂಡ್ ಘೋಷಣೆ

ಎಂ.ಸಿ.ಸಿ. ಬ್ಯಾಂಕಿನ ವಾರ್ಷಿಕ ಮಹಾಸಭೆಯು ಮಂಗಳೂರಿನ ಸಂತ ಅಲೋಶಿಯಸ್ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೋ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ, ಉಪಾಧ್ಯಕ್ಷ ಜೆರಾಲ್ಡ್ ಜೂಡ್ ಡಿಸಿಲ್ವಾ ಮತ್ತು ವೃತ್ತಿಪರ ನಿರ್ದೇಶಕ ಸಿ.ಜಿ.ಪಿಂಟೊ ಇವರು ದೀಪ ಬೆಳಗಿಸುವ ಮೂಲಕ ಸಭೆಯನ್ನು ಆರಂಭಿಸಲಾಯಿತು.

ವೆಸ್ಟ್ ಕೋಸ್ಟ್ ಶೋ ರೂಮ್ ನಲ್ಲಿ ದ್ವಿಚಕ್ರ ವಾಹನ ಸವಾರರ ಕನಸು ನನಸಾಗಿಸುವ ಅವಕಾಶ

ಮಂಗಳೂರಿನ ವೆಸ್ಟ್ ಕೋಸ್ಟ್ ಶೋರೂಮ್ ನಲ್ಲಿ ಅಮೇರಿಕಾ ಮೂಲದ ಜನಪ್ರಿಯ ದ್ವಿಚಕ್ರ ವಾಹನ ತಯಾರಾಕರದ ಹಾರ್ಲೆ ಡೇವಿಡ್ಸನ್ ನ ಹೊಸ ಹಾರ್ಲೆ ಡೇವಿಡ್ಸನ್ *440, ಹಾರ್ಲೆ ಎವಿಡ್ ಮತ್ತು ಎಸ್ ಡೇವಿಡ್ಸನ್ ಬಿಡುಗಡೆಯಾಗಿದ್ದು ಭಾರತೀಯ ಮಾರುಕಟ್ಟೆಗೆ ಹೊಸ ಸಂಚಲನ ಸೃಷ್ಟಿಸಿದೆ. ಈಗಾಗಲೇ ಉತ್ತಮ ಸ್ಪಂದನೆ ಸಿಗುತ್ತಿದ್ದೂ,ಆಗಸ್ಟ್ 15 ರ ಬಳಿಕ ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾರ್ಲೆ ಡೇವಿಡ್ಸನ್ ರಸ್ತೆಗಿಳಿಯಲಿದೆ. ಈಗಾಗಲೇ ಮುಂಗಡ ಬುಕಿಂಗ್ ತೆರೆದಿದ್ದು

ಪಣಪಿಲದಲ್ಲಿ ಮತ್ಸ್ಯ ಮಿಲನ ಮಾಹಿತಿ ಕಾರ್ಯಾಗಾರ

ಮೂಡುಬಿದಿರೆ: ಮೀನು ಕೃಷಿಕರ ದಿನದ ಅಂಗವಾಗಿ ಕರ್ನಾಟಕ ಪಶು ವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿ.ವಿ.ಬೀದರ್, ಭಾ.ಕೃ.ಸಂ.ಪ. ಕೃಷಿ ವಿಜ್ಞಾನ ಕೇಂದ್ರ ದ.ಕ.ಮಂಗಳೂರು ಮತ್ತು ಮೀನುಗಾರಿಕೆ ಇಲಾಖೆ, ದ.ಕ.ಜಿಲ್ಲಾ ಪಂಚಾಯತ್ ಇವುಗಳ ವತಿಯಿಂದ ಮೀನು ಸಾಕಾಣಿಕೆ ಮಾಹಿತಿ ಕಾರ್ಯಾಗಾರ ಹಾಗೂ ಮೀನು ಹಿಡಿಯುವ ಕಾರ್ಯಕ್ರಮ “ಮತ್ಸ್ಯ ಮಿಲನ” ಪಣಪಿಲ ಕೊಟ್ಟರಿಬೆಟ್ಟು ರಾಜ್ ಫಿಶ್ ಫಾರ್ಮಿಂಗ್‍ನಲ್ಲಿ ನಡೆಯಿತು. ಮಂಗಳೂರು ಕೆ.ವಿ.ಕೆ ಯ

ಕಂಕನಾಡಿ ವೆಸ್ಟ್‌ಕೋಸ್ಟ್ ಶೋರೂಂ : ಜೂನ್ 21 ಫ್ಯಾಷನ್ ಪ್ಲಸ್ ದ್ವಿಚಕ್ರ ವಾಹನ ಬಿಡುಗಡೆ

ಮಂಗಳೂರಿನ ಕಂಕನಾಡಿಯಲ್ಲಿರುವ ವೆಸ್ಟ್‌ಕೋಸ್ಟ್ ಶೋರೂಂನಲ್ಲಿ ವಿಶಿಷ್ಟ ವಿನ್ಯಾಸದ ವಾಹಗಳನ್ನು ಮಾರುಕಟ್ಟೆಗೆ ಪರಿಚಯಿಸುತ್ತಿದ್ದಾರೆ. ಇದೀಗ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ಫ್ಯಾಷನ್ ಪ್ಲಸ್ ದ್ವಿಚಕ್ರ ವಾಹನವನ್ನು ಜೂನ್ 21 ರಂದು ಮಂಗಳೂರಿನ ಮಾರುಕಟ್ಟೆಗೆ ಬಿಡುಗಡೆಗೊಳಿಸಲಿದ್ದಾರೆ. ಪ್ರತಿಷ್ಠಿತ ವೆಸ್ಟ್ ಕೋಸ್ಟ್ ಶೋರೂಂ ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುತ್ತಿದ್ದು, ಗ್ರಾಹಕರ ಅಚ್ಚುಮೆಚ್ಚಿನ ಶೋರೂಂ ಆಗಿದೆ. ವೆಸ್ಟ್ ಕೋಸ್ಟ್ ಶೋರೂಂನ ದ್ವಿಚಕ್ರ

ಉಡುಪಿ ಮಲಬಾರ್ ಗೋಲ್ಡ್ & ಡೈಮಂಡ್ಸ್‍ನಲ್ಲಿ ಡೈಮಂಡ್ಸ್ ಉತ್ಸವ

ಉಡುಪಿ :ಮಲಬಾರ್ ಗೋಲ್ಡ್ & ಡೈಮಂಡ್ಸ್ ನಲ್ಲಿ ಡೈಮಂಡ್ಸ್ ಉತ್ಸವವನ್ನು ಅನಾವರಣಗೊಳಿಸಲಾಯಿತು. ಮೇ 13 ರಿಂದ 22 ರವರೆಗೆ ನಡೆಯಲಿರುವ ಈ ಉತ್ಸವದಲ್ಲಿ ಚಿನ್ನ ಮತ್ತು ವಜ್ರಾಭರಣಗಳು ಹಾಗೂ ಇತರೆ ಉತ್ಪನ್ನಗಳ ಸಂಗ್ರಹ ಹೊಂದಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಶ್ರೀಮತಿ ವರಲಕ್ಷ್ಮಿ ಮಾತನಾಡಿ ಡೈಮಂಡ್ಸ್ ನಲ್ಲಿ ಅತುತ್ತಮ ಸಂಗ್ರಹದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು,ಶ್ರೀಮತಿ ಶಾಲಿನಿ ಸುರೇಶ್ ಮಾತನಾಡಿ ಗುಣಮಟ್ಟ ಹಾಗೂ ಪಾರದರ್ಶಕತೆ ಬಗ್ಗೆ ಮೆಚ್ಚುಗೆ ವ್ಯಕ್ತ

ಮೇ 7ರಂದು ಬಿ.ಸಿ ರೋಡ್‍ನ ಸೋನಾ ಟಿವಿಎಸ್‍ನಲ್ಲಿ ಟಿವಿಎಸ್ ರೋನಿನ್ ದ್ವಿಚಕ್ರ ವಾಹನ ಬಿಡುಗಡೆ

ಬಿ.ಸಿ. ರೋಡ್‍ನಲ್ಲಿ ಕಾರ್ಯಾಚರಿಸುತ್ತಿರುವ ಸೋನಾ ಟಿವಿಎಸ್ ಶೋರೂಂನಲ್ಲಿ ಅತ್ಯಾಧುನಿಕ ಶೈಲಿಯ ಟಿವಿಎಸ್ ರೋನಿನ್ ದ್ವಿಚಕ್ರ ವಾಹನ ಮೇ 7ರಂದು ಮಾರುಕಟ್ಟೆಗೆ ಬಿಡುಗಡೆಗೊಳ್ಳಲಿದೆ. ಪ್ರತಿಷ್ಠಿತ ಟಿವಿಎಸ್ ಕಂಪೆನಿಯ ದ್ವಿಚಕ್ರ ವಾಹನಗಳು ವಿವಿಧ ವಿನ್ಯಾಸ ಮತ್ತು ಆತ್ಯಾಕರ್ಷಕ ಶೈಲಿ ಹಾಗೂ ದ್ವಿಚಕ್ರ ಪ್ರೀಯರ ಮೆಚ್ಚುಗೆಗೆ ಪಾತ್ರವಾಗಿದೆ. ಇದೀಗ ಬಿ.ಸಿ ರೋಡ್‍ನಲ್ಲಿರುವ ಸೋನಾ ಟಿವಿಎಸ್ ಶೋರೂಂನಲ್ಲಿ ಟಿವಿಎಸ್ ರೋನಿನ್ ದ್ವಿಚಕ್ರ ವಾಹನ ಮೇ 7ರಂದು

ಬಂಟ್ವಾಳದ ವಿಎನ್‍ಆರ್ ಗೋಲ್ಡ್‍ನಲ್ಲಿ ಅಕ್ಷಯ ತೃತೀಯ ಸಂಭ್ರಮ

ಬಂಟ್ವಾಳದ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ವಿಎನ್‍ಆರ್ ಗೋಲ್ಡ್‍ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ಗ್ರಾಹಕರಿಗೆ ಅತೀ ಕಡಿಮೆ ದರದಲ್ಲಿ ಚಿನ್ನಾಭರಣಗಳನ್ನು ಖರೀದಿ ಮಾಡುವ ಅವಕಾಶವಿದೆ. ಗ್ರಾಹಕರು ಎಪ್ರಿಲ್ 22ರಂದು ವಿಎನ್‍ಆರ್ ಮಳಿಗೆಗೆ ಭೇಟಿ ನೀಡಿ ಚಿನ್ನಾಭರಣವನ್ನು ಖರೀದಿಸಿ ಸಂಭ್ರಮಿಸಬಹುದು. ಅಕ್ಷಯ ತೃತೀಯದಂದು ಚಿನ್ನ ಖರೀದಿ ಮಾಡುವುದು ಅದೃಷ್ಟ ಹಾಗೂ ಸಮೃದ್ಧಿಯ ಸಂಕೇತ ಎಂದೇ ಭಾವಿಸಲಾಗಿದೆ. ಯಾಕೆಂದ್ರೆ ಈ ದಿನವನ್ನು ಮಂಗಳಕರ

ಬಿಸಿಸಿಐ ವತಿಯಿಂದ `ಹೊಟೇಲ್ ತಾಜ್ ವಿವಾಂತದಲ್ಲಿ ಇಫ್ತಾರ್ ಕೂಟ

ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿ (ಬಿಸಿಸಿಐ) ಮಂಗಳೂರು ಇದರ ವತಿಯಿಂದ ಇಫ್ತಾರ್ ಕೂಟವು ನಗರದ ಹೊಟೇಲ್ ತಾಜ್ ವಿವಾಂತ' ಹೊಟೇಲ್ ನಲ್ಲಿ ನಡೆಯಿತು. ಈ ಸಂದರ್ಭ ರಮಝಾನ್ ತಿಂಗಳು ಮತ್ತು ಝಕಾತ್ ವಿಚಾರವಾಗಿ ಕಚ್ಚಿ ಮೆಮನ್ ಮಸ್ಜಿದ್‍ನ ಖತೀಬ್ ವೌಲಾನ ಶುಹೈಬ್ ನದ್ವಿ ವಿಶೇಷ ಉಪನ್ಯಾಸ ನೀಡಿದರು.ರಮಝಾನ್ ಅಲ್ಲಾಹನ ಉಡುಗೊರೆಯಾಗಿದೆ. ಸೀಮಿತ ಅವಧಿಯಲ್ಲಿ ನೂರಾರು ಪಟ್ಟು ಪುಣ್ಯ ಸಂಪಾದಿಸುವ ಈ ತಿಂಗಳ ಮಹತ್ವವನ್ನು ಪ್ರತಿಯೊಬ್ಬ ಮುಸಲ್ಮಾನ

ಹೊಟೇಲ್ ಹಿರಾ ಇಂಟರ್ ನ್ಯಾಷನಲ್ ಮಂಗಳೂರಿನ ಪಂಪ್‍ವೆಲ್ ಬಳಿ ಹೊಟೇಲ್ ಶುಭಾರಂಭ

ಮಂಜೇಶ್ವರ: ದೇಶಿ, ವಿದೇಶಿ ಗ್ರಾಹಕರ ಅಪೇಕ್ಷೆಯನ್ನು ಪೂರೈಸುವ ವಿಭಿನ್ನತೆಯೊಂದಿಗೆ, ಅಂತರಾಷ್ಟ್ರೀಯ ಗುಣಮಟ್ಟದ ಸೌಲಭ್ಯವುಳ್ಳ ಹೊಟೇಲ್ ಹಿರಾ ಇಂಟರ್ ನ್ಯಾಷನಲ್, ಇದೀಗ ಮಂಗಳೂರಿನಲ್ಲಿ ಶುಭಾರಂಭಗೊಂಡಿದೆ. ಮಂಗಳೂರಿನ ಪಂಪ್ವೆಲ್ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ತಲೆ ಎತ್ತಿ ನಿಂತಿರುವ ಮಂಜೇಶ್ವರ ಉದ್ಯಾವರ ನಿವಾಸಿ ಆಲಿ ಕುಟ್ಟಿ ಹಾಜಿಯವರ ಮಾಲಕತ್ವದಲ್ಲಿರುವ ನೂತನ ಕಟ್ಟಡದಲ್ಲಿ ಶುಭಾರಂಭಗೊಂಡಿತು. ಅಂತರಾಷ್ಟ್ರೀಯ ಗುಣಮಟ್ಟದ, ಕೇವಲ ಫೈವ್ ಸ್ಟಾರ್

ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ : 11ನೇ ಸಾಲೆತ್ತೂರು ಶಾಖೆಯ ಶುಭಾರಂಭ

ಬಂಟ್ವಾಳ: ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಇದರ 11ನೇ ಸಾಲೆತ್ತೂರು ಶಾಖೆ ಸಾಲೆತ್ತೂರಿನ ರಥನ್ ಕಾಂಪ್ಲೆಕ್ಸ್‍ನಲ್ಲಿ ಶುಭಾರಂಭಗೊಂಡಿತು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ನೂತನ ಶಾಖೆಯನ್ನು ಉದ್ಘಾಟಿಸಿದರು. ಅವರು ಮಾತನಾಡಿ ಮೂರ್ತೆದಾರಿಕೆ ಕಡಿಮೆಯಾಗುತ್ತ ಬರುತ್ತಿದ್ದಂತೆಯೇ ಮೂರ್ತೆದಾರರ ಸಹಕಾರಿ ಸಂಘವನ್ನು ಸ್ಥಾಪನೆ ಮಾಡುವ ಮೂಲಕ ಬ್ಯಾಂಕಿಂಗ್ ಕ್ಷೇತ್ರಕ್ಕೆ ಕಾಲಿಟ್ಟ ಪರಿಣಾಮ ಇಂದು