Home Archive by category ವಾಣಿಜ್ಯ (Page 3)

ವೆಸ್ಟ್ ಕೋಸ್ಟ್ ಶೋರೂಂನಲ್ಲಿ ಮಹಿಳಾ ದಿನಾಚರಣೆ ಪ್ರಯುಕ್ತ ಗ್ರಾಹಕರಿಗೆ ಆಫರ್

ಮಂಗಳೂರಿನ ಪ್ರತಿಷ್ಠಿತ ದ್ವಿಚಕ್ರ ವಾಹನಗಳ ಶೋರೂಂ ಆದ ವೆಸ್ಟ್ ಕೋಸ್ಟ್ ನಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್ಗಳನ್ನು ನೀಡುತ್ತಿದ್ದಾರೆ.ದ್ವಿಚಕ್ರ ವಾಹನಗಳ ಫ್ರೀ ವಾಶ್ ಜೊತೆಗೆ ತೈಲದ ಮೇಲೆ ಶೇ.10ರಷ್ಟು ರಿಯಾಯಿತಿ, ಲೇಬರ್ ಕೆಲಸದಲ್ಲಿ ಶೇ.30ರಷ್ಟು ರಿಯಾಯಿತಿ, ದ್ವಿಚಕ್ರ ವಾಹನಗಳ ಬಿಡಿಭಾಗಗಳ ಮೇಲೆ ಶೇ.5ರಷ್ಟು ರಿಯಾಯಿತಿಯನ್ನು

ಯಕ್ಷ ಧ್ರುವ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ಉದ್ಘಾಟನೆ

ದೇರಳಕಟ್ಟೆ: ಯಕ್ಷಧ್ರುವ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭ ದೇರಳಕಟ್ಟೆಯ ಕಂಫರ್ಟ್ ಆಫ್ ಹೋಟೆಲ್‍ನ ನೆಲಮಹಡಿಯಲ್ಲಿ ನಡೆಯಿತು.ಮುಂಬಯಿಯ ಹೇರಂಭಾ ಇಂಡಸ್ಟೀಸ್ ಲಿ. ಮತ್ತು ಕೆಮಿನೋ ಫಾರ್ಮಾ ಅಧ್ಯಕ್ಷಕನ್ಯಾನ ಸದಾಶಿವ ಶೆಟ್ಟಿ ನೂತನ ಸೊಸೈಟಿಯನ್ನು ಉದ್ಘಾಟಿಸಿದರು.ಶ್ರೀ ಕ್ಷೇತ್ರ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿ ಮಾತನಾಡಿ ಸಂಪತ್ತಿನ ಗಳಿಕೆ, ಬಳಕೆ ಹಾಗೂ ಉಳಿಕೆಧರ್ಮಯುಕ್ತವಾಗಿ ಮಾಡಬೇಕು. ಒಂದು ಕೈಗೆ ಮತ್ತೊಂದು

Special MSME Vendors’ Meet for SC / ST and Women Entrepreneurs

Mangalore Refinery and Petrochemicals Limited (MRPL) held Special MSME Vendors’ Meet for SC / ST and Women Entrepreneurs at Hotel AJ Grand, Mangalore on 2nd March 2023.  MRPL officials presented overview of MRPL’s procurement procedure, MSME initiatives and benefits of the Government eMarketplace (GeM) portal.   Shri Devaraj K, Dy Director, MSME encouraged the SC

ಸಹಕಾರ ರತ್ನ ಡಾ| ಎಂ. ಎನ್. ರಾಜೇಂದ್ರ ಕುಮಾರ್‌ ಅವರಿಗೆ 74ನೇ ಹುಟ್ಟುಹಬ್ಬದ ಸಂಭ್ರಮ

ಮಂಗಳೂರು: ಸಹಕಾರ ರತ್ನ ಡಾ| ಎಂ. ಎನ್. ರಾಜೇಂದ್ರ ಕುಮಾರ್‌ ಅವರ 74ನೇ ಹುಟ್ಟುಹಬ್ಬದ ಪ್ರಯುಕ್ತ ಅಭಿವಂದನೆ ಹಾಗೂ ಸವಲತ್ತುಗಳ ವಿತರಣೆ ಕಾರ್ಯಕ್ರಮ ಶುಕ್ರವಾರ ಬೆಳಗ್ಗೆ ಬ್ಯಾಂಕ್ ಸಭಾಂಗಣದಲ್ಲಿ ಜರುಗಿತು. ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತಾನ್ನಾಡಿದ ಐಕಳ ಬಾವ ದೇವಿಪ್ರಸಾದ್ ಶೆಟ್ಟಿ ಅವರು, “ನವೋದಯ ಸ್ವಸಹಾಯ ಸಂಘಗಳ ಮೂಲಕ ಗ್ರಾಮೀಣ ಭಾಗದ ಮಹಿಳೆಯರಲ್ಲಿ ಶಕ್ತಿ ತುಂಬಿರುವ ಡಾ. ಎಂ.ಎನ್ ರಾಜೇಂದ್ರ ಕುಮಾರ್ ಅವರು ತಮ್ಮ 74ನೇ ಹುಟ್ಟುಹಬ್ಬದ

ಆಮದು ಬೆಲೆ ಏರಿಕೆಯಿಂದ ವಿದೇಶಿ ಅಡಿಕೆಗೆ ಹೊಡೆತ : ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ

ಅಡಿಕೆಯ ಉತ್ಪಾದನಾ ವೆಚ್ಚಕ್ಕೆ ಅನುಗುಣವಾಗಿ ಕೇಂದ್ರ ಸರಕಾರ ಅಡಿಕೆಯ ಕನಿಷ್ಠ ಆಮದು ಬೆಲೆಯನ್ನು ಈಗ ಇರುವ ಧಾರಣೆ ಕೆ.ಜಿ.ಗೆ 251 ರೂ.ಗಳಿಂದ 351 ರೂಪಾಯಿಗಳಿಗೆ ಪರಿಷ್ಕರಿಸಿ ಆದೇಶ ಹೊರಡಿಸಿದ್ದು, ಇದರಿಂದಾಗಿ ವಿದೇಶಿ ಅಡಿಕೆಯ ಆಮದಿನ ಮೇಲೆ ದೊಡ್ಡ ಹೊಡೆತ ಬೀಳಲಿದೆ ಎಂದು ಕ್ಯಾಂಪೆÇ್ಕ ಅಧ್ಯಕ್ಷ ಎ.ಕಿಶೋರ್ ಕುಮಾರ್ ಕೊಡ್ಗಿ ಅಭಿಪ್ರಾಯಪಟ್ಟಿದ್ದಾರೆ ಕ್ಯಾಂಪೆÇ್ಕ ಸಂಸ್ಥೆಯ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದೇಶದಿಂದ ಅಡಿಕೆ ಆಮದಿಗೆ ಅವಕಾಶ

ಬಜಾಜ್ ಕ್ಯೂಟ್ ಆಟೋ ಟ್ಯಾಕ್ಸಿ ಮಾರುಕಟ್ಟೆಗೆ ಬಿಡುಗಡೆ

ಮಂಗಳೂರು: ಬಜಾಜ್ ಕ್ಯೂಟ್ ಆಟೋ ಟ್ಯಾಕ್ಸಿಯನ್ನು ಸೋಮವಾರ ನಗರದ ಪುರಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಲಾಯಿತು. ಈ ವೇಳೆ ಮಾತಾಡಿದ ಬಜಾಜ್ ಆಟೋ ಲಿಮಿಟೆಡ್ ಇದರ ಅಧ್ಯಕ್ಷ ಸಮರ್ ದೀಪ್ ಸುಭಂಧ್ ಅವರು, “ಬಜಾಜ್ ಕ್ಯೂಟ್ ದೇಶದ ಮೊದಲ ಆಟೋ ಟ್ಯಾಕ್ಸಿ ಆಗಿದ್ದು ಇದನ್ನು ಈಗಾಗಲೇ ಪಡೆದಿರುವ ಗ್ರಾಹಕರು ಮತ್ತು ಪ್ರಯಾಣಿಕರು ಖುಷಿಯಿಂದ ಸ್ವಾಗತಿಸಿದ್ದಾರೆ. ಮಂಗಳೂರು ರಾಜ್ಯದ ಎರಡನೇ ದೊಡ್ಡ ನಗರವಾಗಿದ್ದು ಹೀಗಾಗಿ ಬೆಂಗಳೂರು ಬಳಿಕ ಮಂಗಳೂರಿನಲ್ಲಿ

ನ 5 ರಂದು ಮುಕುಂದ್ ಎಂಜಿಎಂ ರಿಯಾಲ್ಟಿಯ ‘ಕೇದಾರ’ ಐಷಾರಾಮಿ ಅಪಾರ್ಟ್‌ಮೆಂಟ್ ಗೆ ಶಂಕುಸ್ಥಾಪನೆ KEDAR APARTMENT

ಮಂಗಳೂರಿನಲ್ಲಿ ಐಶಾರಾಮಿಯಾದ ಹಾಗೂ ಕೈಗೆಟುಕುವ ರೀತಿಯಲ್ಲಿ ಮನೆಗಳನ್ನು ನಿರ್ಮಿಸುತ್ತಿರುವ ಸಂಸ್ಥೆ ಮುಕುಂದ್ ಎಂಜಿಎಂ ರಿಯಾಲ್ಟಿ ಇದೀಗ ನಗರದ ಜನತೆಗೆ ಎಲ್ಲಾ ಸೌಕರ್ಯಗಳನ್ನೊಳಗೊಂಡ ಅಪಾರ್ಟ್‍ಮೆಂಟ್ ಕೇದಾರ್-ಹೈ ಲಿವಿಂಗ್ ಲಕ್ಶುರಿ ಹೋಮ್ಸ್ ಎಂಬ ವಸತಿ ಸಮುಚ್ಚಕ್ಕೆ ನವೆಂಬರ್ 5ರಂದು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಮುಕುಂದ್ ಎಂಜಿಎಂ ರಿಯಾಲ್ಟಿ ಸಂಸ್ಥೆ ಮಂಗಳೂರಿನ ಜನತೆಯ ಅವಶ್ಯಕತೆಯನ್ನು ಮನಗೊಂಡು ಆಧುನಿಕ ಸೌಲಭ್ಯಗಳನ್ನೊಳಗೊಂಡ 2BHK ಮನೆಯನ್ನು ರೂ. 5

ಮಲಬಾರ್ ಗೋಲ್ಡ್ : ಸೊಲಿಟೇರ್ ವಜ್ರಾಭರಣ ಪ್ರದರ್ಶನ ಉದ್ಘಾಟಿಸಿದ ಪ್ರಾಚಿ ಗೌಡ

ಬೆಂಗಳೂರು : ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಸಂಸ್ಥೆಯ ಬೆಂಗಳೂರು ಜಯನಗರ ಶಾಖೆಯಲ್ಲಿ ಫಾರ್ ಏವರ್‍ಮಾರ್ಕ್ ಸೊಲಿಟೇರ್ ವಜ್ರಾಭರಣ ಪ್ರದರ್ಶನವನ್ನು ನಟಿ , ಮೊಡೆಲ್ ಮತ್ತು ಸಾಮಾಜಿಕ ಕಾರ್ಯಕರ್ತೆ ಪ್ರಾಚಿ ಗೌಡ ಅವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಾಚಿ ಗೌಡ ಅವರು, ಚಿನ್ನಾಭರಣ ಹಾಗೂ ವಜ್ರಾಭರಣಗಳಿಗೆ ಅತ್ಯಂತ ವಿಶ್ವಾಸನೀಯ ಪರಂಪರೆಯನ್ನು ಮ¯ಬಾರ್ ಸಂಸ್ಥೆ ಹೊಂದಿದೆ , ವೈವಿಧ್ಯಮಯ ಡಿಸೈನ್‍ನ ಫಾರ್ ಏವರ್ ಮಾರ್ಕ್ ಸೊಲಿಟೇರ್

ದಕ್ಷಿಣಕನ್ನಡ ಹಾಲು ಒಕ್ಕೂಟ : ಉತ್ತಮ ಗುಣಮಟ್ಟದ ಹಾಲಿಗೆ ವಿಶೇಷ ಪ್ರೋತ್ಸಾಹಧನ

ಮಂಗಳೂರು: ದಕ್ಷಿಣಕನ್ನಡ ಹಾಲು ಒಕ್ಕೂಟದ ವ್ಯಾಪ್ತಿಯಲ್ಲಿ ಬರುವ ಹಾಲು ಉತ್ಪಾದಕರಿಗೆ ಉತ್ತೇಜನ ನೀಡುವ ಉದ್ದೇಶದಿಂದ, ವಿಶೇಷ ಪ್ರೋತ್ಸಾಹಧನ ನೀಡಲು ನಿರ್ಧರಿಸಿದ್ದಾರೆ. ಈ ಬಗ್ಗೆ ಮತ್ತೊಮ್ಮೆ ಸ್ಪಷ್ಟೀಕರಣ ನೀಡಿದ ಹಾಲು ಒಕ್ಕೂಟದ ಅಧ್ಯಕ್ಷರಾದ ಕೆ.ಪಿ. ಸುಚರಿತ ಶೆಟ್ಟಿ ಅವರು, ಅಕ್ಟೋಬರ್ 11,2022ರಿಂದ ಅನ್ವಯವಾಗುವಂತೆ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ ಉತ್ತಮ ಗುಣಮಟ್ಟದ ಹಾಲಿಗೆ ವಿಶೇಷ ಪ್ರೋತ್ಸಾಹಧನ ರೂ.2.05 ಪೈಸೆ ನೀಡಲಾಗುವುದು. ಇದರಿಂದ ಹಾಲು

ಹೈನುಗಾರಿಕೆಯಲ್ಲಿ ತೊಡಗಿರುವ ರೈತರಿಗೆ ಪ್ರೋತ್ಸಾಹ ಧನ : ದಕ್ಷಿಣ ಕನ್ನಡ ಹಾಲು ಒಕ್ಕೂಟದ ಮಂಡಳಿಯಿಂದ ನಿರ್ಧಾರ

ದಕ್ಷಿಣ ಕನ್ನಡ ಹಾಲು ಒಕ್ಕೂಟ ಹೈನುಗಾರಿಕೆಯಲ್ಲಿ ತೊಡಗಿರುವ ರೈತರಿಗೆ 2 ರೂಪಾಯಿ 5 ಪೈಸೆ ಪ್ರೋತ್ಸಾಹಧನವನ್ನು ನೀಡುವುದಾಗಿ ಒಕ್ಕೂಟದ ಅಧ್ಯಕ್ಷರಾದ ಕೆ.ಪಿ. ಸುಚರಿತ ಶೆಟ್ಟಿ ತಿಳಿಸಿದ್ದಾರೆ. ಅವರು ಕುಲಶೇಖರದ ಹಾಲು ಒಕ್ಕೂಟದ ಆಡಳಿತ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ಅಕ್ಟೋಬರ್ 11ರಂದು ನಡೆಯಲಿರುವ ವಿಶೇಷ ಸಭೆಯಲ್ಲಿ ರೈತರಿಗೆ ಪ್ರೋತ್ಸಾಹಧನವಾಗಿ ವಿಶೇಷವಾಗಿ 29.5 ಪೈಸೆಯನ್ನು ನೀಡುತ್ತಿದ್ದು ಅದಕ್ಕೆ 2 ರೂಪಾಯಿ 5 ಪೈಸೆ ಏರಿಸಿ