Home Archive by category ವಾಣಿಜ್ಯ (Page 4)

ಹೈನುಗಾರಿಕೆಯಲ್ಲಿ ತೊಡಗಿರುವ ರೈತರಿಗೆ ಪ್ರೋತ್ಸಾಹ ಧನ : ದಕ್ಷಿಣ ಕನ್ನಡ ಹಾಲು ಒಕ್ಕೂಟದ ಮಂಡಳಿಯಿಂದ ನಿರ್ಧಾರ

ದಕ್ಷಿಣ ಕನ್ನಡ ಹಾಲು ಒಕ್ಕೂಟ ಹೈನುಗಾರಿಕೆಯಲ್ಲಿ ತೊಡಗಿರುವ ರೈತರಿಗೆ 2 ರೂಪಾಯಿ 5 ಪೈಸೆ ಪ್ರೋತ್ಸಾಹಧನವನ್ನು ನೀಡುವುದಾಗಿ ಒಕ್ಕೂಟದ ಅಧ್ಯಕ್ಷರಾದ ಕೆ.ಪಿ. ಸುಚರಿತ ಶೆಟ್ಟಿ ತಿಳಿಸಿದ್ದಾರೆ. ಅವರು ಕುಲಶೇಖರದ ಹಾಲು ಒಕ್ಕೂಟದ ಆಡಳಿತ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ಅಕ್ಟೋಬರ್ 11ರಂದು ನಡೆಯಲಿರುವ ವಿಶೇಷ ಸಭೆಯಲ್ಲಿ ರೈತರಿಗೆ

ದಾಸ್ ಪ್ರಮೋಷನ್ಸ್ ಹೋಮ್ ನರ್ಸಿಂಗ್ ಕೇರ್ ಸಂಸ್ಥೆಗೆ ಭಾರತೀಯ ಉದ್ಯೋಗ ರತ್ನ ಪ್ರಶಸ್ತಿ

ಮಂಗಳೂರಿನಲ್ಲಿರುವ ದಾಸ್ ಪ್ರಮೋಷನ್ಸ್ ಹೋಮ್ ನರ್ಸಿಂಗ್ ಕೇರ್ ಸಂಸ್ಥೆಗೆ ಪ್ರತಿಷ್ಠಿತ ಭಾರತೀಯ ಉದ್ಯೋಗ ರತ್ನ ಪ್ರಶಸ್ತಿ ಲಭಿಸಿದೆ. ಸೇವಾ ಕ್ಷೇತ್ರದಲ್ಲಿನ ಸಾಧನೆಯ ಸಾರ್ಥಕತೆಯ 20 ವರ್ಷದ ಸೇವೆಯಲ್ಲಿ ಸಹಸ್ರಾರು ನಿರುದ್ಯೋಗಿಗಳ ಆಶಾಕಿರಣವಾಗಿ, ವೃದ್ಧರ ಅಸಕ್ತರ ಅದೆಷ್ಟೋ ರೋಗಿಗಳ ಆರೈಕೆ ಮಾಡುವ ಮೂಲಕ ಕರ್ನಾಟಕ ರಾಜ್ಯದಾದ್ಯಂತ ಶಾಖೆಗಳನ್ನು ಹೊಂದಿರುವ ದಾಸ್ ಸೇವಾ ಸಂಸ್ಥೆಯನ್ನು ಗ್ಲೋಬಲ್ ಸ್ಕೋಲರ್ ಫೌಂಡೇಷನ್ -2022ನೇ ಸಾಲಿನ ಉದ್ಯೋಗ ರತ್ನ ಪ್ರಶಸ್ತಿಯನ್ನು

ಆ.28 : ವಿನಾಯಕ ಮಾರ್ಕೇಟಿಂಗ್ ನೂತನ ಶೋರೂಂನ ಉದ್ಘಾಟನಾ ಸಮಾರಂಭ

ಮಂಗಳೂರಿನ ವಿನಾಯಕ ಮಾರ್ಕೇಟಿಂಗ್ ನೂತನ ಶೋರೂಂ, ನಗರದ ಎಂ.ಜಿ.ರೋಡ್ ನ ಕೊಡಿಯಾಲ್‍ಗುತ್ತು, ಪತ್ತು ಮುಡಿ ಜನತಾ ಡಿಲಕ್ಸ್ ನ ಹೋಟೇಲ್ ಸಮೀಪದ ತಕ್ಷೀಲ ಬಿಲ್ಡಿಂಗ್‍ನಲ್ಲಿ ಆ.28ರಂದು ಬೆಳಿಗ್ಗೆ 10.30ಕ್ಕೆ ಉದ್ಘಾಟನೆಗೊಳ್ಳಲಿದೆ ಎಂದು ವಿನಾಯಕ ಮಾರ್ಕೇಟಿಂಗ್‍ನ ವ್ಯವಸ್ಥಾಪಕ ನಿರ್ದೇಶಕರಾದ ಉಮನಾಥ್ ಹೇಳಿದರು. ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿನಾಯಕ ಮಾರ್ಕೇಟಿಂಗ್

10 ರೂ. ಮೌಲ್ಯದ ಕಾಯಿನ್ ,ಅಪಪ್ರಚಾರಕ್ಕೆ ಕಿವಿಗೊಡದೆ ಮುಕ್ತವಾಗಿ ಬಳಸಿ : ಜೋ ಡಿಸೋಜ

ಪುತ್ತೂರು: ಪ್ರಸ್ತುತ ದೇಶದಾದ್ಯಂತ ಚಲಾವಣೆಯಲ್ಲಿರುವ 10 ರೂ. ಮೌಲ್ಯದ ಕಾಯಿನ್ ಆರ್‍ಬಿಐ ಸಂಯೋಜಿತ ಅಧಿಕೃತ ಚಲಾವಣೆಯಾಗಿದ್ದು, ಯಾರೂ ಅಪಪ್ರಚಾರಕ್ಕೆ ಕಿವಿಗೊಡದೆ ಮುಕ್ತವಾಗಿ ದೈನಂದಿನ ಹಣಕಾಸು ವ್ಯವಹಾರದಲ್ಲಿ ಬಳಸಬೇಕು ಎಂದು ಪುತ್ತೂರು ವರ್ತಕ ಸಂಘದ ಅಧ್ಯಕ್ಷ ಜೋ ಡಿಸೋಜ ಹಾಗೂ ಕೆನರಾ ಬ್ಯಾಂಕ್ ಪುತ್ತೂರು ವಿಭಾಗೀಯ ಮ್ಯಾನೇಜರ್ ನರೇಂದ್ರ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.10 ರೂ. ಕಾಯಿನ್ ಚಲಾವಣೆಯಲ್ಲಿ ಇಲ್ಲ ಎಂಬ ಕುರಿತು ಸಾರ್ವಜನಿಕ ವಲಯದಲ್ಲಿ

ಚಲೋ ಕಾರ್ಡ್‍ನಲ್ಲಿ ವಿದ್ಯಾರ್ಥಿಗಳಿಗೆ ಶೇ.50 , ನಿತ್ಯ ಪ್ರಯಾಣಿಕರಿಗೆ ಶೇ.20 ರಿಯಾಯಿತಿ

ಮೂಡುಬಿದಿರೆ: ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಖಾಸಗಿ ಬಸ್‍ಗಳಲ್ಲಿ ಶೇ.50 ರಿಯಾಯಿತಿ, ನಿತ್ಯ ಪ್ರಯಾಣಿಕರಿಗೆ ಶೇ.20 ರಿಯಾಯಿತಿಯ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಸರ್ಕಾರದಿಂದ ಯಾವುದೇ ರೀತಿಯ ಅನುದಾನ ಪಡೆಯದೆ, ಲಾಭ-ನಷ್ಟಗಳನ್ನು ನೋಡದೆ ಈ ಸೌಲಭ್ಯವನ್ನು ಚಲೋ ಬಸ್ ಕಾರ್ಡ್‍ನ ಮುಖಾಂತರ ನೀಡುತ್ತಿದ್ದು, ಇದು ಸಂಪೂರ್ಣ ಡಿಜಿಟಲ್ ಪ್ರಕ್ರಿಯೆಯನ್ನು ಒಳಗೊಂಡಿರುತ್ತದೆ. ಈಗಾಗಲೇ 25,000 ಅಧಿಕ ಪ್ರಯಾಣಿಕರು ಇದರ ಪ್ರಯೋಜನ

ಎಂ.ಪಿ ಸಿಲ್ಕ್ಸ್ ಆಷಾಢ ಆಫರ್ ರಿಯಾಯಿತಿ ದರದಲ್ಲಿ ವಿವಿಧ ಬ್ರ್ಯಾಂಡೆಡ್ ವಸ್ತ್ರಗಳು ಶೇ.50ರಷ್ಟು ಡಿಸ್ಕೌಂಟ್

ಮಂಗಳೂರಿನ ಹಂಪನಕಟ್ಟೆಯಲ್ಲಿರುವ ಎಂ.ಪಿ. ಸಿಲ್ಕ್ಸ್ ಮಳಿಗೆಯಲ್ಲಿ ಆಷಾಢ ಪ್ರಯುಕ್ತ ಬಿಗ್ ಸೇಲ್‍ನ್ನು ಹಮ್ಮಿಕೊಂಡಿದ್ದು, ಶೇ.50ರಷ್ಟು ರಿಯಾಯಿತಿಯನ್ನು ಘೋಷಿಸಿದ್ದು, ಉತ್ತಮ ಗುಣಮಟ್ಟದ ವಸ್ತ್ರಗಳು ಕೈಗೆಟಕುವ ದರದಲ್ಲಿ ಸಿಗಲಿದೆ. ವಿವಿಧ ವಿನ್ಯಾಸದ ಮತ್ತು ಉತ್ತಮ ಗುಣಮಟ್ಟವನ್ನು ಹೊಂದಿರುವ ವಸ್ತ್ರ ಮಳಿಗೆ ಎಂ.ಪಿ. ಸಿಲ್ಕ್ಸ್. ಈ ಬಾರಿಯ ಆಷಾಢ ಪ್ರಯುಕ್ತ ಗ್ರಾಹಕರಿಗಾಗಿ ವಿಶೇಷ ರಿಯಾಯಿತಿಯನ್ನು ಘೋಷಿಸಿದ್ದಾರೆ. ಸೂರತ್ ಸೀರೆ, ಫ್ಯಾನ್ಸಿ ಮತ್ತು ಕಾಟನ್

ಭಾರತದ ಅತಿ ಎತ್ತರದ “ಭೀಮಾ” ರೊಬೋಟ್ : ಬಹುಪಯೋಗಿ ರೋಬೋಟ್ ಬಳಕೆಗೆ ಸಿದ್ಧ

ಬೆಂಗಳೂರು, ಜು, 5; ಹಲೋವರ್ಲ್ಡ್ ಫಿಜಿಟಲ್ ಮೆಟಾವರ್ಸ್ ಪ್ಲಾಟ್ ಫಾರ್ಮ್ ನಿಂದ ಭಾರತದ ಅತಿ ಎತ್ತರದ “ಭೀಮಾ” ರೋಬೋಟ್ ಅನ್ನು ಅನಾವರಣಗೊಳಿಸಲಾಗಿದೆ. ಹಲೋವರ್ಲ್ಡ್ ಫಿಜಿಟಲ್ ಮೆಟಾವರ್ಸ್ ಪ್ಲಾಟ್ ಫಾರ್ಮ್ ನ ಸಂಸ್ಥಾಪಕ ಹರ್ಷ ಕಿಕ್ಕೇರಿ ಅವರು ದೇಶೀಯ ರೊಬೋಟ್ ಅನ್ನು ಅಭಿವೃದ್ಧಿಪಡಿಸಿದ್ದಾರೆ. “ಭೀಮಾ” 7.7 ಅಡಿ ಎತ್ತರದ ರೋಬೋಟ್ ಆಗಿದ್ದು, ಇದರ ದೇಹಕ್ಕೆ ಎಲ್.ಇ.ಡಿ ತಂತ್ರಜ್ಞಾನದ ಸ್ಪರ್ಷ ನೀಡಲಾಗಿದೆ. ಈ ರೋಬೋಟ್ ಬಹುಪಯೋಗಿಯಾಗಿದ್ದು, ವಿಶೇಷವಾಗಿ ಸ್ವಾಗತಕಾರನ

ಅರೆಹೊಳೆಯಲ್ಲಿ ಶ್ರೀ ದುರ್ಗಾಂಬಾ ಟ್ರೇಡರ್ಸ್ ವ್ಯಾಪಾರ ಮಳಿಗೆ

ಕಳೆದ ಹಲವಾರು ವರುಷಗಳಿಂದ ಮಸ್ಕಿಯ ವಿನಾಯಕ ಹೋಟೆಲ್ ಎದುರುಗಡೆ ಕಾರ್ಯನಿರ್ವಹಿಸುತ್ತಿದ್ದ ಶ್ರೀ ದುರ್ಗಾಂಬಾ ಟ್ರೇಡರ್ಸ್ ವ್ಯಾಪಾರ ಮಳಿಗೆಯು ಈಗ ಅವರ ಸ್ವಂತ ವಿಶಾಲ ಜಾಗವಾದ ಅರೆಹೊಳೆಯಲ್ಲಿ ಶುಭಾರಂಭಗೊಂಡಿತು. ನೂತನ ಮಳಿಗೆಯಲ್ಲಿ ಹೊಸ ಹೊಸ ಮಾದರಿಯ ಪಿಠೋಪಕರಣಗಳು, ಸಾನಿಟರಿ ವಸ್ತುಗಳು, ಪೈಂಟ್ಸ್ ಹಾಗೂ ಗುಣಮಟ್ಟದ ಕಟ್ಟಡ ಸಾಮಗ್ರಿಗಳು ಕೈಗೆಟುಕುವ ದರದಲ್ಲಿ ಲಭ್ಯವಾಗಲಿದ್ದು, ದೀಪಾವಳಿ ಹಬ್ಬದ ಪ್ರಯುಕ್ತ ಪಿಠೋಪಕರಣಗಳ ಮೇಲೆ ಶೇಕಡಾ ಇಪ್ಪತ್ತರಷ್ಟು ಕಡಿಮೆ

ಕೊಟ್ಟಾರ ಚೌಕಿಯಲ್ಲಿ ಹೊಂಡಾ ಬಿಗ್ ವಿಂಗ್ ಮಳಿಗೆ ಶುಭಾರಂಭ

ಹೊಂಡಾ ಮೋಟಾರ್‍ಸ್‌ನವರ ಅತ್ಯುನ್ನತ ಶ್ರೇಣಿಯ ಬೈಕ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸುವ ಹೊಂಡಾ ಬಿಗ್ ವಿಂಗ್ ಮಳಿಗೆ ಶುಭಾರಂಭಗೊಂಡಿತು. ನಗರದ ಕೊಟ್ಟಾರ ಚೌಕಿಯ ವಿಎಸ್‌ಕೆ ಟವರ್‌ನಲ್ಲಿ ಆರಂಭಗೊಂಡಿತು. ದ್ವಿಚಕ್ರ ವಾಹನ ಪ್ರೀಯರ ನೆಚ್ಚಿನ ಶೋರೋಂ ಆಗಿರುವ ಹೊಂಡಾ ಮೊಟಾರ್‍ಸ್‌ನವರ ಹೊಂಡಾ ಬಿಗ್ ವಿಂಗ್ ನಗರದ ಕೊಟ್ಟಾರ್ ಚೌಕಿಯ ವಿಎಸ್‌ಕೆ ಟವರ್‌ನಲ್ಲಿ ಆರಂಭಗೊಂಡಿತು. ಹೊಂಡಾ ಬಿಗ್ ವಿಂಗ್ ಮಳಿಗೆಯನ್ನು ಇಂಡಿಯನ್ ಐಡಲ್ 12 ರ ಖ್ಯಾತಿಯ ನಿಹಾಲ್ ತಾವ್ರೋ ಮತ್ತು ಸಚಿನ್

ಮಂಗಳೂರಿನಲ್ಲಿ ವಾಣಿಜ್ಯ ಸಪ್ತಾಹ-ರಫ್ತುದಾರರ ಸಮಾವೇಶ

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಹಾಗೂ ಜಿಲ್ಲಾ ಕೈಗಾರಿಕಾ ಸಂಸ್ಥೆ ವತಿಯಿಂದ 75ನೇ ಆಜಾದಿಕಾ ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ವಾಣಿಜ್ಯ ಸಪ್ತಾಹ ರಫ್ತುದಾರರ ಸಮಾವೇಶಕ್ಕೆ ನಗರದ ಓಷಿಯನ್ ಪರ್ಲ್ ಹೋಟೆಲ್‍ನಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಅವರು ಸೆ.23ರ ಗುರುವಾರ ಚಾಲನೆ ನೀಡಿದರು.