ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು ಸ್ವಾಗತಿಸಲು ಸಿಡ್ನಿಯ ಇಂಡಿಯನ್ ಆಸ್ಟ್ರೇಲಿಯನ್ ಡಯಾಸ್ಪೊರಾ ಫೌಂಡೇಶನ್ ಭರದಿಂದ ಸಿದ್ಧತೆ ನಡೆಸಿದೆ. ಪ್ರಧಾನಿ ಮೋದಿ ಅವರು ಭಾರತೀಯರನ್ನು ಉದ್ದೇಶಿಸಿ ಮಾತನಾಡಲಿರುವ 20,000ಕ್ಕೂ ಅಧಿಕ ಜನರು ವೀಕ್ಷಿಸಲಿರುವ ಈ ಕಾರ್ಯಕ್ರಮದಲ್ಲಿ ಮಂಗಳೂರು ಮೂಲದ ವಿಧುಷಿ ಪಲ್ಲವಿ ಭಾಗವತ್ ಅವರು ತಮ್ಮ ನೃತ್ಯ ಸಂಸ್ಥೆ ನಾಟ್ಯೋಕ್ತಿ ಶಿಷ್ಯ
ಟ್ವಿಟರ್ ಹಾಗೂ ಟೆಸ್ಲಾ ಸಂಸ್ಥೆಯ ಮುಖ್ಯಸ್ಥ ಎಲಾನ್ ಮಸ್ಕ್ ತಮ್ಮ ಟ್ವಿಟರ್ ಖಾತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಫಾಲೋ ಮಾಡುತ್ತಿದ್ದು, ಈ ವಿಚಾರ “ಈಗ ಭಾರತಕ್ಕೆ ಟೆಸ್ಲಾ ಕಾಲಿಡುವ ಮುನ್ಸೂಚನೆಯೇ’ ಎಂದು ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ. ಟ್ವಿಟರ್ನಲ್ಲಿ ಅತ್ಯಧಿಕ ಫಾಲೋವರ್ಸ್ ಹೊಂದಿರುವ ಮಸ್ಕ್ 195 ಮಂದಿಯನ್ನು ಮಾತ್ರ ಫಾಲೋ ಮಾಡುತ್ತಿದ್ದು, ಈ ಪೈಕಿ ಇತ್ತೀಚೆಗಷ್ಟೇ ಮೋದಿ ಕೂಡ ಸೇರ್ಪಡೆಗೊಂಡಿದ್ದಾರೆ. ಮೋದಿ ಅವರನ್ನು ಫಾಲೋ ಮಾಡುತ್ತಿರುವ
ಬಹರೈನ್ ಅನಿವಾಸಿ ಬಿಲ್ಲವ ಸಮುದಾಯವಾದ “ಬಹರೈನ್ ಬಿಲ್ಲವಾಸ್ ” ಯಕ್ಷ ದುನಿಪು -2023″ಎನ್ನುವಂತಹ ತುಳು ಯಕ್ಷಗಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಈ ಯಕ್ಷಗಾನ ಪ್ರದರ್ಶನ ಫೆಬ್ರವರಿ 24ರ ಶುಕ್ರವಾರದಂದು ಸಂಜೆ 5 ಘಂಟೆಗೆ ಸರಿಯಾಗಿ ಮಾನಾಮದಲ್ಲಿರುವ ಇಂಡಿಯನ್ ಕ್ಲಬ್ಬಿನ ಸಭಾಂಗಣದಲ್ಲಿ ಜರುಗಲಿರುವುದು. “ಯಕ್ಷ ದುನಿಪು -2023” ಕಾರ್ಯಕ್ರಮದಲ್ಲಿ ಇಲ್ಲಿನ ಯಕ್ಷ ಕಲಾವಿದರು ಹಾಗು ನಾಡಿನ ಜನಪ್ರಿಯ ಅತಿಥಿ ಕಲಾವಿದರುಗಳ
ಬಹರೈನ್; ರಕ್ತ ದಾನ ಜಗತ್ತಿನಲ್ಲಿಯೇ ಶ್ರೇಷ್ಠ ದಾನ . ನಾವು ನೀಡುವ ಪ್ರತಿ ಹನಿ ರಕ್ತ ಕೂಡ ಅದೆಷ್ಟೋ ಜೀವಗಳ ಮರುಹುಟ್ಟಿಗೆ ಕಾರಣವಾಗಬಲ್ಲುದು ಈ ರಕ್ತದಾನದ ಮಹತ್ವವನ್ನು ಅರಿತಿರುವ ಪಟ್ಲಾ ಪೌಂಡೇಶನ್ ನ ಬಹರೈನ್ ಸೌದಿ ಘಟಕವು ಇದೆ ಫೆಬ್ರವರಿ 17ರಂದು ಸಲ್ಮಾನಿಯ ಆಸ್ಪತ್ರೆಯ ರಕ್ತ ಕೇಂದ್ರದಲ್ಲಿ ಸಾಮೂಹಿಕ ರಕ್ತ ದಾನ ಶಿಬಿರವನ್ನು ಆಯೋಜಿಸಿದೆ . ಖ್ಯಾತ ಭಾಗವತರಾದ ಯಕ್ಷ ಧ್ರುವ ಪಟ್ಲಾ ಸತೀಶ್ ರವರ ಸಾರಥ್ಯದಲ್ಲಿ ಅಶಕ್ತ ಕಲಾವಿದರ ನೆರವಿಗಾಗಿ ಅಸ್ತಿತ್ವಕ್ಕೆ
ದುಬೈ : ದುಬೈನಲ್ಲಿ “ಪಿಲಿ” ತುಳು ಚಿತ್ರದ ಪ್ರೀಮಿಯರ್ ಪ್ರದರ್ಶನವು ಓವರ್ಸೀಸ್ ಮೂವೀಸ್ ಗಲ್ಫ್ ಸಹಯೋಗದಲ್ಲಿ ಪ್ರದರ್ಶನಗೊಂಡಿತು. ದುಬೈ ದೇರಾದ ಹಯಾತ್ನಲ್ಲಿರುವ ಗ್ಯಾಲರಿಯ ಸಿನಿಮಾ ಮಂದಿರದಲ್ಲಿ ಹೌಸ್ಫುಲ್ ಪ್ರದರ್ಶನ ಕಂಡಿತು. ಬಿಗ್ ಬಾಸ್ ವಿನ್ನರ್ ನಟ ರೂಪೇಶ್ ಶೆಟ್ಟಿ, ಭಾರತದ ಕಬಡ್ಡಿ ತಂಡದ ಆಟಗಾರ ಪ್ರಶಾಂತ್ ರೈ, ಅಬುಧಾಬಿ ಕರ್ನಾಟಕ ಸಂಘದ ಅಧ್ಯಕ್ಷರಾದ ಸರ್ವೋತ್ತಮ ಶೆಟ್ಟಿ, ಉದ್ಯಮಿಗಳಾದ ಪ್ರವೀಣ್ ಕುಮಾರ್ , ಹರೀಶ್
ಎನ್ಎನ್ಎಂ ಪ್ರೊಡಕ್ಷನ್ ಲಾಂಛನದಲ್ಲಿ ಆತ್ಮಾನಂದ ರೈ ನಿರ್ಮಿಸಿರುವ ಮಯೂರ್ ಆರ್ ಶೆಟ್ಟಿ ನಿರ್ದೇಶನದ ಪಿಲಿ ತುಳು ಚಲನಚಿತ್ರ ಫೆಬ್ರವರಿ 4, 5ರಂದು ಯುಎಇಯ ದುಬೈ ಮತ್ತು ಅಬುಧಾಬಿಯಲ್ಲಿ ಫ್ರೀಮಿಯರ್ ಪ್ರದರ್ಶನ ಹಾಗೂ ಫೆಬ್ರುವರಿ 10 ರಂದು ತುಳುನಾಡಿನಾದ್ಯಂತ ಬಿಡುಗಡೆಗೊಳ್ಳಲಿದೆ. ಇದರ ಅಂಗವಾಗಿ ಜನವರಿ 22ರಂದು ದುಬೈಯ ಪೋರ್ಚೂನ್ ಏಟ್ರಿಯಂ ಹೋಟೆಲ್ ನಲ್ಲಿ ಟಿಕೆಟ್ ಬಿಡುಗಡೆ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದ ನಿರೂಪಣೆಯನ್ನು ರಾಜೇಶ್
ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಗಾಂಧಿನಗರ ಮಾಳಮೂಲೆ ಸಂಪರ್ಕ ರಸ್ತೆಯಲ್ಲಿರುವ ತೋಡಿಗೆ ಸೇತುವೆಗೆ ಅನುದಾನ ಬಿಡುಗಡೆಯಾದರೂ ಇದುವರೆಗೂ ಕಾಮಗಾರಿ ನಡೆಸಿಲ್ಲ ಎಂದು ಗ್ರಾಮಸ್ಥರು ಪಂಚಾಯತ್ಗೆ ಭೇಟಿ ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.ಇಲ್ಲಿಗೆ ಸೇತುವೆ ಮಂಜೂರಾಗಿದ್ದು, ಇದರಲ್ಲಿ ರಾಜಕೀಯ ಮಾಡಲಾಗುತ್ತಿದೆ. ಮಳೆಗಾಲದ ಮೊದಲು ಅದನ್ನು ಪೂರ್ಣ ಮಾಡಬೇಕೆಂದು ಬಂಟ್ವಾಳ ತಹಸೀಲ್ದಾರ ಡಾ. ಸ್ಮಿತಾ ರಾಮ್ ಅವರಿಗೆ ಸ್ಥಳೀಯ ಫಲಾನುಭವಿಗಳು ಮನವಿ
ಬಹರೈನ್ : ಯಕ್ಷಧ್ರುವ ಪಟ್ಲಾ ಫೌಂಡೇಶನ್ನ ಬಹರೈನ್ ಹಾಗು ಸೌದಿ ಅರೇಬಿಯಾ ಘಟಕವು ದ್ವಿತೀಯ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದು ತನ್ನ ಎರಡನೇ ವಾರ್ಷಿಕೋತ್ಸವದ ಅಂಗವಾಗಿ ” ಶಶಿಪ್ರಭಾ ಪರಿಣಯ” ಎನ್ನುವ ಪ್ರಸಂಗವನ್ನು ಆಡಿತೋರಿಸಲಿದೆ. ಈ ಕಾರ್ಯಮದ ಪೂರ್ವಭಾವಿ ತಯಾರಿಯು ಭರದಿಂದ ಸಾಗಿದ್ದು ದ್ವಿತೀಯ ವಾರ್ಷಿಕ ಪಟ್ಲ ಸಂಭ್ರಮಕ್ಕೆ ಇದಾಗಲೇ ಕ್ಷಣಗಣನೆ ಪ್ರಾರಂಭವಾಗಿದೆ. ಈ ಯಕ್ಷಗಾನ ಕಾರ್ಯಕ್ರಮವು ಅಕ್ಟೋಬರ್ 28ರ ಶುಕ್ರವಾರದಂದು ಮನಾಮದಲ್ಲಿರುವ
ಬರ್ಮಿಂಗಂ ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಪದಕ ಲಭ್ಯವಾಗಿದೆ 55 ವೈಟ್ ಲಿಫ್ಟಿಂಗ್ ವಿಭಾಗದಲ್ಲಿ ಭಾರತದ ಸಂಕೇತ್ ಮಹಾದೇವ್ ಸರ್ಕಾರ್ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ
ಆಗ್ನೇಯ ಆಸ್ಟ್ರೇಲಿಯಾದಲ್ಲಿ ಇಂದು ಮುಂಜಾನೆ ಭೂಕಂಪ ಸಂಭವಿಸಿದ್ದು, ಭೂಕಂಪದಿಂದಾಗಿ ಕಟ್ಟಡಗಳು ಅಲುಗಾಡಿದ್ದು, ಗೋಡೆಗಳು ಉರುಳಿ ಬಿದ್ದವು ಹಾಗೂ ಗಾಬರಿಗೊಂಡ ನಿವಾಸಿಗಳು ಮೆಲ್ಬೋರ್ನ್ನ ರಸ್ತೆಗಳತ್ತ ಓಡಿದ್ದಾರೆ. ದೇಶದ ಎರಡನೇ ಅತ್ಯಂತ ದೊಡ್ಡ ನಗರ ಮೆಲ್ಬೋರ್ನ್ ಪೂರ್ವಕ್ಕೆ ಸ್ಥಳೀಯ ಸಮಯ 9.15 ಗಂಟೆ ಸಂದರ್ಭದಲ್ಲಿ ಭೂ ಕಂಪನ ಸಂಭವಿಸಿದೆ. ಅಮೆರಿಕದ ಜಿಯಾಲಾಜಿಕಲ್ ಸರ್ವೇ ಕಂಪನಿಯು ಭೂಕಂಪದ ಪ್ರಮಾಣವನ್ನು 5.8 ರಷ್ಟಿತ್ತು ಎಂದಿದೆ. ನಂತರ ಅದನ್ನು 5.9 ಕ್ಕೆ