Home Archive by category ಶೈಕ್ಷಣಿಕ (Page 10)

ಹಿಂದೂಸ್ತಾನೀ ತಬಲ ಜ್ಯೂನಿಯರ್ ಪರೀಕ್ಷೆ : ಆಳ್ವಾಸ್ ನ ಮನುಜ ನೇಹಿಗ ಪ್ರಥಮ

ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ನಡೆಸಿರುವ ಹಿಂದೂಸ್ತಾನೀ ತಬಲ ಜ್ಯೂನಿಯರ್ ಪರೀಕ್ಷೆಯಲ್ಲಿ ಆಳ್ವಾಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಮನುಜ ನೇಹಿಗ ಸುಳ್ಯ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾನೆ. ಯಕ್ಷಗಾನ,ನಾಟಕ,ಜಾದೂ,ಹಾರ್ಮೋನಿಯಂ,ತಬಲ,ಮಣಿಪುರಿ ಸ್ಟಿಕ್ ಡ್ಯಾನ್ಸ್ ಇತ್ಯಾದಿಯಾಗಿ ಬಹುಮುಖ ಪ್ರತಿಭೆ ಹೊಂದಿರುವ ಈತ ಆರಂಭದಲ್ಲಿ

“Yenepoya (Deemed to be University) honours outstanding athletes at the (AIU) All India Inter University Best Physique (Men) Championship 2022-23”

Yenepoya (Deemed to be University) Felicitated (AIU) All India Inter University   Best Physique (Men) Championship 2022-23 Medal winners.That sounds like a wonderful event! Congratulations to the medal winners 65kg category Adarsh T won silver Medalis, 75kg category Mr.Nasruddeen V A won bronze Medalist, and 80kg category Mr.Akshay Krishnan V won bronze Medalist., for

ವಿಟಿಯು ಮಂಗಳೂರು ವಿಭಾಗದಲ್ಲಿ ಸಹ್ಯಾದ್ರಿ  ಕಾಲೇಜ್  ಹುಡುಗರ  ಕ್ರಿಕೆಟ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ

ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ & ಮ್ಯಾನೇಜ್ಮೆಂಟ್, ಮಂಗಳೂರು ಇದರ ಹುಡುಗರ ಕ್ರಿಕೆಟ್ ತಂಡವು ಮಾರ್ಚ್, 2023ರಂದು NMAMIT, ನಿಟ್ಟೆಯಲ್ಲಿ ನಡೆದ ವಿಟಿಯು ಮಂಗಳೂರು ವಿಭಾಗದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಚಾಂಪಿಯನ್ ಆಗಿಹೊರಹೊಮ್ಮಿದ್ದಾರೆ. ಸಹ್ಯಾದ್ರಿ ತಂಡದ ಆಟಗಾರರು• ಯತಿನ್ ಯು ಶೆಟ್ಟಿ • ಅನುಪ್ ಎನ್ ರಾಯ್ಕರ್ •ಸುಶಾಂತ್ • ಅಭಿಷೇಕ್ • ಸಂಜಯ್ ಗೌಡ •ಮಾನ್ವಿತ್ ದೇವಾಡಿಗ • ಅರ್ಜುನ್ ರಾಜೇಶ್ •ರಿತೇಶ್ ಆರ್ ಸುವರ್ಣ • ಸುಹಾನ್ ಎಂ ಎಸ್ •ಗಿತೇಶ್

ಉಜಿರೆ ಎಸ್.ಡಿ.ಎಂ.ಗೆ ಬೆಸ್ಟ್ ಜರ್ನಲಿಸಂ ಡಿಪಾರ್ಟ್‍ಮೆಂಟ್
ಅವಾರ್ಡ್

ಉಜಿರೆ, : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪತ್ರಿಕೋದ್ಯಮ ವಿಭಾಗವನ್ನು ಬೆಂಗಳೂರಿನ ದಿ ನ್ಯೂ ಇಂಡಿಯನ್ ಟೈಮ್ಸ್ಸಂ ಸ್ಥೆಯು ಕರ್ನಾಟಕದ ಅತ್ಯುತ್ತಮ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಎಂದು ಗುರುತಿಸಿ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಮಾರ್ಚ್ 6ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ವರ್ಣರಂಜಿತ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಉಜಿರೆಯ ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಡಾ.ಭಾಸ್ಕರ ಹೆಗಡೆ

ಶಿಕ್ಷಣ ಪದ್ಧತಿಯಿಂದ ದೇಶದ ಚಿತ್ರಣ ಬದಲು ಮಾಡಲು ಸಾಧ್ಯ: ಶಾಸಕ ಸಂಜೀವ ಮಠಂದೂರು

ಪುತ್ತೂರು: ಶಿಕ್ಷಣ ಪದ್ಧತಿಯಿಂದ ದೇಶದ ಚಿತ್ರಣ ಬದಲು ಮಾಡಲು ಸಾಧ್ಯವಿದ್ದು, ರಾಷ್ಟ್ರೀಯತೆಯನ್ನು ಮೈಗೂಡಿಸಿಕೊಳ್ಳಬೇಕೆಂಬ ನಿಟ್ಟಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗಿದೆ. ವಿದ್ಯಾರ್ಥಿಗಳಿಗೆ ಆಸಕ್ತಿ ಇರುವ ಕ್ಷೇತ್ರದಲ್ಲೇ ಅಭ್ಯಾಸ ಮಾಡುವ ವ್ಯವಸ್ಥೆಯನ್ನು ಮಾಡಲಾಗಿದೆ. ಐದು ಸರ್ಕಾರಿ ಪದವಿ ಕಾಲೇಜು ಹೊಂದಿರುವ ಏಕೈಕ ವಿಧಾನ ಸಭಾಕ್ಷೇತ್ರ ಪುತ್ತೂರು. ಅದರಲ್ಲೂ ಒಂದು ಮಹಿಳಾ ಕಾಲೇಜು ಇರುವುದು ವಿಶೇಷವಾಗಿದೆ. ಇಲ್ಲಿರುವ ಪ್ರಾಥಮಿಕ ಶಾಲೆಯನ್ನು

ಮಂಗಳೂರು ವಿವಿಯಲ್ಲಿ ‘ಕನಕ ಪುರಸ್ಕಾರ’ ಕಾರ್ಯಕ್ರಮ

ಮುಡಿಪು : ಕಲಾವಿದನಾಗಲಿ ಗಾಯಕನಾಗಲಿ ಸಂಗೀತದ ಎಲ್ಲಾ ಪ್ರಕಾರಗಳನ್ನು ಒಂದೇ ರೀತಿ ಇಷ್ಟಪಡಬೇಕು. ಸಂಗೀತ ಕ್ಷೇತ್ರದಲ್ಲಿ ಸ್ವರಗಳ ಜ್ಞಾನ ಅರಿತುಕೊಂಡು ಬೆಳೆದರೆ ಯಶಸ್ಸು ಸಾಧ್ಯ. ಸಂಗೀತ ಮತ್ತು ಸಾಹಿತ್ಯ ಎನ್ನುವಂತದ್ದು ಸಾಗರ. ಅದರಲ್ಲಿಯೂ ಕನಕದಾಸರು ಹಾಗೂ ಪುರಂದರದಾಸರ ರಚನೆಗಳು ಅಪೂರ್ವ. ಗಾಯಕರು ಸಾಹಿತ್ಯಕ್ಕೆ ಗಮನಕೊಟ್ಟು ಹಾಡಿದರೆ ಅದರ ಚಂದವೇ ಬೇರೆ ಎಂದು ಬೆಂಗಳೂರಿನ ಖ್ಯಾತ ಗಾಯಕರು, ಗಾನ ಗಂಧರ್ವ ಶಶಿಧರ್ ಕೋಟೆ ಅವರು ಹೇಳಿದರು. ಮಂಗಳೂರು

ಎಸ್.ಡಿ.ಎಂ. ವಿದ್ಯಾರ್ಥಿಗಳ ‘ಗತವೈಭವ’ ಸಾಕ್ಷ್ಯಚಿತ್ರಕ್ಕೆ ಅಂತರರಾಷ್ಟ್ರೀಯ ಮಟ್ಟದ ‘ಅತ್ಯುತ್ತಮ ಸಾಕ್ಷ್ಯಚಿತ್ರ ಪ್ರಶಸ್ತಿ’

ಕಾಸರಗೋಡು ಕೈಮಗ್ಗದ ಸೀರೆಗಳನ್ನು ಕುರಿತಾದ ಸಾಕ್ಷ್ಯಚಿತ್ರ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿಗಳು ಹೊರತಂದ ಕಾಸರಗೋಡಿನ ಕೈಮಗ್ಗದ ಸೀರೆಗಳ ಕುರಿತಾದ ‘ಗತವೈಭವ’ ಸಾಕ್ಷ್ಯಚಿತ್ರವು ಬೆಂಗಳೂರಿನಲ್ಲಿ ನಡೆದ ‘ಪರಿದೃಶ್ಯ’ ಅಂತರರಾಷ್ಟ್ರೀಯ ಕಿರುಚಿತ್ರ ಮತ್ತು ಸಾಕ್ಷ್ಯಚಿತ್ರೋತ್ಸವ ಸ್ಪರ್ಧೆಯಲ್ಲಿ ‘ಅತ್ಯುತ್ತಮ ಸಾಕ್ಷ್ಯಚಿತ್ರ ಪ್ರಶಸ್ತಿ’ (ಃesಣ

ಶ್ರಮದಿಂದ ಗುರಿ ತಲುಪಲು ಸಾಧ್ಯ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ

ಮಿಜಾರು: ಪರಿಶ್ರಮ ಇಲ್ಲದೆ ಸಾಧನೆ ಅಸಾಧ್ಯ. ಶ್ರಮದಿಂದ ಮಾತ್ರ ನಮ್ಮ ಗುರಿ ತಲುಪಲು ಸಾಧ್ಯ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು.ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಾಂತ್ರಿಕ ಕಾಲೇಜಿನ ಯಂಗ್ ಇಂಡಿಯಾದ ‘ಯುವ’ ಕಾರ್ಯ ನಿರ್ವಹಣಾ ಮಂಡಳಿಯ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಬುಧವಾರ ಅವರು ಮಾತನಾಡಿದರು. ಸಮಯಕ್ಕೆ ತಕ್ಕಂತೆ ನಾವು ಬದಲಾಗಬೇಕು. ನಮ್ಮ ಆಲೋಚನೆಗಳನ್ನು ಬದಲಾಯಿಸಿಕೊಳ್ಳಬೇಕು. ಜೀವನದಲ್ಲಿ ನೀತಿ-ನಿಯಮ

ವಿದ್ಯಾರ್ಥಿ ಸೋಮೇಶ್ವರ ಗುರುಮಠ ಬರೆದ ‘ಲವ್ ಇಸ್ ಬ್ಲೈಂಡ್ ಬಟ್ ದ ಲವರ್ಸ್’ ಕೃತಿ ಬಿಡುಗಡೆ

ಉಜಿರೆ, ಫೆ.21: ಎರಡಕ್ಕಿಂತ ಹೆಚ್ಚು ಭಾಷೆಗಳ ಮೇಲೆ ಹಿಡಿತ ಸಾಧಿಸಿಸುವ ದೃಢಸಂಕಲ್ಪ ಮತ್ತು ಅಧ್ಯಯನಶೀಲತೆಯ ನಿರಂತರ ತುಡಿತದೊಂದಿಗೆ ಗುರುತಿಸಿಕೊಂಡಾಗ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸುವ ಅವಕಾಶಗಳು ಲಭಿಸುತ್ತವೆ ಎಂದು ಆಳ್ವಾಸ್ ಶಿಕ್ಷಣ ಸಂಸ್ಥೆಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಪ್ರಸಾದ್ ಶೆಟ್ಟಿ ಹೇಳಿದರು. ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿ

ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ, ನಿಟ್ಟೆ ವಿಶ್ವ ವಿದ್ಯಾಲಯ ಮತ್ತು ಇಂಟೀ ಇಂಟರ್ನ್ಯಾಷನಲ್ ವಿಶ್ವ ವಿದ್ಯಾಲಯ, ಮಲೇಷ್ಯಾ. ಶೈಕ್ಷಣಿಕ, ಸಂಶೋಧನ ಒಡಂಬಡಿಕೆ ಒಪ್ಪಂದ

ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ,ನಿಟ್ಟೆ ವಿಶ್ವ ವಿದ್ಯಾಲಯ ಮತ್ತು ಇಂಟಿ ವಿಶ್ವ ವಿದ್ಯಾಲಯ ಮಲೇಷಿಯಾ ನಡುವೆ ನೂತನ ಶೈಕ್ಷಣಿಕ ಮತ್ತು ಸಂಶೋಧನ ಒಪ್ಪಂದ ಸಮಾರಂಭ ನಡೆಯಿತು.ತಾರೀಕು ಫೆಬ್ರವರಿ 16 ಬೆಳಗ್ಗೆ 10;30 am ಗಂಟೆಗೇ ಒಪ್ಪಂದ ಸಹಿ ಸಮಾರಂಭ ನಡೆಯಿತು.ಈ ಒಪ್ಪಂದ ಎರಡು ವಿಶ್ವ ವಿದ್ಯಾಲಯ ನಡುವೆ ವಿದ್ಯಾರ್ಥಿ ವಿನಿಮಯ, ಶಿಕ್ಷಕರ ವಿನಿಮಯ, ಹಾಗೂ ನೂತನ ಸಂಶೋಧನೆಗೆ ಅವಕಾಶ ಕೊಡಲಿದೇ. ಮಲೇಷ್ಯಾ ವಿಶ್ವ ವಿದ್ಯಾಲಯದಲ್ಲಿ ನೆರೆದಿದ್ದ ಸಮಾರಂಭದಲ್ಲಿ