Home Archive by category ಶೈಕ್ಷಣಿಕ (Page 3)

ನೆಲ್ಯಾಡಿ: ವಿಶ್ವವಿದ್ಯಾನಿಲಯ ಕಾಲೇಜು; 68ನೇ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆ

ನೆಲ್ಯಾಡಿಯ ವಿಶ್ವವಿದ್ಯಾನಿಲಯ ಘಟಕ ಕಾಲೇಜಿನಲ್ಲಿ 68ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಜ್ಯೋತಿ ಬೆಳಗಿಸಿ ತಾಯಿ ಭುವನೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕರಾದ ಸಚಿನ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಧ್ಯಕ್ಷೀಯ ನುಡಿಗಳಲ್ಲಿ ಕನ್ನಡ ಭಾಷೆಯ ಐತಿಹಾಸಿಕ ಹಿನ್ನೆಲೆಯ ಕುರಿತು ಇಂದಿನ ಯುವ ಸಮುದಾಯ

ನೆಲ್ಯಾಡಿ: ಕನ್ನಡಿಗರು ಅಭಿಮಾನದಿಂದ ನಾನು ಕನ್ನಡಿಗನೆಂದು ಹೇಳಿಕೊಳ್ಳಬೇಕು -ಗಣರಾಜ್ ಕುಂಬ್ಳೆ

ಬೆಥನಿ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಕರ್ನಾಟಕ ಪತಾಕೆಯನ್ನು ಹಾರಿಸಿ, ಕನ್ನಡದ ವೈಭವವನ್ನು ಸಾರುವ ಸಂದೇಶವನ್ನು ನೀಡುವುದರ ಮೂಲಕ ಹಾಗೂ ತಾಯಿ ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆಯನ್ನು ಮಾಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ಅಧ್ಯಕ್ಷತೆಯನ್ನು ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ರೆ.ಫಾ.ತೋಮಸ್ ಬಿಜಿಲಿ ಅವರು ವಹಿಸಿ ಕನ್ನಡಿಗರು ನಾಡು ನುಡಿ ಸಂಸ್ಕೃತಿಯನ್ನು ಉಳಿಸಿಕೊಳ್ಳಬೇಕು, ಈ ಕೆಲಸ ವಿದ್ಯಾರ್ಥಿಗಳಿಂದಲೇ

ಬಾಲವಿಕಾಸದಲ್ಲಿ ಶಾರದಾ ಪೂಜೆ

ವಿಟ್ಲ : ಅಕ್ಟೋಬರ್ 21 : ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ಶಾರದಾ ಪೂಜೆ ನೆರವೇರಿತು. ಮೊದಲಿಗೆ ಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದಿಂದ ಭಜನಾ ಕಾರ್ಯಕ್ರಮ ನಡೆಯಿತು. ನಂತರ ವೇದಮೂರ್ತಿ ಅನಂತ್ ಭಟ್ ಕಶೆಕೋಡಿಯವರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಜರುಗಿದ ಪೂಜಾ ಕೈಂಕರ್ಯದಲ್ಲಿ ಶಾರದಾ ಪೂಜೆ ಹಾಗೂ ಶಾಲಾ ವಾಹನಗಳಿಗೆ ಪೂಜೆ ನಡೆಯಿತು. ಇದರ ಜೊತೆಗೆ ಶಾಲಾ ಗಣಕಯಂತ್ರಗಳು, ಶಾಲಾ

ಪುತ್ತೂರು: ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಕೂಟ- ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳ ತಂಡ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸರಕಾರಿ ಪ್ರೌಢಶಾಲೆ ಏನೆಕಲ್ಲು ಇದರ ಸಂಯುಕ್ತ ಆಶಯದಲ್ಲಿ ನಡೆದ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಕೂಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆ ಪುತ್ತೂರು ಇಲ್ಲಿಯ ಪ್ರೌಢ ಶಾಲಾ ಮತ್ತು ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು ಪಡೆದು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ.ಈ ಪಂದ್ಯಕೂಟದಲ್ಲಿ ಬೆಥನಿ ಶಾಲೆಯ ಆಯುಶಾ ಹಿಬಾ ಬೆಸ್ಟ್ ಆಲ್ ರೌಂಡರ್ ಆಗಿ ಹಾಗೂ

ಮಂಗಳೂರು ಮಿಲಾಗ್ರಿಸ್ ವಿದ್ಯಾಸಂಸ್ಥೆಯಿಂದ 30-09-2023 ರಂದು ಮಾದಕ ದೃವ್ಯ ಜಾಗೃತಿ ಜಾಥಾ

ಮಂಗಳೂರು ಮಿಲಾಗ್ರಿಸ್ ವಿದ್ಯಾಸಂಸ್ಥೆಗಳ ಪದವಿ, ಪದವಿ ಪೂರ್ವ, ಪ್ರೌಢ ಹಾಗೂ ಪ್ರಾಥಮಿಕ ವಿಭಾಗಗಳ ಜಂಟಿ ಆಶ್ರಯದಲ್ಲಿ “ಮಾದಕದೃವ್ಯ ಜಾಗೃತಿ ಜಾಥಾ”ವನ್ನು ಶನಿವಾರ, ಸಪ್ಟೆಂಬರ್ 30, 2023 ರಂದು ಬೆಳಗ್ಗೆ 9.15 ಕ್ಕೆ ಆಯೋಜಿಸಲಾಗಿದೆ. ಮಂಗಳೂರು ಮಹಾನಗರ ಪಾಲಿಕೆಯ ಕೋರ್ಟ್ ವಾರ್ಡಿನ ಕಾರ್ಪೊರೇಟರ್ ಶ್ರೀ ಎ ಸಿ ವಿನಯರಾಜ್ ಇವರು ಜಾಥಾಕ್ಕೆ ಚಾಲನೆ ನೀಡಲಿರುವರು. ಮಂಗಳೂರಿನ ಸಹಾಯಕ ಪೆÇೀಲಿಸ್ ಆಯುಕ್ತರಾದ ಶ್ರೀ ಎಸ್. ಮಹೇಶ್ ಕುಮಾರ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ

ಜ್ಞಾನ ವಿಸ್ತರಣೆ ಉಪನ್ಯಾಸ ಕಾರ್ಯಕ್ರಮ

   ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಮೂಲ ವಿಜ್ಞಾನ ಕಲಿಯುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದ್ದು ಎಲ್ಲರೂ ಅಪ್ಲೈಡ್ ಸೈನ್ಸ್ ಕಡೆ ಹೆಚ್ಚು ಆಸಕ್ತಿ ಹೊಂದಿದ್ದಾರೆ ಎಂದು ಉಜಿರೆಯ ಶ್ರೀ ಧ .ಮ ಕಾಲೇಜಿನ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ ಎಸ್ ಎನ್ ಕಾಕತ್ಕರ್ ಹೇಳಿದರು.  ಮೂಲ ವಿಜ್ಞಾನಗಳ ಜನಪ್ರಿಯತೆ ಅಂಗವಾಗಿ ಕಾಲೇಜಿನ ಭೌತಶಾಸ್ತ್ರ ವಿಭಾಗದಿಂದ ಬೆಳ್ತಂಗಡಿಯ ಎಸ್‌ ಡಿ ಎಂ ಹೈಸ್ಕೂಲ್ನಲ್ಲಿ ಲ್ಯಾಬ್ ಇನ್ ಕ್ಯಾಬ್ (ಜ್ಞಾನ ವಿಸ್ತಾರ)

ನಿಮ್ಮನ್ನು ನೀವು ಅಡಗಿಸಿಕೊಳ್ಳಬೇಡಿ, ತೊಡಗಿಸಿಕೊಳ್ಳಿ: ಡಾ. ಟಿ. ಕೃಷ್ಣಮೂರ್ತಿ 

ಉಜಿರೆ, ಸೆ.26: “ನಾನು ಇಂದು ವಿವಿಧ ಕಾರ್ಯಕ್ಷೇತ್ರಗಳಲ್ಲಿ ನನ್ನನ್ನು ನಾನು ತೊಡಗಿಸಿಕೊಳ್ಳಲು ಮುಖ್ಯ ಕಾರಣ ಎನ್.ಎಸ್.ಎಸ್. ಹಾಕಿಕೊಟ್ಟ ಭದ್ರ ಬುನಾದಿ. ಎನ್.ಎಸ್.ಎಸ್. ಬಹಳಷ್ಟು ಅವಕಾಶಗಳನ್ನು ಕಲ್ಪಿಸಿ ಕೊಡುತ್ತದೆ. ಸ್ವಯಂಸೇವಕರು ನಿಷ್ಠೆಯಿಂದ ನಿಮ್ಮನ್ನು ನೀವು ಸೇವೆಯಲ್ಲಿ ತೊಡಗಿಸಿಕೊಳ್ಳಿ. ಆಗ ಮಾತ್ರ ನಿಮ್ಮಲ್ಲಿ ಧೈರ್ಯ, ಛಲ, ನಾಯಕತ್ವದ ಗುಣ ಬೆಳೆಯಲು ಸಾಧ್ಯ” ಎಂದು ಉಜಿರೆ ಎಸ್.ಡಿ.ಎಂ. ವಸತಿ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಚಾರ್ಯ

ಎಸ್.ಡಿ.ಎಂ ಕಾಲೇಜಿನಲ್ಲಿ ಪರಿಸರ-ಕೃಷಿ ಜಾಗೃತಿ ಅಭಿಯಾನ

ಉಜಿರೆ, ಸೆ.13: ತಾಪಾಮಾನ ಹೆಚ್ಚುವಿಕೆಯಿಂದ ಪ್ರಾಣಿ, ಪಕ್ಷಿ, ಹಾವಿನ ಸಂತತಿ ಅಳಿದು ಹೋಗತ್ತಿದೆ ಇದರಿಂದ ಆಹಾರ ಸರಪಳಿಗೆ ಮತ್ತು ಕೃಷಿಗೆ ತುಂಬಾ ತೊಂದರೆಯಾಗುತ್ತಿದೆ ಎಂದು ಕ್ಲೈಮೇಟ್ ಚೇಂಜ್ ಅಂಡ್ ಯೂತ್, ಕರೆಸ್ಪಾಂಡೆಂಟ್ ನಾಗರಾಜ್ ಕೂವೆ ಹೇಳಿದರು.ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ಸಸ್ಯಶಾಸ್ತ್ರ ವಿಭಾಗದಿಂದ ಆಯೋಜಿಸಿದ್ದ ಅತಿಥಿ ಉಪನ್ಯಾಸ ಮತ್ತು ಪರಿಸರ ಕೃಷಿ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ಹವಾಮಾನ ಬಲಾವಣೆ ಮತ್ತು ತಾಪಮಾನ

ನೆಲ್ಯಾಡಿ: ಇಚಿಲಂಪಾಡಿ ನೇರ್ಲದ ಸರ್ಕಾರಿ ಶಾಲೆ – ಪ್ರತಿಭಾ ಕಾರಂಜಿ

ನೆಲ್ಯಾಡಿ: ನೂಜಿಬಾಳ್ತಿಲ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯು ಇಚಿಲಂಪಾಡಿ ನೇರ್ಲದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕೌಕ್ರಡಿ ಪಂಚಾಯತ್ ಅಧ್ಯಕ್ಷರಾದ ಲೋಕೇಶ್ ಬಾಣಜಲು ರವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ವಸಂತ ಬಿಜೇರು ರವರು ಸಭಾಧ್ಯಕ್ಷತೆಯನ್ನು ವಹಿಸಿದ್ದರು. ಕಡಬ ಸರಕಾರಿ ನೌಕರರ ಸಂಘದ ಅಧ್ಯಕ್ಷರು ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮಂಗಳೂರು ಇದರ ಕಾರ್ಯದರ್ಶಿಗಳಾದ ವಿಮಲ್,

ಮಂಗಳೂರು: ತಿರುವೈಲ್‍ನ ಸರ್ಕಾರಿ ಶಾಲೆಗೆ ಆಧುನಿಕತೆಯ ಮೆರಗು

ಸರಕಾರಿ ಶಾಲೆಗಳೆಂದರೆ ಅಸಡ್ಡೆಯೇ ಜಾಸ್ತಿ. ಯಾಕೆಂದರೆ ಆ ಶಾಲೆಗಳಲ್ಲಿ ಮೂಲಭೂತ ಸೌಲಭ್ಯ ಸಹಿತ ಹೆಚ್ಚಿನ ವ್ಯವಸ್ಥೆಗಳು ಸರಿಯಾಗಿರುವುದಿಲ್ಲ. ಆದರೆ ಈ ಮಾತನ್ನು ಸುಳ್ಳಾಗಿಸುತ್ತಿದೆ ಮಂಗಳೂರು ಹೊರ ವಲಯದ ಈ ಶಾಲೆ. ಅಷ್ಟಕ್ಕೂ ಆ ಶಾಲೆ ಯಾವುದು? ಅಲ್ಲಿನ ವಿಶೇಷತೆಗಳೇನು? ಈ ಸ್ಟೋರಿ ನೋಡಿ… ಸುಸಜ್ಜಿತ ಕಟ್ಟಡ. ಗುಣಮಟ್ಟದ ಪೀಠೋಪಕರಣಗಳು. ಆಕರ್ಷಣೀಯ ಕ್ಲಾಸ್ ರೂಂ….. ಶಿಸ್ತಿನ ಸಿಪಾಯಿಗಳಂತಿರುವ ವಿದ್ಯಾರ್ಥಿಗಳು…. ಇವೆನ್ನೆಲ್ಲಾ ನೋಡುತ್ತಾ ಇದ್ಯಾವುದೋ ಖಾಸಗಿ ಆಂಗ್ಲ