Home ಕರಾವಳಿ Archive by category ಮಂಗಳೂರು

ನ್ಯಾಚುರಲ್ ಐಸ್‍ಕ್ರೀಂ ಸಂಸ್ಥೆಯ ಸ್ಥಾಪಕ ರಘುನಂದನ್ ಕಾಮತ್ ನಿಧನ

ನ್ಯಾಚುರಲ್ ಐಸ್‍ಕ್ರೀಂ ಸಂಸ್ಥೆಯ ಸ್ಥಾಪಕ, ಉದ್ಯಮಿ ರಘುನಂದನ್ ಕಾಮತ್ (70) ಅವರು ಅಲ್ಪಕಾಲದ ಅನಾರೋಗ್ಯದಿಂದ ಮುಂಬೈನಲ್ಲಿ ಶುಕ್ರವಾರ ರಾತ್ರಿ ನಿಧನರಾದರು. ಅವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ. ರಘುನಂದನ್ ದಕ್ಷಿಣ ಕನ್ನಡ ಜಿಲ್ಲೆ ಮೂಲ್ಕಿಯಲ್ಲಿ ಜನಿಸಿದ್ದರು. ಅವರ ತಂದೆ ಹಣ್ಣಿನ ವ್ಯಾಪಾರಿಯಾಗಿದ್ದರು. ರಘುನಂದನ್ ಚಿಕ್ಕವಯಸ್ಸಿನಲ್ಲಿಯೇ ಮುಂಬೈಗೆ

ಮೀನುಗಳಿಗಿಂತ ಮುಂಚೆ ಮರುವಾಯಿ ತಿನಿಸು

ಮೀನು ಪುರಾತನ ಕಾಲದಿಂದಲೂ ಮಾನವನ ಆಹಾರವಾಗಿದೆ. ತುಳು ಕರಾವಳಿಯ ಮುಖ್ಯವಾಗಿ ಮಂಗಳೂರು ಮತ್ತು ಮಲ್ಪೆ ಮೀನುಗಾರಿಕಾ ಬಂದರುಗಳಲ್ಲಿ ಒಟ್ಟಾರೆ ಮೀನು ಸಿಗುವುದು ತೃಪ್ತಿಕರವಾಗಿಲ್ಲ ಎಂದು ವರದಿಯಾಗಿದೆ. ವಹಿವಾಟು ಕೂಡ ಬಿಸಿ ಕಳೆದುಕೊಂಡಿದ್ದು ಮೀನುಗಾರರು ಚಿಂತೆಗೆ ಬಿದ್ದಿದ್ದಾರೆ. ಮಲ್ಪೆ, ಮಂಗಳೂರುಗಳ ಇನ್ನೊಂದು ಸಮಸ್ಯೆಯೆಂದರೆ ಮೀನಿನ ಬೋಟುಗಳು ಇಲ್ಲಿಯವರದೇ ಆದರೂ ಅದರಲ್ಲಿ ಈಗೆಲ್ಲ ದುಡಿಯುವವರು ವಲಸೆ ಕಾರ್ಮಿಕರೇ ಆಗಿದ್ದಾರೆ. ಅವರನ್ನು ನಿಬಾಯಿಸುವ ಸಮಸ್ಯೆಯನ್ನು

ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ. ನರೇಶ್ಚಂದ್ ಹೆಗ್ಡೆ ನಾಮಪತ್ರ ಸಲ್ಲಿಕೆ

ಕರ್ನಾಟಕ ವಿಧಾನ ಪರಿಷತ್ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಜೂನ್ 3ರಂದು ಚುನಾವಣೆ ನಡೆಯಲಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಅವರು ನಾಮಪತ್ರ ಸಲ್ಲಿಸಿದರು. ಕರ್ನಾಟಕ ವಿಧಾನ ಪರಿಷತ್‌ನ ನೈಋತ್ಯ ಶಿಕ್ಷಕ ಕ್ಷೇತ್ರದ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಶಿಕ್ಷಕರೂ, ಖ್ಯಾತ ಹೃದ್ರೋಗ ಶಸ್ತ್ರಚಿಕಿತ್ಸಾ ತಜ್ಞರೂ, ಸೇವಾ ಮನೋಭಾವನೆಯ ವೈದ್ಯರು, ಮಾನವೀಯ ಮುಖವುಳ್ಳ ತರುಣರೂ ಆದ ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು

ಪದ್ಮವಿಭೂಷಣ ಡಾ. ಬಿ.ಎಂ. ಹೆಗ್ಡೆ ಅವರನ್ನು ಭೇಟಿ ಮಾಡಿದ ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು

ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಅವರು ಸ್ಪರ್ಧಿಸುತ್ತಿದ್ದು, ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಹೃದ್ರೋಗ ಶಸ್ತ್ರಚಿಕಿತ್ಸಾ ತಜ್ಞರಾದ ಡಾ. ನರೇಶ್ಚಂದ್ ಹೆಗ್ಡೆ ಅವರು, ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದು, ಪ್ರಮುಖರ ಮನೆಗಳಿಗೆ ಭೇಟಿ ನೀಡುತ್ತಿದ್ದಾರೆ. ಅಂತೆಯೇ ಪದ್ಮವಿಭೂಷಣ ಡಾ. ಬಿ.ಎಂ. ಹೆಗ್ಡೆ ಅವರನ್ನು ಭೇಟಿ

ಸಿ.ಬಿ.ಎಸ್. ಇ 12ನೇ ತರಗತಿಯ ಪರೀಕ್ಷೆ: ಗೊನ್ಝಾಗ ಶೇ 100 ಫಲಿತಾಂಶ

ಸಿಬಿಎಸ್.ಸಿ 12ನೇ ತರಗತಿಯ ಪರೀಕ್ಷೆಯಲ್ಲಿ ಸಂತ ಅಲೋಶಿಯಸ್ ಗೊನ್ಝಾಗ ಶಾಲೆ 100 ಶೇ ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆಹಾಜರಾದ 36 ವಿದ್ಯಾರ್ಥಿಗಳ ಪೈಕಿ 9 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ (80% ಗಿ೦ತಲೂ ಹೆಚ್ಚು )ಮತ್ತು 27 ವಿದ್ಯಾರ್ಥಿಗಳುಪ್ರಥಮ ದರ್ಜೆಯಲ್ಲಿ (60% ಗಿ೦ತಲೂ ಹೆಚ್ಚು) ಉತ್ತೀರ್ಣರಾಗಿದ್ದಾರೆ. ಪೃಥ್ವಿ ಸಾಲಿಯಾನ್ 92.60 ಅಂಕಗಳಿಸಿ ಸಂಸ್ಥೆಗೆ ಅತಿ ಹೆಚ್ಚುಅಂಕಗಳಿಸಿದ ವಿದ್ಯಾರ್ಥಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಸಂಸ್ಥೆಯ

ಮಂಗಳೂರು ಅಮೃತಾ ವಿದ್ಯಾಲಯಂ ಶಾಲೆಗೆ ಶೇ.100 ಫಲಿತಾಂಶ

ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆಯಲ್ಲಿ ಮಂಗಳೂರಿನ ಅಮೃತಾ ವಿದ್ಯಾಲಯಂನ ವಿದ್ಯಾರ್ಥಿಗಳು ಶೇ.100 ಫಲಿತಾಂಶ ದಾಖಲಿಸಿದ್ದಾರೆ. ದೇವಿಕಾ ಜಯರಾಜ್ ಶೇ.96.80 ಪ್ರಥಮ, ಅದಿತೇಯ ಶೇ.93.4 ದ್ವಿತೀಯ, ಸುಮೇದಾ ಶೇ. 92.6 ತೃತಿಯಾ, ರಿಯಾ ಸಿಂಗ್ ಶೇ.91 ಚತುರ್ಥ ಸ್ಥಾನ ಪಡೆದಿದ್ದಾರೆ. ಮೂವರು ವಿದ್ಯಾರ್ಥಿಗಳು ಶೇ.90ಕ್ಕಿಂತ ಹೆಚ್ಚು. ಎಂಟು ವಿದ್ಯಾರ್ಥಿಗಳು ಶೇ.85ಕ್ಕಿಂತ ಅಧಿಕ, ಆರು ವಿದ್ಯಾರ್ಥಿಗಳು ಶೇ. 80ಕ್ಕಿಂತ ಅಧಿಕ, ಏಳು ವಿದ್ಯಾರ್ಥಿಗಳು ಶೇ.70ಕ್ಕಿಂತ ಅಧಿಕ,

ಎಸೆಸೆಲ್ಸಿ ಪರೀಕ್ಷೆಯಲ್ಲಿ ಅಶೋಕ ವಿದ್ಯಾಲಯಕ್ಕೆ ಶೇ.93 ಫಲಿತಾಂಶ

ಮಂಗಳೂರಿನ ಅಶೋಕನಗರದಲ್ಲಿರುವ ಅಶೋಕ ವಿದ್ಯಾಲಯ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್‍ನಲ್ಲಿ 2023-24ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಶಾಲೆಗೆ ಶೇ.93 ಫಲಿತಾಂಶ ಬಂದಿದೆ. ಉತ್ತಮ ಬೋಧಕ ವೃಂದ ಮತ್ತು ಆತ್ಯಾಧುನಿಕ ಸೌಲಭ್ಯವನ್ನು ಹೊಂದಿರುವ ಅಶೋಕ ವಿದ್ಯಾಲಯ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್‍ಗೆ ಈ ಬಾರಿ ಉತ್ತಮ ಫಲಿತಾಂಶ ಬಂದಿದೆ. ಶೋಮಿತ್ ಸಿ ಬಂಗೇರಾ 609(97.44%) ನೇಹಾ ಕೃಷ್ಣ ಕೋಟ್ಯಾನ್ 602(96.32%), ವೈವಿದ್ಯಾ 593 (94.88%) ಅಂಕ ಪಡೆದು ಶಾಲೆಗೆ

ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳಕ್ಕೆ ಭೇಟಿ, ಪೂಜೆ ಸಲ್ಲಿಕೆ

ಕರ್ನಾಟಕ ವಿಧಾನ ಪರಿಷತ್ ಚುನವಣೆಗೆ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಜೂನ್ 3ರಂದು ಚುನಾವಣೆ ನಡೆಯಲಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಸ್ಪರ್ಧಿಸಲಿದ್ದಾರೆ. ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಲಿರುವ ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಅವರು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವಿಯ ಆಶೀರ್ವಾದ ಪಡೆದರು. ನಂತರ ಶ್ರೀ ಹರಿ ನಾರಾಯಣ ಅಸ್ರಣ್ಣ ಅವರನ್ನು ಭೇಟಿ ಮಾಡಿ ಅವರಿಂದಲೂ ಆಶೀರ್ವಾದ

ತುಳು ಧರ್ಮ ಸಂಶೋಧನಾ ಕೇಂದ್ರ ಪೇರೂರು : ಸಾಧಕ ಮಹಿಳೆಯರಿಗೆ ಪ್ರಶಸ್ತಿ ಪ್ರದಾನ

ಕರಾವಳಿ ಲೇಖಕಿಯರ ವಾಚಕಿಯರ ಸಂಘ, ತುಳು ಧರ್ಮ ಸಂಶೋಧನಾ ಕೇಂದ್ರ ಪೇರೂರು ಇವರ ಸಹಯೋಗದಲ್ಲಿ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭವು ನಡೆಯಿತು. ಮಂಗಳೂರಿನ ಜ್ಯೋತಿ ಸರ್ಕಲ್‌ನ ಮಹಿಳಾ ಸಭಾದಲ್ಲಿ ನಡೆದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಪೇರೂರು ರುಕ್ಕು ಪೂಜಾರ್ದಿ, ಬಾಗಿ ಪೂಜಾರ್ದಿ, ಲೆಚ್ಚು ಪೂಜಾರ್ದಿ ನೆನಪಿನ ಸಾವಿತ್ರಿಬಾಯಿ ಪುಲೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಪೇರೂರಿನ ತುಳು ಸಂಶೋಧನಾ ಕೇಂದ್ರದ ಪೇರೂರು ಜಾರು ಅವರು ಅತಿಥಿಗಳನ್ನು

SSLC – ಶ್ರೀ ರಾಮಕೃಷ್ಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳ ಸಾಧನೆ

ಮಂಗಳೂರಿನ ಬಂಟರಯಾನೆ ನಾಡವರ ಮಾತೃಸಂಘದ ವತಿಯಿಂದ ನಡೆಸಲ್ಪಡುವ ಶ್ರೀ ರಾಮಕೃಷ್ಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾದ 59 ವಿದ್ಯಾರ್ಥಿಗಳಲ್ಲಿ 14 ವಿಶಿಷ್ಟ ಶ್ರೇಣಿ, 33 ಪ್ರಥಮ ಶ್ರೇಣಿ, 10 ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಶೇಕಡಾ 97 ಫಲಿತಾಂಶದೊಂದಿಗೆ ಶಾಲೆಯು A ಶ್ರೇಣಿಯನ್ನು ಪಡೆದುಕೊಂಡಿದೆ. ಶಾಲೆಯ ತ್ರಿಶಾ.ಎಸ್ ವಿದ್ಯಾರ್ಥಿನಿ 625ರಲ್ಲಿ 620 ಅಂಕ ಗಳಿಸಿ ರಾಜ್ಯಕ್ಕೆ 6ನೇ ಸ್ಥಾನವನ್ನು ಪಡೆದಿರುತ್ತಾಳೆ.