ಕರ್ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ವಿಫಲವಾಗಿದ್ದು, ಜನರಿಗೆ ನರೇಂದ್ರ ಮೋದಿ ಗ್ಯಾರಂಟಿ ಮೇಲೆ ಮಾತ್ರ ವಿಶ್ವಾಸ ಮೂಡಿದೆ. ಹೀಗಾಗಿ ರಾಜ್ಯದ ಜನರು ನರೇಂದ್ರ ಮೋದಿ ಜೊತೆಗಿದೆ ಎಂದು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿದರು. ಅವರು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸಂಘನಿಕೇತನದಲ್ಲಿ ನಡೆದ ಬಿಜೆಪಿ ಬೂತ್ ಕಾರ್ಯಕರ್ತರ ಬೃಹತ್
ಈಗಾಗಲೇ ಜನಪ್ರಸಿದ್ಧಿಯನ್ನು ಪಡೆದಿರುವ ಕಾಮಾಕ್ಷಿ ವೇಂಚರ್ಸ್ನ ಅಪ್ಸರಾ ಐಸ್ಕ್ರೀಂ ಮತ್ತೊಂದು ಶಾಖೆ ನಗರದ ಮಣ್ಣಗುಡ್ಡದ ಲೋಟಸ್ ಧಾಮ್ ನಲ್ಲಿ ಶುಭಾರಂಭಗೊಂಡಿತು. 1971 ರಿಂದ ಮುಂಬೈನ ರತ್ನವಾಗಿರುವ ಅಪ್ಸರಾ ಐಸ್ ಕ್ರೀಮ್ಸ್, ಮಂಗಳೂರಿನಲ್ಲಿ ಮಣ್ಣಗುಡ್ಡದಲ್ಲಿ ತನ್ನ ಎರಡನೇ ಮಳಿಗೆಯನ್ನು ತೆರೆದಿದೆ. ಈಗಾಗಲೇ ಮಂಗಳೂರಿನ ಕದ್ರಿಯಲ್ಲಿ ಅಪ್ಸರಾ ಐಸ್ ಕ್ರೀಮ್ಸ್ ತನ್ನ ಮೊದಲ ಮಳಿಗೆಯನ್ನು ತೆರೆದು ಯಶಸ್ಸನ್ನು ಕಂಡಿದೆ. ಮಣ್ಣಗುಡ್ಡದ ಗಾಂಧಿ ಪಾರ್ಕ್ ನ
ಜಿಲ್ಲೆಯ ವಿಶ್ವ ಹಿಂದೂ ಪರಿಷತ್’ನ ಪ್ರೇರಕ ಶಕ್ತಿಯಾಗಿದ್ದಂತಹ ಎಲ್.ಶ್ರೀಧರ್ ಭಟ್ ಅವರ ನಿಧನಕ್ಕೆ ಶಾಸಕ ವೇದವ್ಯಾಸ್ ಕಾಮತ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದರು. “ಶ್ರೀಯುತರು ಸಂಘದ ಹಿರಿಯ ಸ್ವಯಂಸೇವಕರು, ಸಂಸ್ಕೃತ ಮತ್ತು ಹಿಂದಿ ಪ್ರಾಧ್ಯಾಪಕರು, ಮಂಗಳ ಸೇವಾಶ್ರಮ, ಗೋ ವನಿತಾಶ್ರಯ ಟ್ರಸ್ಟ್ ಸೇರಿದಂತೆ ಹಲವಾರು ಸಂಘ ಸಂಸ್ಥೆಗಳ ಚಟುವಟಿಕೆಗಳಲ್ಲಿ ಸದಾ ಸಕ್ರಿಯರಾಗಿದ್ದರು. ಸಾಮಾಜಿಕ ಮತ್ತು ಸೇವಾ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮಾಡಿಸಿದ್ದ
ಎಂಸಿಸಿ ಬ್ಯಾಂಕಿನ ಪ್ರಧಾನ ಕಛೇರಿಯಲ್ಲಿ ಬ್ಯಾಂಕಿನ ಮಹಿಳಾ ಸಿಬಂದಿಯ ನಿಸ್ವಾರ್ಥ ಸೇವೆಯನ್ನು ಸ್ಮರಿಸಿ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ವೈಟ್ ಡೌವ್ಸ್ ಸಂಸ್ಥೆಯ ಸಂಸ್ಥಾಪಕಿ ಶ್ರೀಮತಿ ಕೋರಿನ್ ರಸ್ಕಿನ್ಹಾ ಹಾಜರಿದ್ದರು. ಬ್ಯಾಂಕಿನ ನಿರ್ದೇಶಕಿಯರಾದ ಶ್ರೀಮತಿ ಐರಿನ್ ರೆಬೆಲ್ಲೊ, ಡಾ| ಫ್ರೀಡಾ ಪ್ಲಾವಿಯ ಡಿಸೋಜ, ಶ್ರೀಮತಿ ಶರ್ಮಿಳಾ ಮಿನೇಜಸ್, ಬ್ಯಾಂಕಿನ ಶಾಖಾ ಪ್ರಬಂಧಕರಾದ ಶ್ರೀಮತಿ ಬ್ಲಾಂಚ್ ಫೆರ್ನಾಂಡಿಸ್, ಶ್ರೀಮತಿ
ಮಂಗಳೂರು ಪ್ರೆಸ್ಕ್ಲಬ್ ದಿನಾಚರಣೆಯ ಸಂಭ್ರಮದ ಕಾರ್ಯಕ್ರಮವು ಮರವೂರು ದಿ ಗ್ರ್ಯಾಂಡ್ ಬೇ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ವಿ4 ನ್ಯೂಸ್ನ ವರದಿಗಾರ ಶರತ್ ಸಾಲ್ಯಾನ್ ಸೇರಿದಂತೆ 9 ಮಂದಿ ಹಿರಿಯ ಪತ್ರಕರ್ತರಿಗೆ ಪ್ರೆಸ್ಕ್ಲಬ್ ಗೌರವ ಸನ್ಮಾನ ಪುರಸ್ಕಾರ ನೀಡಲಾಯಿತು. ಕಾರ್ಯಕ್ರಮವನ್ನು ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸಮಾಜದಲ್ಲಿ ತರೆ ಮರೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವವರ ಸಾಧನೆಯನ್ನು
ನಗರದ ಬಳ್ಳಾಲ್ಬಾಗ್ನಲ್ಲಿರುವ ಲಾಲ್ಬಾಗ್ ಟವರ್ಸ್ನಲ್ಲಿ ನೂತನ ಕ್ಲೌಡ್ ಯೂನಿಸೆಕ್ಸ್ ಶುಭಾರಂಭಗೊಂಡಿತು.ನೂತನ ಸೆಲೂನನ್ನು ಸುಜಾತ ಕಾಮತ್ ಅವರು ಉದ್ಘಾಟಿಸಿದರು.ಇಲ್ಲಿ ಎಲ್ಲಾ ರೀತಿಯ ಹೇರ್ ಟ್ರೀಟ್ಮೆಂಟ್, ಸ್ಮೂಥ್ನಿಂಗ್, ಸ್ಟ್ರೈಟನಿಂಗ್, ಫೇಶೀಯಲ್, ಪೆಡಿಕ್ಯೂರ್, ವಾಕ್ಸಿಂಗ್, ಬ್ರೈಡಲ್ ಸೇವೆಗಳು ಲಭ್ಯವಿದ್ದು, ಶುಭಾರಂಭದ ಅಂಗವಾಗಿ ಎಲ್ಲಾ ಸರ್ವಿಸ್ಗಳ ಮೇಲೆ 20% ರಿಯಾಯಿತಿ ಹಾಗೂ ಕೇವಲ ರೂ. 2999ಗೆ ಕೆರಟಿನ್ ಹಾಗೂ ಸ್ಮೂಥನಿಂಗ್ ಮಾಡಲಾಗುತ್ತದೆ.
ಅಪ್ಸರಾ ಐಸ್ಕ್ರೀಂ ವಿವಿಧ ಫ್ಲೇವರ್ಗಳ ಮೂಲಕ ಗ್ರಾಹಕರ ಮನಸೆಳೆಯುವಲ್ಲಿ ಯಶಸ್ವಿಯಾಗಿದ್ದು, ಇದೀಗ ಮಂಗಳೂರಿನಲ್ಲಿ ಶಾಖೆಗಳನ್ನು ತೆರೆಯುವ ಮೂಲಕ ಜನಪ್ರಸಿದ್ಧಿಯನ್ನು ಪಡೆಯುತ್ತಿದೆ. ಅಪ್ಸಾರಾ ಐಸ್ಕ್ರೀಂ 1971 ರಲ್ಲಿ ದಕ್ಷಿಣ ಮುಂಬೈನ ವಾಲ್ಕೇಶ್ವರದಲ್ಲಿ ತನ್ನ ಮೊದಲ ಪಯಾಣವನ್ನು ಆರಂಭಿಸಿದ್ದು, ನಂತರ ದಿನಗಳಲ್ಲಿ ಅಂಗಡಿ, ಮದುವೆ ಕಾರ್ಯಕ್ರಮಗಳು ಮತ್ತು ಇತರ ಕಾರ್ಯಕ್ರಮಗಳಿಗೆ ಮಾರಾಟ ಮಾಡುವ ಮೂಲಕ ತನ್ನ ವ್ಯಾಪಾರ ವೃದ್ಧಿಯನ್ನು ಮುಂದುವರೆಸಿದರು. ಮುಂಬೈನ
ಮಂಗಳೂರಿನ ಬಲ್ಮಠದ ಸಹೋದಯ ಹಾಲ್ನಲ್ಲಿ ಕರ್ನಾಟಕ ಅಧ್ಯಯನ ಕೇಂದ್ರ ಮತ್ತು ಬಂಟಮಲೆ ಅಕಾಡೆಮಿ ಗುತ್ತಿಗಾರು, ಸುಳ್ಯ ಅವರ ವತಿಯಿಂದ ಜನಪ್ರಗತಿಯ ಪಂಜು ಎಂಬ ಪುಸ್ತಕ ಬಿಡುಗಡೆ ಮತ್ತು ಕುವೆಂಪು ಬಂಟಮಲೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಸದ್ಯ 95ರ ಪ್ರಾಯದವರಾದ ಕನ್ನಡ ಪತ್ರಿಕೋದ್ಯಮದ ಹಿರಿಯರು ಮತ್ತು ಒಂದು ಕಾಲದಲ್ಲಿ ತಮ್ಮ ತೀಕ್ಷ್ಣ ಪತ್ರಿಕೋದ್ಯಮಕ್ಕೆ ಪ್ರಸಿದ್ಧರಾಗಿದ್ದ ಕಲ್ಲೆ ಶಿವೋತ್ತಮರಾವ್ ಅವರ ಬಗೆಗೆ ಹೊರ ಬಂದ ಕೃತಿಯಿದು. 60-70ರ ದಶಕದಲ್ಲಿ
ಮಂಗಳೂರಿನ ಮಣ್ಣಗುಡ್ಡದಲ್ಲಿ ಅಪ್ಸರಾ ಐಸ್ಕ್ರೀಂನ ಮತ್ತೊಂದು ಶಾಖೆಯು ಮಾರ್ಚ್ 11ರಂದು ಶುಭಾರಂಭಗೊಳ್ಳಲಿದೆ. ಈಗಾಗಲೇ ಖ್ಯಾತಿಯನ್ನು ಪಡೆದಿರುವ ಕಾಮಾಕ್ಷಿ ವೇಂಚರ್ಸ್ನ ಅಪ್ಸರಾ ಐಸ್ಕ್ರೀಂ ಐಸ್ಕ್ರೀಂ ಪ್ರೀಯರ ನೆಚ್ಚಿನ ಶಾಖೆಯಾಗಿದೆ. ವಿವಿಧ ಫ್ಲೇವರ್ಗಳ ಟೇಸ್ಟಿ ಐಸ್ಕ್ರೀಂಗಳಿಗೆ ಜನಪ್ರಸಿದ್ಧಿಯನ್ನು ಪಡೆದಿದೆ. ಇದೀಗ ನಗರದ ಮಣ್ಣಗುಡ್ಡದ ಲೋಟಸ್ ದಾಮ್ನ ನೆಲಮಹಡಿಯಲ್ಲಿ ಅಪ್ಸರಾ ಐಸ್ಕ್ರೀಂನ ಶಾಖೆಯು ಮಾರ್ಚ್ 11ರಂದು ಬೆಳಿಗ್ಗೆ 11 ಗಂಟೆಗೆ
ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಪ್ರೆಸ್ಕ್ಲಬ್ ದಿನಾಚರಣೆ ಮಾ.10ರಂದು ಬೆಳಗ್ಗೆ 9.30ರಿಂದ ಮರವೂರಿನ ದಿ ಗ್ರ್ಯಾಂಡ್ ಬೇಯಲ್ಲಿ ನಡೆಯಲಿದೆ. ಹಿರಿಯ ಪತ್ರಕರ್ತರಾದ ಅನ್ನು ಮಂಗಳೂರು, ರಾಘವೇಂದ್ರ ಭಟ್, ಪ್ರಕಾಶ್ ಮಂಜೇಶ್ವರ , ಕೃಷ್ಣ ಕೋಲ್ಚಾರ್, ರವಿ ಪೊಸವಣಿಕೆ, ರವೀಂದ್ರ ಶೆಟ್ಟಿ ಕುತ್ತೆತ್ತೂರು, ರಾಜೇಶ್ ಕಿಣಿ, ಅಶೋಕ್. ಶೆಟ್ಟಿ ಬಿ.ಎನ್.V4 ನ್ಯೂಸ್ ನ ವರದಿಗಾರ ಶರತ್ ಸಾಲಿಯಾನ್ ಇವರುಗಳು ಪ್ರೆಸ್ಕ್ಲಬ್ ಗೌರವ ಸನ್ಮಾನಕ್ಕೆ ಆಯ್ಕೆಯಾಗಿದ್ದಾರೆ.