Home Archive by category ಕರಾವಳಿ (Page 6)

ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

ಕೆದಂಬಾಡಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಕೆದಂಬಾಡಿ ಗ್ರಾಮದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾದರು. ಶಾಸಕರಾದ ಅಶೋಕ್ ರೈ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ, ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಎಸ್ ಮಹಮ್ಮದ್,

ಕ್ರೀಡಾ ಅಂಕಣಕಾರ ಎಸ್.ಜಗದೀಶ್ಚಂದ್ರ ಅಂಚನ್ ಗೆ ‘ಕರ್ನಾಟಕ ಕಲಾಶ್ರೀ’ ರಾಜ್ಯ ಪ್ರಶಸ್ತಿ ಪುರಸ್ಕಾರ

ಮಂಗಳೂರು : ಕ್ರೀಡಾ ಬರವಣಿಗಾಗಿ ಜ್ಞಾನ ಮಂದಾರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಅಕಾಡೆಮಿ ಬೆಂಗಳೂರು ಇದರ ವತಿಯಿಂದ ನೀಡಿದ ‘ಕರ್ನಾಟಕ ಕಲಾಶ್ರೀ’ ರಾಜ್ಯ ಪ್ರಶಸ್ತಿಯನ್ನು ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ ತುಮಕೂರುನಲ್ಲಿ ನಡೆದ ಕನ್ನಡ ಕಲಾ ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ ಸ್ವೀಕರಿಸಿದರು. ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಕನ್ನಡ ಭವನದಲ್ಲಿ ಜ್ಞಾನ ಮಂದಾರ ಶೈಕ್ಷಣಿಕ, ಸಾಂಸ್ಕೃತಿಕ ಅಕಾಡೆಮಿ ಬೆಂಗಳೂರು

ಮಂಗಳೂರು ವಿವಿ: ರಾಷ್ಟ್ರಮಟ್ಟದ ಯುವಜನೋತ್ಸವದಲ್ಲಿ ಸಾಧನೆ

ಮಂಗಳೂರು: ಪಂಜಾಬ್‌ಕೃಷಿ ವಿಶ್ವವಿದ್ಯಾಲಯ, ಲುಧಿಯಾನ, ಇಲ್ಲಿ ನಡೆದ ರಾಷ್ಟ್ರಮಟ್ಟದ ಯುವಜನೋತ್ಸವದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ತಂಡವು ಭಾಗವಹಿಸಿ ಏಕಾಂಕ ನಾಟಕದಲ್ಲಿ ದ್ವಿತೀಯ ಸ್ಥಾನ, ಪ್ರಹಸನ (Skit) ದಲ್ಲಿ ತೃತೀಯ ಸ್ಥಾನ, ಜಾನಪದ ವಾದ್ಯ ವೃಂದದಲ್ಲಿ ದ್ವಿತೀಯ ಸ್ಥಾನ, ಶಾಸ್ತ್ರೀಯ ಕೊಳಲು ವಾದ್ಯದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್.‌ಧರ್ಮ ಹಾಗೂ ಕುಲಸಚಿವ ರಾಜು ಮೊಗವೀರ ಕೆ.ಎ.ಎಸ್ ಇವರು

ಕಾಣದ ಗ್ರಹಣವ ತಂತ್ರಜ್ಞಾನದಲ್ಲಿ ಕಾಣುವ ತವಕ

ಸೂರ್ಯ ಗ್ರಹಣ ಮತ್ತೆ ಬಂದಿದೆ. ಭಾರತದಲ್ಲಿ ಕಾಣುವುದಿಲ್ಲ. ನೇಸರನು ದೊಡ್ಡ ತೊರಕೆಯಾದರೆ, ಭೂಮಿ ಮಾಂಜಿ ಹಾಗೂ ಚಂದ್ರ ಚಿಕ್ಕ ಚಿಪ್ಪರ್ ಮೀನು ಆಗಿರುವುದರಿಂದ ಸೂರ್ಯ ಗ್ರಹಣವು ಭೂಮಿಯ ಎಲ್ಲ ಕಡೆ ಕಾಣಿಸುವುದಿಲ್ಲ. ಹಾಗಾದರೆ ಸೂರ್ಯ ಗ್ರಹಣ ಎಂದರೆ ಏನು? ಭಾರತೀಯ ನಂಬಿಕೆ ಪ್ರಿಯರ ಪ್ರಕಾರ ರಾಹು ಮತ್ತು ಕೇತು ಸೂರ್ಯನನ್ನು ನುಂಗುವುದೇ ಸೂರ್ಯ ಗ್ರಹಣ. ಆದರೆ ಅವರಿಂದ ನುಂಗಲಾಗದೆ ಸೂರ್ಯ ಉಳಿದುಕೊಂಡ, ಗ್ರಹಣ ಬಿಡುತ್ತಲೇ ಮತ್ತೆ ಕಾಣುವ ಬೆಂಗದಿರನ ಬಗೆಗೆ ಮತ್ಯಾವುದೇ

ಕಾರ್ಕಳ : ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ : ಶಾಲಾ ಮುಖ್ಯೋಪಾಧ್ಯಾಯನ ಬಂಧನ 

ಸುಮಾರು 13 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಬೋಳ ಗ್ರಾಮದ ಪಿಲಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯನನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಎ.6ರಂದು ಬಂಧಿಸಿದ್ದಾರೆ. ಬೋಳ ವಂಜಾರಕಟ್ಟೆ ನಿವಾಸಿ, ಇಚ್ಚೋಡಿ ಮಹಾಲಿಂಗೇಶ್ವರ ದೇವಳದ ಪ್ರಧಾನ ಅರ್ಚಕ ರಾಜೇಂದ್ರ ಆಚಾರ್ಯ(58) ಬಂಧಿತ ಆರೋಪಿ. ಈತ ಶಾಲೆಯ 13 ಮಕ್ಕಳಿಗೆ 2023ರ ಜೂ.5ರಿಂದ 2024ರ ಎ.3ರ ಮಧ್ಯಾವಧಿಯಲ್ಲಿ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದನು. ಅಲ್ಲದೆ

ಬಂಟ್ವಾಳ: ಬೆಂಕಿಗೆ ಸುಟ್ಟು ಕರಕಲಾದ ಕಾರು

ಬಂಟ್ವಾಳ: ಚಲಿಸುತ್ತಿದ್ದ ಕಾರೊಂದು ಆಕಸ್ಮಿಕವಾಗಿ ಬೆಂಕಿ ಹೊತ್ತಿ ಉರಿದ ಘಟನೆ ರಾಯಿ- ಕುದ್ಕೊಳಿಯ ಮಧ್ಯೆ ನಡೆದಿದ್ದು ಡಸ್ಟರ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಅಪಾಯದಿಂದ ಪಾರಾಗಿದ್ದಾರೆ.‌ ಬೆಂಕಿಯ ಕೆನ್ನಲಿಗೆಗೆ ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದ್ದು ಅಗ್ನಿಶಾಮಕ ದಳ ಬೆಂಕಿ ನಂದಿಸಿದೆ. ಏಳಿಂಜೆಯ ಕೊಲ್ಲೆಟ್ಟು ನಿವಾಸಿ ಶರತ್ ಶೆಟ್ಟಿ ಅವರಿಗೆ ಸೇರಿದ ಕಾರು ಅದಾಗಿದ್ದು, ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಕೊಂಡಿದೆ. ಬೆಂಕಿ ಕಾಣಿಸಿಕೊಂಡ

8 ತಿಂಗಳಲ್ಲಿ ಪ್ರತೀ ಕುಟುಂಬಕ್ಕೆ 30 ಸಾವಿರ ಬಂದಿದೆ: ಹೇಮನಾಥ ಶೆಟ್ಟಿ

ಪುತ್ತೂರು: ರಾಜ್ಯದಲ್ಲಿ‌ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಪ್ರತೀ ಕುಟುಂಬಕ್ಕೆ ತಲಾ 30 ಸಾವಿರ ಹಣ ವಿವಿಧ ರೂಪದಲ್ಲಿ ದೊರಕಿದೆ ಎಂದು ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ ಹೇಳಿದರು. ಅವರು ಕೆಯ್ಯೂರು ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.ಕಾಂಗ್ರೆಸ್ ಎಂದಿಗೂ ಜನತೆಗೆ ದ್ರೋಹ ಮಾಡಿಲ್ಲ, ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಪಕ್ಷ ಕಾಂಗ್ರೆಸ್ ಎಂದಿಗೂ ಬಡವರ ಹಾಗೂ ನೊಂದವರ ಪರವಾಗಿಯೇ ಕೆಲಸ ಮಾಡಲಿದೆ. ಗ್ಯಾರಂಟಿ ಯೋಜನೆಯನ್ನು

ಕೆದಂಬಾಡಿ: ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

ಪುತ್ತೂರು; ನಾವು ಸುಳ್ಳು ಹೇಳಲಿಲ್ಲ, ಪೊಳ್ಳು ಭರವಸೆ ಕೊಟ್ಟಿಲ್ಲ ಚುನಾವಣೆಯ ಸಂದರ್ಭದಲ್ಲಿ ಏನು ಗ್ಯಾರಂಟಿ ಕೊಟ್ಟಿದ್ದೇವೆಯೋ ಅದನ್ನು ಪಾಲನೆ ಮಾಡಿದ್ದೇವೆ ,ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ‌ನಮ್ಮನ್ನು ಬೆಂಬಲಿಸಿ‌ ಎಂದು ಶಾಸಕರಾದ ಅಶೋಕ್ ರೈ ಮನವಿ ಮಾಡಿದರು. ಕೆದಂಬಾಡಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.ಸಮಾಜವನ್ನು ಒಡೆದು ಅಧಿಜಾರಕ್ಕೇರುವ ಬಿಜೆಪಿ ವ್ಯಾಮೋಹ ದೇಶಕ್ಕೆ ಅತ್ಯಂತ

ಬ್ರಹ್ಮಾವರ : ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನೀರಿನ ಬಳಕೆ, ಸಂರಕ್ಷಣೆಯ ಅರಿವು ಕಾರ್ಯಕ್ರಮ

ಸಕಲ ಜೀವಿಗಳಿಗೂ ಬೇಕು ನೀರು, ನೀರಿಲ್ಲದೆ ಇರಲಾಗದು ಬದುಕು ಪ್ರತಿಯೊಬ್ಬರಿಗೂ ಅರಿವು ಮೂಡಿಸುವ ಸಲುವಾಗಿ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದಿಂದ “ಪ್ರತಿ ಹನಿಯ ಎಣಿಕೆ “ಎನ್ನುವ ವಿಚಾರದ ಕುರಿತು ಕಾರ್ಯಕ್ರಮ ನಡೆಸಲಾಯಿತು . ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಯಾಗಿ ಡಾ. ವಿನೋದ್ ಎ ಆರ್ ಸಹಪ್ರಾಧ್ಯಾಪಕರು ಕೃಷಿ ಕೇಂದ್ರ ಬ್ರಹ್ಮಾವರ ಇವರು ವಿದ್ಯಾರ್ಥಿಗಳಿಗೆ ನೀರಿನ ಮಹತ್ವ, ನೀರಿನ ಮಿತ

ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ – ಕಾಂಗ್ರೆಸ್ ಕಾರ್ಯಕರ್ತರ ಸಭೆ

ಪುತ್ತೂರು: ನಮ್ಮ‌ದೇಶದ ಭೂಮಿಯನ್ನು ಚೀನಾ ಅತಿಕ್ರಮಿಸುತ್ತಲೇ ಇದೆ, ಹಲವಾರು ಚ.ಅಡಿ ಜಾಗವನ್ನು ಸದ್ದಿಲ್ಲದೆ ಒಳಗೆ ಹಾಕಿದ್ದಾರೆ ಆದರೆ ನಾವು ಇಲ್ಲಿ ಧರ್ಮಗಳ ವಿಚಾರದಲ್ಲಿ ಕಚ್ಚಾಡುವ ಕೆಲಸವನ್ನು ಮಾಡುತ್ತಿದ್ದು ಇದೇ ರೀತಿ ಮುಂದುವರೆದಲ್ಲಿ ದೇಶದ ಭದ್ರತೆಗೆ ಅಪಾಯ ಉಂಟಾಗಲಿದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು.ದೇಶದಲ್ಲಿ ನಾವು ಪರಸ್ಪರ ಒಗ್ಗಟ್ಟಿನಿಂದ ಇರಬೇಕಿದೆ. ಧರ್ಮದ ಹೆಸರಿನಲ್ಲಿ‌ಮಾಡುವ ಕಚ್ಚಾಟವನ್ನು ನಿಲ್ಲಿಸಬೇಕು, ಯುವ ಜನತೆಯ ಕೈಗೆ ಉದ್ಯೋಗ ಕೊಡುವ