ಬಂಟ್ವಾಳ: ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಕೊರಂಟಬೆಟ್ಟುಗುತ್ತು ಶ್ರೀ ವಿಷ್ಣುಮೂರ್ತಿ, ಕೊಡಮಣಿತ್ತಾಯ, ಬ್ರಹ್ಮಬೈದರ್ಕಳ ಕ್ಷೇತ್ರದಲ್ಲಿ ಬ್ರಹ್ಮ ಬೈದರ್ಕಳ ಜಾತ್ರೆ ವೈಭವಯುತವಾಗಿ ಸಂಪನ್ನಗೊಂಡಿತು. ಬ್ರಹ್ಮ ಬೈದರ್ಕಳ ಜಾತ್ರೆಯಂದು ಬೈದರ್ಕಳು ಒಲಿ ಮರೆಯಿಂದ ಹೊರಡುವುದು, ಬೈದರ್ಕಳು ಬಾಕಿಮಾರು ಗದ್ದೆಗೆ ಇಳಿಯುವುದು, ಬೈದರ್ಕಳ ಪಾತ್ರಿಗಳು ದರ್ಶನವಾಗಿ ಸುರ್ಯ
ಮಂಗಳೂರು : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ದೇವರ ಮಹೋತ್ಸವ ಕಾರ್ಯಕ್ರಮಕ್ಕೆ ನೂತನವಾಗಿ ನಿರ್ಮಿಸಲಾದ ಸ್ವರ್ಣ ಲಾಲ್ಕಿ ಯ ಸಮರ್ಪಣಾ ಕಾರ್ಯಕ್ರಮ ಬುಧವಾರ ಶ್ರೀ ದೇವಳದಲ್ಲಿ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ಶ್ರೀ ದೇವರಿಗೆ ಸಮರ್ಪಿಸಲಾಯಿತು . ಈ ಸ್ವರ್ಣ ಪಲ್ಲಕಿಯನ್ನು ಬ್ರಹ್ಮರಥೋತ್ಸವದ ಹಿಂದಿನ ದಿನ ನಡೆಯುವ ಶ್ರೀ ದೇವರ ಮೃಗಬೇಟೆ ಉತ್ಸವ ನಡೆಯಲಿರುವುದು . ಇಂದು ಬೆಳಿಗ್ಗೆ ವೈದಿಕ
ಮಂಗಳೂರು : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ಇತಿಹಾಸ ಪ್ರಸಿದ್ಧ ಮಂಗಳೂರು ರಥೋತ್ಸವ ಪ್ರಯುಕ್ತ ದೇವಸ್ಥಾನದಲ್ಲಿ ಇಂದು ಸೋಮವಾರ ಧ್ವಜಾರೋಹಣ ಮೂಲಕ ವಿದ್ಯುಕ್ತವಾಗಿ ಪ್ರಾರಂಭವಾಯಿತು . ರಥೋತ್ಸವ ಪ್ರಯುಕ್ತ ಇಂದು ಬೆಳಿಗ್ಗೆ ಮಹಾ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡು ಶ್ರೀ ದೇವರು ಯಜ್ಞಕ್ಕೆ ಚಿತ್ತೈಸಿದರು ಬಳಿಕ ಯಜ್ಞದಲ್ಲಿ ಲಘು ಪೂರ್ಣಾಹುತಿ ಧ್ವಜಾರೋಹಣ ನೆರವೇರಿತು . ಬಳಿಕ ಸಮಾರಾಧನೆ ನಡೆಯಿತು . ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ
ನಗರದ ಉರ್ವಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಫೆ.11ರಿಂದ 18ರವರೆಗೆ ಭಾರೀ ವಿಜೃಂಭಣೆಯ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಬ್ರಹ್ಮರಥೋತ್ಸವ ನಡೆಯಲಿದ್ದು ಅದರ ಪೂರ್ವಸಿದ್ಧತೆಯ ಹಿನ್ನಲೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಮಹಾನಗರ ಪಾಲಿಕೆ, ಆರೋಗ್ಯ, ಪೊಲೀಸ್ ಹಾಗೂ ಮೆಸ್ಕಾಂ ಅಧಿಕಾರಿಗಳ ಸಭೆ ನಡೆಸಿದರು. ಈ ಬಾರಿ ಬ್ರಹ್ಮಕಲಶೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಭಿಮಾನಿಗಳು ಆಗಮಿಸಲಿದ್ದಾರೆ. ಅದರಲ್ಲೂ ವಿಶೇಷವಾಗಿ ನಡೆಯಲಿರುವ ನೂತನ ಬ್ರಹ್ಮರಥದ
ಮೂಡುಬಿದಿರೆ: ಶಿವತತ್ವ ಶ್ರೇಷ್ಠವಾದುದು. ಶಿವ ಅದಿ-ಅಂತ್ಯ ರಹಿತವಾದ ದೇವರು. ಆತ ನಮ್ಮ ಹೃದಯದೊಳಗೆ ಇದ್ದಾಗ ಬೇರೆ ಬೇರೆ ಹೆಸರಿನಿಂದ ಕರೆಯಲ್ಪಡುತ್ತಾನೆ. ಹೊರಗಡೆ ಬಂದಾಗ ಆತ ಒಬ್ಬನೇ ಆದ್ದರಿಂದ ಆತ ನಮ್ಮೊಳಗಡೆ ಇರುವಾಗಲೇ ಜಾಗೃತಿಯನ್ನು ಹೊಂದಬೇಕು ಎಂದು ಒಡಿಯೂರು ಗುರುದತ್ತ ಸಂಸ್ಥಾನದ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಅವರು ಶಿರ್ತಾಡಿ ಶ್ರೀ ಕ್ಷೇತ್ರ ಅರ್ಜುನಾಪುರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯಲ್ಲಿ
ಅಯೋಧ್ಯೆಯ ನೂತನ ಮಂದಿರದಲ್ಲಿ ಶ್ರೀರಾಮನ ವಿಧ್ಯುಕ್ತ ಪ್ರತಿಷ್ಠಾಪನೆಯ ನಂತರ ಮಂಗಳವಾರದಿಂದ 48 ದಿನಗಳ ಪೇಜಾವರ ಶ್ರೀಗಳ ನೇತೃತ್ವದಲ್ಲಿ ನಡೆಯಲಿರುವ ಮಂಡಲೋತ್ಸವ ಆರಂಭಗೊಂಡಿದೆ. ಪೇಜಾವರ ಶ್ರೀಗಳು ಮಂಗಳವಾರವೂ ವಿವಿಧ ಮಂತ್ರಗಳಿಂದ ಪ್ರತಿಮೆಗೆ ತತ್ವನ್ಯಾಸಾದಿಗಳನ್ನು ನೆರವೇರಿಸಿ ಕಲಶಪೂಜೆ ಚಾಮರಸೇವೆ ಮಂಗಳಾರತಿಗಳನ್ನು ನೆರವೇರಿಸಿ ಪೂಜೆ ಸಲ್ಲಿಸಿದರು.ಇದಕ್ಕೂ ಮೊದಲು ಪಿಲೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಚಾರ್ಯ ವಿದ್ವಾನ್ ಸತ್ಯನಾರಾಯಣಾಚಾರ್ಯ ,ವಿಷ್ಣುಮೂರ್ತಿ
ಉಡುಪಿಯಲ್ಲಿ ರಾಮ ಪ್ರತಿಷ್ಠಾ ದಿನವನ್ನು ವಿಶೇಷ ರೀತಿಯಲ್ಲಿ ಆಚರಿಸಲಾಯಿತು. ಶ್ರೀ ಕೃಷ್ಣ ಮಠದಲ್ಲಿ ಇದೇ ಮೊದಲ ಬಾರಿಗೆ ಐದು ರಥಗಳ ಮಹೋತ್ಸವ ನಡೆಯಿತು. ಬ್ರಹ್ಮರಥ, ಚಿನ್ನದ ರಥ ಮಹಾಪೂಜಾ ರಥ, ಬೆಳ್ಳಿರಥ ಹಾಗೂ ನವರತ್ನ ರಥವನ್ನು ರಥ ಬೀದಿಗೆ ಪ್ರದಕ್ಷಿಣೆ ತರಲಾಯಿತು ದಿನವಿಡೀ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದು ರಾತ್ರಿ ನಡೆದ ಉತ್ಸವದಲ್ಲಿ ರಾಮಾಯಣ ಸಹಿತ ಕೃಷ್ಣದೇವರ ಉತ್ಸವ ನಡೆಸಲಾಯಿತು. ಮಹೋತ್ಸವಕ್ಕೂ ಮುನ್ನ ಮಧ್ವ ಸರೋವರದಲ್ಲಿ ತೆಪೋತ್ಸವ ನಡೆಯಿತು. ಈ
ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ ಪ್ರಯುಕ್ತ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಆಚರಿಸಲಿರುವ ದೀಪೋತ್ಸವ, ಕುಣಿತ ಭಜನೆ, ಪ್ರಯುಕ್ತ ಸೋಮವಾರ ಸಂಜೆ ಆರು ಗಂಟೆಗೆ ದೇವರ ಎದುರು ಪ್ರಾರ್ಥಿಸಿ ಶಂಖನಾದದಿಂದ ಆರಂಭವಾಗಲಿದೆ. ಈ ಪ್ರಯುಕ್ತ ಸಾದ್ಯವಾದಷ್ಟು ಮಂದಿ ಶಂಖದೊಂದಿಗೆ ಸಂಜೆ ಆರು ಗಂಟೆಗೆ ಉಪಸ್ಥಿತರಿದ್ದು ತಾವೂ ಶಂಖನಾದ ಸೇವೆ ನಡೆಸಿ ರಾಮನ ಸೇವೆಯನಲ್ಲಿ ಪಾಲ್ಗೊಳ್ಳಬೇಕಾಗಿ ಆಡಳಿಮಂಡಳಿಯವರು ವಿನಂತಿಕೊಂಡಿದ್ದಾರೆ.
ಮಂಗಳೂರು: ಶಬರಿಮಲೆ ಯಾತ್ರೆಯ ಗೌಜಿ. ಎಲ್ಲೆಲ್ಲಿಂದಲೋ ಶಬರಿಮಾಲೆಗೆ ಆಗಮಿಸುತ್ತಿರುವ ಅಪಾರ ಸಂಖ್ಯೆಯ ಭಕ್ತರು. ಊರೂರಲ್ಲಿ, ಮಂದಿರ, ಗುಡಿ, ಬೀರಿಗಳಲ್ಲಿ ಭಜನೆ, ದೀಪೋತ್ಸವ, ಇರುಮುಡಿ ಕಟ್ಟುವಿಕೆ ಇತ್ಯಾದಿ ಇತ್ಯಾದಿ. ಅಂತೂ ಎಲ್ಲೆಲ್ಲೂ ಅಯ್ಯಪ್ಪ ವೃತದಾರಿಗಳು…ಇವೆಲ್ಲವೂ ಕಣ್ಣಿಗೆ ಈಗ ನಿತ್ಯ ಕಾಣುವ ದೃಶ್ಯಗಳಾದರೆ ಅಯ್ಯಪ್ಪ ಮಾಲಾಧಾರಣೆಯ ಹಿಂದೆ ಮಹಿಳೆಯರನ್ನು ಮೈಲಿಗೆಯ ನೆಪದಲ್ಲಿ ತೆರೆಮರೆಗೆ ಸರಿಸುವ ವ್ಯವಸ್ಥೆಯೊಂದು ಅಂದಿನಿಂದ ಇಂದಿನವರೆಗೂ ಸದ್ದಿಲ್ಲದೆ
ಮಂಗಳೂರು ಬೋಳಾರದ ಮಂಗಳಾದೇವಿ ದೇವಸ್ಥಾನದ ಹೆಸರನ್ನು ಗೂಗಲ್ ಭೂಪಟದಲ್ಲಿ ಯಾರೋ ಕಿಡಿಗೇಡಿಗಳು ಪೀರ್ ದರ್ಗಾ ಕಾಂಪೌಂಡ್ ಎಂದು ತಿದ್ದಿರುವುದಾಗಿ ತಿಳಿದು ಬಂದಿದೆ. ಇದನ್ನು ಸರಿಪಡಿಸುವಂತೆ ದೇವಾಲಯದ ಆಡಳಿತ ಮಂಡಳಿಯವರು ದೂರು ದಾಖಲಿಸಿದ್ದಾರೆ. ಇದು ಕುಕೃತ್ಯ ಎಂದೂ ಖಂಡಿಸಿದ್ದಾರೆ.