Home Archive by category Fresh News (Page 25)

ಪುತ್ತೂರು: ಕರ್ನಾಟಕ ಪೊಲೀಸ್ ರನ್: ಮಾದಕ ದ್ರವ್ಯಗಳ ದುಷ್ಪರಿಣಾಮದ ಜಾಗೃತಿ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ಕರ್ನಾಟಕ ರಾಜ್ಯ ಪೊಲೀಸ್ ಸುವರ್ಣ ಮಹೋತ್ಸವದ ಅಂಗವಾಗಿ ಕರ್ನಾಟಕ ಪೊಲೀಸ್ ರನ್ – 2024 ಕಾರ್ಯಕ್ರಮಕ್ಕೆ ಪುತ್ತೂರಿನಲ್ಲಿ ದರ್ಬೆ ಬೈಪಾಸ್ ವೃತ್ತದಿಂದ ನಗರ ಪೊಲೀಸ್ ಠಾಣೆಯ ತನಕದ ಪೊಲೀಸ್ ರನ್ ಗೆ ದ.ಕ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸಿ ಬಿ ರಿಷ್ಯಂತ್ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ

ಬಂಟ್ಸ್ ಕತಾರ್ ನಿಂದ ವರ್ಣರಂಜಿತ ಮೆಗಾ ಸಾಂಸ್ಕೃತಿಕ ಪ್ರದರ್ಶನ

ಬಂಟ್ಸ್ ಕತಾರ್ ನೂತನ ಆಡಳಿತ ಸಮಿತಿಯ ಅಡಿಯಲ್ಲಿ ಆಯೋಜಿಸಲಾದ ಮೆಗಾ ಕಲ್ಚರಲ್ ಶೋ-2024 ಕಾರ್ಯಕ್ರಮವು ಡಿಪಿಎಸ್ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು. ಪ್ರಸಿದ್ಧಗಾಯಕರಾದ ಇಂಡಿಯನ್ ಐಡಲ್ ಖ್ಯಾತಿಯ ನಿಹಾಲ್ ತೌರೊ ಮತ್ತು ಸರಿಗಮಪ ಖ್ಯಾತಿಯ ಸಾನ್ವಿ ಶೆಟ್ಟಿ ಅವರ ಲೈವ್ ಸಂಗೀತ ಕಾರ್ಯಕ್ರಮವು ಸುಂದರ ಸಂಜೆಯಲ್ಲಿ ಸಂಗೀತ ಲೋಕವನ್ನುಸೃಷ್ಟಿಸಿತು. ಬಂಟ್ಸ್ ಕತಾರ್ ಸದಸ್ಯರಿಂದ ಯಕ್ಷಗಾನ”ನಾಟ್ಯ ವೈಭವ”, ವಿಶೇಷವಾಗಿ ಬಂಟ್ಸ್ ಕತಾರ್‌ನ ಸಣ್ಣ ಪುಟ್ಟ ತಂಡಗಳು

ಮಂಗಳೂರು: ವಿವಿಧ ಫ್ಲೇವರ್‌ ಗಳ ಟೇಸ್ಟಿ ಐಸ್‌ ಕ್ರೀಂಗಳಿಗೆ ಪ್ರಸಿದ್ಧಿ ಪಡೆದ ಅಪ್ಸರಾ

ಅಪ್ಸರಾ ಐಸ್‌ಕ್ರೀಂ ವಿವಿಧ ಫ್ಲೇವರ್‌ಗಳ ಮೂಲಕ ಗ್ರಾಹಕರ ಮನಸೆಳೆಯುವಲ್ಲಿ ಯಶಸ್ವಿಯಾಗಿದ್ದು, ಇದೀಗ ಮಂಗಳೂರಿನಲ್ಲಿ ಶಾಖೆಗಳನ್ನು ತೆರೆಯುವ ಮೂಲಕ ಜನಪ್ರಸಿದ್ಧಿಯನ್ನು ಪಡೆಯುತ್ತಿದೆ. ಅಪ್ಸಾರಾ ಐಸ್‌ಕ್ರೀಂ 1971 ರಲ್ಲಿ ದಕ್ಷಿಣ ಮುಂಬೈನ ವಾಲ್ಕೇಶ್ವರದಲ್ಲಿ ತನ್ನ ಮೊದಲ ಪಯಾಣವನ್ನು ಆರಂಭಿಸಿದ್ದು, ನಂತರ ದಿನಗಳಲ್ಲಿ ಅಂಗಡಿ, ಮದುವೆ ಕಾರ್ಯಕ್ರಮಗಳು ಮತ್ತು ಇತರ ಕಾರ್ಯಕ್ರಮಗಳಿಗೆ ಮಾರಾಟ ಮಾಡುವ ಮೂಲಕ ತನ್ನ ವ್ಯಾಪಾರ ವೃದ್ಧಿಯನ್ನು ಮುಂದುವರೆಸಿದರು. ಮುಂಬೈನ

ತೆಂಗಿನಕಾಯಿ ಸಂಗ್ರಹಿಸಲು ನದಿಗೆ ಹೋಗಿದ್ದ ವ್ಯಕ್ತಿ ಸಾವು

ಬಜಪೆ : ನಂದಿನಿ ನದಿಯಲ್ಲಿ ತೆಂಗಿನಕಾಯಿ ಸಂಗ್ರಹಿಸಲು ಹೋಗಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ನದಿಗೆ ಬಿದ್ದು ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಕಟೀಲು ಸಮೀಪದ ಕಲ್ಲಕುಮೇರು ಎಂಬಲ್ಲಿ ನಡೆದಿದೆ‌. ಬಂಟ್ವಾಳ ತಾಲೂಕು ಸಜಿಪ ಮುನ್ನೂರು ಗ್ರಾಮದ ನಂದಾವರ ಕೊಪ್ಪಳ ನಿವಾಸಿ ಅಶೋಕ (54) ಎಂಬವರು ಕೆಲಸದ ನಿಮಿತ್ತ ಕಟೀಲು ಬಳಿಯ ಸಂಬಂಧಿಕರ ಮನೆಯಲ್ಲಿ ವಾಸವಿದ್ದವರು ಶುಕ್ರವಾರ ಸಂಜೆ ನಂದಿನಿ ನದಿಯಲ್ಲಿ ಬರುವ ತೆಂಗಿನಕಾಯಿಗಳನ್ನು ಸಂಗ್ರಹಿಸಲು ತೆರಳಿದ್ದ ವೇಳೆ ಆಯ ತಪ್ಪಿ

ಕುತ್ತಾರು ದೆಕ್ಕಾಡು ಕೊರಗಜ್ಜನ ಆದಿಸ್ಥಳಕ್ಕೆ ನಟ ದರ್ಶನ್ ಭೇಟಿ

ಉಳ್ಳಾಲ : ಕುತ್ತಾರು ದೆಕ್ಕಾಡುವಿನ ಕೊರಗಜ್ಜ  ಆದಿತಳಕ್ಕೆ ಡಿ ಬಾಸ್  ದರ್ಶನ್  ಸಹಿತ ಹಲವು ನಟರು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.  ಈ ಸಂದರ್ಭ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮಂಗಳೂರಿಗೆ ಸುಮಾರು ಸಲ ಬಂದಿದ್ದೆ ಆದರೆ ಕುತ್ತಾರಿಗೆ ಬರೋದಕ್ಕೆ ಆಗ್ಲಿಲ್ಲ. ಕುತ್ತಾರು ಏನು ಡಿಫರೆನ್ಸ್ ಇಲ್ಲ ಎಲ್ಲಾ ದೇವಸ್ಥಾನ ಒಂದೇ. ಎಲ್ರು ಹೇಳ್ತಾಯಿದ್ರು ಈ ಕ್ಷೇತ್ರದ ಬಗ್ಗೆ ಹಾಗಾಗಿ ಭೇಟಿ ನೀಡಿ ಪ್ರಾರ್ಥಿಸಿದ್ದೆನೆ ಎಂದರು. ಈ ಸಂದರ್ಭ ಹಾಸ್ಯ ನಟ ಚಿಕ್ಕಣ್ಣ,

Apsara Ice Creams open in New Location

Kamakshi Ventures Franchisee of Apsara Ice Creams, the most well-known ice cream store in Mumbai, is opening a second location in Mangalore on Monday 11th March 2024 at 11.00am Scoops will be discounted by 50% from 11th to 13th March at Mannagudda store. Venue:Apsara Ice creams Ground Floor, Lotus Dham, Mannagudda, Mangalore.Contact 7738397410 Also visit:Ground […]

ಮಂಗಳೂರು: ಜನಪ್ರಗತಿಯ ಪಂಜು ಪುಸ್ತಕ ಬಿಡುಗಡೆ: ಕುವೆಂಪು ಬಂಟಮಲೆ ಪ್ರಶಸ್ತಿ ಪ್ರದಾನ ಸಮಾರಂಭ

ಮಂಗಳೂರಿನ ಬಲ್ಮಠದ ಸಹೋದಯ ಹಾಲ್‌ನಲ್ಲಿ ಕರ್ನಾಟಕ ಅಧ್ಯಯನ ಕೇಂದ್ರ ಮತ್ತು ಬಂಟಮಲೆ ಅಕಾಡೆಮಿ ಗುತ್ತಿಗಾರು, ಸುಳ್ಯ ಅವರ ವತಿಯಿಂದ ಜನಪ್ರಗತಿಯ ಪಂಜು ಎಂಬ ಪುಸ್ತಕ ಬಿಡುಗಡೆ ಮತ್ತು ಕುವೆಂಪು ಬಂಟಮಲೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಸದ್ಯ 95ರ ಪ್ರಾಯದವರಾದ ಕನ್ನಡ ಪತ್ರಿಕೋದ್ಯಮದ ಹಿರಿಯರು ಮತ್ತು ಒಂದು ಕಾಲದಲ್ಲಿ ತಮ್ಮ ತೀಕ್ಷ್ಣ ಪತ್ರಿಕೋದ್ಯಮಕ್ಕೆ ಪ್ರಸಿದ್ಧರಾಗಿದ್ದ ಕಲ್ಲೆ ಶಿವೋತ್ತಮರಾವ್ ಅವರ ಬಗೆಗೆ ಹೊರ ಬಂದ ಕೃತಿಯಿದು. 60-70ರ ದಶಕದಲ್ಲಿ

ಮುಡಿಪು: ಕಾರು ಢಿಕ್ಕಿ: ಗಲ್ಫ್ ಉದ್ಯೋಗಿ ಸಾವು

ಮುಡಿಪು : ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಢಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಮುಡಿಪು ಜಂಕ್ಷನ್‌ನಲ್ಲಿ ಸಂಭವಿಸಿದೆ. ಬಂಟ್ವಾಳ  ಕರೋಪಾಡಿ ನಿವಾಸಿ ಸಿದ್ದಿಖ್ 48)  ಮೃತಪಟ್ಟವರು. ಗಲ್ಫ್  ರಾಷ್ಟ್ರದಲ್ಲಿ ಉದ್ಯೋಗದಲ್ಲಿದ್ದ ಅವರು  ಎರಡು ತಿಂಗಳ ಹಿಂದೆಯಷ್ಟೇ ಊರಿಗೆ ಬಂದಿದ್ದರು. ಸದ್ಯ ದೇರಳಕಟ್ಟೆ ಫ್ಲಾಟ್ ನಲ್ಲಿ ನೆಲೆಸಿರುವ ಸಿದ್ದೀಖ್ ಶುಕ್ರವಾರದ ಜುಮಾ ನಮಾಝ್ ಅನ್ನು ಕರೋಪಾಡಿ ಮಸೀದಿಯಲ್ಲಿ ನಡೆಸಿದ್ದರು. ಅಲ್ಲಿಂದ ವಾಪಸ್ಸು ದೇರಳಕಟ್ಟೆಗೆ ಬರುವ

ಪ್ರಧಾನಿ ಮೋದಿಯವರಿಂದ ಸೇಲಾ ಸುರಂಗ ಉದ್ಘಾಟನೆ

ಪ್ರಧಾನಿ ಮೋದಿಯವರು ಅರುಣಾಚಲ ಪ್ರದೇಶದಲ್ಲಿ ಸುರಂಗ ಮಾರ್ಗ ಉದ್ಘಾಟಿಸಿದರು. ಈ ಸುರಂಗ ಮಾರ್ಗವು ಗಡಿ ಉದ್ದಕ್ಕೂ ಹಬ್ಬುವ ರಸ್ತಗೆ ಪ್ರಮುಖ ಸಂಪರ್ಕವಾಗಿದೆ. ಅರ್ಧ ಕಿಲೋಮೀಟರಿಗಿಂತಲೂ ಚಿಕ್ಕದಾದರೂ ಈ ಸುರಂಗವು ಚೀನಾದ ಗಡಿಯ ಆ ಕಡೆಯ ರಸ್ತೆಗೆ ಸಮಾನಾಂತರ ರಸ್ತೆ ಜಾಲ ಹೊಂದುವುದರಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಚೀನಾದ ಗಡಿಯ ಹತೋಟಿ ರೇಖೆಯು 3,488 ಕಿಲೋಮೀಟರ್ ಇದ್ದು, ಅರುಣಾಚಲ ಪ್ರದೇಶದ ಗಡಿ ತುಂಬ ಸೂಕ್ಷ್ಮ ಪ್ರದೇಶವೆನಿಸಿದೆ.

ಪದ್ಮಜಾ ಬಿಜೆಪಿಗೆ ವಲಸೆ : ಮುರಳೀಧರನ್‌ಗೆ ಟಿಕೆಟ್

ಕೇರಳದ ಮುಖ್ಯಮಂತ್ರಿಯಾಗಿದ್ದ ಎ. ಕೆ. ಕರುಣಾಕರ್ ಮಕ್ಕಳು ಎರಡು ದಾರಿ ಹಿಡಿದಿದ್ದರೂ ಕಾಂಗ್ರೆಸ್ ತಲೆ ಕೆಡಿಸಿಕೊಳ್ಳದೆ ಮುರಳೀಧರನ್‌ರಿಗೆ ಟಿಕೆಟ್ ನೀಡಿದೆ. ಮರಳೀಧರನ್‌ರು ಸದ್ಯ ವಡಕ್ಕರ ಸಂಸದರು. ಆದರೆ ಅವರಿಗೆ ಈಗ ತ್ರಿಶೂರು ಲೋಕಸಭಾ ಕ್ಷೇತ್ರದ ಟಿಕೆಟ್ ನೀಡಲಾಗಿದೆ. ತ್ರಿಶೂರು ಕರುಣಾಕರನ್‌ರ ಮೂಲ ನೆಲೆ. ಪದ್ಮಜಾರು ಬಿಜೆಪಿಗೆ ಸೇರಿರುವುದರಿಂದ ಮುರಳೀಧರನ್‌ರಿಗೆ ಕ್ಷೇತ್ರ ಬದಲಿಸಿ ಟಿಕೆಟ್ ನೀಡಲಾಗಿದೆ. ತ್ರಿಶೂರ್‌ನಲ್ಲಿ ಲೋಕಸಭೆಗೆ ಸ್ಪರ್ಧಿಸಿದ ಕರುಣಾಕರನ್