Home Archive by category Fresh News (Page 41)

ಬಾಯಿಯಲ್ಲಿ ಉಸಿರಾಟ ಮಾಡಬಾರದೇಕೆ?

ಉಸಿರಾಟ ಎನ್ನುವುದು ನೈಸರ್ಗಿಕವಾದ ನಮಗರಿವಿಲ್ಲದೆ ಉಂಟಾಗುವ ಜೈವಿಕ ಪ್ರಕ್ರಿಯೆಯಾಗಿರುತ್ತದೆ. ಪ್ರತಿಯೊಬ್ಬ ಜೀವಿಗೂ ಅಗತ್ಯವಾದ ಆಕ್ಸಿಜನ್ ದೊರಕಿ, ಅನಗತ್ಯವಾದ ಕಾರ್ಬನ್ ಡೈಯಾಕ್ಸೈಡ್ ಮತ್ತು ಇತರ ಅನಿಲಗಳು ಉಸಿರಾಟದ ಮುಖಾಂತರ ಹೊರ ಹಾಕಲ್ಪಡುತ್ತದೆ. ನಾವು ಸೇವಿಸಿದ ಗಾಳಿ ನೇರವಾಗಿ ಶ್ವಾಸಕೋಶಕ್ಕೆ ಗಾಳಿ ಕೊಳವೆ ಅಥವಾ ಟ್ರೇಕಿಯಾ ನಾಳದ ಮುಖಾಂತರ ತಲುಪುತ್ತದೆ.

17ನೇ ಲೋಕ ಸಭೆಗೆ ವಿದಾಯ ಹೇಳುವ ಮೊದಲು

17ನೇ ಲೋಕ ಸಭೆಯು 88% ನಿಗದಿತ ಕೆಲಸ ಮಾಡಿದೆ ಎಂದು ವರದಿ ಆಗಿದೆ. ಆದರೆ ಅವರೆಲ್ಲ ಲೋಕಸಭೆಯಲ್ಲಿ ಗದ್ದಲ ಮಾಡಿದ್ದರ ಬಗೆಗೇ ಮಾಧ್ಯಮಗಳಲ್ಲಿ ಹೆಚ್ಚು ವರದಿಯಾಗಿತ್ತು. ಗದ್ದಲ ಮಾಡಿದ, ಕೂಗಾಡಿದ, ಕಲಾಪ ಮುಂದೂಡಿದ, ಹೊರ ನಡೆದ, ಹಾಜರಿ ಹಾಕಿ ಭತ್ಯೆ ಪಡೆದು ಕ್ಯಾಂಟೀನ್‍ನಲ್ಲಿ ಕುಳಿತ ಕಾಲ ಎಷ್ಟು ಎಂದು ಲೆಕ್ಕ ಸಿಕ್ಕಿಲ್ಲ. ಬಹುತೇಕ ಸಂಸದರು ತಮ್ಮ ಅನುಕೂಲದ ಹೊರತಾಗಿ ಬೇರೆಯದರ ಬಗೆಗೆ ತಲೆ ಕೆಡಿಸಿಕೊಂಡುದು, ತಲೆ ಓಡಿಸಿದ್ದು ಕಡಿಮೆ. ಹಾಲಿ ಲೋಕ ಸಭೆಯ ಅವಧಿ ಮುಗಿಯಲು

ಮಂಗಳೂರು: ಜೆರೂಸಾ ಶಾಲೆ ಪ್ರಕರಣ, ಜಾಲ ತಾಣ ಅಪಪ್ರಚಾರ : ಸೆನ್ ಠಾಣೆಗೆ ದೂರು ನೀಡಿದ ಮಾಜೀ ಕೌನ್ಸಿಲರ್‌ ಅಪ್ಪಿ

ಮಂಗಳೂರು ವೆಲೆನ್ಸಿಯಾದ ಜೆರೂಸಾ ಶಾಲೆಯ ಪ್ರಕರಣ ಸಂಬಂಧವಾಗಿ ಕೆಲವರು ಜಾಲ ತಾಣಗಳ ಮೂಲಕ ಸಮಾಜದ ನೆಮ್ಮದಿ ಕೆಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮಂಗಳೂರು ಮಹಾನಗರ ಪಾಲಿಕೆಯ ಮಾಜೀ ಕೌನ್ಸಿಲರ್ ಅಪ್ಪಿ ಅವರು ಸೆನ್ ಠಾಣೆಗೆ ದೂರು ನೀಡಿದರು. ವಾಟ್ಸ್‌ ಆ್ಯಪ್ ವಾಯ್ಸ್ ಮೆಸೇಜ್, ತಿರುಚಿದ ಫೋಟೋ ಮೆಸೇಜ್ ಎಂದು ಹರಿದಾಡುತ್ತಿವೆ. ವೈರಲ್ ಆಗುತ್ತಿರುವ ಇವು ಸಮಾಜದಲ್ಲಿ ಅಶಾಂತಿ ಉಂಟು ಮಾಡುವ, ಗಲಭೆ ಎಬ್ಬಿಸುವ ಉದ್ದೇಶದಿಂದ ಕೂಡಿವೆ. ಕೂಡಲೆ ಇವುಗಳ ವಿರುದ್ಧ ಕ್ರಮ

ಮಂಗಳೂರು: ಉರ್ವ ಬೋಳೂರಿನ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಸಹಸ್ರ ಕಲಶ ಸಹಿತ ಬ್ರಹ್ಮಕಲಶ ಪೂರಣಂ

ಮಂಗಳೂರಿನ ಉರ್ವ ಬೋಳೂರಿನ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಬ್ರಹ್ಮಕಲಶಾಭಿಷೇಕ ಧಾರ್ಮಿಕ ಕಾರ್ಯಕ್ರಮಗಳು ವಿಧಿ ವಿಧಾನಗಳೊಂದಿಗೆ ನಡೆಯಿತು. ಬ್ರಹ್ಮಶ್ರೀ ಕೋಡಿಕಲ್ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ಬೆಳಿಗ್ಗೆಯಿಂದಲೇ ವಿವಿಧ ವೈದಿಕ ವಿಧಿ-ವಿಧಾನಗಳು ನೆರವೇರಿದವು. ಪುಣ್ಯಾಹಃ ಪ್ರಾತ ಕಾಲ 2 ಗಂಟೆಯಿಂದ ಸಹಸ್ರಕಲಶ ಸಹಿತ ಬ್ರಹ್ಮಕಲಶ ಪೂರಣಂ, ಗೋಪೂಜೆ, 5.15ರಿಂದ ಪಂಚಗವ್ಯ ಪುಣ್ಯಾಹಃ ಪಂಚಾಮೃತ ಸಹಿತ ಬ್ರಹ್ಮಕಲಶಾಭಿಷೇಕ ನೆರವೇರಿತು. ಶ್ರೀ ಮಾರಿಯಮ್ಮ

ನೂತನ ಸ್ವರ್ಣ ಲಾಲ್ಕಿ ವೆಂಕಟರಮಣ ದೇವರಿಗೆ ಸಮರ್ಪಣೆ

ಮಂಗಳೂರು : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ದೇವರ ಮಹೋತ್ಸವ ಕಾರ್ಯಕ್ರಮಕ್ಕೆ ನೂತನವಾಗಿ ನಿರ್ಮಿಸಲಾದ ಸ್ವರ್ಣ ಲಾಲ್ಕಿ ಯ ಸಮರ್ಪಣಾ ಕಾರ್ಯಕ್ರಮ ಬುಧವಾರ ಶ್ರೀ ದೇವಳದಲ್ಲಿ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ಶ್ರೀ ದೇವರಿಗೆ ಸಮರ್ಪಿಸಲಾಯಿತು . ಈ ಸ್ವರ್ಣ ಪಲ್ಲಕಿಯನ್ನು ಬ್ರಹ್ಮರಥೋತ್ಸವದ ಹಿಂದಿನ ದಿನ ನಡೆಯುವ ಶ್ರೀ ದೇವರ ಮೃಗಬೇಟೆ ಉತ್ಸವ ನಡೆಯಲಿರುವುದು . ಇಂದು ಬೆಳಿಗ್ಗೆ ವೈದಿಕ

ಭಾರತ್ ಬ್ಯಾಂಕ್ ಗೆ “ಅತ್ಯುತ್ತಮ ಐಟಿ ರಿಸ್ಕ್ ಮ್ಯಾನೇಜ್ಮೆಂಟ್ ಪ್ರಶಸ್ತಿ” ಯ ಗರಿ

ಮುಂಬೈನಲ್ಲಿ ನಡೆದ 19 ನೆಯ ಬ್ಯಾಂಕಿಂಗ್ ತಂತ್ರಜ್ಞಾನ ಸಮ್ಮೇಳನದಲ್ಲಿ *ಪ್ರತಿಷ್ಠಿತ ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ (IBA) ನಿಂದ ಭಾರತ್ ಕೋ-ಅಪರೇಟಿವ್ ಬ್ಯಾಂಕ್ “ಅತ್ಯುತ್ತಮ ಐಟಿ ರಿಸ್ಕ್ ಮ್ಯಾನೇಜ್ಮೆಂಟ್ ಪ್ರಶಸ್ತಿ” ಯನ್ನು ಪಡೆದುಕೊಂಡಿದೆ. ಭಾರತ್ ಬ್ಯಾಂಕ್ ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣ ಅವರ ಪರವಾಗಿ *ಶ್ರೀ ಭಾಸ್ಕರ್ ರಾವ್ ( CISO) ಅವರು RBI ನ ಗವರ್ನರ್ ಶ್ರೀ ಟಿ.ರಬಿ ಶಂಕರ್ ಮತ್ತು ಶ್ರೀ ಎ.ಕೆ. ಗೋಯೆಲ್,(ಪಂಜಾಬ್

ಮೂಡುಬಿದಿರೆ : ಜೆಇಇ ಮೈನ್ಸ್ ಫಲಿತಾಂಶ:ಆಳ್ವಾಸ್ ಪದವಿಪೂರ್ವ ಕಾಲೇಜಿನ 53 ವಿದ್ಯಾರ್ಥಿಗಳಿಗೆ 95ಕ್ಕೂ ಅಧಿಕ ಪರ್ಸಂಟೈಲ್

ಮೂಡುಬಿದಿರೆ : ಜೆಇಇ ಮೈನ್ಸ್ ಫೆಸ್-1 ಫಲಿತಾಂಶ ಪ್ರಕಟಗೊಂಡಿದ್ದು, ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಈ ಬಾರಿಯೂ ಉತ್ತಮ ಸಾಧನೆ ಮಾಡಿದ್ದಾರೆ. 53 ವಿದ್ಯಾರ್ಥಿಗಳು 95 ಪರ್ಸಂಟೈಲ್‌ಗಿಂತ ಅಧಿಕ ಅಂಕ ಪಡೆದಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹೇಳಿದರು.ವಿದ್ಯಾರ್ಥಿ ಎಚ್.ಆರ್. ರಜತ್ 99.271023 ಪರ್ಸಂಟೈಲ್ (ಭೌತಶಾಸ್ತ್ರ- 97.2200028, ರಸಾಯನಶಾಸ್ತ್ರ – 97.1516355 ಹಾಗೂ ಗಣಿತ- 99.537079)

ಸುರತ್ಕಲ್: ಫೆ.18 ರಂದು ಸುರತ್ಕಲ್ ನಲ್ಲಿ ಆಯುಷ್ಮಾನ್ ಮತ್ತು ಇ ಶ್ರಮ ಕಾಡ್೯ ವಿತರಣೆ

ಸುರತ್ಕಲ್: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯ ಭಾರತ ಸರ್ಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕರ್ನಾಟಕ ಸರ್ಕಾರ ಬಂಟರ ಸಂಘ (ರಿ) ಸುರತ್ಕಲ್ ಇದರ ಸಹಯೋಗದಲ್ಲಿ ಸಾರ್ವಜನಿಕರಿಗೆ ಅಯುಷ್ಮಾನ್ ಭಾರತ ಕಾರ್ಡ್ ಮತ್ತು ಇ ಶ್ರಮ ಕಾರ್ಡ್ ವಿತರಣಾ ಕಾರ್ಯ ಕ್ರಮ ಸಮಾರಂಭ ಫೆಬ್ರವರಿ 18 ರಂದು ಆದಿತ್ಯವಾರ ಬೆಳಿಗ್ಗೆ 9-30 ಕ್ಕೆ ಬಂಟರ ಭವನ ಸುರತ್ಕಲ್ ಇಲ್ಲಿ ಆಯೋಜಿಸಲಾಗಿದೆ.ಅಧ್ಯಕ್ಷತೆಯನ್ನು ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು

ಸುರತ್ಕಲ್: ಯುವ ಜನತೆ ಕೃಷಿಯತ್ತ ಒಲವು ತೋರಿಸುವ ಅಗತ್ಯ ಇದೆ: ಅಬ್ದುಲ್ ಬಶೀರ್

ಸುರತ್ಕಲ್: ಭಾರತವು ಕೃಷಿ ಪ್ರಧಾನವಾದ ದೇಶವಾಗಿದ್ದು ಇಂದಿನ ಯುವ ಜನತೆ ಕೃಷಿಯತ್ತ ಒಲವು ತೋರಿಸುವ ಅಗತ್ಯ ವಿದೆ ಎಂದು ನಿವೃತ್ತ ಸುರತ್ಕಲ್ ಕೃಷಿ ಅಧಿಕಾರಿ ಅಬ್ದುಲ್ ಬಸೀರ್ ನುಡಿದರು ಅವರು ಬಂಟರ ಸಂಘ ಸುರತ್ಕಲ್, ಲಯನ್ಸ್ ಕ್ಲಬ್ ಸುರತ್ಕಲ್ ಮತ್ತು ಜೆಸಿಐ ಸುರತ್ಕಲ್ ಸಹಯೋಗ ದಲ್ಲಿ ಬಂಟರ ಭವನ ಸುರತ್ಕಲ್ ನಲ್ಲಿ ನಡೆದ ಸಾವಯವ ಕೃಷಿಕರ ಮತ್ತು ಗ್ರಾಹಕರ ಮುಖಾಮುಖಿ ಕಾರ್ಯ ಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು ಇಂದಿನ ಕಾಲಘಟ್ಟದಲ್ಲಿ ನಮ್ಮ ಆರೋಗ್ಯ ದ

ತೊಕ್ಕೊಟ್ಟು: ಐಸ್ ಕ್ರೀಮ್ ಪಾರ್ಲರ್ ವೈಟರ್ ಆತ್ಮಹತ್ಯೆ

ಉಳ್ಳಾಲ: ಐಸ್ ಕ್ರೀಮ್ ಪಾರ್ಲರ್ ಒಂದರ ವೈಟರ್ ಆಗಿದ್ದ ಕೊಡಗು ಜಿಲ್ಲೆ ಸೋಮವಾರಪೇಟೆಯ ಬೆಳ್ಳಾರೆ ಹಳ್ಳಿ ನಿವಾಸಿ ಯೋಗೇಶ್ (31) ಎಂಬಾತ ಪಿಲಾರ್ ನ ಗೋಡೌನ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗೋಡೌನ್ ನ ಅಂಗಳದಲ್ಲಿ ಸ್ಥಳೀಯ ಯುವಕರು ಬೆಳಿಗ್ಗೆ ಶಟಲ್ ಆಡುತ್ತಿದ್ದಾಗ ಕಿಟಕಿ ತೆರೆದು ಯೋಗೇಶ್ ನೋಡಿದ್ದರು. ಯುವಕರು ತೆರಳಿದ ಬಳಿಕ ಯೋಗೇಶ್ ಡೆತ್ ನೋಟ್ ಬರೆದು ಕೃತ್ಯ ಎಸಗಿದ್ದಾರೆ. ಕಳೆದ ಏಳು ವರುಷದಿಂದ ತೊಕ್ಕೊಟ್ಟುವಿನ ರಾಯನ್ಸ್ ಕ್ರೀಮ್ ಪಾರ್ಲರಲ್ಲಿ