Home Archive by category Fresh News (Page 7)

ಬ್ರಹ್ಮಾವರ : ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನೀರಿನ ಬಳಕೆ, ಸಂರಕ್ಷಣೆಯ ಅರಿವು ಕಾರ್ಯಕ್ರಮ

ಸಕಲ ಜೀವಿಗಳಿಗೂ ಬೇಕು ನೀರು, ನೀರಿಲ್ಲದೆ ಇರಲಾಗದು ಬದುಕು ಪ್ರತಿಯೊಬ್ಬರಿಗೂ ಅರಿವು ಮೂಡಿಸುವ ಸಲುವಾಗಿ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದಿಂದ “ಪ್ರತಿ ಹನಿಯ ಎಣಿಕೆ “ಎನ್ನುವ ವಿಚಾರದ ಕುರಿತು ಕಾರ್ಯಕ್ರಮ ನಡೆಸಲಾಯಿತು . ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಯಾಗಿ ಡಾ. ವಿನೋದ್ ಎ ಆರ್

ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ – ಕಾಂಗ್ರೆಸ್ ಕಾರ್ಯಕರ್ತರ ಸಭೆ

ಪುತ್ತೂರು: ನಮ್ಮ‌ದೇಶದ ಭೂಮಿಯನ್ನು ಚೀನಾ ಅತಿಕ್ರಮಿಸುತ್ತಲೇ ಇದೆ, ಹಲವಾರು ಚ.ಅಡಿ ಜಾಗವನ್ನು ಸದ್ದಿಲ್ಲದೆ ಒಳಗೆ ಹಾಕಿದ್ದಾರೆ ಆದರೆ ನಾವು ಇಲ್ಲಿ ಧರ್ಮಗಳ ವಿಚಾರದಲ್ಲಿ ಕಚ್ಚಾಡುವ ಕೆಲಸವನ್ನು ಮಾಡುತ್ತಿದ್ದು ಇದೇ ರೀತಿ ಮುಂದುವರೆದಲ್ಲಿ ದೇಶದ ಭದ್ರತೆಗೆ ಅಪಾಯ ಉಂಟಾಗಲಿದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು.ದೇಶದಲ್ಲಿ ನಾವು ಪರಸ್ಪರ ಒಗ್ಗಟ್ಟಿನಿಂದ ಇರಬೇಕಿದೆ. ಧರ್ಮದ ಹೆಸರಿನಲ್ಲಿ‌ಮಾಡುವ ಕಚ್ಚಾಟವನ್ನು ನಿಲ್ಲಿಸಬೇಕು, ಯುವ ಜನತೆಯ ಕೈಗೆ ಉದ್ಯೋಗ ಕೊಡುವ

ಪುತ್ತೂರು : ಶ್ರೀ ಮಂಜುನಾಥೇಶ್ವರ ಎಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ವತಿಯಿಂದ ಸುವರ್ಣಾವಕಾಶ

ಪುತ್ತೂರಿನ ಸುಬ್ರಮಣ್ಯ ರಸ್ತೆ ಯ ದರ್ಬೆ ಸರ್ಕಲ್‌ನಲ್ಲಿರುವ ಶ್ರೀ ಮಂಜುನಾಥೇಶ್ವರ ಎಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ಸಾರ್ವಜನಿಗರಿಗೆ ಒಂದು ಸುವರ್ಣಾವಕಾಶ ಕಲ್ಪಿಸಿದ್ದು,  ಗಿಫ್ಟ್ ಸ್ಕೀಂನಲ್ಲಿ ಹೆಸರು ನೊಂದಾಯಿಸಿ ಲಕ್ಕಿ ಡ್ರಾ ಮೂಲಕ ಆಕರ್ಷಕ ಬಹುಮಾನಗಳನ್ನು ನಿಮ್ಮದಾಗಿಸಿಕೊಳ್ಳಬಹುದು.  ಪುತ್ತೂರಿನ ದರ್ಬೆ ಸರ್ಕಲ್ ನ ಪ್ರಶಾಂತ್ ಮಹಲ್ ನಲ್ಲಿರುವ ಶ್ರೀ ಮಂಜುನಾಥೇಶ್ವರ ಎಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ಎಲ್ಲಾ ಸಾರ್ವಜನಿಗರಿಗೆ ಒಂದು ಸುವರ್ಣಾವಕಾಶ

“ನಮ್ಮ ಆರೋಗ್ಯದ ಗುಟ್ಟು ಮತ್ತು ಜುಟ್ಟು ನಮ್ಮ ಕೈಯಲ್ಲಿಯೇ ಇದೆ”

ಪ್ರತಿ ವರ್ಷ ಎಪ್ರಿಲ್ 7 ರಂದು ವಿಶ್ವ ಆರೋಗ್ಯ ದಿನ ಎಂದು ವಿಶ್ವದೆಲ್ಲೆಡೆ ಆಚರಿಸಲಾಗುತ್ತಿದೆ. 1948 ರ ಎಪ್ರಿಲ್ 7 ರಂದು ವಿಶ್ವ ಆರೋಗ್ಯ ಸಂಸ್ಥೆ ಉದಯವಾಯಿತು. ಇದರ ಸವಿ ನೆನಪಿಗಾಗಿ 1950 ರಂದು ಪ್ರತಿ ವರ್ಷ ಎಪ್ರಿಲ್ 7 ರಂದು ವಿಶ್ವ ಆರೋಗ್ಯ ದಿನ ಎಂದು ಆಚರಿಸಿ, ಜನರಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. 1950 ರಲ್ಲಿ “ನಿಮ್ಮ ಆರೋಗ್ಯ ಸೇವೆಗಳ ಬಗ್ಗೆ ತಿಳಿದುಕೊಳ್ಳಿ” ಎಂಬ ಧ್ಯೇಯ ವಾಕ್ಯದೊಂದಿಗೆ ಈ ಆಚರಣೆ ಆರಂಭಿಸಲಾಯಿತು. 2024 ರ […]

ಪ್ರಣಾಳಿಕೆ ಆಶ್ವಾಸನೆಯೊಳಗೊ, ಆಶ್ವಾಸನೆಯೊಳಗೆ ಪ್ರಣಾಳಿಕೆಯೊ

ಕಾಂಗ್ರೆಸ್ ಪಕ್ಷವು 18ನೇ ಲೋಕ ಸಭಾ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಎಲ್ಲ ರಾಜಕೀಯ ಪಕ್ಷಗಳೂ ಚುನಾವಣಾ ಸಂದರ್ಭದಲ್ಲಿ ತಮ್ಮ ಪ್ರಣಾಳಿಕೆಯನ್ನು ಬಿಡುಗಡೆ ಮಾಡುತ್ತವೆ. ಇವೆಲ್ಲ ವಿದೇಶಗಳಿಂದಲೇ ಬಂದ ಪದ್ಧತಿಗಳು. ಆದರೆ ಆಶ್ವಾಸನೆಗಳನ್ನು ನೀಡುವುದು ಮಾನವ ಸ್ವಭಾವದಲ್ಲೇ ಇದ್ದು, ಅದು ಆದಿ ಮಾನವನಿಂದಲೇ ಆರಂಭವಾಗಿದೆ. ಅದಕ್ಕೆಲ್ಲ ಖಚಿತ ದಾಖಲೆ ಕೊಡುವುದಕ್ಕಂತೂ ಸಾಧ್ಯವಿಲ್ಲ. ಮದುವೆಯಾಗುವಾಗ ನಿನ್ನನ್ನು ಚಂದ್ರ ಲೋಕಕ್ಕೆ

ಬಿಜೆಪಿಗೆ ನನ್ನನ್ನು ಕೊಳ್ಳುವ ತಾಕತ್ತು ಇಲ್ಲ : ಪ್ರಕಾಶ್ ರಾಜ್

ಜಾಲ ತಾಣಗಳಲ್ಲಿ ಕೆಲವು ಬಿಜೆಪಿಗರು ನಟ ಪ್ರಕಾಶ್‌ರಾಜ್ ಬಿಜೆಪಿ ಸೇರುವುದಾಗಿ ಪೋಸ್ಟ್ ಹಾಕಿದ್ದಾರೆ. ಅದಕ್ಕೆ ಉತ್ತರಿಸಿರುವ ಪ್ರಕಾಶ್ ರಾಜ್ ಅವರು ನನ್ನನ್ನು ಖರೀದಿಸುವಷ್ಟು ಸೈದ್ಧಾಂತಿಕ ಸಿರಿವಂತಿಕೆ ಹೊಂದಿಲ್ಲ ಎಂದು ಉತ್ತರಿಸಿದ್ದಾರೆ. ಬಿಜೆಪಿಯ ಖರೀದಿ ರಾಜಕಾರಣ ನಡೆಯಬಹುದು. ನನ್ನನ್ನು ಕೊಂಡುಕೊಳ್ಳುವ ಯೋಗ್ಯತೆ ಆ ಕಡೆ ಇಲ್ಲ ಎಂದೂ ಪ್ರಕಾಶ್ ರಾಜ್ ಹೇಳಿದ್ದಾರೆ. ನಟ ರಾಜಕಾರಣಿ ಪ್ರಕಾಶ್ ರಾಜ್ ಸದ್ಯ ತೆಲುಗಿನ ಪಾರ್ಟ್ ಒನ್, ಪುಷ್ಪ ಪಾರ್ಟ್ ಟು, ಓಜಿ

ಸೋನು ಗೌಡಗೆ ಸಿಜೆಎಂ ಶರತ್ತುಬದ್ಧ ಜಾಮೀನು

ಕಾನೂನು ತಪ್ಪಿ ಮಗು ದತ್ತು ಪಡೆದಿದ್ದರು ಎಂಬ ಆರೋಪಕ್ಕೆ ಒಳಗಾಗಿದ್ದ ರೀಲ್ಸ್ ನಟಿ ಸೋನು ಗೌಡ ಅವರಿಗೆ ಬೆಂಗಳೂರು ಗ್ರಾಮಾಂತರ ಸಿಜೆಎಂ ಅವರು ಜಾಮೀನು ಮಂಜೂರು ಮಾಡಿದ್ದಾರೆ. ರಾಯಚೂರು ಜಿಲ್ಲೆಯ ಹೆಣ್ಣು ಮಗುವನ್ನು ದತ್ತು ಪಡೆಯುವಾಗ ಸೋನುಗೌಡ ಅವರು ಕಾನೂನು ನಿಯಮ ಪಾಲಿಸಿಲ್ಲ ಎಂದು ಅವರನ್ನು ಬಂಧಿಸಲಾಗಿತ್ತು. ವಾರದಲ್ಲಿ ವಿಚಾರಣೆ ಮುಗಿಯದೆ ಮೂರು ವಾರ ಎಳೆದಿತ್ತು. ಈಗ ಮ್ಯಾಜಿಸ್ಟ್ರೇಟ್ ಅವರು ಶರತ್ತುಬದ್ಧ ಜಾಮೀನು ನೀಡಿದ್ದಾರೆ.

ಸುರತ್ಕಲ್: ಲೋಕಸಭಾ ಚುನಾವಣೆ ಹಿನ್ನೆಲೆ ಪಥಸಂಚಲನ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸುರತ್ಕಲ್ ಪ್ಯಾರಡೈಸ್ ಮೈದಾನದಿಂದ ಕಾಟಿಪಳ್ಳವರೆಗೆ ಬೃಹತ್ ಪೊಲೀಸ್ ಪಥಸಂಚಲನ ನಡೆಯಿತು. ಪಥಸಂಚಲನದಲ್ಲಿ ಮಂಗಳೂರು ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ಭಾಗವಹಿಸಿದ್ದರು. ಪೊಲೀಸ್ ಪಥಸಂಚಲನದಲ್ಲಿ ಪೊಲೀಸ್, ಸಿಆರ್ ಪಿಎಫ್ ಸಹಿತ ವಿವಿಧ ಘಟಕಗಳ ಸಿಬ್ಬಂದಿ ಸುಮಾರು 500ಕ್ಕೂ ಹೆಚ್ಚಿನ ಸಿಬ್ಬಂದಿ ಭಾಗವಹಿಸಿದ್ದರು.

ಮತ ಗರ್ಜನೆಯ ಗೃಹಿಣಿ

ಹದಿನೆಂಟನೆಯ ಲೋಕ ಸಭೆಗೆ ಚುನಾವಣೆ ಪ್ರಕ್ರಿಯೆ ಮುಂದುವರಿದಿದೆ. ಭಾರತದಲ್ಲಿ ಚುನಾವ್ ಎಂದರೆ ಆಯ್ಕೆ ಎಂಬ ಶಬ್ದದಿಂದ ಈ ಚುನಾವಣೆ ಎಂಬ ಶಬ್ದವನ್ನು ಕನ್ನಡದವರು ಎರವಲು ಪಡೆದುಕೊಂಡಿದ್ದಾರೆ. ಆಯ್ಕೆ, ಅಜಪು, ತೇರ್ವು, ತೇರ್ಗಡೆ ಮೊದಲಾದ ದ್ರಾವಿಡ ನುಡಿಗಳಿದ್ದು ಅವುಗಳಿಂದಲೇ ತಮ್ಮ ನುಡಿ ಟಂಕಿಸಿಕೊಳ್ಳಲಾಗದ ಶಬ್ದ ಬ್ರಹ್ಮರೆಲ್ಲ ಕನ್ನಡದಲ್ಲಿ ಬಂದು ಹೋಗಿದ್ದಾರೆ. ಅದು ಅಲ್ಲೇ ಇರಲಿ ಈ ಚುನಾವಣೆ ಎಲ್ಲಿ, ಯಾವಾಗ ಆರಂಭವಾಯಿತು; ಏಕೆ ಆರಂಭವಾಯಿತು ಎಂದು ತಿಳಿಯುವುದು

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಳದ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಹೊರೆಕಾಣಿಕೆ ಕಚೇರಿ ಉದ್ಘಾಟನೆ

ಪುತ್ತೂರಿನ ಇತಿಹಾಸ ಪ್ರಸಿದ್ಧ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಹೊರೆಕಾಣಿಕೆಯ ಕಚೇರಿ ಉದ್ಘಾಟನಾ ಕಾರ್ಯಕ್ರಮ ಜರುಗಿತು. ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನ ಪ್ರಧಾನ ಅರ್ಚಕರಾದ ವಿ.ಎಸ್ ಭಟ್ ದೀಪ ಬೆಳಗಿಸುವ ಮೂಲಕ ಹೊರೆ ಕಾಣಿಕೆ ಕಚೇರಿಯನ್ನು ಉದ್ಘಾಟಿಸಿದರು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪಕರಾದ ಹರೀಶ್ ಶೆಟ್ಟಿ ಅವರ ನೇತೃತ್ವದಲ್ಲಿ ಕಚೇರಿ ಪ್ರಾರಂಭಗೊಂಡಿತು.  ಈ ಸಂದರ್ಭದಲ್ಲಿ