ಪಿಜಿ ಮತ್ತು ಯುಜಿ ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶ ವಿಳಂಬ ವಿರೋಧಿಸಿ ಎಬಿವಿಪಿ ಕಾರ್ಯಕರ್ತರು ಕೊಣಾಜೆಯಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ಎದುರು ಪ್ರತಿಭಟನೆ ನಡೆಸಿದರು. ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸಭೆ ಆರಂಭವಾಗುವ ವೇಳೆ ಮುತ್ತಿಗೆ ಹಾಕಲು ಯತ್ನಿಸಿದ ಎಬಿವಿಪಿ ಕಾರ್ಯಕರ್ತರನ್ನು ಪೊಲೀಸರು ತಡೆದರು. ಈ ವೇಳೆ ಪೊಲೀಸರ ಹಾಗೂ ಪ್ರತಿಭಟನಾನಿರತರ ನಡುವೆ
ಸರ್ಕಾರಿ ಹಾಸ್ಟೆಲ್ಗಳಲ್ಲಿ ಈ ಕೂಡಲೇ ವಿದ್ಯಾರ್ಥಿಗಳಿಗೆ ವಸತಿ ವ್ಯವಸ್ಥೆ ಮತ್ತು ವಿದ್ಯಾರ್ಥಿಗಳಿಗೆ ಬಸ್ ಪಾಸ್ ಸೌಲಭ್ಯ ಒದಗಿಸಬೇಕೆಂದು ಆಗ್ರಹಿಸಿ, ಮಂಗಳೂರಲ್ಲಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ನಗರದ ಮಿನಿವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಇನ್ನು ರಾಜ್ಯದ ಅನೇಕ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಹಾಸ್ಟೆಲ್ಗಳಿಗೆ ಅವಲಂಬಿತರಾಗಿರುವುದರಿಂದ ರಾಜ್ಯದ ಹಿಂದುಳಿದ ವರ್ಗ, ಸಮಾಜ ಕಲ್ಯಾಣ ಮತ್ತು