Home Posts tagged #adyar

ಸುಳ್ಯ: ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರು ಡಿಕ್ಕಿ, ಮೂವರು ಮೃತ್ಯು

ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟ ಘಟನೆ ಸುಳ್ಯದ ಅಡ್ಕಾರಿನಲ್ಲಿ ಸಂಭವಿಸಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿಗಳಾದ ಕಾರ್ಮಿಕರಾದ ಚಂದ್ರಪ್ಪ ರೇಗಪ್ಪ, ಮಾಂತೇಶ್ ಮೃತ ಕಾರ್ಮಿಕರು ಎಂದು ಗುರುತಿಸಲಾಗಿದೆ. ಹುಣಸೂರು ಕಡೆಯಿಂದ ಬಂದ ಕಾರೊಂದು ವಿರುದ್ಧ ದಿಕ್ಕಿನಲ್ಲಿ ಚಲಿಸಿ ರಸ್ತೆ ಬದಿ ನಿಂತಿದ್ದ

ಬೈಕ್ ಸ್ಕಿಡ್ ಆಗಿ ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

ಮಂಗಳೂರಿನ ಅಡ್ಯಾರ್ ಬಳಿಯ ಸಹ್ಯಾದ್ರಿ ಕಾಲೇಜು ಮುಂಭಾಗದಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದು ಸವಾರ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.ವಳಚ್ಚಿಲ್ ಶ್ರೀನಿವಾಸ್ ಇಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿ, ಕೇರಳ ಮೂಲದ ಮಹಮ್ಮದ್ ನಶತ್ (21) ಮೃತ ವಿದ್ಯಾರ್ಥಿ.ಯುವಕ ಪಡೀಲ್ ಕಡೆಯಿಂದ ವಳಚ್ಚಿಲ್ ಕಾಲೇಜು ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದಾಗ, ಸ್ಕಿಡ್ ಆಗಿದ್ದು ಡಿವೈಡರ್ ಬಡಿದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ತೀವ್ರ ಗಾಯಗೊಂಡು

ಮೇ 28ರಂದು ಯಕ್ಷಧ್ರುವ ಪಟ್ಲ ಸಂಭ್ರಮ-2023

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ಆಶ್ರಯದಲ್ಲಿ ಮೇ 27ರಂದು ಹೈಸ್ಕೂಲ್ ಮತ್ತು ಕಾಲೇಜು ವಿದ್ಯಾರ್ಥಿಗಳ ಯಕ್ಷಗಾನ ಸ್ಪರ್ಧೆ ಮೇ 28ರಂದು ಯಕ್ಷಧ್ರುವ ಪಟ್ಲ ಸಂಭ್ರಮವು ಅಡ್ಯಾರ್ ಗಾರ್ಡ್‍ನಲ್ಲಿ ನಡೆಯಲಿದೆ ಎಂದು ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಹೇಳಿದರು. ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಪಟ್ಲ ಫೌಂಡೇಶನ್ ವತಿಯಿಂದ ವಿನೂತನ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಈ

ಅಡ್ಯಾರ್ : ಐಸ್ ಕ್ರೀಮ್ ದಾಸ್ತಾನು ಕೇಂದ್ರದಲ್ಲಿ ಬೆಂಕಿ ಅವಘಡ

ಅಡ್ಯಾರ್ ನಲ್ಲಿರುವ ಐಸ್ ಕ್ರೀಮ್ ದಾಸ್ತಾನು ಕೇಂದ್ರವೊಂದರಲ್ಲಿ ಸೋಮವಾರ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು, ಅಪಾರ ನಾಶನಷ್ಟ ಸಂಭವಿಸಿರುವುದಾಗಿ ವರದಿಯಾಗಿದೆ. ಅಡ್ಯಾರ್ ನಲ್ಲಿರುವ ಪೋಲಾರ್ ಐಸ್ ಕ್ರೀಂ ಸ್ವಾಕಿಸ್ಟ್ ಎಂಬ ನಂದಿನಿ ಐಸ್ ಕ್ರೀಂ ದಾಸ್ತಾನು ಕೇಂದ್ರದಲ್ಲಿ ಸೋಮವಾರ ತಡರಾತ್ರಿ 2 ಗಂಟೆ ಸುಮಾರಿಗೆ ಬೆಂಕಿ ಈ ಅವಘಡ ಸಂಭವಿಸಿದೆ. ಈ ವೇಳೆ ದಾಸ್ತಾನು ಕೇಂದ್ರದ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಲಾರಿ ಸಹಿತ ಎರಡು ವಾಹನಗಳು ‌ಬೆಂಕಿಗೆ ಆಹುತಿಯಾಗಿವೆ ಎಂದು

ಕಾರು ಢಿಕ್ಕಿ ಅಡ್ಯಾರ್ ಸೆಲೂನ್ ಮಾಲೀಕ ಮೃತ್ಯು

ಮಂಗಳೂರು : ಕಾರು ಅಪಘಾತಕ್ಕೀಡಾಗಿ ಅಡ್ಯಾರ್ ಬಾಳಿಕೆ ಮನೆ ನಿವಾಸಿ ಕೊರಗಪ್ಪ ಸಾಲ್ಯಾನ್ (65) ಎಂಬವರು ಮೃತಪಟ್ಟಿರುವ ಘಟನೆ ಅಡ್ಯಾರ್ ಸಹ್ಯಾದ್ರಿ ಕಾಲೇಜು ಮುಂಭಾಗ ಸಂಭವಿಸಿದೆ. ಅಡ್ಯಾರ್ ಗಾರ್ಡನ್ ಎದುರುಗಡೆಯ ಸಂತೋಷ್ ಹೇರ್ ಡ್ರೆಸ್ಸಸ್೯ ಎಂಬ ಸೆಲೂನಿನ ಮಾಲಕರಾಗಿದ್ದ ಇವರು ಸೈಕಲ್ ಮೂಲಕ ರಸ್ತೆ ದಾಟುವಾಗ ಬಿ.ಸಿ.ರೋಡ್ ಕಡೆಯಿಂದ ಅಮಿತ ವೇಗದಲ್ಲಿ ಬಂದ ಸ್ವಿಫ್ಟ್ ಕಾರು ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ದೂರಕ್ಕೆ ಎಸೆಯಲ್ಪಟ್ಟು, ತಲೆಗೆ ಗಂಭೀರ ರೀತಿಯಲ್ಲಿ

ಮಂಗಳೂರು : ಬುರ್ಖಾ ಧರಿಸಿದ ಮಹಿಳೆ ಸಹಿತ ತಂಡದಿಂದ ವಿದ್ಯಾರ್ಥಿಗೆ ಗಂಭೀರ ಹಲ್ಲೆ

ಮಂಗಳೂರು: ಮಂಗಳವಾರ ಸಂಜೆ ಮಂಗಳೂರು ಹೊರ ವಲಯದ ಅಡ್ಯಾರ್ ನಲ್ಲಿ ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದ ವಿದ್ಯಾರ್ಥಿಯೊಬ್ಬನಿಗೆ ಬಸ್ ನಿಲ್ದಾಣದಲ್ಲಿ ಬುರ್ಖಾ ಧರಿಸಿದ ಮಹಿಳೆ ಸಹಿತ ತಂಡವೊಂದು ಗಂಭೀರವಾಗಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಹಲ್ಲೆಗೊಳಗಾದ ವಿದ್ಯಾರ್ಥಿ ಬರಕ ಇಂಟರ್ ನ್ಯಾಷನಲ್ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಮುಹಮ್ಮದ್ ಸಭಾನ್ ಎಂದು ತಿಳಿದುಬಂದಿದೆ.ಮಂಗಳೂರು ಖಾಸಗಿ ಆಸ್ಪತ್ರೆಗೆ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿಯನ್ನು

ಅಡ್ಯಾರ್: ನೆನೆಗುದಿಗೆ ಬಿದ್ದಿದ್ದ ಸಮಸ್ಯೆಗೆ ಪರಿಹಾರ ಒದಗಿಸಿದ ಶಾಸಕ ಡಾ.ಭರತ್ ಶೆಟ್ಟಿ

ಅಡ್ಯಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಯಾರ್ ದೋಟ ಎಂಬಲ್ಲಿ ಹಲವಾರು ವರ್ಷಗಳಿಂದ ಮಳೆ ನೀರು ಹಲವಾರು ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಯಾಗುತ್ತಿತ್ತು. ಇತ್ತೀಚೆಗೆ ಸುರಿದ ಭಾರಿ ಮಳೆಗೆ ಹಲವಾರು ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಸಾರ್ವಜನಿಕರಿಗೆ ತೊಂದರೆ ಉಂಟಾಗಿರುವುದನ್ನು ಮನಗಂಡು ಸ್ಥಳಕ್ಕೆ ಭೇಟಿ ನೀಡಿ ತಕ್ಷಣ ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ಮತ್ತು