Home Posts tagged #Award

ಜಿಲ್ಲಾಮಟ್ಟದ ರಾಜ್ಯೋತ್ಸವ ಪ್ರಶಸ್ತಿ: 58 ಸಾಧಕರಿಗೆ ಪ್ರಶಸ್ತಿ ಪ್ರಕಟ

ಮಂಗಳೂರು,:- ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಜಿಲ್ಲಾಮಟ್ಟದ ರಾಜ್ಯೋತ್ಸವ ಪ್ರಶಸ್ತಿಯನ್ನು ಅ.30ರ ಶನಿವಾರ ಜಿಲ್ಲಾಡಳಿತದಿಂದ ಪ್ರಕಟಿಸಲಾಗಿದೆ. ಒಟ್ಟು 58 ಸಾಧಕರಿಗೆ ಈ ಬಾರಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ರಾಜ್ಯೋತ್ಸವ ಪ್ರಶಸ್ತಿ ವಿಜೇತ ಸಾಧಕರ ಪಟ್ಟಿ ಇಂತಿದೆ: ಸಮಾಜ ಸೇವೆಯಲ್ಲಿ-ಮಂಗಳೂರಿನ ಎಸ್.ಎಸ್. ನಾಯಕ್, ಕ್ರೀಡೆಯಲ್ಲಿ-ಬಂಟ್ವಾಳ ತಾಲೂಕಿನ

ಡಾ.ವೀರೇಂದ್ರ ಹೆಗ್ಗಡೆ ಅವರಿಗೆ ಭಗವಾನ್ ಮಹಾವೀರ ರಾಷ್ಟ್ರೀಯ ಶಾಂತಿ ಪ್ರಶಸ್ತಿ

2019-20ನೇ ಸಾಲಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕೊಡಮಾಡುವ ಪ್ರಶಸ್ತಿಗೆ 15 ಮಂದಿ ಆಯ್ಕೆಯಾಗಿದ್ದಾರೆ. ಭಗವಾನ್ ಮಹಾವೀರ ರಾಷ್ಟ್ರೀಯ ಶಾಂತಿ ಪ್ರಶಸ್ತಿಗೆ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ, ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿಗೆ ಚಿ.ಸು.ಕೃಷ್ಣಶೆಟ್ಟಿ ಸೇರಿದಂತೆ 15 ವಿವಿಧ ಪ್ರಶಸ್ತಿಗಳಿಗೆ ಸಾಧಕರನ್ನು ಆಯ್ಕೆ ಮಾಡಲಾಗಿದೆ.ಪ್ರಶಸ್ತಿಗೆ ಆಯ್ಕೆಯಾದ ಸಾಧಕರಿಗೆ ಆ.18ರಂದು ಸಂಜೆ 6.30ಕ್ಕೆ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಮಾಡಿ