ಫಾದರ್ ಮುಲ್ಲರ್ ಕಾಲೇಜಿನ ವಾಕ್ ಮತ್ತು ಶ್ರವಣ ವಿಭಾಗದ ವತಿಯಿಂದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಪುರುಷ ಮತ್ತು ಮಹಿಳಾ ಬ್ಯಾಡ್ಮಿಂಟನ್ ಪಂದ್ಯಾವಳಿ ಶ್ರೀ ಕೆಮ್ಮಾರ್ ಬಾಲಕೃಷ್ಣ ಗೌಡ ಸ್ಮಾರಕ ಟ್ರೋಫಿ ನವೆಂಬರ್ 14 ಮತ್ತು 15ರಂದು ಫಾದರ್ ಮುಲ್ಲರ್ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಎಫ್ಎಂಸಿ ಪ್ರಾಂಶುಪಾಲರಾದ ಪ್ರೊ. ಅಖಿಲೇಶ್
ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಟೋಕಿಯೋದಲ್ಲಿ ನಡೆದ ಒಲಿಂಪಿಕ್ಸ್ನಲ್ಲಿ ಸೆಮಿ ಫೈನಲ್ಗೆ ಲಗ್ಗೆ ಇಟ್ಟರು. ಮಹಿಳೆಯರ ಸಿಂಗಲ್ಸ್ ನ ಕ್ವಾರ್ಟರ್ ಫೈನಲ್ ನಲ್ಲಿ ಹೈದರಾಬಾದ್ ಆಟಗಾರ್ತಿ ಸಿಂಧು ಅವರು ಜಪಾನ್ ನ 4ನೇ ಶ್ರೇಯಾಂಕದ ಆಟಗಾರ್ತಿ ಅಕಾನೆ ಯಮಗುಚಿಯವರನ್ನು 21-13 ಹಾಗೂ 22-20 ನೇರ ಸೆಟ್ಗಳ ಅಂತರದಿಂದ ರೋಚಕವಾಗಿ ಮಣಿಸಿದರು.