Home Posts tagged #bantwala

ಎ.21ರಂದು ನರಿಕೊಂಬು ನವಜೀವನ ವ್ಯಾಯಾಮ ಶಾಲೆಯ ಹನುಮಾನ್ ಮಂದಿರ ಲೋಕಾರ್ಪಣೆ

ಬಂಟ್ವಾಳ: ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ವತಿಯಿಂದ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಂಡ ಶ್ರೀ ಹನುಮಾನ್ ಮಂದಿರ ಲೋಕಾರ್ಪಣೆ ಮತ್ತು ಶ್ರೀ ಆಂಜನೇಯ ಬಿಂಬ ಪುನರ್ ಪ್ರತಿಷ್ಠೆ ಕಾರ್ಯಕ್ರಮ ಎ. 21ರಂದು ಬೆಳಿಗ್ಗೆ ಗಂಟೆ 10.14ರ ಶುಭ ಮುಹೂರ್ತದಲ್ಲಿ ನಡೆಯಲಿದೆ ಎಂದು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಿ.ರಘು ಸಪಲ್ಯ ಹೇಳಿದರು.ನರಿಕೊಂಬು ಗ್ರಾಮದ

ಬಂಟ್ವಾಳ: ಬೆಂಕಿಗೆ ಸುಟ್ಟು ಕರಕಲಾದ ಕಾರು

ಬಂಟ್ವಾಳ: ಚಲಿಸುತ್ತಿದ್ದ ಕಾರೊಂದು ಆಕಸ್ಮಿಕವಾಗಿ ಬೆಂಕಿ ಹೊತ್ತಿ ಉರಿದ ಘಟನೆ ರಾಯಿ- ಕುದ್ಕೊಳಿಯ ಮಧ್ಯೆ ನಡೆದಿದ್ದು ಡಸ್ಟರ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಅಪಾಯದಿಂದ ಪಾರಾಗಿದ್ದಾರೆ.‌ ಬೆಂಕಿಯ ಕೆನ್ನಲಿಗೆಗೆ ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದ್ದು ಅಗ್ನಿಶಾಮಕ ದಳ ಬೆಂಕಿ ನಂದಿಸಿದೆ. ಏಳಿಂಜೆಯ ಕೊಲ್ಲೆಟ್ಟು ನಿವಾಸಿ ಶರತ್ ಶೆಟ್ಟಿ ಅವರಿಗೆ ಸೇರಿದ ಕಾರು ಅದಾಗಿದ್ದು, ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಕೊಂಡಿದೆ. ಬೆಂಕಿ ಕಾಣಿಸಿಕೊಂಡ

ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳದ 55ನೇ ಸಂಸ್ಥಾಪನಾ ದಿನ

ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಇದರ 55ನೇ ಸಂಸ್ಥಾಪನ ದಿನವನ್ನು ರೋಟರಿ ಕ್ಲಬ್ ಬಂಟ್ವಾಳದ ಸಭಾಂಗಣದಲ್ಲಿ ಆಚರಿಸಲಾಯಿತು. ರೋಟರಿ ಕ್ಲಬ್ ಬಂಟ್ವಾಳದ ಅಧ್ಯಕ್ಷ ಪ್ರಕಾಶ್ ಬಾಳಿಗ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿಕಟಪೂರ್ವ ಜಿಲ್ಲಾ ಗವರ್ನರ್, ಕ್ಲಬ್‌ನ ಪೂರ್ವಾಧ್ಯಕ್ಷ ಎನ್.ಪ್ರಕಾಶ್ ಕಾರಂತ್ ಅನಿಸಿಕೆ ವ್ಯಕ್ತಪಡಿಸಿ 55 ವರ್ಷಗಳಲ್ಲಿ ರೋಟರಿ ಕ್ಲಬ್ ಬಂಟ್ವಾಳ ನಡೆದು ಬಂದ ಹಾದಿಯ್ನು ಅವಲೋಕನ ಮಾಡುವುದರ ಜೊತೆಗೆ ಕ್ಲಬ್‌ನ ಬೆಳವಣಿಗೆಗೆ ಸಹಕರಿಸಿದವರನ್ನು

ಪದ್ಮನಾಭ ಸಾವಂತ್ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಯಲಿ: ಕಾಂಗ್ರೆಸ್ ಒತ್ತಾಯ

ಬಂಟ್ವಾಳ: ದ.ಕ.ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಿತಿ ಉಪಾಧ್ಯಕ್ಷ, ಸಾಮಾಜಿಕ ಹಾಗೂ ಆರ್‌ಟಿಐ ಕಾರ್ಯಕರ್ತ ಪದ್ಮನಾಭ ಸಾವಂತ ಅವರ ಸಾವು ಮೇಲ್ನೋಟಕ್ಕೆ ಆತ್ಮಹತ್ಯೆಯಂತೆ ಕಂಡು ಬಂದರೂ ಸರಿಯಾಗಿ ಪರಿಶೀಲಿಸಿದರೆ ಇದೊಂದು ಕೊಲೆ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ ಎಂದು ಕೆಪಿಸಿಸಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಆರೋಪಿಸಿದ್ದಾರೆ.ಬಿ.ಸಿ.ರೋಡಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಪದ್ಮನಾಭ ಸಾಮಂತ್ ಆರ್‌ಟಿಐ

ಬಂಟ್ವಾಳ: ಸಾಮಾಜಿಕ ಹೋರಾಟಗಾರ ಪದ್ಮನಾಭ ಸಾಮಂತ್ ಆತ್ಮಹತ್ಯೆ?

ಬಂಟ್ವಾಳ: ಸಾಮಾಜಿಕ ಕಾರ್ಯಕರ್ತ, ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಪದ್ಮನಾಭ ಸಾಮಂತ್ ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಅವರ ಶವ ಪತ್ತೆಯಾಗಿದೆ. ವಾಮದಪದವಿನ ಅವರ ಮನೆ ಬಳಿಯ ಗುಡ್ಡದಲ್ಲಿರುವ  ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ವಿವಿಧ ಸಾಮಾಜಿಕ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ಪದ್ಮನಾಭ ಸಾಮಂತ್ ಅವರ ಸಾವು ಅನೇಕ ಊಹಪೋಹಗಳಿಗೆ ಕಾರಣವಾಗಿದೆ. ಇತ್ತೀಚೆಗೆ ಉದ್ಯೋಗ ಕೊಡಿಸುವ ನೆಪದಲ್ಲಿ ಹಣ ಪಡೆದುಕೊಂಡಿದ್ದರು

ಬಂಟ್ವಾಳ: ಎಂಜಿನಿಯರಿಂಗ್ ವಿದ್ಯಾರ್ಥಿಯ ಯಕ್ಷ ಪಯಣ..!

ಬಂಟ್ವಾಳ: ಇತ್ತೀಚಿನ ದಿನಗಳಲ್ಲಿ ಯಕ್ಷಗಾನದತ್ತ ಯುವ ಸಮುದಾಯ ಆಕರ್ಷಿತಗೊಳ್ಳುತ್ತಿದೆ. ಆದರೆ ಇಂತಹ ಶ್ರೇಷ್ಠ ಎಲ್ಲರಿಗೂ ಒಲಿಯವುದಿಲ್ಲ. ನಿರಂತರ ಅಭ್ಯಾಸ, ಅಧ್ಯಯನ ಶೀಲತೆ, ಕಲೆಯ ಮೇಲಿನ ಒಲುಮೆ, ಪ್ರೀತಿ, ಅಭಿಮಾನ ಆ ಕ್ಷೇತ್ರದಲ್ಲಿ ಸಾಧನೆ ಮಾಡುವಂತೆ ಮಾಡುತ್ತದೆ. ಬಂಟ್ವಾಳದ ಎಂಜಿನಿಯರ್ ವಿದ್ಯಾರ್ಥಿಯೋರ್ವನಿಗೆ ಯಕ್ಷಗಾನ ಕಲೆ ಒಲಿದಿದೆ. ಬಾಲ್ಯದಿಂದಲೂ ಯಜ್ಷಗಾನದ ಮೇಲಿನ ಆಸಕ್ತಿ ಇಂದು ಈ ಕಲಾವಿದನನ್ನು ಯಕ್ಷ ಲೋಕದಲ್ಲಿ ಸಾಧನೆ ಮಾಡುವಂತೆ ಮಾಡಿದೆ. ಯಕ್ಷಗಾನದ

ಬಂಟ್ವಾಳ: V4 ನ್ಯೂಸ್‌ನ ವರದಿಗಾರ ಸಂದೀಪ್ ಸಾಲ್ಯಾನ್‌ಗೆ ಸ್ವಸ್ತಿಕ್ ಸಂಭ್ರಮ ಪುರಸ್ಕಾರ

ಬಂಟ್ವಾಳ: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 40ನೇ ಸಂಭ್ರಮಾಚರಣೆ ಪ್ರಯುಕ್ತ ಮಾ.24ರಂದು ಬಂಗ್ಲೆ ಮೈದಾನದಲ್ಲಿ ಜರುಗಲಿರುವ 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಮತ್ತು ಸ್ವಸ್ತಿಕ್ ಸಂಭ್ರಮ ಪುರಸ್ಕಾರ ಪ್ರದಾನ ನಡೆಯಲಿದೆ. V4 ನ್ಯೂಸ್ ಬಂಟ್ವಾಳ ವರದಿಗಾರ ಸಂದೀಪ್ ಸಾಲ್ಯಾನ್ ಮಾಧ್ಯಮ ಕ್ಷೇತ್ರದ ಸಾಧನೆಗೆ ಸ್ವಸ್ತಿಕ್ ಸಂಭ್ರಮ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಉದ್ಯಮಿ ಅಬ್ದುಲ್ ಕುಂಞ, ಮಾಜಿ ಸಚಿವ

ಮಂಗಳೂರು : ಕರಾವಳಿಯಲ್ಲಿ ಮೂರು ದಿನಗಳ ಕಾಲ ಮಳೆ

ಕರ್ನಾಟಕದ ಕರಾವಳಿ ಮತ್ತು ಮಲೆನಾಡು, ತೆಂಕಣ ಒಳನಾಡಿನಲ್ಲಿ ಮಾರ್ಚ್ 21ರಿಂದ ಮೂರು ದಿನಗಳ ಕಾಲ ಮಳೆ ಬರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ಕರಾವಳಿಯಲ್ಲಿ ಮೋಡ ಮುಚ್ಚಿದ ವಾತಾವರಣ ಮುಂದುವರಿಯಲಿದೆ. ಗಾಳಿ ಕೂಡ ಬಲವಾಗಿ ಬೀಸಲಿದೆ ಎನ್ನಲಾಗಿದೆ. ಕರ್ನಾಟಕದ ಬಡಗಣ ಭಾಗದಲ್ಲಿ ಒಣ ಹವೆ ಮುಂದುವರಿಯಲಿದೆ. ಕೊಪ್ಪಳದಲ್ಲಿ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಅದು ಆ ಸುತ್ತ ಕೆಲ ದಿನಗಳ ಕಾಲ ‌ಮುಂದುವರಿಯುತ್ತದೆ ಎಂದೂ ತಿಳಿಸಲಾಗಿದೆ.

ಅಡ್ಯನಡ್ಕನಲ್ಲಿ ಬ್ಯಾಂಕ್‌ನಿಂದ ಕಳವು ಪ್ರಕರಣ : ಮೂವರು ಆರೋಪಿಗಳ ಬಂಧನ

ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರು ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರ ವಿಶೇಷ ತಂಡ ಮೂರು ಜನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಗ್ಗೆ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸಿಬಿ ರಿಷ್ಯಂತ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಫೆಬ್ರವರಿ 7 ರಂದು ರಾತ್ರಿ ಬಂಟ್ವಾಳ ತಾಲೂಕು ಕೇಪು ಗ್ರಾಮದ ಅಡ್ಯನಡ್ಕದಲ್ಲಿರುವ ಕರ್ನಾಟಕ ಬ್ಯಾಂಕಿನ ಕೀಟಕಿಯ ಸರಳಗಳನ್ನು ತುಂಡರಿಸಿ, ಗ್ಯಾಸ್ ಕಟರ್‌ನಿಂದ

ವಿಟ್ಲ: ಕರ್ಣಾಟಕ ಬ್ಯಾಂಕ್ ದರೋಡೆ ಪ್ರಕರಣ : ಮೂವರ ಬಂಧನ

ವಿಟ್ಲ: ಕರ್ಣಾಟಕ ಬ್ಯಾಂಕ್ ಕಿಟಕಿ ಮೂಲಕ ಒಳ ನುಸುಳಿ ಕೋಟ್ಯಾಂತರ ಮೌಲ್ಯದ ನಗದು ಹಾಗೂ ಚಿನ್ನಾಭರಣ ಕಳ್ಳತನ ಮಾಡಿದ ನಾಲ್ಕು ಮಂದಿ ಆರೋಪಿಗಳ ಪೈಕಿ ಮೂವರನ್ನು ಸೋಮವಾರ ಸ್ಥಳ ಮಹಜರಿಗೆ ಅಡ್ಯನಡ್ಕ ಪೊಲೀಸರು ಕರೆದುಕೊಂಡು ಬಂಧಿಸಿದ್ದಾರೆ. ಕಾಸರಗೋಡು ಮೂಲದ ಖಲಂದರ್, ರಫೀಕ್, ಬಾಯಾರು ಮೂಲದ ದಯಾನಂದ ಕಳ್ಳತನದ ಪ್ರಮುಖ ರುವಾರಿಗಳು ಎನ್ನಲಾಗಿದೆ. ಫೆ.೨೮ ರಂದು ಈ ಆರೋಪಿಗಳನ್ನು ಪೊಲಿಸರು ವಶಕ್ಕೆ ಪಡೆಯುವ ಕಾರ್ಯವನ್ನು ಮಾಡಿದ್ದು, ಮಾ.೧೦ರಂದು ಬಂಧನವನ್ನು