Home Posts tagged #beach

ಬೈಂದೂರಿನ ಸೋಮೇಶ್ವರ ಬೀಚ್‍ಗೆ ಮೂಲಸೌಕರ್ಯ ಒದಗಿಸುವಂತೆ ಆಗ್ರಹ

ಬೈಂದೂರು ಕ್ಷೇತ್ರದ ಪಡುವರಿ ಗ್ರಾಮದ ಸೋಮೇಶ್ವರ ಬೀಚ್‍ಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಿದ್ದಾರೆ. ಆ ಹಿನ್ನೆಲೆಯಲ್ಲಿ ಬೀಚ್‍ಗೆ ಮೂಲ ಸೌಕರ್ಯ ಒದಗಿಸುವಂತೆ ಜನತೆ ಆಗ್ರಹಿಸುತ್ತಿದ್ದಾರೆ. ಸರಿಸುಮಾರು 2ಕಿಮೀ ಅಂತರದಲ್ಲಿ ಅಗಾಧ ಸೌಂದರ್ಯವಿದೆ. ಬೀಚ್ ಸೌಂದರ್ಯ ಆಕರ್ಷಕ. ತೀರದಿಂದ 300ಮೀಟರ್ ಅಂತರದವರೆಗೆ ಆಳವಿಲ್ಲ. ತೀರದ ಉದ್ದಕ್ಕೂ

ಸಮುದ್ರಪಾಲಾಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ

ಮಂಗಳೂರಿನ ಪಣಂಬೂರು  ಬೀಚಿನಲ್ಲಿ  ಸಮುದ್ರದ ಸೆಳೆತಕ್ಕೆ ಸಿಲುಕಿ ಸಮುದ್ರಪಾಲಾಗುತ್ತಿದ್ದ ಬೆಂಗಳೂರಿನ ಇಬ್ಬರನ್ನು ರಕ್ಷಣೆ ಮಾಡಲಾಗಿದೆ.   ಬೆಂಗಳೂರಿನ ಮತ್ತಿಕೆರೆಯ ನಿವಾಸಿಗಳಾದ ಕೃಷ್ಣ ಪ್ರಸಾದ್ (20) ಮತ್ತು  ರಕ್ಷಿತ್ (20) ಎಂಬಿಬ್ಬರು ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸಕ್ಕೆ ಬಂದಿದ್ದರು.  ಸಂಜೆಯ ವೇಳೆಗೆ ಪಣಂಬೂರು ಬೀಚಿಗೆ ಬಂದಿದ್ದು ಸಮುದ್ರಕ್ಕೆ ಇಳಿದಿದ್ದರು. ಕೆಲ ಹೊತ್ತಿನಲ್ಲಿ ಸಮುದ್ರದ ಸೆಳೆತಕ್ಕೆ ಇವರು ಸಿಲುಕಿಕೊಂಡು ಅಪಾಯಕ್ಕೆ

ಜಿಲ್ಲೆಯಲ್ಲಿ ವೀಕೆಂಡ್ ಮನರಂಜನೆಗೆ ಚಿಂತನೆ : ಜಿಲ್ಲಾಧಿಕಾರಿ

ತಣ್ಣೀರುಬಾವಿ, ಪಣಂಬೂರು ಸೇರಿದಂತೆ ದ.ಕ. ಜಿಲ್ಲೆಯ ಬೀಚ್‍ಗಳಲ್ಲಿ ಮೂಲಭೂತ ಸೌಕರ್ಯದೊಂದಿಗೆ ಪ್ರವಾಸಿಗರನ್ನು ಸೆಳೆಯಲು ವಿಭಿನ್ನ ರೀತಿಯ ಕ್ರಮಗಳನ್ನು ರೂಪಿಸಲಾಗಿದೆ. ಪ್ರವಾಸಿಗರಿಗೆ ಮಂಗಳೂರಿನ ಒಳಗಡೆ ಇರುವ ಬೀಚ್‍ಗಳನ್ನು ಸಂಪರ್ಕಿಸಲು ಅನುಕೂಲವಾಗುವಂತೆ ಬಸ್ ವ್ಯವಸ್ಥೆ ಬಗ್ಗೆ ಸೆ.27ರಂದು ಪ್ರವಾಸೋದ್ಯಮ ದಿನದ ಅಂಗವಾಗಿ ನಡೆಯುವ ಸಭೆಯಲ್ಲಿ ಚರ್ಚಿಸಲಾಗುವುದು. ಬೀಚ್‍ಗಳಿಗೆ ಆಗಮಿಸುವವರಿಗೆ ಶೌಚಾಲಯ, ವಿಶ್ರಾಂತಿ ಕೊಠಡಿ ಜತೆಗೆ ಹೊಟೇಲ್ ಮಾದರಿಯ ಊಟೋಪಾಚರ