ಕಳೆದ 10 ತಿಂಗಳು ರೈತರು ಬೆಂಬಲ ಬೆಲೆ ಕಾಯ್ದೆಯಲ್ಲಿ ತರಬೇಕು ಎಂದು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದರೂ ಕೇಂದ್ರ ಸರಕಾರ ಮಾತ್ರ ಕಾಟಾಚಾರಕ್ಕಾಗಿ ರೈತ ಸಂಘಟನೆಗಳನ್ನು ಮಾತುಕತೆಗೆ ಆಹ್ವಾನಿಸುತ್ತದೆ ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಹೇಳಿದರು. ಅವರು ಬೈಂದೂರಿನ ಅಂಡರ್ ಪಾಸ್ ನಲ್ಲಿ ರೈತರ ಮೂರು ಕ್ರಷಿಕಾಯ್ದೆಗಳು,ಬೆಲೆ ಏರಿಕೆ,
10 ತಿಂಗಳಿಂದ ದೆಹಲಿಯ ಗಡಿಗಳಲ್ಲಿ ರೈತರು ಹೋರಾಟ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಇದಕ್ಕೆಕಾಳಜಿ ತೋರಿಸುತ್ತಿಲ್ಲ.ನಿರ್ಲಕ್ಷ್ಯ ತೋರುತ್ತಿದೆ. ಇದರಿಂದ ರೈತರ ಬಗ್ಗೆ ಒಂದು ಕೆಟ್ಟ ವಾತಾವರಣನಿರ್ಮಾಣವಾಗಿದೆ.ಇದರಿಂದ 600 ರಷ್ಟು ರೈತರು ತೀರಿಕೊಂಡಿದ್ದು, ಅವರಿಗೆ ಪರಿಹಾರ ಏನೂ ಕೊಟ್ಟಲ್ಲ. ರೈತರನ್ನು ಸಮಾಧಾನಪಡಿಸುವ ಪ್ರಯತ್ನ ಕೂಡಾ ಸರಕಾರ ಮಾಡಿಲ್ಲ. ಹಾಗಾಗಿ ಸಂಯುಕ್ತ ಕಿಸಾನ್ ಮೋರ್ಚಾ ಇಡೀ ದೇಶಾದ್ಯಂತ ಭಾರತ ಬಂದ್ಗೆ ಕರೆ ಕೊಟ್ಟದೆ. ಅದರ ಪ್ರಯುಕ್ತ ನಾವು
ಬಂಟ್ವಾಳ: ಕೇಂದ್ರ ಸರಕಾರ ಜಾರಿಗೆ ತಂದಿರುವ ಕೃಷಿ ಮಸೂದೆಗಳ ವಾಪಸ್ಸಾತಿಗೆ ಹಾಗೂ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಕಾನೂನಾತ್ಮಕಗೊಳಿಸಲು ಆಗ್ರಹಿಸಿ ದೆಹಲಿಯ ಹೊರವಲಯದಲ್ಲಿ ನಡೆಯುತ್ತಿರುವ ಐತಿಹಾಸಿಕ ಚಳುವಳಿಗೆ ಸೆ. 26ನೇ ತಾರೀಖಿಗೆ ಹತ್ತು ತಿಂಗಳು ತುಂಬಲಿರುವ ಹಿನ್ನಲೆಯಲ್ಲಿ ಸಂಯುಕ್ತ ಹೋರಾಟ ಕಿಸಾನ್ ಮೋರ್ಚಾ ಸೆ.27ರಂದು ಭಾರತ್ ಬಂದ್ಗೆ ಕರೆ ನೀಡಿದ್ದು ಅಂದು ಬೆಳಿಗ್ಗೆ 10 ಗಂಟೆಗೆ ಬಿ.ಸಿ.ರೋಡಿನ ಮಿನಿ ವಿಧಾನ ಸೌಧದ ಬಳಿಯಿಂದ
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಮಸೂದೆಯನ್ನು ವಿರೋಧಿಸಿ ಸೆ.27ರಂದು ಭಾರತ್ ಬಂದ್ಗೆ ರೈತ ಸಂಘಟನೆಗಳು ಕರೆ ನೀಡಿದ್ದು, ಬಂಟ್ವಾಳದ ಬಿ.ಸಿ. ರೋಡ್ನ ಮಿನಿ ವಿಧಾನಸೌಧದರಿಂದ ಕಾಲ್ನಡಿಗೆಯಲ್ಲಿ ಹೊರಟು ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಬಳಿ ಬೃಹತ್ ಪ್ರತಿಭಟನಾ ಸಭೆ ಹಾಗೂ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರವಿಕಿರಣ ಪುಣಚ ಹೇಳಿದರು.ಅವರು ಮಂಗಳೂರಿ ಪ್ರೆಸ್ಕ್ಲಬ್ನಲ್ಲಿ