ಮಂಗಳೂರಿನ ಅತ್ತಾವರದಲ್ಲಿರುವ ಕೆಎಂಸಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಸವಲತ್ತುಗಳಿರುವ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ನೂತನ ಕಾಂಪ್ರಹೆನ್ಸಿವ್ ಕ್ಯಾನ್ಸರ್ ಕೇರ್ ಸೆಂಟರ್ ಮತ್ತು ಬ್ಲೋಸಮ್ ಡಿಲಕ್ಸ್ ಕೊಠಡಿಗಳನ್ನು ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು. ಉದ್ಘಾಟನೆಯ ಬಳಿಕ ಸಚಿವರು ಮತ್ತು ಅತಿಥಿಗಳು ನೂತನ, ಸರ್ವಸಜ್ಜಿತ
ಯೆನೆಪೋಯ ಆಸ್ಪತ್ರೆಯಿಂದ ಎದೆಗೂಡಿನ ಅಪರೂಪದ ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಎಂದು ಸುದ್ದಿಗೋಷ್ಟಿಯಲ್ಲಿ ಸರ್ಜಿಕಲ್ ಆಂಕೋಲಜಿ ವಿಭಾಗ ಮುಖ್ಯಸ್ಥರಾದ ಡಾ. ಜಲಾಲುದ್ದೀನ್ ಅಕ್ಬರ್ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಸುಮಾರು ೩೨ ವರ್ಷದ ಶ್ವೇತಾ ಎಂಬ ಮಹಿಳೆಯಲ್ಲಿ ಈ ಕಾಯಿಲೆ ಕಾಣಿಸಿಕೊಂಡಿತ್ತು. ಕೇರಳದ ಕೊಯಮತ್ತೂರಿನ ಆಸ್ಪತ್ರೆಯಲ್ಲಿ ೬ ಬಾರಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಯಾವುದೇ