ಕರ್ನಾಟಕ 2023-24ರ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಯುಥಾಪ್ರಕಾರ ಹೆಣ್ಣುಮಕ್ಕಳು ಮೇಲುಗಯ್ ಸಾಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯು ಫಲಿತಾಂಶದಲ್ಲಿ ಮೊದಲ ಸ್ಥಾನ ಪಡೆದಿದೆ.ಗದಗ ಜಿಲ್ಲೆಯು ಫಲಿತಾಂಶದಲ್ಲಿ ಕೊನೆಯ ಸ್ಥಾನದಲ್ಲಿದೆ. ಬೆಂಗಳೂರಿನ ಮೇಧಾ ಡಿ. ಅವರು ಕಲಾ ವಿಭಾಗದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದಾರೆ; ಅಲ್ಲದೆ ವಿಜಯಪುರದ ವೇದಾಂತ್ ಮತ್ತು
ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಕುಳ್ಳಂಪ್ಪಾಡಿ ಹಿರಿಯಣ್ಣ ಎಂಬವರ ಕೊಟ್ಟಿಗೆಯಲ್ಲಿ ಸುಲಿದು ದಾಸ್ತಾನು ಇರಿಸಿದ ಅಡಿಕೆ ಗೋಣಿ ಚೀಲಗಳ ಪೈಕಿ 5 ಗೋಣಿ ಚೀಲ ಅಡಿಕೆಯನ್ನು ದಿನಾಂಕ 14.03.2024 ರಂದು ಸಂಜೆ 7:00 ಗಂಟೆಯಿಂದ ದಿನಾಂಕ 15.03.2024 ರಂದು ಬಳಿಗ್ಗೆ 6:00 ಗಂಟೆಯ ಮಧ್ಯೆ ಅವಧಿಯಲ್ಲಿ ಯಾರೋ ಕಳ್ಳರು ಕಳವು ಮಾಡಿದ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣಾ ಅ.ಕ್ರ 30-2024 ಕಲಂ 380 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ
ಭಾರತೀಯ ಜನತಾ ಪಾರ್ಟಿ ಯುವ ಮೋರ್ಚ ದಕ್ಷಿಣ ಕನ್ನಡ ಜಿಲ್ಲೆಯ ಸಭೆಯು ಬಿಜೆಪಿ ಕಾರ್ಯಾಲಯದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ ನಂದನ್ ಮಲ್ಯ ವಹಿಸಿದರು ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸುವ ಮತ್ತು ಭಾರತ ಮಾತೆ ಗೆ ಪುಷ್ಪಾರ್ಚನೆ ಗೈದು ಉದ್ಘಾಟನೆ ಮಾಡಿದ ಭಾರತೀಯ ಜನತಾ ಪಾರ್ಟಿ ಜಿಲ್ಲಾಧ್ಯಕ್ಷರಾದ ಶ್ರೀ ಸತೀಶ್ ಕುಂಪಳ ರವರು ಉದ್ಘಾಟನೆ ಭಾಷಣ ಮಾಡಿ ಯುವ ಮೋರ್ಚಾ ಪದಾಧಿಕಾರಿಗಳ ಜವಾಬ್ದಾರಿ ಗಳ ಹಾಗೂ ಪಕ್ಷಕ್ಕೆ ಯುವಕರ ಪಾತ್ರ
ಮಾರ್ಚ್ 1ರಿಂದ 3 ರವರೆಗೆ ನಡೆಯುವ ಜಾನಪದ ಕಡಲೊತ್ಸವ -2024 ಕಾರ್ಯಕ್ರಮದಲ್ಲಿ ದಕ್ಷಿಣಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಿಂದ 14 ಮಂದಿ ವಿವಿಧ ಕ್ಷೇತ್ರದ ಜನಪದ ಕಲಾವಿದರು, ದೈವನರ್ತಕರು, ಜನಪದ ಸಂಘಟಕರು ಹಾಗೂ ನಾಟಿ ವೈದ್ಯರುಗಳನ್ನು ಗುರುತಿಸಿ ಕರ್ನಾಟಕ ಜಾನಪದ ಪರಿಷತ್ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಮಾರ್ಚ್ 2 ಮತ್ತು 3 ರಂದು ಸಂಜೆ ನಡೆಯುವ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಗೆ ಆಯ್ಕೆಯಾದವರ ಪಟ್ಟಿ ಈ ಕೆಳಗಿನಂತಿದೆ.
ಬಂಟ್ವಾಳ: ದಕ್ಷಿಣಕನ್ನಡ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕದ ಬಂಟ್ವಾಳ ಹೋಬಳಿ ಅಧ್ಯಕ್ಷರಾಗಿ ಪತ್ರಕರ್ತ ಗೋಪಾಲ ಅಂಚನ್ ಆಯ್ಕೆಯಾಗಿದ್ದಾರೆ.ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿ ಅಧ್ಯಕ್ಷರ ಅನುಮತಿಯಂತೆ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕದ ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಅವರ ಶಿಫಾರಸ್ಸಿನಂತೆ ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ಎಂ.ಪಿ.ಶ್ರೀನಾಥ ಅವರು ಈ ನೇಮಕಾತಿ ಮಾಡಿದ್ದಾರೆ.ಕರ್ನಾಟಕ ತುಳು
ಮಂಗಳೂರು, ದ.ಕ.ಜಿಲ್ಲಾಧಿಕಾರಿ ರವಿ ಕುಮಾರ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ. ನೂತನ ಜಿಲ್ಲಾಧಿಕಾರಿಯಾಗಿ ಸ್ಮಾರ್ಟ್ ಗವರ್ನೆನ್ಸ್ ಬೆಂಗಳೂರು ಇದರ ಕಾರ್ಯನಿರ್ವಾಹಕ ನಿರ್ದೇಶಕ ಮುಲೈ ಮುಹಿಲನ್ ಎಂ.ಪಿ. ನೇಮಕಗೊಂಡಿದ್ದಾರೆ. ಮುಲ್ಲೈ ಮುಹಿಲನ್ ತಮಿಳುನಾಡು ಮೂಲದವರಾಗಿದ್ದು, ದಿಂಡಿಗಲ್ ಅಣ್ಣಾ ವಿಶ್ವವಿದ್ಯಾಲಯದ ಪಿಎಸ್ಎನ್ಎ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿನಲ್ಲಿ ಓದಿ ಕಂಪ್ಯೂಟರ್
ರಾಜ್ಯ ಸರಕಾರ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.ದಕ್ಷಿಣ ಕನ್ನಡಕ್ಕೆ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಬೆಂಗಳೂರು ನಗರಕ್ಕೆ ಡಿಕೆ ಶಿವಕುಮಾರ್, ತುಮಕೂರು ಜಿಲ್ಲೆಗೆ ಡಾ. ಜಿ ಪರಮೇಶ್ವರ್, ಗದಗ ಜಿಲ್ಲೆಗೆ ಹೆಚ್.ಕೆ ಪಾಟೀಲ್, ಬೆಂಗಳೂರು ಗ್ರಾಮಾಂತರಕ್ಕೆ ಕೆ.ಹೆಚ್ ಮುನಿಯಪ್ಪ, ರಾಮನಗರಕ್ಕೆ ರಾಮಲಿಂಗಾರೆಡ್ಡಿ, ಚಿಕ್ಕಮಗಳೂರಿಗೆ ಕೆಜೆ ಜಾರ್ಜ್, ವಿಜಯಪುರಕ್ಕೆ ಎಂ.ಬಿ
ಮುಂಬಯಿ :ಅವಿಭಾಜಿತ ದಕ್ಷಿಣ ಕನ್ನಡ ಜಿಲ್ಲೆಗಳ ಅಭಿವೃದ್ದಿಗಾಗಿ ವಿವಿಧ ರೀತಿಯಲ್ಲಿ ಶ್ರಮಿಸುತ್ತಿರುವ ಮುಂಬಯಿಯಲ್ಲಿ ನೆಲೆಸಿದ ಕರ್ನಾಟಕದ ಕರಾವಳಿಯ ಎಲ್ಲಾ ಜಾತೀಯ ಹಾಗೂ ವಿವಿಧ ಭಾಷೀಯ ಸಂಘಟನೆಗಳನ್ನೊಳಗೊಂಡ ಏಕೈಕ ಸರಕಾರೇತರ ಸಂಘಟನೆ ಜಯಶ್ರಿಕೃಷ್ಣ ಪರಿಸರ ಪ್ರೇಮಿ ಸಮಿತಿ. ಇದರ ಮಾರ್ಗದರ್ಶಕರಾಗಿದ್ದ ಮಾಜಿ ಕೇಂದ್ರ ಸಚಿವ ದಿ. ಜಾರ್ಜ್ ಫೆರ್ನಾಂಡಿಸ್ ಅವರ 94ನೇ ಜನ್ಮದಿನಾಚರಣೆ ಅಂಗವಾಗಿ ಜೂನ್ 3 ರಂದು ಅವರ ಸ್ಮರಣಾರ್ಥ ರಾಷ್ಟೀಯ ಪ್ರಶಸ್ತಿ ಪ್ರದಾನ ಸಮಾರಂಭ ರಂಜನಿ
ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಂ.ಆರ್.ರವಿಕುಮಾರ್ ಬುಧವಾರ ಅಧಿಕಾರ ಸ್ವೀಕರಿಸಿದರು.ಪ್ರಭಾರ ಜಿಲ್ಲಾಧಿಕಾರಿಯಾಗಿದ್ದ ದ.ಕ. ಜಿಪಂ ಸಿಇಒ ಡಾ.ಕುಮಾರ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರ ಮಾಡಿದರು. ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ರಿಜಿಸ್ಟಾçರ್ ಆಗಿದ್ದ ಎಂ.ಆರ್.ರವಿಕುಮಾರ್ ಅವರನ್ನು ದ.ಕ. ಜಿಲ್ಲಾಧಿಕಾರಿಯಾಗಿ ನಿಯುಕ್ತಿಗೊಳಿಸಿ ರಾಜ್ಯ ಸರಕಾರ ಅ.31ರಂದು ಆದೇಶ ಹೊರಡಿಸಿತ್ತು.ಈ ಹಿಂದೆ ದ.ಕ. ಜಿಲ್ಲಾಧಿಕಾರಿಯಾಗಿದ್ದ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಘಟಕದ ತುಳುನಾಟಕ ಕಲಾವಿದರ ಒಕ್ಕೂಟ ವತಿಯಿಂದ ಅ.29ರಿಂದ ನ.04ರವರೆಗೆ ಸ್ಪರ್ಶಾ ಕಲಾಮಂದಿರದಲ್ಲಿ ತುಳು ನಾಟಕೋತ್ಸವ-2022 ನಡೆಯಲಿದ್ದು, ಇದರ ಆಮಂತ್ರಣ ಪ್ರತಿಕೆಯನ್ನು ರಾಜ್ಯಸಭಾ ಸದಸ್ಯ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವಿರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ, ಶುಭಾ ಹಾರೈಸಿದ್ರು. ಈ ವೇಳೆ ಬಂಟ್ವಾಳ ಸಂಚಾಲಕರಾದ ಸುಭಾಶ್ಚಂದ್ರ ಜೈನ್, ಸಮಿತಿ ಸದಸ್ಯರಾದ ಮಂಜುವಿಟ್ಲ, ದಿವಾಕರದಾಸ್, ಸಂಪತ್ ಬಿ.ಆರ್. ಅಂಚನ್ ಶಶಿಧರ್