Home Posts tagged #HARISHKUMAR

ಕಾಂಗ್ರೆಸ್‌ನಿಂದಾಗಿ ಬಿಜೆಪಿಯವರು ರಾಜ್ಯಭಾರ ಮಾಡುತ್ತಿದ್ದಾರೆ : ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ 

ಕಾಂಗ್ರೆಸ್‌ನಿಂದಾಗಿ ಸಿಟಿ ರವಿ ಸಹಿತ ಬಿಜೆಪಿಯವರು ರಾಜ್ಯಭಾರ ಮಾಡುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹೇಳಿದರು. ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಮೈಸೂರಿನಲ್ಲಿ ದೇಗುಲ ಧ್ವಂಸ ಮಾಡಿದ್ದು ತಾಲಿಬಾನ್ ಕೃತ್ಯ, ಇದು ಸಂವಿಧಾನ ವಿರೋಧಿ ಅಂದರು. ದೇವರ ಹೆಸರಿನಲ್ಲಿ ರಾಜಕೀಯ

ಕೇಂದ್ರ ಮತ್ತು ರಾಜ್ಯದಲ್ಲಿ ಭ್ರಷ್ಟ ಬಿಜೆಪಿ ಸರ್ಕಾರವಿದೆ: ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್

 ಕೇಂದ್ರ ಮತ್ತು ರಾಜ್ಯದಲ್ಲಿ ಭ್ರಷ್ಟ ಬಿಜೆಪಿ ಸರಕಾರವಿದೆ. ಎಷ್ಟೇ ಆರೋಪ ಬಂದರೂ ಕೂಡ ತನಿಖೆಗೊಳಗಾಗುವ ನೈತಿಕ ಧೈರ್ಯವು ಈ ಸರಕಾರಕ್ಕಿಲ್ಲ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಆರೋಪಿಸಿದ್ರು. ಈ ಕುರಿತು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರ ಪುತ್ರ ವಿಜಯೇಂದ್ರ 20 ಸಾವಿರ ಕೋ.ರೂ. ಭ್ರಷ್ಟಾಚಾರ ಎಸಗಿದ್ದಾರೆ ಎಂದು ಸ್ವತಃ ಬಿಜೆಪಿಗರೇ ಆರೋಪಿಸುತ್ತಿದ್ದಾರೆ. ಆದಾಗ್ಯೂ