Home Posts tagged #Madhyapradesh

ನೆಯ್ಪಿಲಿಯ ನರಳಾಟ

ಭಾರತದಲ್ಲಿ ಚಿರತೆಗಳ ಸಂಖ್ಯೆ ವಾರ್ಷಿಕ 1.08 ಶೇಕಡಾ ಏರಿಕೆ ಕಾಣುತ್ತಿದೆ. ಸದ್ಯ ಭಾರತದಲ್ಲಿ 13,874 ಚಿರತೆಗಳು ಇರುವುದಾಗಿ ಒಕ್ಕೂಟ ಸರಕಾರದ ಪರಿಸರ ಮಂತ್ರಿ ಭೂಪೇಂದ್ರ ಯಾದವ್ ಬಿಡುಗಡೆ ಮಾಡಿರುವ ಚಿರತೆ ಸ್ಥಿತಿಗತಿ ವರದಿಯಲ್ಲಿ ಇದೆ. ಈ ಚಿರತೆ ಎನ್ನುವುದು ಲೆಪರ್ಡ್. ಇದನ್ನು ತುಳುವಿನಲ್ಲಿ ಚಿಟ್ಟೆ ಪಿಲಿ, ನೆಯ್ಪಿಲಿ ಎಂದೆಲ್ಲ ಕರೆಯುತ್ತಾರೆ. ಇದಕ್ಕೆ

ಶಾಲೆಯ ಬಸ್‌ ತಪ್ಪಿ ಹೋಯಿತೆಂದು ಆತ್ಮಹತ್ಯೆ ಮಾಡಿಕೊಂಡ 14ರ ಬಾಲಕ

14 ವರ್ಷದ ಬಾಲಕ ಖಾಸಗಿ ಶಾಲೆಯಲ್ಲಿ ಓದುತ್ತಿದ್ದು, ಸೋಮವಾರ ಬೆಳಿಗ್ಗೆ ಶಾಲೆಗೆ ಸಿದ್ಧವಾಗಿ ಮನೆಯಿಂದ ಹೊರಟಿದ್ದ. ಆದರೆ ಶಾಲೆಯ ಬಸ್‌ ತಪ್ಪಿ ಹೋಗಿತ್ತು ಎಂದು ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆತುಲ್‌ ಜಿಲ್ಲೆಯ ಅಮ್ದೋಹ್‌ ಗ್ರಾಮದಲ್ಲಿ ನಡೆದಿದೆ. ಬಸ್‌ ಹೊರಟುಹೋಗಿದ್ದ ಕಾರಣ ಬೇಸರಗೊಂಡಿದ್ದ. ಮನೆಗೆ ಅಳುತ್ತಾ ವಾಪಸ್ಸಾಗಿದ್ದ.ನಂತರ ಮನೆಯ ಹಿಂದಿದ್ದ ಮಾವಿನ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ `ಪತ್ತೆಯಾಗಿದ್ದ’ ಎಂದು ಕುಟುಂಬದ