ಮಂಗಳೂರು: ಕುಸಿದಿದ್ದ ಮರವೂರು ಸೇತುವೆ ದುರಸ್ತಿ ಪೂರ್ಣಗೊಂಡು ಶುಕ್ರವಾರ ಸಾಯಂಕಾಲದಿಂದ ಎಲ್ಲ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನೇರ ಸಂಪರ್ಕ ಕಲ್ಪಿಸಲು ಸಹಕಾರಿಯಾಗಿದ್ದ ಮರವೂರು ಸೇತುವೆ ಒಂದುವರೆ ತಿಂಗಳ ಹಿಂದೆ ಎರಡು ಅಡಿಯಷ್ಟು ಕುಸಿದಿತ್ತು. ಬೆಂಗಳೂರಿನಿಂದ ಬಂದ
ಸೇತುವೆಯೆಂದರೆ ಕೇವಲ ಎರಡು ಊರಿನ ಸಂಪರ್ಕದ ಕೊಂಡಿ ಮಾತ್ರವಲ್ಲ ಎರಡು ಊರಿನ ಜನರ ಸಂಬಂಧದ ಕೊಂಡಿ. ಮರವೂರು ಸೇತುವೆ ಕುಸಿತದಿಂದ ಎರಡು ಊರಿನ ಸಂಪರ್ಕ ಕಳೆದುಕೊಂಡು 3 ವಾರಗಳು ಕಳೆದಿವೆ. ಆದರೆ ಇದರ ದುರಸ್ತಿ ಕಾರ್ಯ ಮಾತ್ರ ಆಮೆಗತಿಯಲ್ಲಿ ನಡೆಯುತ್ತಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಇಲ್ಲಿದೆ ಈ ಬಗ್ಗೆ ಸ್ಪೆಷಲ್ ರಿಪೋರ್ಟ್. ಮರವೂರು ಸೇತುವೆ ಕುಸಿತವಾಗಿ ಸುಮಾರು 3 ವಾರಗಳು ಕಳೆದಿವೆ. ಸಂಪೂರ್ಣ ಎರಡು ಕಡೆಯ ಸಂಪರ್ಕ ಕಳೆದುಕೊಂಡಿದೆ. ಕಾರಣಗಳ ಕುರಿತು