Home Posts tagged #nss

ಕೋವಿಡ್ ಸಂದರ್ಭದಲ್ಲಿ ರೈತರಿಗೆ ನೆರವಾದ ಯು. ಸೋಮಶೇಖರ್ ಗೆ ಎನ್.ಎಸ್.ಎಸ್ ರಾಷ್ಟ್ರೀಯ ಸ್ವಯಂ ಸೇವಕ ಪುರಸ್ಕಾರ

ಧಾರವಾಡ, ಜ, 14: ಕೋವಿಡ್ ಸಾಂಕ್ರಾಮಿಕ ಲೆಕ್ಕಿಸದೇ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಿದ, ರೈತರ ಸಂಕಷ್ಟಕ್ಕೆ ಸ್ಪಂದಿಸಿದ ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನ ಸೋಮಶೇಖರ್ ಯು ಅವರಿಗೆ 2019 – 20 ನೇ ಸಾಲಿನ ಎನ್.ಎಸ್.ಎಸ್ ರಾಷ್ಟ್ರೀಯ ಅತ್ಯುತ್ತಮ ಸ್ವಯಂ ಸೇವಕ [ರಾಷ್ಟ್ರೀಯ ಬೆಸ್ಟ್ ವಾಲೇಂಟರ್] ಪ್ರಶಸ್ತಿ ಸಂದಿದೆ. ಹುಬ್ಬಳ್ಳಿ – ಧಾರವಾಡದಲ್ಲಿ ನಡೆಯುತ್ತಿರುವ

ಮಂಗಳೂರು : ಯಶಸ್ವಿಯಾಗಿ ನಡೆದ ಮಿಲಾಗ್ರಿಸ್ ಪಿ.ಯು. ಕಾಲೇಜು ಎನ್.ಎಸ್.ಎಸ್. ಶಿಬಿರ

ಮಂಗಳೂರಿನ ಹಂಪನಕಟ್ಟೆಯ ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್. ಶಿಬಿರವು ನಗರದ ಕಾಸ್ಸಿಯಾ ಸಂತ ರೀಟಾ ವಿದ್ಯಾ ಸಂಸ್ಥೆಯಲ್ಲಿ ಯಶಸ್ವಿಯಾಗಿ ನಡೆಯಿತು. ಶಿಬಿರವನ್ನು ಮಹಾನಗರ ಪಾಲಿಕೆ ಸದಸ್ಯೆ ಭಾನುಮತಿ ಅವರು ಉದ್ಘಾಟಿಸಿ ಮಾತನಾಡಿ, ಎನ್.ಎಸ್.ಎಸ್. ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ , ಶಿಸ್ತು, ಸಮಯ ಪ್ರಜ್ನೆ , ಸಾಮರಸ್ಯದ ಗುಣಗಳನ್ನು ಬೆಳೆಸಿ ಉತ್ತಮ ವ್ಯಕ್ತಿತ್ವ ನಿರ್ಮಾಣ ಮಾಡುತ್ತದೆ ಎಂದು ಹೇಳಿದರು.ಸಂತ ರೀಟಾ ವಿದ್ಯಾಸಂಸ್ಥೆಯ

ಮಂಗಳೂರು : ಪ್ಲಾಸ್ಟಿಕ್ ಹೆಕ್ಕಿಕೋ ಜನಜಾಗೃತಿ ಕಾರ್ಯಕ್ರಮ

ನಗರದ ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕ, ಕಾಶ್ಯ ವಾರ್ಡ್ ಇವರ ಸಹಯೋಗದೊಂದಿಗೆ ಕಾಶ್ಯ ಪೇಟೆಯಲ್ಲಿ ಪ್ಲಾಸ್ಟಿಕ್ ನಿರ್ಮೂಲನದ ಬಗ್ಗೆ ಪ್ಲಾಸ್ಟಿಕ್ ಹೆಕ್ಕಿಕೋ ಜನಜಾಗೃತಿ ಕಾರ್ಯಕ್ರಮ ನಡೆಯಿತು. ಎನ್‌ಎಸ್‌ಎಸ್ ವಾರ್ಷಿಕ ಶಿಬಿರದ ಉದ್ಘಾಟನಾ ಸಮಾರಂಭವು ಸಂತ ರೀಟಾ ವಿದ್ಯಾಸಂಸ್ಥೆ ಕಾಸ್ಸಿಯಾ ಶಾಲಾ ಸಭಾಭವನದಲ್ಲಿ ಜರಗಿತು.ಎನ್.ಎಸ್.ಎಸ್ ಶಿಬಿರ ಸಸಿಗೆ ನೀರೆರೆಯುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಡಿದ ಮಂಗಳೂರು ಮಹಾನಗರ ಪಾಲಿಕೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ : ಅತ್ಯುತ್ತಮ ರಾಷ್ಟ್ರೀಯ ಸೇವಾ ಯೋಜನೆಯ ಘಟಕ ಪ್ರಶಸ್ತಿ

ಕರ್ನಾಟಕ ರಾಜ್ಯ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇದರ ವ್ಯಾಪ್ತಿಯಲ್ಲಿ ಬರುವ ರಾಷ್ಟ್ರೀಯ ಸೇವಾ ಯೋಜನೆ 2017-18, 2018-19 ಹಾಗೂ 2019-20 ಈ ಸಾಲಿನ ರಾಜ್ಯ ಪ್ರಶಸ್ತಿಗಳು ಪ್ರದಾನವನ್ನು 12.10.2021 ರಂದು ಮಾಡಿರುತ್ತದೆ.ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ ಇಲ್ಲಿಯ ರಾಷ್ಟ್ರೀಯ ಸೇವಾ ಯೋಜನೆಯ ಘಟಕಗಳು 2018-19 ಹಾಗೂ 2019-20 ಸಾಲಿನ ಅತ್ಯುತ್ತಮ ಘಟಕ ಪ್ರಶಸ್ತಿಗಳನ್ನು ಪಡೆದಿರುತ್ತವೆ.ಈ ಘಟಕಗಳ ಯೋಜನಾಧಿಕಾರಿಗಳಾದ ಸಸ್ಯಶಾಸ್ತ್ರ