ಮಂಗಳೂರು ನಗರದ ಪಚ್ಚನಾಡಿ ದೇವಿನಗರದಲ್ಲಿ ದಿನಾಂಕ 30/07/2023 ರ ಆದಿತ್ಯವಾರ ಶ್ರೀ ರಾಜರಾಜೇಶ್ವರಿ ಈವೆಂಟ್ಸ್ ಹಾಗೂ ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್(ರಿ) ಪಚ್ಚನಾಡಿ ಇವರ ನೇತೃತ್ವದಲ್ಲಿ SRR Tropy 2K23 ಸ್ಥಳೀಯ ಮಟ್ಟದ ವಾಲಿಬಾಲ್ ಪಂದ್ಯಾಕೂಟವು ಬಹಳ ವಿಜೃಂಭಣೆಯಿಂದ ಪಚ್ಚನಾಡಿ ದೇವಿನಗರದ ಕೇಂದ್ರ ಮೈದಾನದಲ್ಲಿ ನೆರವೇರಿತು. . ಈ ಕಾರ್ಯಕ್ರಮದಲ್ಲಿ
ಮಂಗಳೂರಿನ ಪಚ್ಚನಾಡಿ ಕಾರ್ಮಿಕ ನಗರದಲ್ಲಿ ಅಕ್ರಮ ಸರಕಾರಿ ನಿವೇಶನ ಹಂಚಿಕೆ ವಿರುದ್ಧ ಸಾರ್ವಜನಿಕರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪಚ್ಚನಾಡಿ ಗ್ರಾಮದ ಕಾರ್ಮಿಕನಗರದ ಸರ್ವೇ ನಂ 158ರಲ್ಲಿ ಸುಮಾರು ಎರಡು ಎಕರೆ ಸರಕಾರಿ ಜಾಗವಿದ್ದು ಸದ್ರಿ ಸ್ಥಳದಲ್ಲಿ ಸುಮಾರು 50 ವರುಷಗಳಿಂದ ಒಂದು ಸಾರ್ವಜನಿಕ ವೇದಿಕೆಯಿದೆ. ಈ ವೇದಿಕೆಯಲ್ಲಿ ಸಾರ್ವಜನಿಕ ಕಾರ್ಯಕ್ರಮಗಳು ನಡೆಯುತ್ತಿದ್ದವು ಮತ್ತು ಸ್ಥಳೀಯ ಹುಡುಗರು ಈ
ಪಚ್ಚನಾಡಿ ಆಶ್ರಯ ಕಾಲೋನಿಯ ಸೋಮವ್ವ ಕುಟುಂಬದ ಮನೆ ಪುನರ್ ನಿರ್ಮಾಣ ಕಾರ್ಯದ ಪ್ರಯುಕ್ತ ಶ್ರಮದಾನ ನಡೆಯಿತು. ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್ ವತಿಯಿಂದ ಊರ ಪರವೂರ ದಾನಿಗಳ ಕೊಡುಗೆಯಿಂದ ಸೋಮವ್ವ ಕುಟುಂಬದ ಮನೆ ಪುನರ್ ನಿರ್ಮಾಣ ಕಾರ್ಯದ ಪ್ರಯುಕ್ತ ಎಲೆಕ್ಟ್ರಿಷನ್ ಹಾಗೂ ಪ್ಲಮ್ಬಿಂಗ್ ಕೆಲಸವು ಶ್ರಮದಾನದ ಮೂಲಕ ನಡೆಯಿತು. ಶ್ರಮದಾನದಲ್ಲಿ ಭಾಗವಹಿಸಿದ ಎಲ್ಲಾ ಎಲೆಕ್ಟ್ರಿಷನ್ ಹಾಗೂ ಪ್ಲಂಬರ್ ಗಳಿಗೆ ಸೋಮವ್ವ ಕುಟುಂಬ ಹಾಗೂ ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್ (ರಿ)