ಕೂಳೂರಿನ ನದಿ ತೀರದಲ್ಲಿ ಶೇಖರಣೆಗೊಂಡಿದ್ದ ಪ್ಲಾಸ್ಟಿಕ್ ತ್ಯಾಜ್ಯಗಳ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಪಲ್ಗುಣಿ ನದಿ ತೀರದಲ್ಲಿ ರಾಶಿ ಬಿದ್ದಿದ್ದ ಪ್ಲಾಸ್ಟಿಕ್, ನದಿಯಲ್ಲಿ ತೇಲಿ ಬಂದ ಟನ್ಗಟ್ಟಲೆ ತ್ಯಾಜ್ಯವನ್ನು ಸಂಘ ಸಂಸ್ಥೆ ಸ್ವಯಂ ಸೇವಕರು ಸ್ವಚ್ಚತಾ ಕಾರ್ಯ ನಡೆಸಿದರು. ಎಲ್ಲಾ ತ್ಯಾಜ್ಯಗಳನ್ನು ಸ್ವಯಂ ಸೇವಕರು ಹೆಕ್ಕಿ ಸ್ವಚ್ಛಗೊಳಿಸಿದರು.
ಕಸ್ಬಾ ಬೆಂಗ್ರೆಯ ಸಾಂಪ್ರದಾಯಿಕ, ನಾಡದೋಣಿಗಳು ತಂಗುವ ತೀರದಲ್ಲಿ ವಿದ್ಯುತ್ ಬೆಳಕಿನ ವ್ಯವಸ್ಥೆ ಇಲ್ಲದೆ, ಸರಿಯಾದ ರಸ್ತೆ ಸಂಪರ್ಕ ಇಲ್ಲದೆ ಮೀನುಗಾರರು ವೃತ್ತಿ ನಿರ್ವಹಿಸಲು ಸಮಸ್ಯೆಗಳು ಉಂಟಾಗಿದ್ದು, ಅದ್ಯತೆಯಿಂದ ವಿದ್ಯುತ್ ಬೆಳಕು, ರಸ್ತೆ ಸಂಪರ್ಕ ಒದಗಿಸುವಂತೆ ಒತ್ತಾಯಿಸಲಾಯಿತು. ನಿಯೋಗದಲ್ಲಿ ಪಲ್ಗುಣಿ ನಾಡದೋಣಿ ಮೀನುಗಾರರ ಸಂಘದ ಗೌರವಾಧ್ಯಕ್ಷ ಮುನೀರ್ ಕಾಟಿಪಳ್ಳ, ಅಧ್ಯಕ್ಷರಾದ ಅಬ್ದುಲ್ ತಯ್ಯೂಬ್,ಸರ್ಫರಾಝ್,ಸಾವಲ್, ಫಹಾಝ್,ಮುದಸ್ಸಿರ್,ಇಮ್ತಿಯಾಝ್,