ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್-2024 ನಿರಾಶಾದಾಯಕವಾಗಿದೆ. ವಿತ್ತ ಸಚಿವರು ಕೇವಲ ಭರವಸೆ ಕೊಡುವ ಚುನಾವಣಾ ಭಾಷಣ ಮಾಡಿದರೋ ಅಥವಾ ಆಯವ್ಯಯ ಪತ್ರ ಮಂಡಿಸಿದರೋ ಎಂಬ ಸಂಶಯ ಬರುತ್ತಿದೆ. ಪ್ರಗತಿ, ಬೆಳವಣಿಗೆ, ಧ್ಯೇಯ, ಆಧ್ಯತೆ, ಗಮನ, ಸಹಾಯ, ಬೆಂಬಲ, ಸಹಕಾರ, ಕ್ರಮ, ಕಾರ್ಯಕ್ರಮ, ಮಂತ್ರ ಎಂಬ ಪದಗಳನ್ನು ಹೇಳಿದ್ದರೆ ಹೊರತು ನಿರ್ದಿಷ್ಟವಾಗಿ ಅನುದಾನ ಹಂಚಿಕೆ
BEST KARNATAKA BUDGET HAS EVER SEEN: RAMANATHA RAI ಸಿಎಂ ಸಿದ್ದರಾಮಯ್ಯರವರು ಮಂಡಿಸಿದ 2023-24ನೇ ಸಾಲಿನ ಬಜೆಟ್ ಈವರೆಗೆ ಕರ್ನಾಟಕದಲ್ಲಿ ಮಂಡನೆಯಾಗಿರುವ ಬಜೆಟ್’ಗಳ ಪೈಕಿ ಶ್ರೇಷ್ಠ ಬಜೆಟ್. ಈ ಬಜೆಟ್ ಅಪರೂಪದಲ್ಲೇ ಅಪರೂಪದ ಬಜೆಟ್. ಐದು ಗ್ಯಾರಂಟಿ ಯೋಜನೆಗಳಿಗೆ ಅನುದಾನ ಒದಗಿಸುವುದರ ಜೊತೆಗೆ ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳ ಪೈಕಿ 76 ಪ್ರಣಾಳಿಕೆಗಳನ್ನು ಈ ಬಜೆಟ್ ನಲ್ಲಿ ಜಾರಿ ಮಾಡಿ ಘೋಷಣೆ ಮಾಡಲಾಗಿದೆ. ಈ ಬಜೆಟ್ ಎಲ್ಲಾ
ದೈವದ ಮಹತ್ವ ಸಾರಿದ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿರುವ ರಿಷಬ್ ಶೆಟ್ಟಿ ನಟನೆಯ `ಕಾಂತಾರ’ ಚಿತ್ರವನ್ನು ನಗರದ ಮಾಜಿ ಸಚಿವ ಇಂದು ಬೇಟಿ ನೀಡಿ ಸಿನಿಮಾವನ್ನು ವೀಕ್ಷಣೆ ಮಾಡಿದರು. ಇತ್ತೀಚೆಗೆ ಬಿಡುಗಡೆಗೊಂಡ ಕಾಂತಾರ ಸಿನಿಮಾ ಬಹಳ ಜನರ ಕುತೂಹಲ ಹಾಗೂ ಮನಸ್ಸನ್ನು ಗೆದ್ದಿದೆ, ದಕ್ಷಿಣ ಕನ್ನಡ ಜಿಲ್ಲೆಯ ದೈವಾರಾಧನೆಯ ಮೂಲದ ದಂತ ಕಥೆಯಗಿದ್ದು ಈ ಸಿನಿಮಾಕ್ಕೆ ಮಾಜಿ ಸಚಿವರಾದ ಬಿ. ರಮಾನಾಥ ರೈ ಯವರು ಕಾಂತಾರ ಸಿನಿಮಾ ತಂಡದ ಜೊತೆ ಮಂಗಳೂರಿನ ಭಾರತ್ ಮಾಲ್
ಬಂಟ್ವಾಳ: ಬಿಪಿಎಲ್ ಕಾರ್ಡ್ ರದ್ದುಮಾಡುವುದು, ಅದನ್ನು ಪುನರ್ ವಿಮರ್ಶೆ ಮಾಡಿ ಕೊಡಿಸುತ್ತೇವೆ ಎನ್ನುವುದು ಆಡಳಿತ ಪಕ್ಷದ ಪ್ರಚಾರದ ತಂತ್ರ ಎಂದು ಮಾಜಿ ಸಚಿವ ಬಿ. ರಮನಾಥ ರೈ ಆರೋಪಿಸಿದ್ದಾರೆ. ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿ ರಾಜಧರ್ಮದ ಕುರಿತು ಕೇವಲ ಭಾಷಣ ಮಾಡಿದರೆ ಸಾಲದು ಅದನ್ನು ಅನುಷ್ಟಾನಕ್ಕೆ ತರಬೇಕು ಎಂದು ಸಲಹೆ ನೀಡಿದ್ದಾರೆ. ಆಡಳಿತ ಪಕ್ಷಕ್ಕೆ ಸಂಬಂಧಪಟ್ಟವರೇ ಬಿಪಿಎಲ್ ಕಾರ್ಡ್ ರದ್ದು
ದಕ್ಷಿಣ ಕನ್ನಡ ಜಿಲ್ಲಾ ಸಂಸದರ ಧ್ವನಿಯನ್ನು ಗುರುತಿಸಲಾಗದವರು ಜನರ ಸಮಸ್ಯೆಗಳಿಗೆ ಸ್ಪಂದಿಸುವರೇ ಎಂದು ಮಾಜಿ ಸಚಿವ ರಮಾನಾಥ ರೈ ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ತಮ್ಮ ಸೇಹಿತರ ಜತೆ ಮಾತನಾಡುತ್ತಾ ಮುಖ್ಯಮಂತ್ರಿ ಬದಲಾವಣೆಯ ಕುರಿತಾದ ಹೇಳಿಕೆ ನೀಡಿರುವಂತಹ ಆಡಿಯೋ ಧ್ವನಿ ನಳಿನ್ ಕುಮಾರ್ ಕಟೀಲ್ ಅವರದ್ದು. ಇದನ್ನು ಮುಖ್ಯಮಂತ್ರಿ ಯಡಿಯೂರಪ್ಪನವರೂ ಹೇಳಿಕೊಂಡಿದ್ದಾರೆ ಎಂದು ಅವರು
ನಳಿನ್ ಅವರ ಮಿಮಿಕ್ರಿ ಮಾಡುವ ಎಕ್ಸ್ಫರ್ಟ್ಗಳು ಇಲ್ಲಿ ಇದ್ದಾರ..: ಆಡಿಯೋ ಬಗ್ಗೆ ನಗುತ್ತಲೇ ವ್ಯಂಗ್ಯವಾಡಿದ ರಮಾನಾಥ್ ರೈ
ನಳಿನ್ ಕುಮಾರ್ ಕಟೀಲ್ ಅವ ರದ್ದು ಎನ್ನಲಾದ ಆಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿ ಮಾಜಿ ಸಚಿವ ರಮಾನಾಥ್ ರೈ ಪ್ರತಿಕ್ರಿಯೆ ಕೊಟ್ಟಿದ್ದಾರೆ. ನೀವೆಲ್ಲಾ ಮಂಗಳೂರಿನವರು ಅಲ್ವಾ..? ನೀವು ನಳಿನ್ ಕುಮಾರ್ ಕಟೀಲ್ ಅವರ ಜೊತೆ ಮಾತನಾಡಿಲ್ವಾ,,? ಅವರ ಮಿಮಿಕ್ರಿ ಮಾಡುವ ಎಕ್ಸ್ಪರ್ಟ್ಗಳು ಇಲ್ಲಿ ಇದ್ದಾರ..? ಇದು ನಿಮ್ಮಗೆ ಅರ್ಥ ಆಗ್ತದೆ ಅಲ್ವಾ, ಪತ್ರಕರ್ತರಿಗೆ ಮರು ಪ್ರಶ್ನೆ ಕೇಳಿದ ರೈ, ಏನಿದ್ರೂ ಅವರ ನಗುವನ್ನು ಮಿಮಿಕ್ರಿ ಮಾಡೋದಕ್ಕೆ ಯಾರಿಂದಲೂ ಸಾಧ್ಯವಿಲ್ಲ .ಆಡಿಯೋ
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ನೂತನವಾಗಿ ಆಯ್ಕೆಯಾದ ಬ್ಲಾಕ್ ಅಧ್ಯಕ್ಷರುಗಳಾಗಿ ನೇಮಕರಾದ 15 ಅಧ್ಯಕ್ಷರುಗಳ ಪದಗ್ರಹಣ ಕಾರ್ಯಕ್ರಮ ಜಿಲ್ಲಾ ಕಾಂಗ್ರೆಸ್ ಸಭಾಂಗಣದಲ್ಲಿ ಜಿಲ್ಲಾ ಕಾರ್ಮಿಕ ಘಟಕಗಳ ಅಧ್ಯಕ್ಷರಾದ ಲಾರೆನ್ಸ್ ಡಿಸೋಜ ರವರ ನೇತೃತ್ವದಲ್ಲಿ ಜರುಗಿತು ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ರಮಾನಾಥ್ ರೈ ಮಾತನಾಡಿ, ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಸಂಘಟನೆಗಳು ಪಕ್ಷದ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಈ
ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ತೈಲ ಬೆಲೆ ಏರಿಕೆಯಿಂದ ಕಂಗೆಟ್ಟಿರುವಾಗಲೇ ವಿದ್ಯುತ್ ಮೀಟರ್ ದರ ಏರಿಕೆ ಮಾಡುವ ಮೂಲಕ ಜನರ ಹಸಿವಿನ ಹೊಟ್ಟೆಗೆ ಹೊಡೆದಂತಾಗಿದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು. ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ರಾಜ್ಯದಲ್ಲಿ ವಿದ್ಯುತ್ ಬೇಡಿಕೆಗಿಂತ ಹೆಚ್ಚುವರಿಯಾಗಿ ಉತ್ಪಾದನೆಯಾಗುತ್ತದೆ. ಆದರೆ ಈ ನಡುವೆ ಅದಾನಿ ಕಂಪೆನಿ ಸೇರಿದಂತೆ ನಾನಾ ಕಂಪೆನಿಗಳಿಂದ ಸರಕಾರ ವಿದ್ಯುತ್