Home Posts tagged #Shirthady

ಮೂಡುಬಿದಿರೆ : ಶಿರ್ತಾಡಿ ಕಜೆ- ಹೊಸಂಗಡಿ ಸೇತುವೆ ಲೋಕಾರ್ಪಣೆ

ಮೂಡುಬಿದಿರೆ : ಗ್ರಾಮಸ್ಥರ ಬಹುಕಾಲದ ಬೇಡಿಕೆಯಾದ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಶಿರ್ತಾಡಿ ಕಜೆ ಗುಂಡಡಪ್ಪು – ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಹೊಸಂಗಡಿಗೆ ಸಂಪರ್ಕ ಕಲ್ಪಿಸುವ ಕೇಂದ್ರೀಯ ರಸ್ತೆ ನಿಧಿಯಿಂದ ರೂ.5 ಕೋಟಿ ವೆಚ್ಚದ ತಡೆಗೋಡೆ, ಕೂಡು ರಸ್ತೆ ಸಹಿತ ನಿರ್ಮಿಸಲಾದ ಸೇತುವೆಯನ್ನು ಸಂಸದ ನಳಿನ್ ಕುಮಾರ್ ಕಟೀಲು ಅವರು ಲೋಕಾರ್ಪಣೆಗೊಳಿಸಿದರು.

ಮೂಡುಬಿದಿರೆ: ನಿಮೋನಿಯಾಕ್ಕೆ ವಿದ್ಯಾರ್ಥಿನಿ ಬಲಿ

ಮೂಡುಬಿದಿರೆ: ತಾಲೂಕಿನ ಶಿರ್ತಾಡಿ ಮೌಂಟ್ ಕಾರ್ಮೆಲ್ ಶಿಕ್ಷಣ ಸಂಸ್ಥೆಯ ಒಂದನೇ ತರಗತಿಯ ವಿದ್ಯಾರ್ಥಿನಿ ಅಶ್ರಿಜಾ ನಿಮೋನಿಯಾಕ್ಕೆ ತುತ್ತಾಗಿ ಮೃತಪಟ್ಟಿದ್ದಾಳೆ.ಬೆಳ್ತಂಗಡಿ ತಾಲೂಕಿನ ನಿವಾಸಿ ಮರೋಡಿ ನಿವಾಸಿಗಳಾದ ಜಯಾನಂದ ರಾಜಶ್ರೀ ದಂಪತಿಯ ಪುತ್ರಿಯಾಗಿರುವ ಈಕೆ ನಿಮೋನಿಯಾಕ್ಕೆ ತುತ್ತಾಗಿ ಮಂಗಳೂರು ಅತ್ತಾವರ ಕೆಎಂಸಿ ಆಸ್ಪತ್ರೆಯ ತುರ್ತುನಿಗಾ ವಿಭಾಗದಲ್ಲಿ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೇ ವಿಧಿವಶಲಾಗಿದ್ದಾಳೆ.ವಿದ್ಯಾರ್ಥಿನಿಯ ನಿಧನದ ಸಂತಾಪ ಸೂಚಕವಾಗಿ

ಮೂಡುಬಿದಿರೆ: ಶಿರ್ತಾಡಿ ಶ್ರೀ ಕ್ಷೇತ್ರ ಅರ್ಜುನಾಪುರ ಬ್ರಹ್ಮಕಲಶೋತ್ಸವ – ಧಾರ್ಮಿಕ ಸಭೆ

ಮೂಡುಬಿದಿರೆ: ಶಿವತತ್ವ ಶ್ರೇಷ್ಠವಾದುದು. ಶಿವ ಅದಿ-ಅಂತ್ಯ ರಹಿತವಾದ ದೇವರು. ಆತ ನಮ್ಮ ಹೃದಯದೊಳಗೆ ಇದ್ದಾಗ ಬೇರೆ ಬೇರೆ ಹೆಸರಿನಿಂದ ಕರೆಯಲ್ಪಡುತ್ತಾನೆ. ಹೊರಗಡೆ ಬಂದಾಗ ಆತ ಒಬ್ಬನೇ ಆದ್ದರಿಂದ ಆತ ನಮ್ಮೊಳಗಡೆ ಇರುವಾಗಲೇ ಜಾಗೃತಿಯನ್ನು ಹೊಂದಬೇಕು ಎಂದು ಒಡಿಯೂರು ಗುರುದತ್ತ ಸಂಸ್ಥಾನದ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಅವರು ಶಿರ್ತಾಡಿ ಶ್ರೀ ಕ್ಷೇತ್ರ ಅರ್ಜುನಾಪುರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯಲ್ಲಿ

ಶಿರ್ತಾಡಿ ಮೌಂಟ್ ಕಾರ್ಮೆಲ್‌ನಲ್ಲಿ ಮೊಂತಿ ಹಬ್ಬ, ಬಲಿಪೂಜೆ

ಶಿರ್ತಾಡಿ : “ಮಾತೃ ಸ್ವರೂಪ ಭೂಮಿಯ ಮೇಲೆ ಇರುವ ಉನ್ನತವಾದ ಭಾವನೆಯಾಗಿದೆ. ದೇವರ ಸೃಷ್ಟಿಯಲ್ಲಿ ಉತ್ಕೃಷ್ಟ ಸಂಬಂಧವಾಗಿ ಮತ್ತು ಅಷ್ಟೇ ಗಟ್ಟಿ ಬಾಂಧವ್ಯವನ್ನು ಪ್ರತಿಪಾದಿಸುವ ಮಾತೃಶಕ್ತಿಯು ಮನುಷ್ಯನನ್ನು ಭೂಮಿಯ ಮೇಲೆ ಪೊರೆಯುವ ಮೂಲಕ ಚೈತನ್ಯ ತುಂಬುತ್ತದೆ. ಮೇರಿ ಮಾತೆಯ ಹುಟ್ಟು ಮಾನವ ಕುಲಕ್ಕೆ ಒಳಿತನ್ನು ಉಂಟುಮಾಡಿದೆ” ಎಂದು ಶಿರ್ತಾಡಿ ಮೌಂಟ್ ಕಾರ್ಮೆಲ್ ಚರ್ಚ್ ನ ಧರ್ಮಗುರುಗಳಾದ ವಂ| ಹೆರಾಲ್ಡ್ ಮಸ್ಕರೇನಸ್ ನುಡಿದರು. ಅವರು ಶಿರ್ತಾಡಿ ಮೌಂಟ್