Home Posts tagged ## shrinivas university

ಶ್ರೀನಿವಾಸ ವಿಶ್ವವಿದ್ಯಾನಿಲಯದಲ್ಲಿ ಸೆ.17ರಂದು  ಕೋವಿಡ್ ಲಸಿಕೆ ವಿತರಣಾ ಕಾರ್ಯಕ್ರಮ

ನಗರದ ಪಾಂಡೇಶ್ವರದಲ್ಲಿರುವ ಶ್ರೀನಿವಾಸ ವಿಶ್ವವಿದ್ಯಾಲಯದ ಸಂಕೀರ್ಣದಲ್ಲಿ ದಿನಾಂಕ 17.09.2021 ರಂದು ಪೂರ್ವಾಹ್ನ9.೦೦ ಗಂಟೆಯಿಂದ ಮೂರನೇ ಸಾಲಿನ ಕೋವಿಡ್ ಲಸಿಕೆ ವಿತರಣಾಕಾರ್ಯಕ್ರಮ (ಪ್ರಥಮ ಹಾಗೂ ದ್ವಿತೀಯಡೋಸ್) ನಡೆಯಲಿದೆ. ಶ್ರೀನಿವಾಸ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರಿಗಾಗಿ ಹಮ್ಮಿಕೊಂಡಿರುವ ಈ ಕಾರ್ಯಕ್ರಮದಲ್ಲಿ ಆಸಕ್ತ

ಶ್ರೀನಿವಾಸ್ ವಿವಿಯಲ್ಲಿ ಇನ್ಫಾರ್ಮೇಶನ್ ಕಮ್ಯುನಿಕೇಷನ್ & ಕಮ್ಪ್ಯೂಟೇಶನ್ ಟೆಕ್ನಾಲಜಿ, ದಿ ಪಿಲ್ಲರ್ ಫಾರ್ ಟ್ರಾನ್ಸ್ಫಾರ್ಮೇಷನ್ ಪುಸ್ತಕ ಬಿಡುಗಡೆ

ಇನ್ಫಾರ್ಮೇಶನ್ ಸೈನ್ಸ್ ಮತ್ತು ಟೆಕ್ನಾಲಜಿ ಸೀರೀಸ್ ನ ಇನ್ಫಾರ್ಮೇಶನ್ ಕಮ್ಯುನಿಕೇಷನ್ & ಕಮ್ಪ್ಯೂಟೇಶನ್ ಟೆಕ್ನಾಲಜಿ, ದಿ ಪಿಲ್ಲರ್ ಫಾರ್ ಟ್ರಾನ್ಸ್ಫಾರ್ಮೇಷನ್ ಎಂಬ ಪುಸ್ತಕದ ಬಿಡುಗಡೆಯ ವರ್ಚುವಲ್ ವೇದಿಕೆಯ ಮುಖಾಂತರ ನಡೆಯಿತು. ಶ್ರೀನಿವಾಸ್ ವಿಶ್ವವಿದ್ಯಾಲಯದ ಕಾಲೇಜ್ ಆಫ್ ಸೋಷಿಯಲ್ ಸೈನ್ಸ್ & ಹ್ಯುಮ್ಯಾನಿಟೀಸ್ ನ ವತಿಯಿಂದ ನಡೆದ ವಿಜ್ಞಾನ, ಸಾಮಾಜಿಕ ವಿಜ್ಞಾನ, ನಿರ್ವಹಣೆ, ಮಾಹಿತಿ ವಿಜ್ಞಾನ, ಕಾನೂನು ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ’ಸುಧಾರಣೆ,

ಶ್ರೀನಿವಾಸ್‌ ವಿಶ್ವವಿದ್ಯಾಲಯದಲ್ಲಿ ಜೂನ್‌ 18 ಮತ್ತು 19ರಂದು ಅಂತರಾಷ್ಟ್ರೀಯ ವರ್ಚುವಲ್‌ ಕಾನ್ಫರೆನ್ಸ್‌

ಶ್ರೀನಿವಾಸ್‌ ವಿಶ್ವವಿದ್ಯಾಲಯದ ಕಾಲೇಜ್‌ ಆಫ್‌ ಕಂಪ್ಯೂಟರ್ ಸೈನ್ಸ್ ಆ್ಯಂಡ್ ಇನ್ಫರ್ಮೇಶನ್ ಸೈನ್ಸ್‌ನ ವತಿಯಿಂದ “ಎಮರ್ಜಿಂಗ್ ಟ್ರೆಂಡ್ಸ್ ಇನ್ ಕಂಪ್ಯೂಟರ್ ಸಯನ್ಸ್ ಮತ್ತು ಇನ್ಫರ್ಮೇಶನ್ ಸಯನ್ಸ್” ಎಂಬ ವಿಷಯದ ಕುರಿತು ಅಂತರಾಷ್ಟ್ರೀಯ ವರ್ಚುವಲ್‌ ಕಾನ್ಫರೆನ್ಸ್‌ವು ಜೂನ್‌ 18 ಮತ್ತು 19ರಂದು ನಡೆಯಲಿದೆ.  ಈ ವಿಚಾರ ಸಂಕಿರಣದ ಉದ್ಘಾಟನಾ ಸಮಾರಂಭವು ಜೂನ್ 18ರಂದು ಆನ್‌ಲೈನ್‌ ಮುಖಾಂತರ ನಡೆಸಲಾಗುವುದು.   ಯು.ಎಸ್.ಎ.ಯ ಯುನಿವರ್ಸಿಟಿ ಆಫ್ ಸೆಂಟ್ರಲ್ ಫ್ಲೊರಿಡಾದ

ಶ್ರೀನಿವಾಸ್ ವಿವಿಯ ಕಾಲೇಜ್ ಆಫ್ ಏವಿಯೇಶನ್ ಸ್ಟಡೀಸ್: ವಿದ್ಯಾರ್ಥಿಗಳಿಗಾಗಿ ವೀಡಿಯೋ ಮೇಕಿಂಗ್ ಸ್ಪರ್ಧೆ

ಶ್ರೀನಿವಾಸ್ ಯುನಿವರ್ಸಿಟಿಯ ಕಾಲೇಜ್ ಆಫ್ ಏವಿಯೇಷನ್ ಸ್ಟಡೀಸ್‌ನ ಬಿಬಿಎ ಏವಿಯೇಶನ್ ಮ್ಯಾನೇಜ್‌ಮೆಂಟ್, ಏವಿಯೇಶನ್ ಲಾಜಿಸ್ಟಿಕ್ ಮ್ಯಾನೇಜ್‌ಮೆಂಟ್ ಮತ್ತು ಏವಿಯೇಶನ್ ಟ್ರಾವೆಲ್ ಮತ್ತು ಟೂರಿಸಂ ಮ್ಯಾನೇಜ್‌ಮೆಂಟ್ ವಿದ್ಯಾರ್ಥಿಗಳಿಗೆ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ವೀಡಿಯೋ ಮೇಕಿಂಗ್ ಸ್ಪರ್ಧೆಯನ್ನು ಆಯೋಜಿಸಲಾಯಿತು. ಕಾಲೇಜಿನ ಎನ್‌ಎಸ್‌ಎಸ್ ಹಾಗೂ ಸಮಾಜಸೇವಾ ವಿಭಾಗದ ವತಿಯಿಂದ ಈ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ವಿಶ್ವ

ಶ್ರೀನಿವಾಸ ವಿವಿಯ ಕಾಲೇಜ್ ಆಫ್ ಕಾಮರ್ಸ್ & ಮ್ಯಾನೇಜ್‌ಮೆಂಟ್: ವಿಶ್ವ ಪರಿಸರ ದಿನ ಆಚರಣೆ

ಶ್ರೀನಿವಾಸ ವಿಶ್ವವಿದ್ಯಾಲಯ ಕಾಲೇಜ್ ಆಫ್ ಕಾಮರ್ಸ್ ಮತ್ತು ಮ್ಯಾನೇಜ್‌ಮೆಂಟ್ ವತಿಯಿಂದ ಲಾಕ್‌ಡೌನ್ ಮಾರ್ಗಸೂಚಿಗಳನ್ನು ಅನುಸರಿಸಿಕೊಂಡು ವರ್ಚುವಲ್ ವೇದಿಕೆಯ ಮೂಲಕ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಪರಿಸರದ ಬಗ್ಗೆ ಜಾಗೃತಿ ಮೂಡಿಸಲು ಬಿ.ಕಾಂ. ಮತ್ತು ಬಿಬಿಎ ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛತೆ ಕಾಪಾಡುವುದು, ಸಸಿಗಳನ್ನು ನೆಡುವುದನ್ನು ವೀಡಿಯೋ ಮಾಡಲು ವಿದ್ಯಾರ್ಥಿಗಳಿಗೆ

ಶ್ರೀನಿವಾಸ್ ಹೋಟೆಲ್ ಮ್ಯಾನೇಜ್‍ಮೆಂಟ್ ಕಾಲೇಜು : ವಿಶಿಷ್ಟ ಪಠ್ಯಕ್ರಮಕ್ಕೆ ಹೆಚ್ಚು ಒತ್ತು

ಶ್ರೀನಿವಾಸ ಹೋಟೆಲ್ ಮ್ಯಾನೇಜ್‍ಮೆಂಟ್ ಕಾಲೇಜು ಯುವ ಪೀಳಿಗೆಗೆ, ಬದಲಾಗುತ್ತಿರುವ ಮತ್ತು ಸವಾಲಿನ ಹೋಟೆಲ್ ಉದ್ಯಮದಲ್ಲಿ ಕೆಲಸ ಮಾಡಲು ಸಾಕಷ್ಟು ಸ್ಪರ್ಧಾತ್ಮಕವಾಗುವಂತೆ ಜ್ಞಾನ ಮತ್ತು ಕೌಶಲ್ಯಗಳನ್ನು ನೀಡುತ್ತಿದೆ. ಎ. ಶ್ಯಾಮರಾವ್ ಫೌಂಡೇಶನ್ ಅಡಿಯಲ್ಲಿ 1988ರಲ್ಲಿ ಸ್ಥಾಪನೆಗೊಂಡ ಈ ಕಾಲೇಜನ್ನು 2017ರಲ್ಲಿ ಶ್ರೀನಿವಾಸ ವಿಶ್ವವಿದ್ಯಾನಿಲಯದಲ್ಲಿ ವಿಲೀನಗೊಳಿಸಲಾಯಿತು, ಇದು ವಿದ್ಯಾರ್ಥಿಗಳಿಗೆ ಮತ್ತು ವಿಶಿಷ್ಟ ಪಠ್ಯಕ್ರಮಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ನಮ್ಮ