Home Posts tagged #Tulu Parishath

ಏ.13: ಮೂರು ಕೃತಿಗಳ ಬಿಡುಗಡೆ; ಬಿಸು ಪರ್ಬದ ಮಾತುಕತೆ

ಮಂಗಳೂರು : ತುಳು ಪರಿಷತ್ ಮತ್ತು ಮ್ಯಾಪ್ಸ್ ಕಾಲೇಜ್ ಮಂಗಳೂರು ಜಂಟಿ ಆಶ್ರಯದಲ್ಲಿ ಪುಸ್ತಕ ಬಿಡುಗಡೆ ಹಾಗೂ ಬಿಸು ಪರ್ಬದ ಮಾತುಕತೆ ಕಾರ್ಯಕ್ರಮ ಏ.13 ರಂದು ಅಪರಾಹ್ನ 3 ಗಂಟೆಗೆ ಮಂಗಳೂರು ಮ್ಯಾಪ್ಸ್ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.‌ ಮುಂಬಯಿಯ ಲೇಖಕಿ ಶಾರದಾ ಎ. ಅಂಚನ್ ಅವರ “ನಂಬಿ ಸತ್ಯೋಲು” ಅನುವಾದಿತ ಕೃತಿ ಮತ್ತು “ರಕ್ತ ಶುದ್ಧಿ-

ತುಳು ಪರಿಷತ್ – ವಿ ಫೋರ್ ನ್ಯೂಸ್ ವತಿಯಿಂದ ಆಟಿದ ಪಾತೆರಕತೆ ಬೊಕ್ಕ ಕಬಿಗೋಷ್ಠಿ

ಹಳೆಯ ಕಾಲದ ತುಳುನಾಡಿನ ಬದುಕು ಪರಿಶ್ರಮದ ಹಾಗೂ ಕಷ್ಟದ ಬದುಕಾಗಿತ್ತು, ಈ ವಿಚಾರವನ್ನು ಹೊಸ ತಲೆಮಾರಿಗೆ ತಿಳಿಸುವ ಪ್ರಯತ್ನ ಮಾಡಬೇಕಾಗಿದೆ ಎಂದು ಒಎನ್‍ಜಿಸಿ ಎಂ.ಆರ್.ಪಿ.ಎಲ್ ಸಂಸ್ಥೆಯ ಡಿ.ಜಿ.ಎಂ ವೀಣಾ ಶೆಟ್ಟಿ ಅವರು ಹೇಳಿದರು. ಅವರು ತುಳು ಪರಿಷತ್ ಮತ್ತು ವೀ ಫೋರ್ ನ್ಯೂಸ್ ಕರ್ನಾಟಕ ವಾಹಿನಿ ಜಂಟಿಯಾಗಿ ಆಯೋಜಿಸಿದ “ಆಟಿದ ಪಾತೆರಕತೆ ಮತ್ತು ಕಬಿಗೋಷ್ಠಿ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಹಿರಿಯ ಸಂಶೋಧಕಿ ಡಾ. ಇಂದಿರಾ ಹೆಗ್ಡೆ ಅವರು