ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಹಳೆ ಮೊಳಗಿಸಿರುವ ಕಾಂಗ್ರೆಸ್, ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ .ಮೊದಲ ಪಟ್ಟಿಯಲ್ಲಿ 124 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದ್ದ ಕಾಂಗ್ರೆಸ್ ಹೈಕಮಾಂಡ್, ಇಂದು 42 ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.ಉಡುಪಿ ವಿಧಾನ ಸಭೆ ಕ್ಷೇತ್ರದಲ್ಲಿ ಪ್ರಸಾದ್ ರಾಜ್ ಕಾಂಚಾನ್ ಅವರಿಗೆ ಟಿಕೆಟ್ ಘೋಷಣೆಯಾಗಿದೆ.
ಮಂಗಳೂರು: ನಗರದ ಉರ್ವಸ್ಟೋರ್ನಲ್ಲಿರುವ ಸ್ವಸ್ತಿಕ ನ್ಯಾಷನಲ್ ಸ್ಕೂಲ್ನ ಭಾಷಾ ಸಂಘದ ಸಹಯೋಗದಲ್ಲಿ ಸ್ವಸ್ತಿಕದಲ್ಲಿ ಇತ್ತೀಚಿಗೆ ನಡೆದ ಸಮಾರಂಭದಲ್ಲಿ ಕವಿ, ಸಾಹಿತಿ, ಪತ್ರಕರ್ತ ಶ್ರೀನಿವಾಸ ಜೋಕಟ್ಟೆಯವರ 40ನೇ ಕೃತಿ ಲೇಖನಗಳ ಸಂಕಲನ ‘ದೇವರುಗಳ ನ್ಯಾಯಾಲಯ ಮತ್ತು ಸ್ಮಶಾನದಲ್ಲಿ ನೃತ್ಯ’ ಹಾಗೂ 41ನೇ ಕೃತಿ ಲೇಖನಗಳ ಸಂಕಲನ ‘ಎಲ್ಲಿಗೋ ಪಯಣ ಯಾವುದೋ ದಾರಿ’ ಬಿಡುಗಡೆಗೊಂಡಿತು. ‘ದೇವರುಗಳ ನ್ಯಾಯಾಲಯ ಮತ್ತು ಸ್ಮಶಾನದಲ್ಲಿ ನೃತ್ಯ’ ಕೃತಿಯನ್ನು ಬಿಡುಗಡೆಗೊಳಿಸಿದ ಹಿರಿಯ
ಪತ್ರಕರ್ತ ಪಿ.ಬಿ. ಹರೀಶ್ ರೈ ಅವರು ಬರೆದಿರುವ ಮತಪೆಟ್ಟಿಗೆ ಕರಾವಳಿ ಜನರ ತೀರ್ಪು ಕೃತಿ ಲೋಕಾರ್ಪಣೆ ಕಾರ್ಯಕ್ರಮವು ನಗರದ ಪ್ರೆಸ್ಕ್ಲಬ್ನಲ್ಲಿ ನಡೆಯಿತು.ಆಕೃತಿ ಆಶಯ ಪಬ್ಲಿಕೇಷನ್ಸ್ ಪ್ರಕಟಿಸಿರುವ ಪಿ.ಬಿ.ಹರೀಶ್ ರೈ ಬರೆದಿರುವ ಮತಪೆಟ್ಟಿಗೆ ಕೃತಿಯನ್ನು ಮಂಗಳೂರಿನ ಜಿ.ಆರ್ ಮೆಡಿಕಲ್ ಕಾಲೇಜ್ ಆಸ್ಪತ್ರೆ ಮತ್ತು ಕರಾವಳಿ ಸಮೂಹ ಶಿಕ್ಷಣ ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಎಸ್.ಗಣೇಶ್ ರಾವ್ ಬಿಡುಗಡೆಗೊಳಿಸಿದರು. ನಂತರ ಮಾತನಾಡಿದ ಅವರು ಇದೊಂದು
ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ದೈಹಿಕ ಶಿಕ್ಷಕಿ ಶ್ರೀಮತಿ ಆಗ್ನೆಸ್ ಸಲ್ದಾನ ಅವರು ಬೆಂಗಳೂರಿನಲ್ಲಿ ಮಾರ್ಚ್ 27 ರಿಂದ 30 ರ ವರೆಗೆ ನಡೆದ ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ 200 ಮೀ. ಓಟದಲ್ಲಿ ಕಂಚಿನ ಪದಕ ಹಾಗೂ ್ಠ4100 ಮೀ ರಿಲೇ ಓಟದಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಅಭೂತಪೂರ್ವ ಸಾಧನೆಗೈದಿದ್ದಾರೆ. ಮಕ್ಕಳಿಗೆ ಪ್ರೇರಕ ಶಕ್ತಿಯಾಗಿರುವ ಶ್ರೀಮತಿ ಅಗ್ನೆಸ್ ಸಲ್ದಾನ ಅವರ ಸಾಧನೆಯನ್ನು ಸಂಸ್ಥೆಯ
ಮಂಗಳೂರು : ಕುಲಶೇಖರದ ಶ್ರೀ ವೀರನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಪತ್ರಿಕೆಯನ್ನು ಕ್ಷೇತ್ರದ ಸಭಾಂಗಣದಲ್ಲಿ ಎ 3 .ಶ್ರೀಧಾಮ ಮಾಣಿಲದ ಪರಮಪೂಜ್ಯ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಲೋಕರ್ಪಣೆಗೊಳಿಸಿದರು ಆ ಬಳಿಕ ಸ್ವಾಮೀಜಿಯವರು ಆಶೀರ್ವಚನ ನೀಡುತ್ತಾ ಕಡಿಮೆ ಸಮಯದಲ್ಲಿ ಸುಂದರವಾಗಿ ರೂಪಗೊಂಡಿರುವ ಶ್ರೀ ಕ್ಷೇತ್ರ ಹಿಂದೂ ಧರ್ಮದ ರಕ್ಷಣೆಯ ಕೇಂದ್ರವಾಗಲಿ,ಬ್ರಹ್ಮಕಲಶೋತ್ಸವದ ಧರ್ಮ ಕಾರ್ಯದಲ್ಲಿ ಲಕ್ಷಾಂತರ ಭಕ್ತರು ಸೇರುವಂತಾಗಲಿ ಸಮಾಜಕ್ಕೆ
ರೈಲು ಹಳಿಗೆ ಮರ ಬಿದ್ದದ್ದನ್ನು ಗಮನಿಸಿದ 70 ವರ್ಷ ಪ್ರಾಯದ ಮಹಿಳೆ ತತ್ಕ್ಷಣವೇ ಎಚ್ಚೆತ್ತುಕೊಂಡು ಸಮಯಪ್ರಜ್ಞೆಯಿಂದ ಕೆಂಪುಬಟ್ಟೆ ಯನ್ನು ಕೈಯಲ್ಲಿ ಪ್ರದರ್ಶಿಸಿ ರೈಲು ನಿಲ್ಲಿಸುವ ಮೂಲಕ ಸಂಭಾವ್ಯ ರೈಲು ಅಪಘಾತವನ್ನು ತಪ್ಪಿಸಿದ್ದಾರೆ. ಪಡೀಲ್ ಜೋಕಟ್ಟೆ ಮಧ್ಯೆಯ ಪಚ್ಚನಾಡಿ ಸಮೀಪ ಮಂದಾರ ದಲ್ಲಿ ಈ ಘಟನೆ ಸಂಭವಿ ಸಿದ್ದು, ಕುಡುಪು ಆಯರ ಮನೆ ಚಂದ್ರಾವತಿ ಅವರು ಸಂಭಾವ್ಯ ರೈಲು ಅವಘಡವನ್ನು ತಪ್ಪಿಸಿದವರು. ಮಾ. 21ರಂದು ಮಧ್ಯಾಹ್ನ ಸುಮಾರು 2.10ರ ಸುಮಾರಿಗೆ ರೈಲು
ಶಿರೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಿರೂರು ಪೆÇಲೀಸ್ ಚೆಕ್ಪೋಸ್ಟ್ಗೆ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.ಬೇಟಿ ನೀಡಿ ತಪಾಸಣಾ ಕ್ರಮವನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚಿಂದ್ರ, ಕುಂದಾಪುರ ಡಿ.ವೈ.ಎಸ್.ಪಿ ಬೆಳ್ಳಿಯಪ್ಪ, ಬೈಂದೂರು ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಜಗದೀಶ್ ಗಂಗಣ್ಣನವರ್, ಬೈಂದೂರು ತಾಲೂಕು ಎ.ಗ್ರೇಡ್ ತಹಶೀಲ್ದಾರ್ ಪ್ರಭುಸ್ವಾಮಿ ಎ, ಬೈಂದೂರು ತಹಶೀಲ್ದಾರ ಶ್ರೀಕಾಂತ
ಐದು ಬಾರಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡದಿರಲು ನಿರ್ಧರಿಸಿದ್ದಾರೆ.ಸೋಮವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಶಾಸಕ ಹಾಲಾಡಿ `ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಸತತ 5 ಅವಧಿಗೆ ಬಹು ನಿರೀಕ್ಷೆಯೊಂದಿಗೆ ಆಯ್ಕೆ ಮಾಡಿದ ಕ್ಷೇತ್ರದ ಎಲ್ಲ ಜಾತಿ, ಧರ್ಮದ ಮತದಾರ ಬಾಂಧವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ
ತೇರದಾಳ (ಬಾಗಲಕೋಟೆ ಜಿಲ್ಲೆ) : ತೇರದಾಳ ಕ್ಷೇತ್ರದ ಬಿಜೆಪಿ ಶಾಸಕ ಸಿದ್ದು ಸವದಿ ಅವರಿಗೆ ಮತ್ತೆ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬಾರದು ಎಂದು ಪಕ್ಷದ ಕಾರ್ಯಕರ್ತರೇ ಹೋರಾಟಕ್ಕೆ ಇಳಿದಿದ್ದಾರೆ. ಸಿದ್ದು ಸವದಿ ಕ್ಷೇತ್ರದ ಅಭಿವೃದ್ಧಿಗೆ ಏನೂ ಮಾಡಿಲ್ಲ. ಜನರು ಅವರನ್ನು ತಿರಸ್ಕರಿಸಲು ತೀರ್ಮಾನಿಸಿದ್ದಾರೆ. ಹೀಗಾಗಿ ಮತ್ತೆ ಅಭ್ಯರ್ಥಿಯಾಗಿ ಅವರನ್ನು ಕಣಕ್ಕಿಳಿಸಿದರೆ, ತೇರದಾಳ ಕೈತಪ್ಪುತ್ತದೆ. ಇದನ್ನೇ ನಾವು ರಾಜ್ಯ ನಾಯಕತ್ವಕ್ಕೆ ತಿಳಿಸಿದ್ದೇವೆ
ಉಳ್ಳಾಲ : ಹರೇಕಳದಿಂದ ರಾಷ್ಟ್ರೀಯ ಹೆದ್ದಾರಿ 75ರ ಅಡ್ಯಾರ್ ಗೆ ನೇರ ಸಂಪರ್ಕ ಕಲ್ಪಿಸುವ ಸೇತುವೆಗೆ ಅಳವಡಿಸಲಾಗಿದ್ದ ಗೇಟುಗಳನ್ನು ಡಿವೈಎಫ್ಐ ಕಾರ್ಯಕರ್ತರು ಸಾರ್ವಜನಿಕರ ಸಹಕಾರದಲ್ಲಿ ಕಿತ್ತೆಸೆದು ಸಂಚಾರ ಮುಕ್ತಗೊಳಿಸಿದ್ದಾರೆ. ನಾಲ್ಕು ತಿಂಗಳ ಹಿಂದೆಯೇ ಸೇತುವೆ ಕಾಮಗಾರಿ ಪೂರ್ಣಗೊಂಡಿದ್ದು ಏಪ್ರಿಲ್ ಒಂದರಿಂದ ದ್ವಿಚಕ್ರ, ತ್ರಿಚಕ್ರ ಹಾಗೂ ನಾಲ್ಕು ಚಕ್ರಗಳ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ಹೇಳಲಾಗಿತ್ತು. ಸಣ್ಣ ನೀರಾವರಿ ಇಲಾಖೆ ಆದೇಶ ಸಿಗದೇ