ಬಂಟ್ವಾಳ: ಇತ್ತೀಚೆಗೆ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಸಿಲಂಬಂ ಸ್ಪರ್ಧೆಯಲ್ಲಿ ಡಬಲ್ ಸ್ಟಿಕ್ ಹಾಗು ವಾಲ್ ವೇಚೂ ವಿಭಾಗದಲ್ಲಿ ವೆನಿಲ್ಲಾ ಮಣಿಕಂಠ ಇವರು ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ. ಈ ಸ್ಪರ್ಧಾ ಕೂಟದಲ್ಲಿ ಸ್ವಿಟ್ಜರ್ಲ್ಯಾಂಡ್, ದುಬೈ, ಸಿಂಗಾಪುರ, ಶ್ರೀಲಂಕಾ ಸೇರಿದಂತೆ ಒಟ್ಟು
ಆವಿಷ್ಕಾರ ಯೋಗ ಮಂಗಳೂರು ಹಾಗೂ ದಕ್ಷಿಣ ಕನ್ನಡ ಯೋಗಾಸನ ಸ್ಪೋರ್ಟ್ ಅಸೋಸಿಯೇಶನ್ ಸಹಯೋಗದಲ್ಲಿ ನಡೆದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಯೋಗಾಸನ ಸ್ಪರ್ಧೆಯನ್ನು ಪಂಪವೆಲ್ ಗಣೇಶೋತ್ಸವದ ಸಮುಖ ಸಭಾಭವನದಲ್ಲಿ ನಡೆದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶ್ರೀ ಮಹೇಶ್ ಜೆ. ಉಪಪ್ರಧಾನ ವ್ಯವಸ್ಥಾಪಕರು ಮತ್ತು ಪ್ರಾದೇಶಿಕ ಮುಖ್ಯಸ್ಥರು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಇವರು ಮಾತನಾಡುತ್ತಾ ಯೋಗ ಒಂದು ಉತ್ತಮ ಜೀವನ ಸಾಧನೆ. ಯೋಗದ ಕ್ಷೇತ್ರ ತುಂಬಾ ಉನ್ನತವಾಗಿ ಬೆಳೆದಿದೆ