

ರಾ.ಹೆ 66 ರ ತಲಪಾಡಿ ಉಚ್ಚಿಲ ಬಳಿ ಲಾರಿ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ್ದು ಸ್ಕೂಟರ್ ಸವಾರ ಹಾಗೂ ಸಹಸವಾರರಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ.
ಗಂಭೀರ ಗಾಯಗೊಂಡ ಇಬ್ಬರು ಸ್ಕೂಟರ್ ಸವಾರರು ಕೇರಳ ಮೂಲದವರಾಗಿದ್ದು ಆ ಪೈಕಿ ಒಬ್ಬರು ಮಂಜೇಶ್ವರ ನಿವಾಸಿ ಪ್ರದೀಪ್ ಎಂದು ಮಾಹಿತಿ ಲಭಿಸಿದೆ. ಈ ಬಗ್ಗೆ ನಾಗುರಿ ಸಂಚಾರಿ ಠಾಣಾ ಪೊಲೀಸ್ರು ಪ್ರಕರಣ ದಾಖಲಿಸಿದ್ದಾರೆ.