Home ಕರಾವಳಿ Archive by category ಬೆಳ್ತಂಗಡಿ (Page 3)

ಕೊಕ್ಕಡ: ಬೈಕ್‌ಗಳ ಮುಖಾಮುಖಿ ಡಿಕ್ಕಿ-ಮೂವರಿಗೆ ಗಾಯ

ಕೊಕ್ಕಡ:ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಗಂಭೀರ ಗಾಯಗೊಂಡಿರುವ ಘಟನೆ ನೆಲ್ಯಾಡಿ-ಕೊಕ್ಕಡ ರಸ್ತೆಯ ನೆಲ್ಯಾಡಿ ಪುತ್ಯೆ ಸಮೀಪ ಫೆ.9ರಂದು ರಾತ್ರಿ ನಡೆದಿದೆ.ನೆಲ್ಯಾಡಿ ಪಡ್ಡಡ್ಕ ನಿವಾಸಿ ಬೆನ್ನಿ, ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿ ಸಮೀಪದ ಮುಂಡ್ರೇಲು ನಿವಾಸಿಗಳಾದ ಮಹೇಂದ್ರ ಹಾಗೂ ಮಂಜುನಾಥ ಎಂಬವರು ಗಾಯಗೊಂಡು ಪುತ್ತೂರು ಹಾಗೂ ಮಂಗಳೂರಿನ

ನೆಲ್ಯಾಡಿ: ಬೈಕ್‌ಗಳ ನಡುವೆ ಡಿಕ್ಕಿ-ಸವಾರನಿಗೆ ಗಂಭೀರ ಗಾಯ

ನೆಲ್ಯಾಡಿ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಹೊಸಮಜಲು-ಬಲ್ಯ ಕ್ರಾಸ್‌ ಬಳಿ ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿ ಬೈಕ್‌ನ ಸವಾರ ಕೌಕ್ರಾಡಿ ಗ್ರಾಮದ ದೋಂತಿಲ ನಿವಾಸಿ ದಿನೇಶ್ ಶೆಟ್ಟಿಯವರು ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ದೋಂತಿಲ ನಿವಾಸಿ ದಿನೇಶ್ ಶೆಟ್ಟಿ ನೆಲ್ಯಾಡಿಯಲ್ಲಿ ಟೈಲರ್ ಆಗಿರುವ ಇವರು ಫೆ.6ರಂದು ರಾತ್ರಿ 7.30ರ ವೇಳೆಗೆ ಕೆಲಸ ಮುಗಿಸಿ ತನ್ನ

ಕೊಕ್ಕಡ: ಯುವತಿ ನೇಣು ಬಿಗಿದು ಆತ್ಮಹತ್ಯೆ

ಕೊಕ್ಕಡ:ಕಳೆಂಜ ಇಲ್ಲಿಯ ಕಾಯರ್ತಡ್ಕ ಕುರುಂಬುಡೇಲು ನಿವಾಸಿ ಓಣಿಬಾಗಿಲು ಅವಿವಾಹಿತ ವನಿತಾ ಯಾನೆ ರೇವತಿ(30ವ)ರವರು ಡೆತ್ ನೋಟ್ ಬರೆದು ಮನೆಯ ಪಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಫೆ.8ರಂದು ಮುಂಜಾನೆ ನಡೆದಿದೆ. ಮಂಗಳೂರು ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ಯುವತಿ ಅನಾರೋಗ್ಯದ ಕಾರಣ ಒಂದು ತಿಂಗಳ ಹಿಂದೆ ಮನೆಗೆ ಬಂದಿದ್ದರು. ಡೆತ್ ನೋಟ್ ನಲ್ಲಿ ನನ್ನ ಸಾವಿಗೆ ನಾನೇ ಕಾರಣ ಎಂದು ಉಲ್ಲೇಖಿಸಿರುವ ಬಗ್ಗೆ ಮಾಹಿತಿ ದೊರೆತಿದ್ದು ಧರ್ಮಸ್ಥಳ

ಗುಡ್ಡೆ ಹೋಟೆಲಿನ ಅಯ್ಯಪ್ಪ ಸ್ವಾಮಿ ಭಕ್ತವೃಂದದವರಿಂದ ಹೆಮ್ಮುಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾಭಿವೃದ್ಧಿಗಾಗಿ ನೆರವು

ಬೈಂದೂರು ತಾಲೂಕುಗುಡ್ಡೆ ಹೋಟೆಲ್ ಅಯ್ಯಪ್ಪ ಸ್ವಾಮಿ ಮಂದಿರದ ಗುರು ಸ್ವಾಮಿ ಕಾಮೇಶ್ ಹಾಗೂ ಭಕ್ತವೃಂದದವರು ಹೆಮ್ಮುಂಜೆಯಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಸಿಹಿ ತಿಂಡಿ ಹಂಚಿ ರೂಪಾಯಿ ಹತ್ತು ಸಾವಿರದ ನೂರನ್ನು ಶಾಲೆಯ ಕಂಪ್ಯೂಟರ್ ಕ್ಯಾಬಿನ್ ರಚನೆಗೆ ದೇಣಿಗೆಯಾಗಿ ನೀಡಿದರು. ಶಾಲೆಯ ಬಗ್ಗೆ ಇರುವ ಕಾಳಜಿ, ಅಭಿಮಾನ ಹಾಗೂ ಪ್ರೋತ್ಸಾಹವನ್ನು ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ,ಎಸ್.ಎಮ್. ಡಿ .ಸಿ.ಯ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಊರಿನ ಜನತೆ ತಮ್ಮ

ಬಿಪಿಎಲ್ ಕುಟುಂಬಗಳಿಗೆ ಡಿಸೆಂಬರ್‌ನಲ್ಲಿ 17.68 ಕೋಟಿ ರೂ. ನಗದು ಜಮಾ

ಸಾರ್ವಜನಿಕ ವಿತರಣಾ ಪದ್ಧತಿಯಡಿ ಸರಕಾರದಿಂದ ಆಹಾರ ಧಾನ್ಯಗಳನ್ನು ನ್ಯಾಯಬೆಲೆ ಅಂಗಡಿಗಳ ಮೂಲಕ ಪ್ರತೀ ತಿಂಗಳು ವಿತರಿಸಲಾಗುತ್ತಿದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಹಸಿವು ಮುಕ್ತ ಕರ್ನಾಟಕದ ಪರಿಕಲ್ಪನೆಯೊಂದಿಗೆ ಅನ್ನಭಾಗ್ಯ ಯೋಜನೆಯಡಿ ಪ್ರತೀ ತಿಂಗಳು ಅರ್ಹ ಫಲಾನುಭವಿಗಳಿಗೆ ಪಡಿತರ ನೀಡಲಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 460 ನ್ಯಾಯಬೆಲೆ ಅಂಗಡಿಗಳಿದ್ದು ಒಟ್ಟು 451593 ಪಡಿತರ ಚೀಟಿಗಳಿವೆ.ಅಂತ್ಯೋದಯ ಅನ್ನಯೋಜನೆಯಡಿ ಜಿಲ್ಲೆಯಲ್ಲಿ ಬಡತನ

ಸೌತಡ್ಕ : ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ‘ಅಷ್ಟೋತ್ತರ ಸಹಸ್ರನಾಳಿಕೇರ ಶ್ರೀ ಮಹಾಗಣಪತಿ ಹೋಮ’

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಅಷ್ಟೋತ್ತರ ಸಹಸ್ರನಾಳಿಕೇರ ಶ್ರೀ ಮಹಾಗಣಪತಿ ಹೋಮ, ತಾಯಂದಿರ ಹಾಲುಣಿಸುವ ಕೊಠಡಿಯ ಲೋಕಾರ್ಪಣೆ ಹಾಗೂ ಕ್ಷೇತ್ರ ಪರಿಚಯ ಪುಸ್ತಕ ಬಿಡುಗಡೆ ಕಾರ್ಯಕ್ರಮವು ನಡೆಯಿತು. ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ಅಷ್ಟೋತ್ತರ ಸಹಸ್ರನಾಳಿಕೇರ ಶ್ರೀ ಮಹಾಗಣಪತಿ ಹೋಮ ನಡೆಯಿತು.ರಾಜ್ಯ ಧಾರ್ಮಿಕ ಇಲಾಖೆಯ ವತಿಯಿಂದ ನಿರ್ಮಿಸಲಾದ ತಾಯಂದಿರು ಮಕ್ಕಳಿಗೆ ಹಾಲುಣಿಸುವ ಕೊಠಡಿಯನ್ನು ರಾಜ್ಯ

ಪಟಾಕಿ ಟುಸ್ ಮಾಡುವ ಹೊತ್ತಲ್ಲಿ

ದಕ್ಷಿಣ ಕನ್ನಡ ಜಿಲ್ಲಾಡಳಿತವು ಜಿಲ್ಲೆಯ ಎಲ್ಲ ಸುಡುಮದ್ದು ತಯಾರಿಕಾ ಘಟಕಗಳನ್ನು ಮುಂದಿನ ಆದೇಶದವರೆಗೆ ಅಮಾನತಿನಲ್ಲಿ ಇಟ್ಟಿದೆ. ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಕುಡ್ತ್ಯಾರುನಲ್ಲಿ ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿ ಸಾವು ನೋವು ಸಂಭವಿಸಿರುವುದು ಇದಕ್ಕೆ ಕಾರಣ. 2008ರ ಸ್ಫೋಟಕ ಕಾಯ್ದೆಯ ನಿಯಮಾವಳಿ ಪ್ರಕಾರ ಈ ತಾತ್ಕಾಲಿಕ ಸುಡುಮದ್ದು ತಯಾರಿಕೆ ನಿಲುಗಡೆಯ ಆದೇಶ ನೀಡಲಾಗಿದೆ. ಈಗ ಉತ್ಸವಗಳ ಕಾಲ. ಉತ್ಸವಗಳಲ್ಲಿ ಮುಸ್ಲಿಮರು ತಯಾರಿಸುವ ದುಡುಮ್

ಎಸ್.ಡಿ.ಎಂ. ಗಣರಾಜ್ಯೋತ್ಸವ

ಭಾರತದ ವೈವಿಧ್ಯಮಯ ಗತವೈಭವದ ಮೆಲುಕು, ವರ್ತಮಾನದ ಪ್ರಗತಿಯ ಹೆಜ್ಜೆಗಳ ಬಿಂಬಗಳು, ಸಂವಿಧಾನದ ಶ್ರೇಷ್ಠತೆಯ ಸೊಗಡನ್ನು ಕಟ್ಟಿಕೊಡುವ ಕಲಾತ್ಮಕ ಪ್ರದರ್ಶನದ ಮೂಲಕ ಎಸ್ ಡಿ ಎಂ ಶಿಕ್ಷಣ ಸಂಸ್ಥೆಯ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು 75ನೇ ವರ್ಷದ ಗಣರಾಜ್ಯೋತ್ಸವದ ಸಂಭ್ರಮವನ್ನು ಅರ್ಥಪೂರ್ಣಗೊಳಿಸಿದರು. ಉಜಿರೆಯ ಶ್ರೀ ರತ್ನವರ್ಮ ಕ್ರೀಡಾಂಗಣದಲ್ಲಿ ಎಸ್ ಡಿ ಎಂ ಸಂಸ್ಥೆಯ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು, ಅಧ್ಯಾಪಕೇತರ ಸಿಬ್ಬಂದಿಯ

ಆಲಂಕಾರು: ಶ್ರೀ ಭಾರತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕೃತಕ ಬುದ್ಧಿಮತ್ತೆ ಹಾಗೂ ಡಾಟಾ ಸೈನ್ಸ್ ಕಾರ್ಯಾಗಾರ

ಆಲಂಕಾರು :ಶ್ರೀ ಭಾರತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ, ಪುತ್ತೂರು ಇದರ ಸಹಯೋಗದಲ್ಲಿ, ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿ ಮತ್ತೆ ಮತ್ತು ಡಾಟಾ ಸೈನ್ಸ್ ನ ಕುರಿತಾದ ಕಾರ್ಯಾಗಾರ ನಡೆಯಿತು. ವಿವೇಕಾನಂದ ಇಂಜಿನಿಯರಿಂಗ್ ಕಾಲೇಜ್ ನ ತೃತೀಯ ವರ್ಷದ ವಿದ್ಯಾರ್ಥಿಗಳಾದ ಜೀವಿತ್, ಆಕಾಶ್ ಪಿ, ಧನುಷ್ ಕುಮಾರ್, ಗಗನ್ ಕೆ, ಅಶ್ವಿಜ ಯು ಪೈ ಹಾಗೂ ಅನುಶ್ರೀ ಕಾರ್ಯಾಗಾರವನ್ನು ನಡೆಸಿಕೊಟ್ಟರು. ಸುಮಾರು 64

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ವೈದ್ಯಕೀಯ ನೆರವು

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಕಡಬ ತಾಲೂಕು ನೆಲ್ಯಾಡಿ ವಲಯ, ಮಾದೇರಿ ಒಕ್ಕೂಟದ, ನೇತ್ರ ಶ್ರೀ ತಂಡದ ಸದಸ್ಯರಾದ ಶ್ರೀ ಲತಾರವರಿಗೆ ಅನಾರೋಗ್ಯ ನಿಮಿತ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ 25000/- ರೂಪಾಯಿ ಸಹಾಯಧನದ ಮಂಜೂರಾತಿ ಪತ್ರವನ್ನು, ಒಕ್ಕೂಟದ ತ್ರೈಮಾಸಿಕ ಸಭೆಯಲ್ಲಿ ಒಕ್ಕೂಟದ ಅಧ್ಯಕ್ಷರಾದ ಸೆಬಾಸ್ಟಿನ್ ಪಿ.ಜೆ ರವರು ಶ್ರೀಲತಾರವರ ಪರವಾಗಿ ಅವರ ಪತಿಗೆ ವಿತರಿಸಿದರು. ಈ ಸಂದರ್ಭದಲ್ಲಿ ವಲಯ