ಮಂಗಳೂರು: ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ರೋಟರಿ ಕ್ಲಬ್ ಮಂಗಳೂರು ವತಿಯಿಂದ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಸ್ಥಾಪಿಸಲಾದ ‘ಫಾದರ್ ಮುಲ್ಲರ್-ರೋಟರಿ ಸ್ಕಿನ್ ಬ್ಯಾಂಕ್’ ಉದ್ಘಾಟಿಸಲಾಯಿತು. ಸ್ಕಿನ್ ಬ್ಯಾಂಕ್ನ್ನು ಫಾದರ್ ಮುಲ್ಲರ್ ಸಂಸ್ಥೆಯ ನಿರ್ದೇಶಕ ವಂ. ರಿಚರ್ಡ್ ಅಲೋಶಿಯಸ್ ಕುವೆಲ್ಲೊ ಉದ್ಘಾಟಿಸಿದರು. ಬಳಿಕ
ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರವರು ಮಂಗಳೂರಿನ ರಥಬೀದಿಯ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ನ್ಯಾಯಾಲಯ ನಿಯೋಜಿತ ರಿಸೀವರ್ ಕೆ ಉಮೇಶ್ ಆಚಾರ್ಯ ಪಾಂಡೇಶ್ವರ, ಮನಪಾ ಮಣ್ಣಗುಡ್ಡೆ ಕಾರ್ಪೊರೇಟರ್ ಶ್ರೀಮತಿ ಬಿ ಸಂಧ್ಯಾ ಮೋಹನ್ ಬಿಜೆಪಿ ಯ ಪ್ರಮುಖರಾದ ಬಿ ಮೋಹನ್ ಮುಂತಾದವರು, ಶ್ರೀ ಕ್ಷೇತ್ರದ ಮಾಜಿ ಮಾಜಿ ಎರಡನೇ ಮೊಕ್ತೇಸರ ಸುಂದರ ಆಚಾರ್ಯ ಬೆಳುವಾಯಿ, ಮಾಜಿ ಮೂರನೇ ಮೊಕ್ತೇಸರ ಎ ಲೋಕೇಶ್
ಮಂಗಳೂರು: ಮಣ್ಣು ,ನೀರು,ಗಾಳಿ ಸೇರಿದಂತೆ ನೈಸರ್ಗಿಕ ಸಂಪತ್ತಿನ ಮಿತ ಬಳಕೆ ಸಂರಕ್ಷಣೆ ನಮ್ಮೆಲ್ಲರ ಸಾಮೂ ಹಿಕ ಹೊಣೆ ಗಾರಿಕೆಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.ಅವರು ಜಿಲ್ಲಾಧಿಕಾರಿ ನಿವಾಸದಲ್ಲಿ ಜಿಲ್ಲಾಡಳಿತ, ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘ,ಮಂಗಳೂರು ಯುವ ರೆಡ್ ಕ್ರಾಸ್ ಘಟಕ, ಬ್ಯಾಂಕ್ ಆಫ್ ಬರೋಡಾದ ಸಹಯೋಗದೊಂದಿಗೆ ಹಮ್ಮಿಕೊಂಡ ಜೀವ ಜಲ ಉಳಿಸಿ ಅಭಿಯಾನದ ಜಲ ಸಂರಕ್ಷಣೆಯ ಭಿತ್ತಿ ಪತ್ರ ಬಿಡುಗಡೆ
ಲೋಕಸಭೆ ಚುನಾವಣೆ ಇನ್ನೇನು ಹತ್ತಿರ ಬರಲಿದ್ದು, ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಎಂ.ಪಿ.ಮುಲ್ಲೈ ಮುಹಿಲನ್ ಇವಿಎಂ ಭದ್ರತಾ ಕೇಂದ್ರದ ಪೂರ್ವಸಿದ್ಧತೆಗಳನ್ನು ಪರಿಶೀಲನೆ ಮಾಡಿದರು. ಸುರತ್ಕಲ್ ಎನ್.ಐ.ಟಿ.ಕೆ. ಇಂಜಿನಿಯರಿಂಗ್ ಕಾಲೇಜಿಗೆ ತೆರಳಿ ದಕ್ಷಿಣ ಕನ್ನಡ ಜಿಲ್ಲೆಯ ಇವಿಎಂ ಭದ್ರತಾ ಕೇಂದ್ರದ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಬಿ.ರಿಷ್ಯಂತ್ ಮತ್ತಿತರರು
ಬಂಗ್ರಕೂಳೂರು ವಾರ್ಡ್ಗೆ ಒಳಪಟ್ಟ ಮಾಲಾಡಿಕೋರ್ಟ್ ಬಡಾವಣೆಯಲ್ಲಿ ನಿರ್ಮಾಣ ಗೊಂಡ ಪಾರ್ಕ್ನ ಉದ್ಘಾಟನೆ ನಡೆಯಿತು. ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಉದ್ಘಾಟಿಸಿ ಮಂಗಳೂರು ನಗರಾಭಿವೃದ್ಧಿ ಇಲಾಖೆಯ ಅನುದಾನ ಅಂದಾಜು 40 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಲಾಗಿದೆ.ಈ ಹಿಂದಿನ ನನ್ನ ಶಾಸಕ ಅವಧಿಯಲ್ಲಿ ಇದಕ್ಕೆ ಮುಡಾದ ವತಿಯಿಂದ ಅನುದಾನ ಮೀಸಲಿಡಲಾಗಿತ್ತು.ಅನೇಕ ಕಿರು ಪಾರ್ಕ್ಗಳನ್ನು ನಿರ್ಮಿಸಿ ಹಸಿರು ವಾತಾವರಣ ಹಾಗೂ ಕೆರೆಗಳ ಪುನರುಜ್ಜೀವನಕ್ಕೆ ಒತ್ತು ನೀಡಿ
ಬಿಗ್ಬಾಸ್ ಸೀಸನ್ 9ರ ವಿಜೇತ ನಟ ರೂಪೇಶ್ ಶೆಟ್ಟಿ ಅಭಿನಯದ ಮಂಕು ಭಾಯ್ ಫಾಕ್ಸಿ ರಾಣಿ ಕನ್ನಡ ಸಿನಿಮಾ ಇದೀಗ ಒಟಿಟಿಯಲ್ಲಿ ಲಭ್ಯವಿದೆ. ಅಮೆಜಾನ್ ಪ್ರೈಮ್ನಲ್ಲಿ ಸಿನಿ ಪ್ರೇಕ್ಷಕರು ಸಿನಿಮಾ ವೀಕ್ಷಿಸಲು ಅವಕಾಶ ಕಲ್ಪಿಸಿದ್ದಾರೆ. ಕಳೆದ ವರ್ಷ ಸಿನಿಮಾ ಮಂದಿರದಲ್ಲಿ ಬಿಡುಗಡೆಗೊಂಡು ಪ್ರೇಕ್ಷಕರ ಮನಗೆದ್ದಿದ್ದ ಮಂಕು ಭಾಯ್ ಫಾಕ್ಸಿ ರಾಣಿ ಸಿನಿಮಾ ಓಟಿಟಿ ಪ್ಲಾಟ್ ಪಾಮ್ನಲ್ಲಿ ಲಭ್ಯವಿದೆ. ಇದೀಗ ಅಮೆಜಾನ್ ಪ್ರೈಮ್ನಲ್ಲಿ ವೀಕ್ಷಿಸಲು ಅವಕಾಶವಿದೆ.ನಟ ರೂಪೇಶ್ ಶೆಟ್ಟಿ
ಮಂಗಳೂರು: ಮಂಗಳೂರು ಸೆಂಟ್ರಲ್- ತಿರುವನಂತಪುರ ವಿಸ್ತರಿತ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುಜರಾತ್ ನ ಅಹಮ್ಮದಾಬಾದ್ ನಿಂದ ವಿಡಿಯೋ ಕಾನ್ಫೆರೆನ್ಸ್ ಮೂಲಕ ಚಾಲನೆ ನೀಡಿದರು. ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ಚಾಲನೆ ನೀಡುವ ಕಾರ್ಯಕ್ರಮ ನಡೆಯಿತು. ವಂದೇ ಭಾರತ್ ರೈಲು ಇನ್ನು ಮುಂದೆ ಮಂಗಳೂರು ತಿರುವನಂತಪುರ ನಡುವೆ ಸಂಚರಿಸಲಿದೆ. ಮಂಗಳೂರಿನಿಂದ ಬೆಳಿಗ್ಗೆ 6.15ಕ್ಕೆ ಹೊರಟು ಅಪರಾಹ್ನ 3.5ಕ್ಕೆ ತಿರುವನಂತಪುರ
ಕರ್ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ವಿಫಲವಾಗಿದ್ದು, ಜನರಿಗೆ ನರೇಂದ್ರ ಮೋದಿ ಗ್ಯಾರಂಟಿ ಮೇಲೆ ಮಾತ್ರ ವಿಶ್ವಾಸ ಮೂಡಿದೆ. ಹೀಗಾಗಿ ರಾಜ್ಯದ ಜನರು ನರೇಂದ್ರ ಮೋದಿ ಜೊತೆಗಿದೆ ಎಂದು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿದರು. ಅವರು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸಂಘನಿಕೇತನದಲ್ಲಿ ನಡೆದ ಬಿಜೆಪಿ ಬೂತ್ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಅವರು ಮಾತನಾಡಿದರು. ಇಂದು ನಮ್ಮ ಪ್ರಮುಖ ಬೂತ್ ಕಾರ್ಯಕರ್ತರು ಜೊತೆಗಿದ್ದೀರಿ.
ಈಗಾಗಲೇ ಜನಪ್ರಸಿದ್ಧಿಯನ್ನು ಪಡೆದಿರುವ ಕಾಮಾಕ್ಷಿ ವೇಂಚರ್ಸ್ನ ಅಪ್ಸರಾ ಐಸ್ಕ್ರೀಂ ಮತ್ತೊಂದು ಶಾಖೆ ನಗರದ ಮಣ್ಣಗುಡ್ಡದ ಲೋಟಸ್ ಧಾಮ್ ನಲ್ಲಿ ಶುಭಾರಂಭಗೊಂಡಿತು. 1971 ರಿಂದ ಮುಂಬೈನ ರತ್ನವಾಗಿರುವ ಅಪ್ಸರಾ ಐಸ್ ಕ್ರೀಮ್ಸ್, ಮಂಗಳೂರಿನಲ್ಲಿ ಮಣ್ಣಗುಡ್ಡದಲ್ಲಿ ತನ್ನ ಎರಡನೇ ಮಳಿಗೆಯನ್ನು ತೆರೆದಿದೆ. ಈಗಾಗಲೇ ಮಂಗಳೂರಿನ ಕದ್ರಿಯಲ್ಲಿ ಅಪ್ಸರಾ ಐಸ್ ಕ್ರೀಮ್ಸ್ ತನ್ನ ಮೊದಲ ಮಳಿಗೆಯನ್ನು ತೆರೆದು ಯಶಸ್ಸನ್ನು ಕಂಡಿದೆ. ಮಣ್ಣಗುಡ್ಡದ ಗಾಂಧಿ ಪಾರ್ಕ್ ನ
ಜಿಲ್ಲೆಯ ವಿಶ್ವ ಹಿಂದೂ ಪರಿಷತ್’ನ ಪ್ರೇರಕ ಶಕ್ತಿಯಾಗಿದ್ದಂತಹ ಎಲ್.ಶ್ರೀಧರ್ ಭಟ್ ಅವರ ನಿಧನಕ್ಕೆ ಶಾಸಕ ವೇದವ್ಯಾಸ್ ಕಾಮತ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದರು. “ಶ್ರೀಯುತರು ಸಂಘದ ಹಿರಿಯ ಸ್ವಯಂಸೇವಕರು, ಸಂಸ್ಕೃತ ಮತ್ತು ಹಿಂದಿ ಪ್ರಾಧ್ಯಾಪಕರು, ಮಂಗಳ ಸೇವಾಶ್ರಮ, ಗೋ ವನಿತಾಶ್ರಯ ಟ್ರಸ್ಟ್ ಸೇರಿದಂತೆ ಹಲವಾರು ಸಂಘ ಸಂಸ್ಥೆಗಳ ಚಟುವಟಿಕೆಗಳಲ್ಲಿ ಸದಾ ಸಕ್ರಿಯರಾಗಿದ್ದರು. ಸಾಮಾಜಿಕ ಮತ್ತು ಸೇವಾ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮಾಡಿಸಿದ್ದ