ಮೂಡುಬಿದಿರೆ: ತಾಲೂಕಿನ ಶಿರ್ತಾಡಿ ಮೌಂಟ್ ಕಾರ್ಮೆಲ್ ಶಿಕ್ಷಣ ಸಂಸ್ಥೆಯ ಒಂದನೇ ತರಗತಿಯ ವಿದ್ಯಾರ್ಥಿನಿ ಅಶ್ರಿಜಾ ನಿಮೋನಿಯಾಕ್ಕೆ ತುತ್ತಾಗಿ ಮೃತಪಟ್ಟಿದ್ದಾಳೆ.ಬೆಳ್ತಂಗಡಿ ತಾಲೂಕಿನ ನಿವಾಸಿ ಮರೋಡಿ ನಿವಾಸಿಗಳಾದ ಜಯಾನಂದ ರಾಜಶ್ರೀ ದಂಪತಿಯ ಪುತ್ರಿಯಾಗಿರುವ ಈಕೆ ನಿಮೋನಿಯಾಕ್ಕೆ ತುತ್ತಾಗಿ ಮಂಗಳೂರು ಅತ್ತಾವರ ಕೆಎಂಸಿ ಆಸ್ಪತ್ರೆಯ ತುರ್ತುನಿಗಾ ವಿಭಾಗದಲ್ಲಿ
ಮಂಗಳೂರು : ಇತ್ತೀಚೆಗೆ ನಿಧನರಾದ ಖ್ಯಾತ ಕಾದಂಬರಿಕಾರ , ಭಾಷಾ ತಜ್ಞ, ಶಿಕ್ಷಕ ಕೆ.ಟಿ.ಗಟ್ಟಿ ಅವರಿಗೆ ನುಡಿ ನಮನ ಸಲ್ಲಿಸುವ ಕಾರ್ಯಕ್ರಮ ಫೆ.24 ರ ಶನಿವಾರ ಅಪರಾಹ್ನ ಗಂಟೆ 3.30ಕ್ಕೆ ಮಂಗಳೂರಿನ ಬಂಟ್ಸ್ ಹಾಸ್ಟೆಲ್ ವೃತ್ತದ ಸಮೀಪ ಇರುವ ಮ್ಯಾಪ್ಸ್ ಕಾಲೇಜಿನಲ್ಲಿ ನಡೆಯಲಿದೆ.ಕೆ.ಟಿ.ಗಟ್ಟಿಯವರ ಅಭಿಮಾನಿಗಳು, ಸಾಹಿತ್ಯ, ಸಾಮಾಜಿಕ, ರಾಜಕೀಯ , ಶೈಕ್ಷಣಿಕ ಕ್ಷೇತ್ರದವರೆಲ್ಲರೂ ಜೊತೆಯಾಗಿ ಗೌರವಪೂರ್ಣ ನುಡಿ ನಮನ ಸಲ್ಲಿಸುವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತುಳು
ಸುಳ್ಯ: ಪತ್ರಕರ್ತರ ಗ್ರಾಮ ವಾಸ್ತವ್ಯ ನಡೆದಿರುವ ಹರಿಹರ ಕೊಲ್ಲಮೊಗ್ರು ಗ್ರಾಮದ ವಿವಿಧ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿದ ಗ್ರಾಮಸ್ಥರು ಮನವಿ ಸಲ್ಲಿಸಿದರು.ಕಲ್ಮಕಾರು ಶಾಲಾ ಜಮೀನನ್ನು ಶಾಲಾ ಹೆಸರಿನಲ್ಲಿ ಮಾಡಿ ಕೊಡುವಂತೆ, ಬೆಂಡೋಡಿ ಸರಕಾರಿ ಶಾಲೆಗೆ ಶೌಚಾಲಯ, ರಂಗಮಂದಿರ ಮತ್ತಿತರ ಸೌಲಭ್ಯ ಕಲ್ಪಿಸುವಂತೆ, ಸೇರಿದಂತೆ ಗ್ರಾಮ ವಾಸ್ತವ್ಯ ನಡೆದ ಅವಳಿ ಗ್ರಾಮಕ್ಕೆ ಸಂಬಂಧಿಸಿದಂತೆ ಗ್ರಾಮ ವಾಸ್ತವ್ಯ ದಲ್ಲಿ
ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಸುಲ್ತಾನ್ ಡೈಮಂಡ್ಸ್ & ಗೋಲ್ಡ್ ಲಕ್ಷಾಂತರ ಜನರ ಅತ್ಯಂತ ವಿಶ್ವಾಸಾರ್ಹ ಆಭರಣ ಬ್ರ್ಯಾಂಡ್ ಆಗಿದ್ದು, ಇದೀಗ ಪುತ್ತೂರಿನಲ್ಲಿ ತನ್ನ 10ನೇ ಆಭರಣ ಶೋರೂಂ ಉದ್ಘಾಟನೆಗೊಂಡಿತು. ಸುಲ್ತಾನ್ ಡೈಮಂಡ್ಸ್ & ಗೋಲ್ಡ್ ಶೋರೂಂನ್ನು ಖ್ಯಾತ ನಟಿ ಪ್ರಿಯಾಮಣಿ ಅವರು ಉದ್ಘಾಟಿಸಿದರು. ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಅವರು ವೈವಿಧ್ಯಮಯ ವಜ್ರಾಭರಣದ ಸಂಗ್ರಹವನ್ನು ಅನಾವರಣ ಮಾಡಿದರು. ಎಸ್ಡಿಪಿಐ ಅಧ್ಯಕ್ಷ ಹಾಜೀ ಇಬ್ರಾಹಿಂ
ಮಂಗಳೂರಿನ ಆರೂರು ಅರ್ಜುನ್ ರಾವ್ ಮತ್ತು ಸಹ-ಚಾಲಕ ಸತೀಶ್ ರಾಜಗೋಪಾಲ್ ಅವರು ಇಂಡಿಯನ್ ನ್ಯಾಷನಲ್ ರ್ಯಾಲಿ ಚಾಂಪಿಯನ್ಸ್- 2023 ಆಗಿ ಹೊರಹೊಮ್ಮಿದರು. ಮಂಗಳೂರಿನ ಆರೂರು ಅರ್ಜುನ್ ರಾವ್ ಮತ್ತು ಸಹ-ಚಾಲಕ ಸತೀಶ್ ರಾಜಗೋಪಾಲ್ ಅವರು ಫೆಡರೇಶನ್ ಆಫ್ ಮೋಟಾರ್ ಸ್ಪೋರ್ಟ್ಸ್ ಕ್ಲಬ್ಸ್ ಆಫ್ ಇಂಡಿಯಾದಿಂದ ಇಂಡಿಯನ್ ನ್ಯಾಷನಲ್ ರ್ಯಾಲಿ ಚಾಂಪಿಯನ್ಸ್ – 2023 ಕಿರೀಟವನ್ನು ಪಡೆದರು.ಈ ಮಟ್ಟದ ಮೋಟಾರ್ಸ್ಪೋರ್ಟ್ನಲ್ಲಿ ಮಂಗಳೂರಿನ ಯುವಕನೊಬ್ಬ ಚಾಲಕರ ವಿಭಾಗದಲ್ಲಿ
ಜಾಗತಿಕ ಪಾಸ್ಪೋರ್ಟ್ ಪ್ರಭಾವ ಹೇಳುವ ಹೆನ್ಲಿ ಪಾಸ್ಪೋರ್ಟ್ ಸೂಚ್ಯಂಕ 2024ರದು ಹೊರಬಿದ್ದಿದೆ. ಪೋರ್ಬ್ಸ್ ಅದನ್ನು ಅಧಿಕೃತವಾಗಿ ಪ್ರಕಟಿಸಿದೆ. ಭಾರತದ ಪಾಸ್ಪೋರ್ಟ್ ಪ್ರಭಾವವು ಮತ್ತೆ 5 ಸ್ಥಾನ ಕೆಳಕ್ಕೆ ಇಳಿದು 85ನೇ ರಿಯಾಂಕಿಗೆ ಹೋಗಿದೆ. ಕಳೆದ ಬಾರಿ 80ರಲ್ಲಿತ್ತು. ಭಾರತದ ಪಾಸ್ಪೋರ್ಟ್ ಇದ್ದರೆ 58 ದೇಶಗಳಿಗೆ ವೀಸಾ ಇಲ್ಲದೆಯೇ ಪ್ರಯಾಣ ಮಾಡಬಹುದಿತ್ತು. ಈಗ 62 ದೇಶಗಳಿಗೆ ಪ್ರಯಾಣ ಮಾಡಬಹುದು. ಪಾಸ್ಪೋರ್ಟ್ಎಂದರೆ ಏನು? ಪಾಸ್ ಎಂದರೆ ಹಾದು ಹೋಗುವುದು.
ತಮಿಳುನಾಡು ಮುಖ್ಯಮಂತ್ರಿ ಆಗಿದ್ದಾಗ ಮಾಡಿದ್ದ ಭ್ರಷ್ಟಾಚಾರ ಸಂಬಂಧ ಆರೋಪ ಸಾಬೀತಾಗಿದ್ದ ದಿವಂಗತ ಜಯಲಲಿತಾ ಅವರ ಚಿನ್ನಾಭರಣ ಒಯ್ಯಲು ಬೆಂಗಳೂರಿನ 36ನೇ ಸಿಟಿ ಸಿವಿಲ್ ಮತ್ತು ಸೆಶನ್ಸ್ ನ್ಯಾಯಾಲಯವು ಮಾರ್ಚ್ 6 ಮತ್ತು 7ನೇ ದಿನಾಂಕಗಳನ್ನು ನೀಡಿದೆ. ಜಯಲಲಿತಾರ ಭ್ರಷ್ಟಾಚಾರ ಪ್ರಕರಣ ಬೆಂಗಳೂರಿನಲ್ಲಿ ವಿಚಾರಣೆ ಆಗಿದ್ದು ಅವರು ಮತ್ತು ಅವರ ಮೂವರು ಸಹಚರರಿಗೆ ತಲಾ 4 ವರುಷ ಜೈಲು ಶಿಕ್ಷೆ ಮತ್ತು ಒಂದು ಕೋಟಿ ರೂಪಾಯಿ ದಂಡ ವಿಧಿಸಲಾಗಿತ್ತು. ಆಗ ಜಯಲಲಿತಾರಿಂದ
ಉಡುಪಿ: ವಾಹನ ಚಾಲಕರು ಸಕಾಲಕ್ಕೆ ಕಣ್ಣಿನ ತಪಾಸಣೆ ಮಾಡಿಸಿ ಕೊಂಡು ರಸ್ತೆ ಅಪಘಾತವನ್ನು ತಡೆಗಟ್ಟುವಲ್ಲಿ ಸಹ ಕರಿಸಬೇಕು ಎಂದು ನಗರದ ಪ್ರಸಾದ್ ನೇತ್ರಾಲಯದ ಡಾ.ಕೃಷ್ಣಪ್ರಸಾದ್ ಹೇಳಿದ್ದಾರೆ. ಮಣಿಪಾಲದ ಪ್ರಾದೇಶಿಕ ಸಾರಿಗೆ ಕಛೇaರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಪ್ರಾದೇಶಿಕ ಸಾರಿಗೆ ಇಲಾಖೆ ಉಡುಪಿ ವತಿ ಯಿಂದ ಸೋಮವಾರ ಆಯೋಜಿಸಿದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ರಸ್ತೆ
ಜಗನ್ನಿಯಾಮಕನಾದ ಭಗವಂತನಿಗೆ ನಾವು ಪ್ರತಿಷ್ಠೆ, ಬ್ರಹ್ಮಕಲಶ ಮಾಡಲು ಸಾಧ್ಯವಿಲ್ಲ. ಹಾಗಿದ್ದರೂ ದೇವಸ್ಥಾನ ಕಟ್ಟಿ ಪ್ರತಿಷ್ಠಾದಿ ಉತ್ಸವಗಳನ್ನು ಮಾಡುವುದರ ಹಿಂದೆ ಆತ್ಮ ಸಾಕ್ಷಾತ್ಕಾರದ ಒಳಮರ್ಮವಿದೆ. ಮನುಷ್ಯ ತನ್ನ ಬದುಕು ಹಸನು ಮಾಡಿಕೊಳ್ಳಲು ಧರ್ಮದ ಹಾದಿಯಲ್ಲಿ ನಡೆಯಬೇಕು. ದೇವಸ್ಥಾನಗಳಲ್ಲಿ ನಡೆಯುವ ಬ್ರಹ್ಮಕಲಶೋತ್ಸವ ಕೂಡ ಧರ್ಮಜೀವನಕ್ಕೆ ಒಂದು ಮೆಟ್ಟಿಲಾಗಿ ಫಲ ನೀಡುತ್ತದೆ ಎಂದು ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಹೇಳಿದರು. ಅವರು
ಪುತ್ತೂರು : ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವದ ವೇದಿಕೆ ಹೃದಯಸ್ಪರ್ಶಿ ಸನ್ನವೇಶಕ್ಕೆ ಸಾಕ್ಷಿಯಾಯಿತು. ಫೆ.19ರಂದು ಮಧ್ಯಾಹ್ನ ಮಣಿಕ್ಕರ ಸ.ಹಿ.ಪ್ರಾ.ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶಾಲೆಯ ಅಭಿವೃದ್ಧಿ ಕಾರ್ಯಗಳಿಗೆ ಕೈಜೋಡಿಸಿದವರನ್ನು ನೆನಪಿಸುವ ಕಿರು ನಾಟಕ ನಡೆಯಿತು. ಈ ಸಂಧರ್ಭದಲ್ಲಿ ಮಣಿಕ್ಕರ ಶಾಲೆಗೆ 2 ಕೊಠಡಿಗಳನ್ನು ನಿರ್ಮಿಸಿಕೊಟ್ಟ ಹಾಗೂ ವಿವಿಧ ಯೋಜನೆಗಳಿಗೆ ಕೈ