Home Archive by category ಕರಾವಳಿ (Page 36)

ಮಂಗಳೂರು : ಪದವಿನಂಗಡಿ ಕೊರಗಜ್ಜ ದೈವಸ್ಥಾನದ ಪ್ರಧಾನ ಅರ್ಚಕ ನಿಧನ

ಮೂಲ್ಕಿಯ ಹಳೆಯಂಗಡಿಯ ಬಳಿ ರಕ್ತೇಶ್ವರ ಕೋಲ ಕಟ್ಟುವ ಸಂದರ್ಭದಲ್ಲಿ ಎದೆನೋವು ಕಾಣಿಸಿಕೊಂಡು ದೈವನರ್ತಕ ಸಾವನ್ನಪ್ಪಿದ ಘಟನೆ ನಡೆದಿದೆ. ದೈವನರ್ತಕ ಪದವಿನಂಗಡಿಯ ನಿವಾಸಿಯಾಗಿದ್ದು, ಅಶೋಕ್ ಬಂಗೇರಾ ಎಂದು ತಿಳಿದುಬಂದಿದೆ. ಪದವಿನಂಗಡಿಯ ಕೊರಗಜ್ಜ ದೈವಸ್ಥಾನದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು. ಮಾತ್ರವಲ್ಲದೆ ದೈವಾರಾಧನೆಯಲ್ಲಿ ಅದ್ಭುತ ಸೇವೆಯನ್ನು

ಮಂಗಳೂರು: ಆರ್‌ ಸಿಬಿ ತಂಡಕ್ಕೆ ಕರಾವಳಿಯ  ಹ್ಯಾಂಗ್ಯೋ ಐಸ್‌ ಕ್ರೀಂ ಸ್ವಾದ..!

ಮಂಗಳೂರು: ಇನ್ನೇನು ಐಪಿಎಲ್ 2024ನೇ ಆವೃತ್ತಿ ಪ್ರಾರಂಭಗೊಳ್ಳುತ್ತಿದೆ. ಈ ನಡುವೆ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡದ ಅಧಿಕೃತ ಐಸ್ಕ್ರೀಂ ಪಾಲುದಾರನಾಗಿ ಕರಾವಳಿಯ ಹಾಂಗ್ಯೊ ಐಸ್ಕ್ರೀಂ ಸೇರ್ಪಡೆಗೊಂಡಿದೆ. ಕ್ರಿಕೆಟ್ ಪ್ರೇಮಿಗಳ ಐಪಿಎಲ್ ಕ್ರಿಕೆಟ್ ಹಬ್ಬ ಇನ್ನೇನು ಆರಂಭವಾಗಲಿದೆ. ಈ ಭಾರಿ ಆರ್‌ಸಿಬಿ ತಂಡಕ್ಕೆ ಹಾಂಗ್ಯೊ ಐಸ್ಕ್ರೀಂ ಸಾಥ್ ನೀಡಲಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಎರಡೂ ಸಂಸ್ಥೆಗಳ ಮುಖ್ಯಸ್ಥರು ಒಡಂಬಡಿಕೆಗೆ ಸಹಿ ಹಾಕಿದ್ದು, ಈ ಮೂಲಕ ಕರಾವಳಿಯ

ಕೋಲಿಗೆ ಕಟ್ಟಿದ ಗಜ್ಜರಿ ನಿಗಮ ಮಂಡಳಿ

ಕರ್ನಾಟಕದಲ್ಲಿ 34 ಶಾಸಕರನ್ನು ನಿಗಮ ಮಂಡಳಿಗಳಿಗೆ ನೇಮಿಸಿ ಆದೇಶ ಹೊರಡಿಸಲಾಗಿದೆ. ಅವರಿಗೆಲ್ಲ ಮಂತ್ರಿ ಸ್ಥಾನಮಾನ ನೀಡಲಾಗಿದೆ. ಮಂತ್ರಿ ಮಂಡಲದಲ್ಲಿ 34 ಮಂದಿ ಇದ್ದಾರೆ. ಕಾರ್ಯದರ್ಶಿಗಳನ್ನೂ ಸೇರಿ ರಾಜ್ಯದಲ್ಲಿ ಮಂತ್ರಿ ಸ್ಥಾನಮಾನ ಪಡೆದವರ ಸಂಖ್ಯೆ 74ಕ್ಕೆ ಏರಿತು. ಎಲ್ಲ 4ರ ಮಹಿಮೆ. 4ನೇ ತಿಂಗಳಿನಲ್ಲಿ ಲೋಕ ಸಭೆ ಚುನಾವಣೆಯ ಬಿರುಸು. ಅದಕ್ಕೆ ಮೊದಲು ಅಸಮಾಧಾನ ಮರೆಸಿ ತಯಾರಾಗುವುದು ಗುರಿ. ಅದೇ ರಾಜಕೀಯದ ಕಿರಿಕಿರಿ. ರಾಜನಾದವನ ಕುತ್ತಿಗೆಯ ಮೇಲೆ ಸದಾ

ಮೀಯಪದವು : ಜ.28ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ, ಉಚಿತ ಕಣ್ಣಿನ ತಪಾಸಣೆ

ಗೆಳೆಯರ ಬಳಗದಿಂದ ದಡ್ಡಂಗಡಿ ಪ್ರಣಾಮ್ ಭಂಡಾರಿ ಸ್ಮರಣಾರ್ಥ ದೇರಳಕಟ್ಟೆಯ ಜಸ್ಟೀಸ್ ಕೆ.ಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಉಚಿತ ಕಣ್ಣಿನ ತಪಾಸಣೆಯು ಜ.28ರಂದು ಬಾಳಿಯೂರು ಅಯ್ಯಪ್ಪ ಭಜನಾ ಮಂದಿರದಲ್ಲಿ ನಡೆಯಲಿದೆ. ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಉಚಿತ ಕಣ್ಣಿನ ತಪಾಸಣೆಯು ಬೆಳಿಗ್ಗೆ 9.30 ರಿಂದ 1 ಗಂಟೆಯವರೆಗೆ ನಡೆಯಲಿದೆ, ತಜ್ಞ ವೈದ್ಯರಿಂದ ಕಣ್ಣಿನ ತಪಾಸಣೆ, ಆರೋಗ್ಯ ತಪಾಸಣೆ, ಗಂಟಲು, ಕಿವಿ,

ಕಾರ್ಕಳ : ಟಿಪ್ಪರ್-ಬೈಕ್ ನಡುವೆ ಅಪಘಾತ : ಬೈಕ್ ಸವಾರರಿಗೆ ಗಾಯ

ಬೈಕ್ ಹಾಗೂ ಟಿಪ್ಪರ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರರು ಗಂಭೀರ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಇಂದಿರಾ ನಗರ ಬಜ್ಪೆ ಅತ್ರಾಡಿ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.ಮುಂಡ್ಕೂರು ಕಡೆಯಿಂದ ಬೆಳ್ಮಣ್ ಕಡೆ ಸಾಗುತ್ತಿದ್ದ KA 1969 ನಂಬರ್ ನ ಬೈಕ್ ನಲ್ಲಿ ಅಶ್ವಿನ್ ಎಂಬವರು ಆದೇಶ್ ಎಂಬವರನ್ನು ಸಹಸವಾರನಾಗಿ ಕುಳ್ಳರಿಸಿಕೊಂಡು ಹೋಗುತ್ತಿದ್ದಾಗ ಬೆಳ್ಮಣ್ ಕಡೆಯಿಂದ ಮುಂಡ್ಕೂರು ಕಡೆ ಸಾಗುತ್ತಿದ್ದ ಕೆ ಎ 20 ಡಿ 56 66 ನಂಬರಿನ ಲಾರಿ ಮುಖಾಮುಖಿ

ಬಾಲವಿಕಾಸದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

ವಿಟ್ಲ : ಜನವರಿ 26 : ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವದ ಆಚರಣೆ ನಡೆಯಿತು. ಈ ಸಂದರ್ಭದಲ್ಲಿ ಬಾಲವಿಕಾಸ ಟ್ರಸ್ಟಿನ ಅಧ್ಯಕ್ಷರಾದ ಪ್ರಹ್ಲಾದ ಶೆಟ್ಟಿ ಜೆ ಧ್ವಜಾರೋಹಣವನ್ನು ನೆರವೇರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಗಣ್ಯರು ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ನಂತರ ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕಾರ್ಯಕ್ರಮದ

ಮಂಗಳೂರು : ಅತ್ತಾವರದ ಕೆಎಂಸಿ ಆಸ್ಪತ್ರೆಯಲ್ಲಿ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರ ಉದ್ಘಾಟನೆ

ಮಂಗಳೂರಿನ ಅತ್ತಾವರದಲ್ಲಿರುವ ಕೆಎಂಸಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಸವಲತ್ತುಗಳಿರುವ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ನೂತನ ಕಾಂಪ್ರಹೆನ್ಸಿವ್ ಕ್ಯಾನ್ಸರ್ ಕೇರ್ ಸೆಂಟರ್ ಮತ್ತು ಬ್ಲೋಸಮ್ ಡಿಲಕ್ಸ್ ಕೊಠಡಿಗಳನ್ನು ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು. ಉದ್ಘಾಟನೆಯ ಬಳಿಕ ಸಚಿವರು ಮತ್ತು ಅತಿಥಿಗಳು ನೂತನ, ಸರ್ವಸಜ್ಜಿತ ಕಾಂಪ್ರಹೆನ್ಸಿವ್ ಕ್ಯಾನ್ಸರ್ ಕೇರ್ ಸೆಂಟರ್ ಮತ್ತು ಬ್ಲೋಸಮ್ ಡಿಲಕ್ಸ್ ಕೊಠಡಿಗಳನ್ನು

ಕಾರ್ಕಳ: ಸಂತ ಲಾರೆನ್ಸ್ ಬಸಿಲಿಕದ ವಾರ್ಷಿಕ ಮಹೋತ್ಸವ ಸಂಪನ್ನ

ಕಾರ್ಕಳದ ಸಂತ ಲರೆನ್ಸ್ ರ ಬಸಿಲಿಕದ ಆರು ದಿನಗಳ ನಡೆದ ವಾರ್ಷಿಕ ಮಹೋತ್ಸವ ತುಂಬಾ ಅದ್ದೂರಿಯಿಂದ ಹಾಗೂ ವಿಜೃಂಭಣೆಯಿಂದ ಜರುಗಿತು. ದೇವರಿಗೆ ಮಹಿಮೆ ಕೊಡಲು ಸ್ವಂತ ಲಾರೆನ್ ಸರ ಪ್ರಾರ್ಥನೆ ಹಾಗೂ ಮಧ್ಯ ಸ್ಥಿತಿಯಿಂದ ಅವರ ಪ್ರಸನ್ನತೆಯಿಂದ ಅತಿ ವಿಜೃಂಭಣೆಯಿಂದ ಜರುಗಿತು. ಕಳೆದ ಆರು ದಿನಗಳಿಂದ ೫೨ ಬಲಿ ಪೂಜೆಗಳು ನಡೆದಿವೆ ಇನ್ನೂರಕೂ ಹೆಚ್ಚಿನ ಧರ್ಮ ಗುರುಗಳು ಪಾಪ ನಿವೇದನೆಗಾಗಿ ಭಾಗವಹಿಸಿದ್ದರು. ಕಾರ್ಕಳ ಗ್ರಾಮಾಂತರ ಹಾಗೂ ನಗರ ಠಾಣಾ ಪೊಲೀಸ್ ಹಾಗೂ ಪೊಲೀಸ್

ಒಣಗುತ್ತಿರುವ ಗಣರಾಜ್ಯ ತತ್ವಗಳು || Republic Day

ಗಣರಾಜ್ಯ ಎನ್ನುವುದು ಹಳೆಯ ಕಲ್ಪನೆ. ಅದರ ಆಧುನಿಕ ರೂಪವೇ ಪ್ರಜಾಪ್ರಭುತ್ವ. ಸೆಪ್ಟೆಂಬರ್ 15ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ ಆಯಿತು. 2023ರ ಅಂದು ಸಂವಿಧಾನದ ಪೀಠಿಕೆ ಓದುವ ದೊಡ್ಡ ಆಂದೋಲನವೇ ನಡೆಯಿತು. ಭಾರತವು 1947ರಲ್ಲಿ ಸ್ವಾತಂತ್ರ್ಯ ಪಡೆದರೂ ಗಣರಾಜ್ಯ ಇಲ್ಲವೇ ಪ್ರಜಾಪ್ರಭುತ್ವ ದೇಶವಾದುದು 1950ರ ಜನವರಿ 26ರಂದು. ಆದ್ದರಿಂದ ಈ ದಿನ ದೇಶದ ಪ್ರಜಾಪ್ರಭುತ್ವ ದಿನ, ಗಣರಾಜ್ಯೋತ್ಸವ ದಿನ ಎನ್ನುವುದು ಸಹ ರೂಢಿ. ಈ ಸಂವಿಧಾನವನ್ನು ಎರಡು

ಮೂಡುಬಿದಿರೆ: ಪುರಸಭೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

ಮೂಡುಬಿದಿರೆಯ ಪುರಸಭೆಯಲ್ಲಿ ಶಾಸಕ ಉಮಾನಾಥ ಎ.ಕೋಟ್ಯಾನ್ ಧ್ವಜವನ್ನು ಅರಳಿಸಿ 75ನೇ ವರ್ಷದ ಗಣರಾಜ್ಯದ ಸಂದೇಶವನ್ನು ನೀಡಿದರು . ಈ ಸಂದರ್ಭದಲ್ಲಿ ಪುರಸಭಾ ಮಾಜಿ ಅಧ್ಯಕ್ಷ ಪ್ರಸಾದ್ ಕುಮಾರ್, ಸದಸ್ಯ ಕೊರಗಪ್ಪ, ಮುಖ್ಯಾಧಿಕಾರಿ ಇಂದು ಎಂ, ಸಿಬಂದಿಗಳಾದ ಸುಧೀಶ್ ಹೆಗ್ಡೆ, ಮೂಡುಬಿದಿರೆ ಲೇಬರ್ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.